• Home
  • About Us
  • Contact Us
  • Terms of Use
  • Privacy Policy
Sunday, August 3, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ದಾಳಿಂಬೆ ಹಣ್ಣಿನ ಸೇವನೆ ಮಾಡಿದ್ರೆ, ನಿಮ್ಮ ಆರೋಗ್ಯದ್ದಲ್ಲಿ ಆಗತ್ತೆ ಅತ್ಯದ್ಭುತ ಬದಲಾವಣೆ

News Desk by News Desk
Jul 13, 2024, 10:02 pm IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Health Tips: ಹಿಂದಿ ಭಾಷೆಯಲ್ಲಿ ದಾಳಿಂಬೆ ಹಣ್ಣಿನ ಬಗ್ಗೆ ಒಂದು ಮಾತಿದೆ. ಏಕ್ ಅನಾರ್ ಸೌ ಬಿಮಾರ್. ಅಂದ್ರೆ ಒಂದು ದಾಳಿಂಬೆ ಸೇವನೆ ನೂರು ರೋಗಗಳನ್ನ ಗುಣಪಡಿಸುವ ಶಕ್ತಿ ಹೊಂದಿದೆ ಎಂದರ್ಥ. ದಾಳಿಂಬೆ ಹಣ್ಣಷ್ಟೇ ಅಲ್ಲ, ಅದರ ಸಿಪ್ಪೆಯಲ್ಲೂ ಆರೋಗ್ಯಕರ ಗುಣವಿದೆ. ಔಷಧೀಯ ಗುಣವಿದೆ. ಹಾಗಾಗಿ ನಾವಿಂದು ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕರ ಗುಣಗಳೇನು..? ಅದರ ಸೇವನೆಯಿಂದಾಗುವ ಪ್ರಯೋಜನಗಳೇನು ಅಂತಾ ತಿಳಿಯೋಣ.

1.. ತೂಕ ಇಳಿಸಿಕೊಳ್ಳಬೇಕೆನ್ನುವವರು ದಾಳಿಂಬೆ ಜ್ಯೂಸ್ ಸೇವಿಸಿ. ಒಂದು ಮಿಡಿಯಂ ಗ್ಲಾಸ್ ದಾಳಿಂಬೆ ಜ್ಯೂಸ್ ನೀವು ಸೇವಿಸಿದ್ದಲ್ಲಿ, ಅದು ಒಂದು ಹೊತ್ತಿಗೆ ಬೇಕಾಗುವ ಊಟದಷ್ಟು ಶಕ್ತಿ ನೀಡುತ್ತದೆ. ಹಾಗಾಗಿ ತುಂಬಾ ಹಸಿವಾದ ಸಂದರ್ಭದಲ್ಲಿ ಅನ್ನ ಸೇವಿಸುವ ಬದಲು ಜ್ಯೂಸ್ ಕುಡಿಯಬಹುದು. ಇದರಿಂದ ಹೊಟ್ಟೆಯೂ ತುಂಬುತ್ತದೆ. ದೇಹಕ್ಕೆ ಬೇಕಾದ ಪೋಷಕಾಂಶವೂ ದೊರೆಯುತ್ತದೆ.

2.. ದಾಳಿಂಬೆ ರಸ ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ದಾಳಿಂಬೆ ರಸದ ಸೇವನೆಯಿಂದ ಹೊಟ್ಟೆಯ ಸಮಸ್ಯೆ ಇದ್ದರೆ ಕಡಿಮೆಯಾಗುತ್ತದೆ. ಈ ವೇಳೆ ಜ್ಯೂಸ್ ಕುಡಿಯುವಾಗ ಅದಕ್ಕೆ ಕೊಂಚ ಕಪ್ಪುಪ್ಪು, ಕಪ್ಪುಮೆಣಸಿನ ಪುಡಿ ಸೇರಿಸಿದ್ದಲ್ಲಿ ಹೊಟ್ಟೆ ನೋವಿಗೆ ಉತ್ತಮವಾಗಿರುತ್ತದೆ.

3.. ದಾಳಿಂಬೆ ರಸ ಕೊಲೆಸ್ಟ್ರಾಲ್ ಕಂಟ್ರೋಲ್ ಮಾಡುವುದರಿಂದ, ಹೃದಯ ಸಂಬಂಧಿ ಖಾಲಿಯೆಗೆ ಉತ್ತಮ ಆಹಾರವಾಗಿದೆ. ನಿಮ್ಮ ಹೃದಯದ ಆರೋಗ್ಯ ಉತ್ತಮವಾಗಿರಬೇಕು, ದೇಹದಲ್ಲಿ ರಕ್ತ ಸಂಚಾರ ಸರಿಯಾಗಿ ಆಗಬೇಕು ಅಂದ್ರೆ ದಾಳಿಂಬೆ ಸೇವಿಸಬೇಕು.

4.. ವಯಸ್ಸಾದಂತೆ ಮುಖ ಸುಕ್ಕುಗಟ್ಟಲು ಶುರುವಾಗುತ್ತದೆ, ಮುಖದ ಮೇಲೆ ರಿಂಕಲ್ಸ್ ಏಳಲು ಶುರುವಾಗುತ್ತದೆ. ಈ ಸಮಸ್ಯೆ ತಡೆಯಬೇಕೆಂದಿದ್ದಲ್ಲಿ ದಾಳಿಂಬೆ ಜ್ಯೂಸ್ ನಿಯಮಿತವಾಗಿ ಸೇವಿಸಿ. ಹಲವು ಸಿನಿಮಾ ಆ್ಯಕ್ಟರ್‌ಗಳು ಯಂಗ್ ಆಗಿ ಕಾಣುವ ಟಾಪ್ ಸಿಕ್ರೇಟ್ ಅಂದ್ರೆ ಇದೇ. ಅವರು ಹಣ್ಣುಗಳ ಜ್ಯೂಸ್ ಅಥವಾ ಹಣ್ಣುಗಳ ಸೇವನೆ ಮಾಡುತ್ತಾರೆ. ಅದರಲ್ಲೂ ಫ್ರೆಶ್ ಆಗಿರುವ ಹಣ್ಣುಗಳ ಸೇವನೆ ಆರೋಗ್ಯ ಮತ್ತು ಸೌಂದರ್ಯ ಎರಡರ ಅಭಿವೃದ್ಧಿಗೂ ಉತ್ತಮವಾಗಿದೆ.

5.. ಕಣ್ಣು ನೋವು, ಕಣ್ಣು ಕಪ್ಪುಗಟ್ಟುವುದು ಇತ್ಯಾದಿ ಸಮಸ್ಯೆಗಳಿಗೆ ದಾಳಿಂಬೆ ರಾಮಬಾಣವಾಗಿದೆ. ದಾಳಿಂಬೆ ಸೇವನೆಯಿಂದ ಕಣ್ಣಿನ ಸಮಸ್ಯೆ ಪರಿಹಾರವಾಗುತ್ತದೆ. ಅಲ್ಲದೇ, ಕಣ್ಣಿನ ದೃಷ್ಟಿ ಚುರುಕಾಗುತ್ತದೆ.

6.. ದೇಹದಲ್ಲಿ ರಕ್ತ ಕಡಿಮೆಯಾಗಿದ್ದಲ್ಲಿ, ದಾಳಿಂಬೆ ಜ್ಯೂಸ್ ಸೇವಿಸಿ. ದಾಳಿಂಬೆಯಲ್ಲಿ ದೇಹಕ್ಕೆ ಬೇಕಾಗುವಷ್ಟು ಐರನ್ ಅಂಶ ಇರುವುದರಿಂದ ಇದು ದೇಹವನ್ನ ಶಕ್ತಿಯುವತವಾಗಿರಿಸುವಲ್ಲಿ ಸಹಕಾರಿಯಾಗಿದೆ. ದಾಳಿಂಬೆ ರಸದೊಂದಿಗೆ ಕೊಂಚ ಬೀಟ್ರೂಟ್ ರಸ ಸೇರಿಸಿ ಕುಡಿಯಬಹುದು.

7.. ತ್ವಚೆಯ ಸಮಸ್ಯೆ ದೂರವಾಗಿಸಲು ದಾಳಿಂಬೆ ರಸ ಬಳಸಬಹುದು. ನೀವು ಬ್ಯೂಟಿಫುಲ್ ಆಗಿ ಕಾಣಬೇಕು. ನಾಲ್ಕು ಜನರ ಮಧ್ಯೆ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಬೇಕು ಅಂದ್ರೆ, ದಾಳಿಂಬೆ ಹಣ್ಣಿನ ಸೇವನೆ ಮಾಡಿ. ದಾಳಿಂಬೆ ಹಣ್ಣನ್ನ ಅಥವಾ ಜ್ಯೂಸನ್ನ ನಿಯಮಿತವಾಗಿ ಕುಡಿಯುವುದರಿಂದ ಮುಖದ ಮೇಲಿನ ಕಲೆ, ಗುಳ್ಳೆಗಳನ್ನ ಇದು ನಿವಾರಣೆ ಆಗುವಂತೆ ಮಾಡುತ್ತದೆ.

8.. ನಿಮಗೆ ತುಂಬಾ ಸುಸ್ತಾಗುತ್ತಿದೆ. ದೇಹದಲ್ಲಿ ಶಕ್ತಿಯೇ ಇಲ್ಲ ಅಂತಾ ಅನ್ನಿಸುತ್ತಿದ್ದರೆ, ಕೆಲಸ ಮಾಡಲು ತೊಂದರೆಯಾಗುತ್ತಿದ್ದರೆ, ನೀವು ದಾಳಿಂಬೆ ಹಣ್ಣಿನ ಸೇವನೆ ಮಾಡಿ. ದಾಳಿಂಬೆ ಜ್ಯೂಸ್ ಕೂಡ ಆರೋಗ್ಯಕ್ಕೆ ಉತ್ತಮ.

ಆದರೆ ನೀವು ಜ್ಯೂಸ್ ಮಾಡಿದಾಗ, ಅದರಲ್ಲಿರುವ ಪೋಷಕಾಂಶಗಳು ಅರ್ಧಕ್ಕರ್ಧ ಕಡಿಮೆಯಾಗುತ್ತದೆ. ಬಳಿಕ ನೀವು ಅದನ್ನು ಸೋಸಿದಾಗ, ಅದರಲ್ಲಿರುವ ನಾರಿನ ಅಂಶ ಹೊರಟು ಹೋಗುತ್ತದೆ. ಅದಕ್ಕೇನಾದ್ರೂ ಸಕ್ಕರೆ ಹಾಕಿದ್ರೆ, ಆರೋಗ್ಯಕರ ಜ್ಯೂಸ್ ಅನಾರೋಗ್ಯಕರವಾಗುತ್ತದೆ.

ಹಾಗಾಗಿ ಜ್ಯೂಸ್ ಮಾಡಿ ಕುಡಿಯುವ ಬದಲು, ಅಥವಾ ಬೀದಿಬದಿ ಜ್ಯೂಸ್ ಕುಡಿಯುವ ಬದಲು, ದಾಳಿಂಬೆ ಹಣ್ಣಿನ ಸೇವನೆ ಮಾಡಿ. ಇದರಿಂದ ದೇಹಕ್ಕೆ ಪಟ್ ಅಂತ ಶಕ್ತಿ ಸಿಗುತ್ತದೆ. ಯಾಕಂದ್ರೆ ದಾಳಿಂಬೆಯಲ್ಲಿ ವಿಟಾಮಿನ್ ಸಿ ಅಂಶವಿದೆ. ಇದೇ ಕಾರಣಕ್ಕೆ, ದಾಳಿಂಬೆ ಸೇವನೆ ಮಾಡಿದರೆ, ನಮ್ಮ ದೇಹಕ್ಕೆ ಇನ್‌ಸ್ಟಂಟ್‌ ಶಕ್ತಿ ಸಿಗುತ್ತದೆ.

9.. ಈಗಂತೂ ಮಳೆಗಾಲ ಶುರುವಾಗಿದೆ. ಎಲ್ಲಿ ನೋಡಿದರಲ್ಲಿ ಡೆಂಘ್ಯೂ ಕಾಟ ಶುರುವಾಗಿದೆ. ಹಾಗಾಗಿ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲೇಬೇಕಾಗಿದೆ. ಯಾಕಂದ್ರೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದ್ದರೆ, ಯಾವ ರೋಗ ಕೂಡ ನಮ್ಮ ಬಳಿ ಬರುವುದಿಲ್ಲ. ಹಾಗಾಗಿ ನೀವು ದಾಳಿಂಬೆ ಹಣ್ಣಿನ ಸೇವನೆ ಮಾಡಿ. ಇದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

10.. ಸರಿಯಾಗಿ ನೀರು ಕುಡಿಯದಿದ್ದರೆ, ಕಿಡ್ನಿ ಸಮಸ್ಯೆ, ಮೂತ್ರ ಸಮಸ್ಯೆ ಬರುತ್ತದೆ. ಹಾಗಾಗಿ ನೀವು ಹೆಚ್ಚು ನೀರು ಕುಡಿಯುವುದರ ಜೊತೆಗೆ, ದಾಳಿಂಬೆ ಹಣ್ಣಿನ ಸೇವನೆಯೂ ಮಾಡಿ. ಇದರಿಂದ ಕಿಡ್ನಿ ಸಮಸ್ಯೆ, ಮೂತ್ರದ ಸೋಂಕು, ಅಥವಾ ಮೂತ್ರ ನಿಂತಿರುವ ಸಮಸ್ಯೆ ಎಲ್ಲವೂ ಸರಿ ಹೋಗುತ್ತದೆ.

11.. ನಿಮಗೆ ಮರೆವು ಇದ್ದಲ್ಲಿ ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಬಾದಾಮಿ ತಿನ್ನಬೇಕು ಅಂತಾ ಕೇಳಿರುತ್ತೀರಿ. ಆದರೆ ಬರೀ ಬಾದಾಮಿ ಮಾತ್ರವಲ್ಲ, ದಾಳಿಂಬೆ ಸೇವನೆಯೂ ಮಾಡಬಹುದು. ನೆನಪಿನ ಶಕ್ತಿ ಹೆಚ್ಚಿಸುವಲ್ಲಿ ದಾಳಿಂಬೆ ರಸ ಸಹಕಾರಿಯಾಗಿದೆ. ಹಾಗಾಗಿ ನೀವು ದಾಳಿಂಬೆ ತಿನ್ನಲೂಬಹುದು, ಅಥವಾ ಅದರ ಜ್ಯೂಸ್ ಮಾಡಿ ಕುಡಿಯಬಹುದು.

12. ಇನ್ನೊಂದು ವಿಷಯ ಅಂದ್ರೆ ಗರ್ಭಿಣಿಯರಿಗೆ ಪ್ರತಿದಿನ ಅಥವಾ ವಾರದಲ್ಲಿ ಮೂರು ಬಾರಿಯಾದರೂ, ದಾಳಿಂಬೆ ಸೇವನೆ ಮಾಡಲು ಹೇಳಲಾಗುತ್ತದೆ. ಏಕೆಂದರೆ, ದಾಳಿ ಸೇವನೆಯಿಂದ ಮಗುವಿನ ನೆನಪಿನ ಶಕ್ತಿ, ರೋಗನಿರೋಧಕ ಶಕ್ತಿ ಸೇರಿ, ಇನ್ನೂ ಹಲವು ಆರೋಗ್ಯಕರ ಶಕ್ತಿಗಳು ಹೆಚ್ಚಾಗುತ್ತದೆ. ಮಗು ಚುರುಕಾಗಿ, ಆರೋಗ್ಯವಾಗಿ ಇರುತ್ತದೆ. ಅಲ್ಲದೇ, ತಾಯಿ ಮಗು ಇಬ್ಬರ ದೃಷ್ಟಿ ಕೂಡ ದಾಳಿಂಬೆ ಹಣ್ಣಿನ ಸೇವನೆಯಿಂದ ಅತ್ಯುತ್ತಮವಾಗಿರುತ್ತದೆ.

ಅಗತ್ಯಕ್ಕಿಂತ ಹೆಚ್ಚು ಸೇವಿಸಿದ್ರೆ, ಅಮೃತವೂ ವಿಷ ಅಂತಾ ಹಿರಿಯರು ಹೇಳುತ್ತಾರೆ. ಅದೇ ರೀತಿ ದಾಳಿಂಬೆ ಆರೋಗ್ಯಕ್ಕೆ ಉತ್ತಮ ಅಂತಾ, ಹೆಚ್ಚು ತಿನ್ನಬೇಡಿ. ಪ್ರತಿದಿನ ದಾಳಿಂಬೆ ತಿನ್ನಲಾಗದಿದ್ದರೂ, ವಾರಕ್ಕೆ ಮೂರು ಬಾರಿ ತಿನ್ನಬಹುದು. ಅಥವಾ ಒಂದು ದಿನ ಬಿಟ್ಟು ಒಂದು ದಿನ ನೀವು ದಾಳಿಂಬೆ ಸೇವನೆ ಮಾಡಬಹುದು.

Tags: Beauty tipsHealth TipsKannadanewspomegranateShrinews
ShareSendTweetShare
Join us on:

Related Posts

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In