• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಉದ್ಯೋಗ

Job Alert: ವಿವಿಧ ಬ್ಯಾಂಕ್‌ಗಳಲ್ಲಿ 4135 ಪ್ರೊಬೆಷನರಿ ಅಧಿಕಾರಿಗಳ ಹುದ್ದೆಗಳಿಗೆ IBPS ಅಧಿಸೂಚನೆ

ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನ

Shri News Desk by Shri News Desk
Oct 20, 2021, 12:11 pm IST
in ಉದ್ಯೋಗ
IBPS-Exam

ಐಬಿಪಿಎಸ್ ಪರೀಕ್ಷೆಗೆ ಅಧಿಸೂಚನೆ

Share on FacebookShare on TwitterTelegram

ಭಾರತದ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಮಂಗಳವಾರ (ಅ.19) ಬಿಡುಗಡೆ ಮಾಡಿರುವ ತನ್ನ ಅಧಿಸೂಚನೆಯಲ್ಲಿ 2022-23ನೇ ಸಾಲಿನ ಪ್ರೊಬೆಷನರಿ ಅಧಿಕಾರಿಗಳ ಆಯ್ಕೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇದರ ಸಂಪೂರ್ಣ ಮಾಹಿತಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ibps.in ನಲ್ಲಿ ಲಭ್ಯವಿದ್ದು ಆಸಕ್ತರು ಹೆಚ್ಚಿನ ವಿವರಗಳನ್ನು ವೆಬ್‌ಸೈಟ್‌ ಮೂಲಕವೂ ಪಡೆಯಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ಸಂಸ್ಥೆಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಾಸಿದ್ದು ಇದು ಒಂದು ಪೂರ್ವಭಾವಿ ಆನ್‌ಲೈನ್ ಪರೀಕ್ಷೆ ಹಾಗೂ ಒಂದು ಆನ್‌ಲೈನ್‌ ಮುಖ್ಯ ಪರೀಕ್ಷೆಗಳನ್ನು ಒಳಗೊಂಡಿರುತ್ತದಲ್ಲದೆ ಪಾಲುದಾರ ಬ್ಯಾಂಕ್‌ಗಳು ನಡೆಸುವ ಹಾಗೂ ನೋಡಲ್ ಬ್ಯಾಂಕ್‌ನಿಂದ ಸಂಯೋಜಿಸಲ್ಪಡುವ ಸಂದರ್ಶನವೂ ಇರುತ್ತದೆ. ಈ ಎಲ್ಲಾ 3 ಹಂತಗಳನ್ನೂ ಯಶಸ್ವಿಯಾಗಿ ಪೂರೈಸುವ ಅಭ್ಯರ್ಥಿಗನ್ನು ತಾತ್ಕಾಲಿಕವಾಗಿ ಪಾಲುದಾರ ಬ್ಯಾಂಕೊಂದರಲ್ಲಿ ನಿಯೋಜಿಸಲಾಗುತ್ತದೆ. ಸರಿಸುಮಾರು 4135 ಖಾಲಿ ಹುದ್ದೆಗಳನ್ನು ಈ ಪ್ರಕ್ರಿಯೆಯ ಮೂಲಕ ತುಂಬಲಾಗುತ್ತಿದೆ. ಅಕ್ಟೋಬರ್ 20ರಿಂದ ಈ ಆನ್‌ಲೈನ್ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದು ಅರ್ಹ ಅಭ್ಯರ್ಥಿಗಳು ನವೆಂಬರ್ 10, 2021ರಂದು ಕಡೆಯ ದಿನವಾಗಿರುತ್ತದೆ. ಅರ್ಜಿ ಶುಲ್ಕ ಹಾಗೂ ಮಾಹಿತಿ ಶುಲ್ಕಗಳನ್ನೂ ಅಭ್ಯರ್ಥಿಗಳು ಇದೇ ಅವಧಿಯಲ್ಲಿ ತುಂಬಬೇಕಾಗುತ್ತದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಅಂಗೀಕೃತವಾಗಿರುವ ವಿಶ್ವವಿದ್ಯಾಲಯವೊಂದರಲ್ಲಿ ಯಾವುದೇ ವಿ‍ಷಯದಲ್ಲಿ ಪದವೀಧರ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಯು ಆನ್‌ಲೈನ್ ಅರ್ಜಿ ಸಲ್ಲಿಸುವ ದಿನಾಂಕದಂದು ಅಧಿಕೃತ ಅಂಕಪಟ್ಟಿ ಅಥವಾ ಪಡೆದ ಅಂಕಗಳನ್ನು ಒಳಗೊಂಡ ಪ್ರಮಾಣಪತ್ರವನ್ನು ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಯ ವಯಸ್ಸು 20 ರಿಂದ 30 ವರ್ಷಗಳ ಒಳಗಿರಬೇಕು ( ದಿನಾಂಕ 02/10/1991 ರ ಮೊದಲು ಅಥವಾ ದಿನಾಂಕ 01.10.2011ರ ನಂತರ ಹುಟ್ಟಿದವರಾಗಿರಬಾರದು, ಎರಡೂ ದಿನಾಂಕಗಳು ಸೇರಿ).

ಪೂರ್ವಭಾವಿ ಆನ್‌ಲೈನ್ ಪರೀಕ್ಷೆಯ ಹಂಗಾಮಿ ದಿನಾಂಕಗಳು ಡಿಸೆಂಬರ್ 4 ಮತ್ತು 11, 2021 ಆಗಿದ್ದು ಫಲಿತಾಂಶಗಳನ್ನು ಡಿಸೆಂಬರ್ 2021 ಅಥವಾ ಜನವರಿ 2022ರಲ್ಲಿ ಘೋಷಿಸಲಾಗುವುದು. ಮುಖ್ಯ ಆನ್ಲೈನ್ ಪರೀಕ್ಷೆಯು ಜನವರಿ 2022ರಲ್ಲಿ ನಡೆಯಲಿದ್ದು ಅದರ ಫಲಿತಾಂಶವನ್ನು ಜನವರಿ ಅಥವಾ ಫೆಬ್ರವರಿ 2022ರಲ್ಲಿ ಘೋಷಿಸಲಾಗುವುದು. ಸಂದರ್ಶನದ ದಿನಾಂಕ ಫೆಬ್ರವರಿ ಅಥವಾ ಮಾರ್ಚ್ 2022ರಲ್ಲಿ ನಡೆಯಲಿದ್ದು ಅಭ್ಯರ್ಥಿಯ ಆಯ್ಕೆಯು ಏಪ್ರಿಲ್ 2022ರಲ್ಲಿ ನಡೆಯಲಿದೆ.

IBPS Notification to fill 4135 positions of probationary officers

ಇದನ್ನೂ ಓದಿ: 59 ಲಕ್ಷ ಉದ್ಯೋಗ ಸೃಷ್ಟಿಗೆ ನೂತನ ಯೋಜನೆ ರೂಪಿಸಿದ ಕೆಂದ್ರ ಸರ್ಕಾರ
ಇದನ್ನೂ ಓದಿ: ಉತ್ತರಾಖಂಡದ ಮೇಘಸ್ಫೋಟ, ಸತ್ತವರ ಸಂಖ್ಯೆ 47ಕ್ಕೆ ಏರಿಕೆ

Tags: EmploymentIBPSJob AlertTOP NEWS
ShareSendTweetShare
Join us on:

Related Posts

KMF VIMUL

Employment News: ಕೆಎಂಎಎಫ್‌ ವಿಮುಲ್‌ ಸಂಸ್ಥೆಯಿಂದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ಇಂಡಿಯನ್ ಮಿಲಿಟರಿ ಅಕಾಡಮಿಯಲ್ಲಿ ಉದ್ಯೋಗ ಅವಕಾಶ

ಇಂಡಿಯನ್ ಮಿಲಿಟರಿ ಅಕಾಡಮಿಯಲ್ಲಿ ಉದ್ಯೋಗ ಅವಕಾಶ

KPSC ನೇಮಕಾತಿ ಪರೀಕ್ಷೆ ವಂಚಿತರಾಗಿ ಆತಂಕದಲ್ಲಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಡಿ. 29 ರಂದು ಮರು ಪರೀಕ್ಷೆ ನಿಗದಿ

KPSC ನೇಮಕಾತಿ ಪರೀಕ್ಷೆ ವಂಚಿತರಾಗಿ ಆತಂಕದಲ್ಲಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಡಿ. 29 ರಂದು ಮರು ಪರೀಕ್ಷೆ ನಿಗದಿ

Indian Oil

Job News: ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್ ಆಯಿಲ್

job fair: ಡಿ.೧೮ ಕ್ಕೆ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ

job fair : ಜಿಲ್ಲೆಯಲ್ಲಿ ಉದ್ಯೋಗ ಮೇಳ ಮುಂದೂಡಿಕೆ: ಡಿ. 29ಕ್ಕೆ ದಿನಾಂಕ ನಿಗಧಿ

job fair: ಡಿ.೧೮ ಕ್ಕೆ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ

job fair: ಡಿ.೧೮ ಕ್ಕೆ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In