• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

ಬೊಜ್ಜು ಕರಗಿಸಲು ಹಾಲು

ಬೊಜ್ಜು ಕರಗಿಸುವವರಿಗೆ ಹಸುವಿನ ಹಾಲನ್ನು ಸೇವಿಸಲು ಆಹಾರ ತಜ್ಞರು ಏಕೆ ಸಲಹೆ ನೀಡುತ್ತಾರೆ?

Shri News Desk by Shri News Desk
Dec 18, 2021, 02:03 pm IST
in ಅಹಾರ (Food)
How is milk helpful for those trying to lose weight?

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಹಸುವಿನ ಹಾಲು ಬೊಜ್ಜು ಕರಗಿಸಲು ಉತ್ತಮವೇ?
ನಿಮ್ಮ ದೇಹಸಿರಿಯನ್ನು ಕಾಪಾಡಿಕೊಳ್ಳಲು ನೀವು ಕೆನೆಭರಿತ ಹಾಲನ್ನು ಕುಡಿಯದೇ ಇದ್ದೀರಾ? ಪ್ರತಿದಿನ ಹಸುವಿನ ಹಾಲಿನ್ನು ಸೇವಿಸುವುದರಿಂದ ತೂಕ ಹೆಚ್ಚುತ್ತದೆ ಎಂಬ ತಪ್ಪು ಕಲ್ಪನೆ ಇದೆಯಾ? ಹಾಗಾದರೆ ಆ ಕಲ್ಪನೆ ಎಷ್ಟು ಸರಿ? ಹಾಲಿನ ಬಗ್ಗೆ ಒಂದಿಷ್ಟು ಮಾಹಿತಿ ಹುಡುಕೋಣ?

ಹಾಲು ಕುಡಿಯುವುದನ್ನು ಬಿಟ್ಟಿದ್ದೀರಾ?
ಹಾಲು ಅತಿ ಹೆಚ್ಚಾಗಿ ಸೇವಿಸುವ ಪಾನೀಯ. ಭಾರತದಲ್ಲಂತೂ ಬಹಳ ಸುಲಭವಾಗಿ ಸಿಗುವ ಪೋಷಕಾಂಶವಾಗಿದೆ. ಹೀಗಿದ್ದೂ, ಬಹಳಷ್ಟು ಜನರು ಅತಿಯಾದ ಆರೋಗ್ಯ ಪ್ರಜ್ಞೆಯಿಂದ ಹಾಲಿನ ಜಾಗವನ್ನು ಸಸ್ಯಾಹಾರಿ ಪರ್ಯಾಯಗಳೊಂದಿಗೆ ಬದಲಿಸಿ ಆರೋಗ್ಯಕರವಾಗಿರಲು ನೋಡುತ್ತಿದ್ದಾರೆ. ಹಾಲನ್ನು ತ್ಯಜಿಸಲು ಮತ್ತೊಂದು ಬಹುಮುಖ್ಯ ಕಾರಣವೆಂದರೆ ಹಾಲು ಮತ್ತು ಹಾಲಿನ ಉಪ ಉತ್ಪನ್ನಗಳಲ್ಲಿನ ಪರಿಷ್ಕರಿಸಿದ ಕೊಬ್ಬು. ಈ ಕಾರಣದಿಂದ ಹಾಲುಕುಡಿಯುವುದನ್ನು ಬಿಡುವುದು ಸರಿಯೆ?

ಇತ್ತೀಚೆಗೆ ಆರೋಗ್ಯ ತಜ್ಞರು ಮತ್ತು ನ್ಯುಟ್ರಿಷನಿಸ್ಟ್‌ಗಳು ಬೊಜ್ಜನ್ನು ಕರಗಿಸುವವರಿಗೆ ಪ್ರತಿನಿತ್ಯ ಹಾಲನ್ನು ಆಹಾರದ ಒಂದು ಭಾಗವಾಗಿಸಲು ಸಲಹೆ ನೀಡುತ್ತಿದ್ದಾರೆ. ಏಕೆಂದರೆ ಹಾಲು ಕ್ಯಾಲ್ಸಿಯಂ, ಪೊಟಾಸಿಯಂ, ವಿಟಾಮಿನ್‌ ಬಿ12, ವಿಟಾಮಿನ್‌ ಡಿ ಮತ್ತು ರೈಬೋಫ್ಲೇವಿನ್‌ಗಳಂತಹ ಪೋಷಕಾಂಶಗಳ ಆಗರ.

ಹಾಲು ನಿಜವಾಗಿಯೂ ತೂಕ ಕಳೆದುಕೊಳ್ಳಲು ಸಹಕಾರಿಯೇ?
ಪ್ರತಿನಿತ್ಯ ಆಹಾರದಲ್ಲಿ ಹಾಲನ್ನು ಸೇವಿಸುವುದರಿಂದ ಜೀರ್ಣ ಕ್ರಿಯೆಯು ವೃದ್ಧಿಸಿ ತೂಕ ಕಳೆದುಕೊಳ್ಳಲು ನೆರವಾಗುತ್ತದೆ. ಯುನೈಟೆಡ್‌ ಸ್ಟೇಟ್‌ನ ಕೃಷಿ ಇಲಾಖೆಯು (USDA) ಶೇ. 3.2 ರಷ್ಟು ಕೊಬ್ಬಿನ ಅಂಶವಿರುವ 100 ಗ್ರಾಂ ಹಾಲಿನಲ್ಲಿ, 61 ಕ್ಯಾಲೋರಿಗಳು ಮತ್ತು 113 ಮಿ.ಗ್ರಾಂ. ಕ್ಯಾಲ್ಸಿಯಂ ಇರುತ್ತದೆ ಎಂದು ಹೇಳಿದೆ.

ಹಾಲು ಹೇಗೆ ತೂಕ ಇಳಿಸಲು ಸಹಕಾರಿ?
ಸಂಸ್ಕರಿಸಿದ ಹಾಲಿನಲ್ಲಿ ಕ್ಯಾಲೋರಿ ಅಂಶವು ಅಧಿಕವಾಗಿರುತ್ತದೆ. ಏಕೆಂದರೆ ಹಾಲು ಹಾಳಾಗದಂತೆ ಇರಿಸಲು ಬಳಸುವ ಕೆಲವು ರಾಸಾಯನಿಕಗಳು, ಸಿಹಿ, ರುಚಿಗಳನ್ನು ಸೇರಿಸುವುದರಿಂದ ಅದರ ಕ್ಯಾಲೋರಿಯು ಹೆಚ್ಚಾಗುತ್ತದೆ. ಹಾಗಿದ್ದರೂ, ನಿಮ್ಮ ನಿತ್ಯದ ಆಹಾರದಲ್ಲಿ ತೂಕವನ್ನು ಕಳೆದುಕೊಳ್ಳಲು ಹಾಲನ್ನು ಸೇವಿಸಬೇಕೆಂದರೆ ಅದಕ್ಕೆ ಕೆಲವು ಪದಾರ್ಥಗಳನ್ನು ಸೇರಿಸಬಹುದು. ಹಾಲಿಗೆ ಅರಿಶಿನ, ಜಾಯಿಕಾಯಿ, ದಾಲ್ಚಿನ್ನಿ, ಅಶ್ವಗಂಧಗಳನ್ನು ಸೇರಿಸುವುದರಿಂದ ನಮ್ಮ ಜೀರ್ಣಕ್ರಿಯೆ ಹೆಚ್ಚಾಗಿ ತೂಕ ಇಳಿಸುವದಕ್ಕೂ ಸಹಕಾರಿಯಾಗಿದೆ. ಇದು ಅಧಿಕ ಆಹಾರ ಸೇವನೆಯನ್ನು ತಡೆಯಬಲ್ಲದು. ಅದಲ್ಲದೆ ಹಾಲಿನಲ್ಲಿರು ಪ್ರೋಟೀನ್‌ ಮತ್ತು ನಿದ್ರೆಯನ್ನು ತರಿಸುವ ಟ್ರಾಪ್ಟೋಫನ್‌ ದೇಹದ ಶಕ್ತಿಯನ್ನು ಹೆಚ್ಚಿಸಿ, ಜೀರ್ಣಕ್ರಿಯೆಯನ್ನು ವರ್ಧಿಸಿ, ನರಗಳಿಗೆ ಚೈತನ್ಯವನ್ನು ತುಂಬುತ್ತದೆ.

ಅಧ್ಯಯನದ ಪ್ರಕಾರ ಕ್ಯಾಲ್ಸಿಯಂನ್ನು ಸರಿಯಾದ ಪ್ರಮಾಣದಲ್ಲಿ ದಿನನಿತ್ಯ ಸೇವಿಸುವುದರಿಂದ ಬೊಜ್ಜನ್ನು ತಡೆಯುವುದಲ್ಲದೆ, ಅಜೀರ್ಣ, ಟೈಪ್‌ –2 ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯುವಲ್ಲಿ ಸಹಕರಿಸುವುದು. ಆದರೆ, ಒಂದು ವೇಳೆ ಯಾರಿಗಾದರೂ ಹಾಲಿನಲ್ಲಿರುವ ಲೆಕ್ಟೋಸ್‌ನಿಂದ ತೊಂದರೆಯಿದ್ದರೆ ಅಂತಹವರು ಹಾಲಿನಿಂದ ದೂರ ಇರುವದೇ ಒಳ್ಳೆಯದು.

How is milk helpful for those trying to lose weight?

 

ಇದನ್ನೂ ಓದಿ: ಚಳಿಗಾಲದಲ್ಲಿ ಕೀಲು ನೋವಿನಿಂದ ರಕ್ಷಣೆ ಪಡೆಯುವುದು ಹೇಗೆ?

Tags: Health TipsTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Khtatta-Meetha Imli Candy

ಹುಣಸೆ ಹಣ್ಣಿನ ಕಟ್ಟಾಮಿಟ್ಟಾ ಕ್ಯಾಂಡಿ

Lentils for healthy food

ಉತ್ತಮ ಆರೋಗ್ಯಕ್ಕೆ ಪ್ರೋಟೀನ್‌ಯುಕ್ತ ಬೇಳೆಗಳು

5 foods that can help you sleep well

ಚೆನ್ನಾಗಿ ನಿದ್ರೆ ಮಾಡಲು ಇಲ್ಲಿವೆ ಪಂಚ ಸೂತ್ರಗಳು. . .

ಇಸಾಬ್ಗೋಲ್‌ ಬಳಕೆಯಿಂದ ತೂಕ ಇಳಿಕೆ

ಇಸಾಬ್ಗೋಲ್‌ ಬಳಕೆಯಿಂದ ತೂಕ ಇಳಿಕೆ

veg-and-nonveg

ಮಾಂಸಾಹಾರದಲ್ಲಿರುವ ಐದು ಪೌಷ್ಟಿಕಾಂಶಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In