• Home
  • About Us
  • Contact Us
  • Terms of Use
  • Privacy Policy
Monday, June 16, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Horoscope: ಆಕರ್ಷಕ ವ್ಯಕ್ತಿತ್ವ ಹೊಂದಿರುವ ರಾಶಿಯವರು ಇವರು

News Desk by News Desk
Jul 25, 2024, 12:21 pm IST
in ಆಧ್ಯಾತ್ಮ
Share on FacebookShare on TwitterTelegram

Horoscope: ಕೈಯಲ್ಲಿರುವ 5 ಬೆರಳು ಹೇಗೆ ಒಂದೇ ರೀತಿ ಇರುವುದಿಲ್ಲವೋ, ಅಂತೆಯೇ ಮನುಷ್ಯನ ಹಣೆಬರಹ, ಜೀವನ, ಲಕ್, ಗುಣ ಒಂದೇ ರೀತಿ ಇರುವುದಿಲ್ಲ. ಒಬ್ಬರ ರೀತಿ ಒಬ್ಬರು ಇರುವುದಿಲ್ಲ. ಕೆಲವರು ಸದಾ ನಗುತ್ತಲೇ ಇರುತ್ತಾರೆ. ಅವರಿಗೆ ಯಾರು ಏನೇ ಬೈದರು, ಅದನ್ನು ಅಷ್ಟು ಮನಸ್ಸಿಗೆ ಹಚ್ಚಿಕೊಂಡು ಬೇಸರ ಮಾಡಿಕೊಳ್ಳುವ ಮನಸ್ಸಿರುವುದಿಲ್ಲ. ಆದರೆ ಇನ್ನು ಕೆಲವರು ಸದಾ ಸಿಡುಕುತ್ತಾರೆ, ಅಳುಮುಂಜಿಗಳು, ಮುಖ ಗಂಟು ಹಾಕಿಕೊಂಡವರಂತೆ ಇರುತ್ತಾರೆ. ಅದೇ ರೀತಿ ಬೇರೆ ಬೇರೆ ರಾಶಿಯವರ ಗುಣಗಳು, ಲಕ್ಷಣಗಳು ಬೇರೆ ಬೇರೆ ಇರುತ್ತದೆ. ಅದರಲ್ಲಿ ನಾವಿಂದು ಆಕರ್ಷಕ ವ್ಯಕ್ತಿತ್ವ ಹೊಂದಿರುವ ರಾಶಿಯ ಬಗ್ಗೆ ಹೇಳಲಿದ್ದೇವೆ.

ಮಿಥುನ ರಾಶಿ: ಮಿಥುನ ರಾಶಿಯವರು ಆಕರ್ಷಕ ಮುಖಚರ್ಯೆ ಹೊಂದಿರುತ್ತಾರೆ. ಅಲ್ಲದೇ, ಬುದ್ಧಿವಂತರು ಕೂಡ ಹೌದು. ಯಾವುದಾದರೂ ಕೆಲಸ ಕಲಿಯಬೇಕು ಎಂದಲ್ಲಿ, ಅದನ್ನು ಒಮ್ಮೆ ನೋಡಿದ ತಕ್ಷಣ, ಕ್ಯಾಚ್ ಮಾಡಿಕೊಳ್ಳುವ ಚಾತುರ್ಯತೆ ಇವರಿಗಿರುತ್ತದೆ. ಇವರ ಮಾತು ಕೂಡ ಮಿತವಾಗಿದ್ದು, ಕೇಳಲು ಹಿತವಾಗಿರುತ್ತದೆ. ಹಾಗಾಗಿಯೇ ಮಿಥುನ ರಾಶಿಯವರು ಆಕರ್ಷಕ ವ್ಯಕ್ತಿತ್ವದವರಾಗಿರುತ್ತಾರೆ.

ತುಲಾ ರಾಶಿ: ಮಾತಾಡಿದರೆ, ಮುಂದೆ ಇರುವವರು ಕಳೆದೇ ಹೋಗಬೇಕು. ಅಂಥ ವ್ಯಕ್ತಿತ್ವದವರು ತುಲಾ ರಾಶಿಯವರು. ಇವರ ಮಾತಿನಿಂದಲೇ ಇವರು ಆಕರ್ಷಿತರಾಗಿರುತ್ತಾರೆ. ಅಲ್ಲದೇ, ಆಕರ್ಷಕ ಕಳೆ ಹೊಂದಿರುವ ಇವರು, ನಗಿಸುವುದರಲ್ಲೂ ನಿಪುಣರು, ಮಾತನಾಡಿದರೇ, ನಗಬೇಕು, ಹಾಗಿರುತ್ತದೆ ಇವರ ಮಾತು. ಇವರ ಮಾತುಗಳಿಗೆ ಜನ ಆಕರ್ಷಿತರಾಗುತ್ತಾರೆ.

ಸಿಂಹ ರಾಶಿ: ಸಿಂಹ ರಾಶಿಯವರು ನಾಯಕತ್ವದ ಗುಣವನ್ನು ಹೊಂದಿರುತ್ತಾರೆ. ಒಮ್ಮೆ ಹಿಡಿದ ಕೆಲಸ ಮಾಡಿ ಮುಗಿಸುವವರೆಗೂ ಬಿಡುವುದಿಲ್ಲ. ಅಲ್ಲದೇ, ಎಲ್ಲದರಲ್ಲೂ ತಾವೇ ಮುಂದಿರಬೇಕು ಎಂದು ಕಷ್ಟಪಟ್ಟು ಆ ಸ್ಥಾನವನ್ನು ಗಿಟ್ಟಿಸಿಕೊಳ್ಳುತ್ತಾರೆ. ಈ ವ್ಯಕ್ತಿತ್ವವೇ ಅವರನ್ನು ಆಕರ್ಷಕರನ್ನಾಗಿ ಮಾಡುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರು ಕೂಡ ನಾಯಕತ್ವದ ಗುಣ ಹೊಂದಿದವರು. ಯಶಸ್ಸು ಗಳಿಸಲು, ಎಲ್ಲ ರೀತಿಯ ತ್ಯಾಗಕ್ಕೂ ಸಿದ್ಧರಿರುತ್ತಾರೆ. ಮಾತು ಮಿತವಾಗಿರುತ್ತದೆ. ಕೋಪ ಸ್ವಲ್ಪ ಹೆಚ್ಚಾದ ಕಾರಣ, ಮುಖದಲ್ಲಿ ಸದಾ ಒಂದು ಗಾಂಭೀರ್ಯತೆ ಇರುತ್ತದೆ. ಹಾಗಾಗಿ ಅವರು ಆಕರ್ಷಕರಾಗಿ ಕಾಣುತ್ತಾರೆ.

ಧನು ರಾಶಿ: ಧನು ರಾಶಿಯವರು ಸದಾ ಕಾಲ ಆ್ಯಕ್ಟೀವ್ ಆಗಿರುತ್ತಾರೆ. ಚೈತನ್ಯದಾಯಕ ವ್ಯಕ್ತಿತ್ವದವರು ಅಂತಾನೇ ಹೇಳಬಹುದು. ಇವರಿಗೆ ಜೀವನೋತ್ಸಾಹ ಹೆಚ್ಚು, ಸಂಸಾರ ಮಾಡಬೇಕು ಅನ್ನೋದಕ್ಕಿಂತ ಹೆಚ್ಚು, ಪ್ರಪಂಚ ತಿರುಗಬೇಕು. ತರಹ ತರಹದ ತಿಂಡಿ ತಿನಿಸು ಸವಿಯಬೇಕು, ಬೇರೆ ಬೇರೆ ಸ್ಥಳಗಳಿಗೆ ಹೋಗಿ, ಅಲ್ಲಿನ ವಿಷಯಗಳನ್ನು ತಿಳಿಯಬೇಕು ಎಂಬ ಮನಸ್ಥಿತಿ ಇವರದ್ದಾಗಿರುತ್ತದೆ. ಹಾಗಾಗಿ ಇವರ ಈ ಚೈತನ್ಯದಾಯಕ ಉತ್ಸಾಹವೇ, ಇವರನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತದೆ.

Tags: CancerEnglish NewsHindi NewshoroscopeKannada NewsKannada TVrashiScorpioshri NewsZodiac
ShareSendTweetShare
Join us on:

Related Posts

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

ಅಪರಿಚಿತ ಯುವತಿ ಕೆಫೆಗೆ ಕರೆದಳೆಂದು ಹೋಗುವ ಮುನ್ನ ಎಚ್ಚರ, ಇದೊಂದು Big Scam

Spiritual: ಈ ದಿನಗಳಲ್ಲಿ ಪತಿ -ಪತ್ನಿ ಅಪ್ಪಿ ತಪ್ಪಿಯೂ ಸೇರಬಾರದಂತೆ

Spiritual: ಆಹಾರ ಸೇವನೆ ಮಾಡುವಾಗ ಈ ವಿಷಯವನ್ನು ನೆನಪಿನಲ್ಲಿಟ್ಟರೆ ಉದ್ಧಾರವಾಗುತ್ತೀರಿ

Spiritual: ಈ 6 ರೀತಿಯ ಜನರ ಮನೆಯಲ್ಲಿ ಎಂದಿಗೂ ಊಟ ಮಾಡಬೇಡಿ

Chanakya Neeti: ಇಂಥ ತಂದೆ ತಾಯಂದಿರೇ ಮಕ್ಕಳ ಶತ್ರುಗಳಾಗುತ್ತಾರೆ. ಕಥೆ ಸಮೇತ ಚಾಣಕ್ಯ ನೀತಿ ಸಾರಾಂಶ

Life Lesson: ಅಪ್ಪ ಅಮ್ಮನಿಗಿಂತ ಮಿಗಿಲಾದ ದೇವರಿಲ್ಲ ಅಂತಾ ಹೇಳೋದ್ಯಾಕೆ ಗೊತ್ತಾ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In