• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

1971ರ ಬಾಂಗ್ಲಾ ಯುದ್ಧದ ವೇಳೆ ಪಶ್ಚಿಮ ಪಾಕಿಸ್ತಾನದ ರಕ್ಷಣೆ: ಅಮೆರಿಕದ ವರ್ಗೀಕೃತ ಗೌಪ್ಯ ದಾಖಲೆ ಬಹಿರಂಗ

ಬಾಂಗ್ಲಾದೇಶದ ರಚನೆ ವೇಳೆ ನಡೆದ ಯುದ್ಧದಲ್ಲಿ ಪಶ್ಚಿಮ ಪಾಕಿಸ್ತಾನವನ್ನು ತಾನು ರಕ್ಷಿಸಿದ್ದಾಗಿ ಅಮೆರಿಕ ಹೇಳಿಕೊಂಡಿದ್ದ ಗೌಪ್ಯ ಮಾಹಿತಿ ಈಗ ಬಹಿರಂಗ ಆಗಿದೆ.

Shri News Desk by Shri News Desk
Dec 17, 2021, 10:43 am IST
in ಅಂತರಾಷ್ಟ್ರೀಯ, ಸೇನೆ
ರಿಚರ್ಡ್‌ ನಿಕ್ಸಿನ್‌  ಅವರ ಪ್ರಾತಿನಿಧಿಕ ಚಿತ್ರ

ರಿಚರ್ಡ್‌ ನಿಕ್ಸಿನ್‌ ಅವರ ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ವಾಷಿಂಗ್ಟನ್‌: 1971ರ ಭಾರತ- ಪಾಕ್ ಯುದ್ಧದ ಸಂದರ್ಭದಲ್ಲಿ ಪಶ್ಚಿಮ ಪಾಕಿಸ್ತಾನವನ್ನು ತಾನು ರಕ್ಷಿಸಿದ್ದಾಗಿ ಅಮೆರಿಕ ಹೇಳಿಕೊಂಡಿತ್ತು.  ಆಗಿನ ಅಧ್ಯಕ್ಷ ರಿಚರ್ಡ್‌ ನಿಕ್ಸಿನ್‌ಗೆ ಅವರ ಸಲಹೆಗಾರ  ಹೆನ್ರಿ ಕಿಸ್ಸಿಂಜರ್‌ ಈ ಮಾತನ್ನು ಹೇಳಿದ್ದರು ಎಂಬ ವರ್ಗೀಕೃತ ಗೌಪ್ಯ ದಾಖಲೆ ಬಾಂಗ್ಲಾ ವಿಮೋಚನಾ ಚಳವಳಿಯ 50ನೇ ವರ್ಷದ ಮಹೋತ್ಸವದ ವೇಳೆ ಬಹಿರಂಗ ಆಗಿದೆ.

1971ರ ಡಿಸೆಂಬರ್‌ನಲ್ಲಿ ಸೋತ ಪಾಕ್‌ ಸೇನೆಯ 93,000  ಸೈನಿಕರು ಭಾರತಕ್ಕೆ ಶರಣಾದರು. ಪೂರ್ವ (ಬಾಂಗ್ಲಾದೇಶ) ಮತ್ತು ಪಚ್ಚಿಮ (ಪಾಕಿಸ್ತಾನ) ಎರಡೂ ಗಡಿಯಲ್ಲಿ ಭಾರತೀಯ ಸೇನೆ ದಿಗ್ವಿಜಯ ಸಾಧಿಸಿತು. ಡಿಸೆಂಬರ್‌ 16ರಂದು ಈ ಕುರಿತು ಒಪ್ಪಂದ ಏರ್ಪಿಟಿತು. ಪಾಕಿಸ್ತಾನದ ಲೆಫ್ಟಿನೆಂಟ್‌ ಜನರಲ್‌ ಎ.ಎ.ಕೆ. ನಿಯಾಜಿ, ಭಾರತದ ಪೂರ್ವ ಕಮಾಂಡನ್‌ ಕಮಾಂಡರ್‌ ಲೆಫ್ಟಿನೆಂಟ್‌ ಜನರಲ್‌ ಜೆ.ಎಸ್.ಅರೋರಾ ಮುಂದೆ ತಮ್ಮ ಶಸ್ತ್ರವನ್ನು ಇರಿಸಿ ಶರಣಾಗತಿ ಪತ್ರಕ್ಕೆ  ಸಹಿ ಮಾಡಿದರು. ಈ ಸಂದರ್ಭದಲ್ಲಿ ರಿಚರ್ಡ್‌ ನಿಕ್ಸಿನ್‌ಗೆ ದೂರವಾಣಿ ಕರೆ ಮಾಡಿದ್ದ ಕಿಸ್ಸಿಂಜೆರ್‌, ‘ಅಭಿನಂದನೆಗಳು ಅಧ್ಯಕ್ಷರೆ, ನೀವು ಪಶ್ಚಿಮ ಪಾಕಿಸ್ತಾನವನ್ನು ರಕ್ಷಿಸಿದಿರಿ’ ಎಂದು ಹೇಳಿದ್ದರು.

ಆದರೆ, ಬಾಂಗ್ಲಾ ವಿಮೋಚನೆಯ ಹೋರಾಟದಲ್ಲಿ ಅಮೆರಿಕ ವಹಿಸಿದ ಪಾತ್ರವನ್ನು ರಾಜತಾಂತ್ರಿಕ ವೈಫಲ್ಯವೆಂದೇ ಜಾಗತಿಕ ವಲಯದ ವಿಶ್ಲೇಷಿಸಿದೆ. ಈ ಯುದ್ಧಕ್ಕೂ ಎಂಟೂವರೆ ತಿಂಗಳು ಮುಂಚೆ ಪಶ್ಚಿಮ ಪಾಕ್‌ ಅಧ್ಯಕ್ಷ ಜನರಲ್‌  ಯಾಹ್ಯಾ ಖಾನ್‌ ವಿಶ್ವಸಂಸ್ಥೆಯಲ್ಲಿ ರಹಸ್ಯ ಸಭೆಯಲ್ಲಿ ಹೇಳಿದ್ದನ್ನು ಪೂರ್ಣವಾಗಿ ಅಮೆರಿಕ ನಂಬಿತು. ಪೂರ್ವ ಪಾಕಿಸ್ತಾನದಲ್ಲಿ ದಂಗೆಯ ಬಗ್ಗೆ ಖಾನ್‌ ತಪ್ಪಾದ ಅಭಿಪ್ರಾಯ ನೀಡಿದ್ದರು ಮತ್ತು ಇದನ್ನು ಹತ್ತಿಕ್ಕಲು ಪಾಕ್‌ ಸೇನೆ ಸಮರ್ಥವಾಗಿದೆ ಎಂದು ಆ ಸಭೆಯನ್ನು ನಂಬಿಸಿದ್ದರು.  ಆದರೆ, ಭಾರತ ಬಾಂಗ್ಲಾ ವಿಮೋಚನಾ ಹೋರಾಟವನ್ನು ಭಾರತ ಬಹಳ ಅಚ್ಚುಕಟ್ಟಾಗಿ ನಿವರ್ಹಿಸಿತು. ಆಗಿನ ಪ್ರಧಾನಿ ಇಂದಿರಾ ಗಾಂಧಿ ಪೂರ್ವ ಪಾಕಿಸ್ತಾನದಲ್ಲಿ ಉಂಟಾಗಿರುವ ಆಂತರಿಕ ಕ್ಷೋಭೆ, ಪಶ್ಚಿಮ ಪಾಕಿಸ್ತಾನದ ಅಧಿಕಾರಿದ ಹಪಾಹಪಿತನ, ಸೇನಾ ದೌರ್ಜನ್ಯ, ಇದರಿಂದ ಭಾರತಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ನಿರಾಶ್ರಿತರಾಗಿ ಬರುತ್ತಿರುವ ಬಿಕ್ಕಟ್ಟನ್ನು ವಿಶ್ವ ನಾಯಕರಿಗೆ ಪುರಾವೆ ಸಹಿತ ಪತ್ರದಲ್ಲಿ ವಿವರಿಸಿದರು. ಮುಜಬಿರ್‌ ರೆಹಮಾನ್‌ ನೇತೃತ್ವದಲ್ಲಿ ನಡೆಯುತ್ತಿದ್ದ ಬಾಂಗ್ಲಾ ವಿಮೋಚನಾ ಹೋರಾಟಕ್ಕೆ ಬೆಂಬಲ ನೀಡಿ, ಪಶ್ಚಿಮ ಪಾಕಿಸ್ತಾನದ ಸೇನೆಯನ್ನು ಭಾರತೀಯ ಸೇನೆ ಬಗ್ಗು ಬಡಿಯಿತು.

How US “Saved West Pakistan” As India Liberated Bangladesh

ಇದನ್ನು ಓದಿ:  ಡಿಸೆಂಬರ್ 16ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬಾಂಗ್ಲಾಕ್ಕೆ ಭೇಟಿ

ಇದನ್ನೂ ಓದಿ: ಬಾಂಗ್ಲಾದೇಶ ಸ್ವಾತಂತ್ರ್ಯ ಪಡೆಯಲು ಕಾರಣರಾದ ಪಾಕಿಸ್ತಾನ ಮಾಜಿ ಯೋಧಗೆ ಭಾರತದ ಪದ್ಮಶ್ರೀ ಗೌರವ

Tags: 1971 Bangla WarAmerica
ShareSendTweetShare
Join us on:

Related Posts

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In