• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ಕನ್ನಡದಲ್ಲೂ ನಟಿಸ್ತೀನಿ- ರಶ್ಮಿಕಾ ಮಂದಣ್ಣ

‘ಸಿನಿಮಾನೇ ಒಂದು ಭಾಷೆ. ಹೀಗಾಗಿ, ಕಥೆ ಇಷ್ಟವಾಗುವ ಎಲ್ಲ ಸಿನಿಮಾಗಳಲ್ಲೂ ನಟಿಸುತ್ತೇನೆ. ಹಾಗೇನೇ, ಕನ್ನಡ ಕಥೆಗಳು ಇಷ್ಟವಾದರೆ ಅದರಲ್ಲೂ ನಟಿಸುತ್ತೇನೆ.'

Shri News Desk by Shri News Desk
Dec 17, 2021, 01:30 pm IST
in ಬ್ಯೂಟಿ ಟಿಪ್ಸ್, ಸಿನಿಮಾ
I will Act in Kannada too, If I get good script

ರಶ್ಮಿಕಾ ಮಂದಣ್ಣ

Share on FacebookShare on TwitterTelegram

ರಶ್ಮಿಕಾ ಮಂದಣ್ಣ ಬಹಳ ಖುಷಿಯಲ್ಲಿದ್ದಾರೆ. ತೆಲುಗಿನ ನಟ ಅಲ್ಲು ಅರ್ಜುನ್ ತಾವು ಕಳುಹಿಸಿದ ಉಡುಗೊರೆ ಸ್ವೀಕರಿಸಿದರು ಅಂತಲ್ಲ. ಅವರು ಖುಷಿಗೆ ಕಾರಣ ಪುಷ್ಪ ಎಂಬ ತೆಲುಗಿನ ಚಿತ್ರ. ಇದರಲ್ಲಿ ರಶ್ಮಿಕಾ ಅಲ್ಲು ಅರ್ಜುನ್ ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ರಶ್ಮಿಕಾ ಅವರದ್ದು ಭಿನ್ನವಿಭಿನ್ನ ಪಾತ್ರವಂತೆ. ಜನ ಅದಕ್ಕೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎನ್ನುವ ಕೌತುಕ ರಶ್ಮಿಕಾ ಅವರಿಗೆ ಇದೆ. ‘ನನಗೆ ಕುತೂಹಲ, ಭಯ ಎಲ್ಲವೂ ಇದೆ’ ಅಂತ ಸಮ್ಮಿಶ್ರ ಭಾವದಲ್ಲೇ ರಶ್ಮಿಕಾ ಮಾತನಾಡುತ್ತಾರೆ.

ರಶ್ಮಿಕಾ ಈ ಚಿತ್ರಕ್ಕಾಗಿ ಬಹಳ ಕಷ್ಟಪಟ್ಟಿದ್ದಾರೆ. ಕಚ್ಚಾ ತೆಲುಗು ಭಾಷೆಯನ್ನು ಕಲಿತಿದ್ದಾರೆ. ಅದೂ ನಲ್ಲೂರಿನ ಭಾಷೆ. ಅದು ತೆಲುಗೇ ಆದರೂ, ಅದೇ ಶಬ್ದಗಳಿದ್ದರೂ ಭಾಷೆಯ ನಿರೂಪಣೆ, ಉಚ್ಚಾರಗಳು ಬೇರೆ ಬೇರೆ. ‘ಕಲಾವಿದರ ಭಾಷೆಯ ಉಚ್ಚಾರವೂ ಕೂಡ ಸಿನಿಮಾದ ಗೆಲುವಿಗೆ ಕಾರಣವಾಗಬಹುದು. ಹೀಗಾಗಿ, ಚಿತ್ತೂರಿನ ಭಾಷೆ ಬಲ್ಲವರನ್ನೇ ಮುಂದೆ ನಿಲ್ಲಿಸಿಕೊಂಡು ಡಬ್ಬಿಂಗ್ ಮಾಡಿದ್ದೇನೆ. ತಪ್ಪಾದಾಗೆಲ್ಲ ಅವರು ತಿದ್ದಿ ತೀಡಿದ್ದಾರೆ’ ಎನ್ನುತ್ತಾರೆ ರಶ್ಮಿಕಾ.
ರಶ್ಮಿಕಾ ಸಿನಿಬದುಕಿನ ಬಹಳ ನಿರೀಕ್ಷಿತ ಚಿತ್ರ ಪುಷ್ಪ, ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

‘ನನಗೆ ಶ್ರೀವಲ್ಲಿಯ ಪಾತ್ರ ಬಹಳ ಶಾಕ್ ನೀಡಿತ್ತು. ನಾನು ಅದರ ಪಾತ್ರವಾಗಿಯೇ ಹೋಗಿದ್ದೇನೆ. ಶ್ರೀವಲ್ಲಿಯನ್ನು ಮೈ ಮೇಲೆ ಆಹ್ವಾನಿಸಿಕೊಂಡೇ ಡಬ್ಬಿಂಗ್ ಮಾಡಿದ್ದೇನೆ. ಹೀಗಾಗಿ, ಚಿತ್ರದ ಬಗ್ಗೆ ನನಗೇ ಕುತೂಹಲವಿದೆ. ಜನ ಹೇಗೆ ಸ್ವೀಕರಿಸುತ್ತಾರೆ’ ಅಂತ ಎನ್ನುತ್ತಾರೆ ಮಂದಣ್ಣ.

ಕನ್ನಡಕ್ಕೆ ಬರ್ತೀನಿ

ರಶ್ಮಿಕಾ ಕಿರಿಕ್ ಪಾರ್ಟಿಯ ಮೂಲಕ ಜಗತ್ತಿಗೆ ಪರಿಚಯವಾದವವರು. ಈಗ ಕನ್ನಡ ಚಿತ್ರರಂಗದ ಗಡಿಯನ್ನು ಹಾರಿ, ಜಗತ್ತಿನಾದ್ಯಂತ ಸುತ್ತುತ್ತಿದ್ದಾರೆ. ರಶ್ಮಿಕಾಗೆ ಭಾಷೆಯ ಬೇಲಿ ಇಲ್ವಂತೆ. ಇಂಥ ಭಾಷೆ ಚಿತ್ರ ಮಾಡಬೇಕು, ಅಂಥ ಭಾಷೆಯಲ್ಲೇ ಹೆಚ್ಚು ತೊಡಗಿಸಿಕೊಳ್ಳಬೇಕು ಅನ್ನೋ ಯೋಚನೆಗಳೇ ಬರುವುದಿಲ್ಲವಂತೆ. ‘ಸಿನಿಮಾನೇ ಒಂದು ಭಾಷೆ. ಹೀಗಾಗಿ, ಕಥೆ ಇಷ್ಟವಾಗುವ ಎಲ್ಲ ಸಿನಿಮಾಗಳಲ್ಲೂ ನಟಿಸುತ್ತೇನೆ. ಹಾಗೇನೇ, ಕನ್ನಡ ಕಥೆಗಳು ಇಷ್ಟವಾದರೆ ಅದರಲ್ಲೂ ನಟಿಸುತ್ತೇನೆ. ಬೇರೆ ಭಾಷೆಯ ಮೂಲಕ ಕನ್ನಡ ಮಾರ್ಕೆಟ್ ಸೃಷ್ಟಿ ಮಾಡಿಕೊಳ್ಳಬೇಕು ಅನ್ನೋದೆಲ್ಲ ನನಗೆ ಇಲ್ಲ’ ಅಂತಾರೆ ರಶ್ಮಿಕಾ.

ಪುಷ್ಪ ಚಿತ್ರದ ಇನ್ನೊಂದು ವಿಶೇಷ ಅಂದರೆ, ಇದರಲ್ಲಿ ಇಬ್ಬರು ಕನ್ನಡಗರಿದ್ದಾರೆ. ಒಂದು ರಶ್ಮಿಕಾ, ಇನ್ನೊಂದು ಡಾಲಿ ಧನಂಜಯ್. ರಶ್ಮಿಕಾ ಶ್ರೀವಲ್ಲಿ ಪಾತ್ರದಲ್ಲಿ ಕಾಣಿಸಿಕೊಂಡರೆ, ಡಾಲಿ ಜಾಲಿ ರೆಡ್ಡಿಯ ಪಾತ್ರದಲ್ಲಿದ್ದಾರೆ. ‘ಅಲ್ಲು ಅರ್ಜುನ್, ಸೆಟ್‌ನಲ್ಲಿ ನಮ್ಮಿಬ್ಬರನ್ನು ಕಂಡಾಗೆಲ್ಲ, ಕನ್ನಡದ ಮಕ್ಕಳು ಅಂತ ಕರೆಯುತ್ತಿದ್ದರು’ ಎಂದು ರಶ್ಮಿಕಾ ಖುಷಿಯಿಂದ ಹೇಳುತ್ತಾರೆ.

ರಾಜಮೌಳಿ

ಬಾಹುಬಲಿ ಖ್ಯಾತಿಯ ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರ ತೆರೆ ಕಾಣಲು ಸಿದ್ಧವಾಗಿರುವುದು ನಿಮಗೇ ಗೊತ್ತೇ ಇದೆ. ಬಹು ದೊಡ್ಡ ಯಶಸ್ಸಿನ ನಂತರ ರಾಜಮೌಳಿಯವರ ಬಗ್ಗೆ ಕುತೂಹಲಗಳು ಹೆಚ್ಚಿವೆ. ಅವರ ಚಿತ್ರ ಹೇಗೆಲ್ಲಾ ನಿರ್ದೇಶಿಸಬಹುದು, ತಂತ್ರಗಳನ್ನು ಬದಲಿಸಿಕೊಂಡಿದ್ದಾರೆಯೇ, ದೊಡ್ಡ ಬಜೆಟ್ ನೋಡಿ ಕತೆ ಮಾಡುತ್ತಾರೆಯೇ ಹೀಗೆ ಹಲವು ಕುತೂಹಲಗಳು ಇದ್ದೇ ಇವೆ.

ರಾಜಮೌಳಿ ಸಿನಿಮಾ ವಿಚಾರದಲ್ಲಿ ಖಚಿತತೆ ಇಲ್ಲದೇ ಕೈ ಹಾಕೋದಿಲ್ಲವಂತೆ. ಕಥೆ ಚಿತ್ರದ ಆತ್ಮ. ಎಮೋಷನ್ಸ್ ಅದರ ಹೃದಯ ಅಂತಾರೆ ಅವರು. ಭಾವನೆಗಳು ಇಲ್ಲದೇ ಸಿನಿಮಾ ಮಾಡೋದೇ ಇಲ್ಲ. ಭಾವವೇ ಸಿನಿಮಾ ನರನಾಡಿ. ಭಾವಗಳು ಕೇವಲ ಪಾತ್ರಗಳಿಗಷ್ಟೇ ಅಲ್ಲ, ಹಾಡಲ್ಲೂ ಇರಬೇಕು ಅನ್ನೋನು ನಾನು. ಹಾಗೇನೇ, ಪ್ರತಿ ಕತೆಗೂ ಒಂದೊಂದು ಗ್ರಾಮರ್ ಅಂತ ಇರುತ್ತೆ. ಅದೇ ಥರ ನವರಸ ಪಾತ್ರಗಳಿಗೂ ಗ್ರಾಮರ್ ಇರುತ್ತದೆ. ರಸಗಳು ಉತ್ಪತ್ತಿಯಾಗುವುದು ಪ್ಲೇಸ್ ಮೆಂಟ್‌ನಿಂದ. ಯಾವ ರಸದ ಪಾತ್ರ ನಂತರ, ಯಾವ ರಸದ ಪಾತ್ರ ಬರಬೇಕು ಅನ್ನೋ ಕಾಂಬಿನೇಷನ್ ಗೊತ್ತಿರಬೇಕು. ಬೇರೆ ಬೇರೆ ರಸ ಸೇರಿಸಿದರೆ ಸಿನಿಮಾದ ರುಚಿಸುವುದಿಲ್ಲ. ನಾನಂತೂ, ನಾಯಕಿ ಅಂದವಾಗಿದ್ದಾಳೆ ಅಂಥ ಯಾವತ್ತೂ ಪ್ರೇಮ ದೃಶ್ಯಗಳನ್ನು ತುರುಕುವುದಿಲ್ಲ. ನಾನು ಕತೆ ಮಾಡವಾಗಲೇ ಅದು ದೃಶ್ಯಗಳನ್ನು ಡಿಮ್ಯಾಂಡ್ ಮಾಡುತ್ತದೆ. ಆಗ ಅಲ್ಲಿ ನಾಯಕ, ನಾಯಕಿಯ ಪ್ರೀತಿ ಪ್ರೇಮಗಳು ದೃಶ್ಯಗಳನ್ನು ಜೋಡಿಸುತ್ತೇವೆ ಎಂದು ವಿವರವಾಗಿ ಸಿನಿಮಾ ತಯಾರಿಕೆಯ ಗುಟ್ಟನ್ನು ಬಿಚ್ಚಿಡುತ್ತಾರೆ ರಾಜಮೌಳಿ.

 

ಇದನ್ನೂ ಓದಿ: Brahmastra: ರಣಬೀರ್ ಕಪೂರ್, ಆಲಿಯಾ ಭಟ್ ಜೋಡಿಯ ಬ್ರಹ್ಮಾಸ್ತ್ರ ಮೋಷನ್ ಪೋಸ್ಟರ್‌ನಲ್ಲಿ ವಿಶೇಷವೇನಿದೆ?

I will Act in Kannada too, If I get good script

Tags: CinemaRashmika MandannaTOP NEWS
ShareSendTweetShare
Join us on:

Related Posts

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Recipe: ಸ್ಪೆಶಲ್ ಕ್ಯಾಪ್ಸಿಕಂ ರೈಸ್ ರೆಸಿಪಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In