• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

Opinion: ವಯಸ್ಸಾದ ಮಾತ್ರಕ್ಕೆ ಭಾರ ಎನಿಸಬೇಕೆ? ಹಿರಿಯ ನಾಗರಿಕರ ನೆಮ್ಮದಿಗೆ ಕಿರಿಯರು ಏನು ಮಾಡಬಹುದು?

ತಾವು ಸ್ವಾವಲಂಬಿಗಳಾದ ಮೇಲೆ ಮಕ್ಕಳು ಪೋಷಕರನ್ನು ಮರೆತುಬಿಡುವುದು ನ್ಯಾಯವೆ?

Shri News Desk by Shri News Desk
Oct 8, 2021, 01:35 pm IST
in ಆರೋಗ್ಯ
Senior Citizen

ವೃದ್ಧಾಪ್ಯದಲ್ಲಿ ನೆಮ್ಮದಿ ಮರೀಚಿಕೆಯೇ? (ಪ್ರಾತಿನಿಧಿಕ ಚಿತ್ರ)

Share on FacebookShare on TwitterTelegram

ನಮ್ಮ ಸಮಾಜವನ್ನು ಬಾಧಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳಲ್ಲಿ ಪ್ರಮುಖವಾದ ಸಮಸ್ಯೆಯೆಂದರೆ ವೃದ್ಧರನ್ನು ಸಂವೇದನಾರಹಿತವಾಗಿ ನೋಡಿಕೊಳ್ಳುತ್ತಿರುವುದು, ನಡೆಸಿಕೊಳ್ಳುತ್ತಿರುವುದು.  ತಾವು ಹೆತ್ತ ಮಕ್ಕಳೇ ತಮ್ಮನ್ನು ಹೀನಾಯವಾಗಿ ನಡೆಸಿಕೊಂಡಾಗ ಆ ಹಿರಿಯ ಜೀವಗಳು ಅನುಭವಿಸುವ ಮಾನಸಿಕ ಯಾತನೆ ಊಹೆಗೂ ನಿಲುಕದ್ದು.  ಹುಟ್ಟಿದಾರಭ್ಯ ಮಕ್ಕಳೇ ತಮ್ಮ ಸರ್ವಸ್ವವೆಂದು ಭಾವಿಸಿ ತಮ್ಮ  ಸುಖ-ಸಂತೋ‍ಷಗಳನ್ನೂ ತ್ಯಾಗ ಮಾಡಿ ಸಾಕಿ ಸಲಹುವ ತಂದೆ-ತಾಯಿಯರು ಅನಿವಾರ್ಯವಾಗಿ ವೃದ್ಧಾಪ್ಯದಲ್ಲಿ ತಮ್ಮ ಮಕ್ಕಳನ್ನೇ ಅವಲಂಬಿಸಬೇಕಾಗುತ್ತದೆ.  ಅಲ್ಲಿಯ ತನಕ ಪೋಷಕರ ಬೆಂಬಲದಲ್ಲೇ ಬೆಳೆದು, ವಿದ್ಯಾರ್ಜನೆ ಮಾಡಿ, ತಮ್ಮ ಬೇಕು-ಬೇಡಗಳನ್ನೆಲ್ಲಾ ಈಡೇರಿಸಿಕೊಳ್ಳುವ ಮಕ್ಕಳು ಒಮ್ಮೆ ತಾವು ಸ್ವಾವಲಂಬಿಗಳಾದ ಮೇಲೆ ಈ ಸ್ಥಿತಿಗೆ ಬರಲು ಕಾರಣರಾದ ಪೋಷಕರು, ಅವರು ತಮಗೆ ನೀಡಿದ ಬೆಂಬಲ ಎಲ್ಲವನ್ನೂ ಮರೆತುಬಿಡುತ್ತಾರೆ.

ಎಲ್ಲಿಯವರೆಗೂ ಪೋಷಕರು ಆರೋಗ್ಯವಾಗಿದ್ದು ತಮ್ಮ ಕೆಲಸಗಳನ್ನು ತಾವೇ ಮಾಡಿಕೊಳ್ಳಲು ಶಕ್ತರಾಗಿರತ್ತಾರೋ ಅಲ್ಲಿಯವರೆಗೆ ಹೆಚ್ಚಿನ ಸಮಸ್ಯೆ ಇರದು.  ಒಂದೊಮ್ಮೆ ದುರದೃಷ್ಟವಶಾತ್ ಅನಾರೋಗ್ಯಪೀಡಿತರಾಗಿ ಹಾಸಿಗೆ ಹಿಡಿದುಬಿಟ್ಟರೆ ಕೆಲವೇ ದಿನಗಳಲ್ಲಿ ಮಕ್ಕಳ ತಾಳ್ಮೆ ಕಳೆದುಹೋಗುವ ಸಾಧ್ಯತೆಗಳೇ ಹೆಚ್ಚು.  ತಾವು ಮಕ್ಕಳಾಗಿದ್ದಾಗ ವರ್ಷಾನುಗಟ್ಟಲೆ ಪೋಷಕರಿಂದ ಪಡೆದ ಸೇವೆ-ಸಹಾಯ ಎಲ್ಲಾ ಮರೆತು ಈ ಸಮಸ್ಯೆಯಿಂದ ಆದಷ್ಟು ಬೇಗ ಹೊರಬರುವ ದಾರಿ ಕುರಿತು ಯೋಚಿಸತೊಡಗುತ್ತಾರೆ.  ಆಗ ಅವರಿಗೆ ಹೊಳೆಯುವ ಉಪಾಯವೇ ವೃದ್ಧಾಶ್ರಮಗಳು.

ಒಂದು ವೇಳೆ ಮದುವೆಯಾಗಿ ಮನೆಗೆ ಬಂದ ಸೊಸೆಯಂದಿರೂ ಇದೇ ಮನೋಭಾವದವರಾಗಿಬಿಟ್ಟರಂತೂ ಮುಗಿದೇ ಹೋಯಿತು, ವೃದ್ಧರ ಜೀವನ ನರಕಸದೃಶವಾಗಿಬಿಡುತ್ತದೆ.

ಪೋಷಕರೇನಾದರೂ ಆರ್ಥಿಕವಾಗಿ ಸಬಲರಾಗಿದ್ದರೆ, ಆಸ್ತಿವಂತರಾಗಿದ್ದರೆ ಹೆಚ್ಚಿನ ಸಮಸ್ಯೆಯಿರದು.  ದುರದೃಷ್ಟದಿಂದ ಆರ್ಥಿಕವಾಗಿ ದುರ್ಬಲರಾದರೆ ಅವರದು ಅತ್ಯಂತ ದಯನೀಯ ಸ್ಥಿತಿ.   ಎಷ್ಟೋ ಜನ ಸ್ಥಿತಿವಂತ ಮಕ್ಕಳೇ ತಮ್ಮ ತಾಯಿಯನ್ನೋ ಅಥವಾ ತಂದೆಯನ್ನೋ ತಮ್ಮದೇ ವಾಹನಗಳಲ್ಲಿ ಕರೆತಂದು ಕಾಣದ ಪ್ರದೇಶಗಳಲ್ಲಿ, ಪರಿಚಯವೇ ಇಲ್ಲದ ಊರುಗಳಲ್ಲಿ ಬಿಟ್ಟುಹೋಗಿರುವ ನಿದರ್ಶನಗಳು ಬೇಕಾದಷ್ಟಿವೆ, ಆಗಾಗ ವರದಿಯಾಗುತ್ತಿವೆ.

ವಿವಾಹ ಸಂದರ್ಭದಲ್ಲಿ ಕೆಲವೊಂದು ನಕ್ಷತ್ರಗಳಲ್ಲಿ ಜನಿಸಿದ ಹೆಣ್ಣುಮಕ್ಕಳಿಗೆ ಅತ್ತೆ/ಮಾವನಿಲ್ಲದ ಮನೆ ಹಾಗೂ ಭಾವ/ಮೈದುನರಿಲ್ಲದ ಮನೆ ಬೇಕೆಂದು ಹುಡುಕುವ ಕಾಲವೊಂದಿತ್ತು. ಆದರೆ, ಈಗ ತಮ್ಮ ಮಗಳನ್ನು ಅತ್ತೆ-ಮಾವಂದಿರಿಲ್ಲದ ಮನೆಗೆ ಮಾತ್ರ ಕೊಡುತ್ತೇವೆನ್ನುವವರೆಗೆ ಹೆಣ್ಣಿನ ಪೋಷಕರು ಬಂದಿರುವುದು ನಾಚಿಕೆಯಿಂದ ತಲೆ ತಗ್ಗಿಸಬೇಕಾಗಿರುವ ವಿಚಾರ.   ಪೋಷಕರಿಗೇ ಇಂತಹ ಮನೋಭಾವವಿದ್ದರೆ ಅವರು ಬೆಳೆಸಿದ ಹೆಣ್ಣುಮಕ್ಕಳಲ್ಲಿ ಇನ್ನೆಂಥ ಅಭಿಪ್ರಾಯವಿರುತ್ತದೆನ್ನುವುದನ್ನು ಊಹಿಸಲು ಹೆಚ್ಚೇನೂ ಕಷ್ಟ ಪಡಬೇಕಾಗಿಲ್ಲ.  ಅತ್ತೆ-ಮಾವಂದಿರನ್ನೇ ತನ್ನ ತಂದೆ-ತಾಯಿಯಂತೆ ಭಾವಿಸಿ ಸಲಹುತ್ತಿದ್ದ, ಸಲಹುತ್ತಿರುವ ಹೆಣ್ಣುಮಕ್ಕಳು ಇಂದಿಗೂ ಬಹುತೇಕರು ನಮ್ಮಲ್ಲಿದ್ದಾರೆ.

ಉದಾತ್ತವಾದ ಭಾರತೀಯ ಸಂಸ್ಕೃತಿಯಲ್ಲಿ ತಂದೆ-ತಾಯಿಯರನ್ನು ದೈವಸಮಾನವೆಂದು ಭಾವಿಸಿ ಪೋ‍ಷಿಸುತ್ತಿದ್ದ ನಾವು ತಲುಪಿರುವ ಅಧೋಗತಿಗೆ ಇದು ಕನ್ನಡಿ ಹಿಡಿಯುವ ವಿಷಯ.  ವಿದ್ಯಾವಂತರೂ, ಸ್ಥಿತಿವಂತರೂ, ಸಮಾಜದಲ್ಲಿ ಗಣ್ಯಸ್ಥಾನಗಳನ್ನು ಹೊಂದಿರುವವರೂ ಇಂತಹ ಕೃತ್ಯಗಳಲ್ಲಿ ತೊಡಗುತ್ತಿರುವುದು ಅತ್ಯಂತ ಶೋಚನೀಯ, ಖಂಡನೀಯ. ಅಂಧ ಮಾತಾಪಿತೃಗಳನ್ನು ಕಾವಡಿಯಲ್ಲಿ ಹೊತ್ತು ತೀರ್ಥಯಾತ್ರೆ ಮಾಡಿಸಿದ ಶ್ರವಣಕುಮಾರನಂಥ ಸಹೃದಯಿಗಳು ಜನಿಸಿದ ನಾಡು, ಸಂಸ್ಕೃತಿ ನಮ್ಮದು.

ನಮ್ಮನ್ನು ಹೆತ್ತು-ಹೊತ್ತು ಸಾಕಿ-ಸಲಹಲು ಅನೇಕ ಕಷ್ಟಗಳನ್ನು ನಗು-ನಗುತ್ತ ಎದುರಿಸಿ, ನಮ್ಮ ಸಂತೋಷಕ್ಕಾಗಿ ತಮ್ಮ ಸುಖ-ಸಂತೋಷಗಳನ್ನು ತ್ಯಾಗಮಾಡಿದ ನಮ್ಮ ಪೋಷಕರನ್ನು ಅವರ ಅಂತ್ಯಕಾಲದಲ್ಲಿ ಪ್ರೀತ್ಯಾದರಗಳಿಂದ ಹಾಗೂ ಅವರ  ಗೌರವಕ್ಕೆ ಧಕ್ಕೆಬಾರದಂತೆ, ಮನಸ್ಸಿಗೆ ಘಾಸಿಯಾಗದಂತೆ ನೋಡಿಕೊಳ್ಳಬೇಕಾದದ್ದು ಮಕ್ಕಳಾಗಿ ನಮ್ಮ ಆದ್ಯ ಕರ್ತವ್ಯವಲ್ಲವೇ? ಅಷ್ಟೂ ಮಾನವೀಯತೆ ನಮ್ಮಲ್ಲಿಲ್ಲದಿದ್ದರೆ ನಮ್ಮ ಮನುಷ್ಯ ಜನ್ಮಕ್ಕೆ ಅರ್ಥವೆಲ್ಲಿದೆ?  ಇನ್ನಾದರೂ ನಮ್ಮ ಜವಾಬ್ದಾರಿಯರಿತು ಮೃಗೀಯತೆ ತೊರೆದು ಹಿರಿಯ ಜೀವಗಳು ತಮ್ಮ ಅಂತಿಮ ದಿನಗಳನ್ನು ಸಂತೃಪ್ತಿಯಿಂದ ಕಳೆಯುವಂತೆ ಮಾಡುವುದೇ ನಮ್ಮ ಜೀವನದ ಗುರಿಯಾಗಬೇಕಲ್ಲವೇ?

how to care old-age people senior citizen

ಇದನ್ನೂ ಓದಿ: ಪೆರಿಯಾರ್ ರಾಮಸ್ವಾಮಿ ಜನ್ಮದಿನ;ಸಾಮಾಜಿಕ ನ್ಯಾಯದಿನ
ಇದನ್ನೂ ಓದಿ:ಧಾರ್ಮಿಕ ಮತ್ತು ಸಾಮಾಜಿಕ ಬದಲಾವಣೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಕೊಡುಗೆ ಅವಿಸ್ಮರಣೀಯ

Tags: Old AgeSenior CitizensTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In