• Home
  • About Us
  • Contact Us
  • Terms of Use
  • Privacy Policy
Monday, March 30, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Mandal Farmer: ಮಳೆಯ ನಡುವೆ ಮಲೆನಾಡಿನ ರೈತ ಜೀವನದ ಸೆಣಸಾಟ

Shri News Desk by Shri News Desk
Nov 19, 2021, 10:45 am IST
in ಚಿಕ್ಕಮಗಳೂರು, ರಾಜ್ಯ
Share on FacebookShare on TwitterTelegram

ಮಲೆನಾಡು ಎಲ್ಲಾ ಹವಾಮಾನಕ್ಕೆ ಹೊಂದಿಕೊಂಡು ಒಂದಷ್ಟು ಪ್ರವಾಸಿಗರ ಕೈ ಬೀಸಿ ಕರೆಯುವ ಸ್ವಚ್ಛಂದ ಹಸಿರಿನ ಮಧ್ಯ , ಪ್ರಾಣಿ ಪಕ್ಷಿಗಳ ಸಂಕುಲವನ್ನೆ ತನ್ನ ಒಡಲಿನಲ್ಲಿ ಅಡಗಿಸಿಕೊಂಡ ಸುಂದರ ತಾಣ.. ಮಳೆಗಾಲದಲ್ಲಿ ಕಣ್ಣುಹಾಯಿಸಿದಷ್ಟು ಹಸಿರು ವರ್ಣದ ಲೇಪನ ತೊಡಿಸಿದಂತೆ ಕಂಡು, ಚಳಿಗಾಲದಲ್ಲಿ ಮೈ ನಡುಕ ಹುಟ್ಟಿಸುವ ಮಧ್ಯಾಹ್ನದ ಬೇಸಿಗೆಗೆ ಮೈ ಒಡ್ಡುವ ನಡುಕ.

ವಾತಾವರಣಕ್ಕೆ ಹೊಂದಿಕೊಂಡಂತೆ ಮಲೆನಾಡ ರೈತರು ಬೆಳೆ ಬೆಳೆಯುತ್ತ ನಿತ್ಯ ಜೀವನಕ್ಕೆ ಹೊಂದಿಕೊಂಡು ಜೀವನದ ಬಂಡಿ ಸಾಗಿಸುತ್ತ ಬಂದಿದ್ದಾರೆ. ಆದರೆ ಹಲವು ಕೆಲ ತಿಂಗಳಲ್ಲಿ ಸುರಿಯುತ್ತಿರುವ ಮಳೆ ರೈತರ ಜೀವನ ಮತ್ತು ರೈತರ ಕನಸುಗಳು ಮಳೆನೀರಿನಲ್ಲಿ ಎರ್ರಾಬಿರ್ರಿ ಕೊಚ್ಚಿ ಹೋಗುತ್ತಿರುವುದು ಮಾತ್ರ ಸುಳ್ಳಲ್ಲ. ಅಕಾಲಿಕ ಮಳೆ, ಮಲೆನಾಡಿಗರ ಪ್ರಮುಖ ಬೆಳೆಯಾದ ಅಡಿಕೆ, ಕಾಫಿ,ಭತ್ತ, ಮೆಣಸು ಈ ಅಕಾಲ ಮಳೆಯಿಂದಾಗಿ ಬಿಡುವಿಲ್ಲದ ಮಳೆಗೆ ನೆಲ ಸೇರುತ್ತಿದೆ..

ಇದನ್ನೂ ಓದಿ: Continuous rainfall in Tirupati: ತಿರುಪತಿಯಲ್ಲಿ ನಿರಂತರ ಮಳೆ- ಮನೆಯಿಂದ ಆಚೆ ಬರದಂತೆ ಸೂಚನೆ

ಮಲೆನಾಡು ಮಳೆನಾಡು ಎಂದು ಪ್ರಸಿದ್ಧಿ ಹೊಂದಿರುವುದು ನಿಜ ಆದರೆ ದೇಶದ ಬೆನ್ನೆಲುಬು ಆಗಿರುವ ರೈತನ ಜೀವನವನ್ನೇ ಅಲುಗಾಡಿಸುತ್ತಿರುವುದು ಮಾತ್ರ ವಿಪರ್ಯಾಸ. ಅಡಿಕೆ ಈಗ ರೈತರ ಕಣ ಸೇರಬೇಕಾಗಿದ್ದು ಕೆಂಪಾಗಿ ಮರದಲ್ಲೆ ಕೊಳೆತ ಸ್ಥಿತಿ ತಲುಪಿದೆ. ಇತ್ತ ಒಣಗಿಸಲು ಬಿಸಿಲು ಇಲ್ಲದೆ ಮೋಡಗಳ ನಡುವೆ ಸಿಕ್ಕು ಅಡಿಕೆ ಬಣ್ಣ ಕಳೆದುಕೊಂಡು ರೈತರ ಮುಖದಲ್ಲಿ ಹುರುಪು ಕಣ್ಮರೆಯಾಗಿದೆ. ಯಾವ ಮಳೆಗೆ ಪ್ರಾರ್ಥನೆ ಮಾಡಿ ನೆಲವನ್ನು ಉತ್ತು ಬಿತ್ತು ಬೆಳೆದ ಭತ್ತ ತೆನೆ ಬಾಗಿ ರೈತನ ಕಣ ಸೇರುವ ಮೊದಲೆ, ಅಕಾಲಿಕ ಮಳೆಗೆ ಸಿಕ್ಕಿ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕಿಸಿದೆ..

ಇದನ್ನೂ ಓದಿ: 19 NOV ( ನಿತ್ಯ ಭವಿಷ್ಯ)

ನಾವು ಮಲೆನಾಡು ಸ್ವರ್ಗ, ಪ್ರೇಕ್ಷಣೀಯ ಸ್ಥಳ ನೋಡಿ , ಅಪರೂಪಕ್ಕೆ ಬಂದು, ಮಳೆಯಲ್ಲಿ ಮಿಂದು ಎದ್ದು ಹೋಗುವ ಅದೆಷ್ಟೋ ಮಂದಿಗೆ ಮಲೆನಾಡಿನ ಬದುಕು ಮತ್ತು ಜೀವನದ ಬಗ್ಗೆ ಹೇಳುವಷ್ಟು ನೋಡುವಷ್ಟು ಸೊಗಸಾದ ಜೀವನವಲ್ಲ ಎಂಬುದು ತಿಳಿಯುವ ಮಟ್ಟಿಗೆ ವಿಪರ್ಯಾಸವಾಗಿದೆ.ಸರ್ಕಾರ ಇನ್ನಾದರೂ ರೈತರ ಕಡೆ ಗಮನ ಹರಿಸಿ ಅವರ ಸ್ವಾವಲಂಬನೆಯ ಬದುಕಿಗೆ ಇನ್ನಷ್ಟು ಪ್ರೋತ್ಸಾಹ ಕೊಡುವಲ್ಲಿ ಪ್ರಮುಖ ಪಾತ್ರವಹಿಸಬೇಕಾಗಿರುವುದೇ
ಉತ್ತಮ ಎನ್ನುವುದೇ ಪ್ರತಿಯೊಬ್ಬ ರೈತರ ಕೂಗು.ಇದಕ್ಕೆ ಉತ್ತರಿಸುವುದು ಯಾರು ಮತ್ತು ಮಲೆನಾಡಿನ ಪ್ರತಿಯೊಬ್ಬರ ಗತಿ ಮುಂದೇನು ಎನ್ನುವುದೇ ಪ್ರಶ್ನೆಯಾಗಿ ಉಳಿದಿದೆ.

ಇದನ್ನೂ ಓದಿ: Farm Laws: ವಿವಾದಿತ ಕೃಷಿಕಾಯ್ದೆಗಳನ್ನು ಹಿಂಪಡೆದ ಕೇಂದ್ರ ಸರ್ಕಾರ

‌‌‌ಮಲೆನಾಡಿನಲ್ಲಿ ಕೇವಲ ಮಳೆಯಿಂದ ಮಾತ್ರ ಹಾನಿ ಆಗಿದೆಯ? ಅಂತ ಕೇಳಿದರೆ ಖಂಡಿತವಾಗಿ ಇಲ್ಲ ಹವಾಮಾನ ವೈಪರೀತ್ಯ ಒಂದು ಕಡೆ ಆದರೆ ಕಳೆದ ಹಲವು ವರ್ಷಗಳಿಂದ ಅಡಕೆಗೆ ಹಳದಿ ರೋಗ, ಬೇರು ಹುಳುಗಳ ಕಾಟ, ಸುಳಿಕೊಳೆಯುವ ರೋಗ, ಇನ್ನಿತರ ಹಲವು ಸಂಕಷ್ಟಗಳು ರೈತರ ಜೀವನಕ್ಕೆ ಸವಾಲಾಗಿಯೇ ಉಳಿದಿವೆ. ಸಾವಯವ ಕೃಷಿ ಪದ್ದತಿ ಅಳವಡಿಕೆ ಕಮ್ಮಿ ಆಗಿ, ಕೆಮಿಕಲ್ ಬಳಕೆಯು ಇದಕ್ಕೆ ಪ್ರಮುಖ ಕಾರಣವಾ ಏನು ಅಂತ ಹುಡಕಬೇಕಿದೆ.

ಇದನ್ನೂ ಓದಿ: Farm Laws: ವಿವಾದಿತ ಕೃಷಿಕಾಯ್ದೆಗಳನ್ನು ಹಿಂಪಡೆದ ಕೇಂದ್ರ ಸರ್ಕಾರ

ಕಾಫಿ ಮತ್ತು ಮೆಣಸು ರೈತರ ವರದಾನ ಅಂದುಕೊಂಡವರು ಅದೆಷ್ಟೋ ಮಂದಿ ಕಾಫಿಗೆ ಬೋರರ್ ಹಾಗೂ ಮೆಣಸಿಗೆ ಹಳದಿ ಎಲೆ ಕಾಯಿಲೆ ಬಂದು ನಿದ್ದೆ ಕೆಡಿಸಿದೆ.ಕಾಫಿ ಬೆಳೆಯುವ ಸಮಾನ್ಯ ರೈತನ ಆದಾಯಕ್ಕಿಂತ ತೋಟದ ಕೆಲಸ ಮಾಡುವ ಕೂಲಿಕಾರ್ಮಿಕರ ಸಂಬಳ ಮತ್ತು ಅವರು ಮಾಡುವ ಕೆಲಸದ ಸಮಯ ಎರಡೂ ಆದಾಯಕ್ಕಿಂತ ಖರ್ಚೇ ಹೆಚ್ಚಾಗಿ ನಷ್ಟವೇ ಜಾಸ್ತಿಯಾಗಿ ಬಿಟ್ಟಿದೆ..

ರೈತ ಕರ್ಮಯೋಗಿ ಭೂಮಿಪುತ್ರ , ಬೆವರ ಹ‌ನಿ ಹರಿಸಿ ಭೂಮಿ ಸೋಕಿಸಿ ದುಡಿವ ಅವನು ಯಾರಿಂದಲೂ ಅಪೇಕ್ಷೆ ಪಟ್ಟವನು ಅಲ್ಲ. ಆದರೆ ರೈತರಿಗೆ ಹವಾಮಾನ ವೈಪರೀತ್ಯ ಒಂದು ಕಡೆ ಆದರೆ ಬೆಳೆದ ಬೆಳೆಗಳಲ್ಲಿ ಕಾಣಿಸಿಕೊಳ್ಳುವ ಕೆಲವು ರೋಗಗಳು ಇನ್ನೊಂದೆಡೆ, ಅದರ ಮಧ್ಯೆ ಜೀವ ಸಂಕುಲವನ್ನು ಉಳಿಸುವ ನಿಟ್ಟಿನಲ್ಲಿ ಮಲೆನಾಡಿಗೆ ಸೆಕ್ಷನ್ 4, ಹುಲಿಯೋಜನೆ, ಕಸ್ತೂರಿ ರಂಗನ್ ವರದಿ ಇವೆಲ್ಲವೂ ರೈತನ ನಿದ್ದೆ ಗೆಡಿಸಿರುವುದು ಸುಳ್ಳಲ್ಲ. ನಾವು ಯಾವ ರೈತನನ್ನು ಬೆನ್ನೆಲುಬು ಎಂದು ಬೀಗುವ ನಾವು ಅವನ ಜೀವನ ಮತ್ತು ನಿತ್ಯಕಾಯಕದ ಭೂಮಿ ಉಳಿಸಲು ಪ್ರಯತ್ನ ಮಾಡುವುದು ಉತ್ತಮ ಅಲ್ವ.

ಅಕಾಲಿಕ ಮಳೆ ಬೆಳೆದ ರೈತನ ಕಣಜ ತುಂಬಲಾಗುತ್ತಿಲ್ಲ. ಮಾಡಿರುವ ಸಾಲದ ಹೊರೆ ತಿರಿಸಲು ಅಸಾಧ್ಯ.. ಹಿಡಿದ ನೇಗಿಲ ಮೇಲೆ ತನ್ನ ನಂಬಿಕೆಗಳನ್ನು ಇಟ್ಟು ಹೊರಟ ರೈತನಿಗೆ ಇದೆಂತ ಅಗ್ನಿ ಪರೀಕ್ಷೆ ,ಉಳುವ ಭೂಮಿಯನ್ನು ಬಿಟ್ಟು ಪಟ್ಟಣದ ಕಡೆ ವಲಸೆ ಹೋಗಲು ಪ್ರಮುಖ ಕಾರಣವೂ ಕೂಡಾ ಇದೇ ಇರಬಹುದಾ ? ಎಲ್ಲವೂ ಸದ್ಯಕ್ಕೆ ಪ್ರಶ್ನೆಯೇ?
ದಿನ ನಿತ್ಯದ ಬದುಕಿನಲ್ಲಿ ಒಂದಲ್ಲ ಒಂದು ಕಷ್ಟಗಳನ್ನು ಎದುರಿಸಲೇ ಬೇಕು ಆದರೆ ಮಳೆಯ ನಡುವೆ ಬದುಕು ಕೊಚ್ಚಿ ಹೋದರೆ ಮತ್ತೆ ರೂಪಿಸುವುದು ಹೇಗೆ ಅನ್ನುವುದು ಕಷ್ಟಸಾಧ್ಯವಾದ ಮಾತು.

ಸರ್ಕಾರದ ಸಾಂತ್ವನದ ಮಾತುಗಳು ರೈತರ ಕಣ್ಣೀರು ಒರೆಸಬಹುದೆ ಹೊರತು ಹಸಿದ ಹೊಟ್ಟೆಗೆ ಆಸರೆಯಾಗುತ್ತದಾ . ವಲಸೆ ಹೊರಟ ಈಗಿನ ಯುವ ಪೀಳಿಗೆಯನ್ನು ಕೃಷಿಯತ್ತ ಸೆಳೆಯುವುದು ಸಾಧ್ಯವಾ, ಹೀಗೆಯೇ ಆದರೆ ಮುಂದೆ ಒಂದು ದಿನ ಕೃಷಿ ಕಣ್ಮರೆಯಾಗುತ್ತದೆಯಾ ಎಲ್ಲವೂ ಯೋಚಿಸಬೇಕಾದ ವಿಷಯ. ಕೃಷಿ ರಂಗವನ್ನು ಹಾಗೂ ರೈತರನ್ನು ಪ್ರೋತ್ಸಾಹಿಸುವ ಕೆಲಸ ಸರ್ಕಾರ ಮಾಡಬೇಕಿದೆ. ಹವಾಮಾನಕ್ಕೆ ಹೊಂದಿಕೊಳ್ಳುವ ಕೃಷಿ ಮಾಡುವುದರ ಬಗ್ಗೆ ಸಪರ್ಪಕ ರೀತಿಯಲ್ಲಿ ರೈತರಿಗೆ ಮಾರ್ಗದರ್ಶನ ನೀಡುವುದು ಉತ್ತಮ..

✍️ಕಾರ್ತಿಕ್ ಕಾರ್ ಗದ್ದೆ

 

In the midst of the rain, the struggle of the farmer’s life in Malnad

Tags: In the midst of the rainthe struggle of the farmer's life in MalnadTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In