• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Jammu Kashmir: ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ: ಮೂವರು ಉಗ್ರರು ಬಲಿ, ಐವರು ಯೋಧರು ಹುತಾತ್ಮ, ಆತಂಕದಲ್ಲಿ ಪಂಡಿತ ಸಮುದಾಯ

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂರು ಉಗ್ರರು ಹತರಾಗಿದ್ದಾರೆ. ಇವರಲ್ಲೊಬ್ಬ ನಾಗರಿಕರನ್ನು ಹತ್ಯೆ ಮಾಡಿದ್ದ.

Shri News Desk by Shri News Desk
Oct 12, 2021, 02:10 pm IST
in ರಾಷ್ಟ್ರೀಯ
Security Forces

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಆಯ್ದ ಅಲ್ಪಸಂಖ್ಯಾತ ವರ್ಗದವರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸುತ್ತಿರುವ ಉಗ್ರರ ಹೆಡಮುರಿಕಟ್ಟಲು ಭದ್ರತಾ ಪಡೆಗಳು ನಡೆಸುತ್ತಿರುವ ಕಾರ್ಯಾಚರಣೆಯ ಭಾಗವಾಗಿ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್​ನಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಹತನಾದ ಉಗ್ರನಲ್ಲಿ ಓರ್ವ ಕಳೆದ ವಾರ ನಾಗರಿಕರನ್ನು ಹತ್ಯೆ ಮಾಡಿದ್ದ ಎಂದು ಪೊಲೀಸ್ ಮೂಲಗಳು ಹೇಳಿವೆ.

ಉಗ್ರರು ಅಡಗಿರುವ ಖಚಿತ ವರ್ತಮಾನದ ಮೇರೆಗೆ ಕಾರ್ಯಾಚರಣೆಗಿಳಿದ ಭದ್ರತಾ ಪಡೆಗಳು, ಉಗ್ರರನ್ನು ಸುತ್ತುವರಿದು ಶರಣಾಗುವಂತೆ ಸೂಚಿಸಿತು. ಆದರೆ, ಅವರು ಗುಂಡಿನ ದಾಳಿ ಆರಂಭಿಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಮೂವರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಹತರಾದ ಉಗ್ರರು ಲಷ್ಕರ್-ಎ-ತೊಯ್ಬಾ ಸಂಘಟನೆಯ ದಿ ರಿಸಿಸ್ಟೆನ್ಸ್ ಫ್ರಂಟ್ಗೆ ಸೇರಿದವರು. ಇವರಲ್ಲಿ ಗಂದೆರ್ಬಾಲ್ ಜಿಲ್ಲೆಯ ಮುಖ್ತರ್ ಶಾ ಎಂಬಾತನು ಕಳೆದ ವಾರ ಬಿಹಾರದ ಮೂಲದ ವಲಸೆ ಕಾರ್ಮಿಕ ವೀರೇಂದ್ರ ಪಾಸ್ವಾನ್ ಎನ್ನುವವರನ್ನು ಹತ್ಯೆ ಮಾಡಿದ್ದ. ಘಟನಾ ಸ್ಥಳದಲ್ಲಿ ಸ್ಫೋಟಕ ಸಲಕರಣೆ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇಬ್ಬರು ಉಗ್ರರು ಬಲಿ
ಬಂಡಿಪುರ್ ಮತ್ತು ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಬಂಡಿಪುರ್ ಜಿಲ್ಲೆಯ ಹಾಜಿನ್ನಲ್ಲಿ ಇಮ್ತಿಯಾಜ್ ಅಹ್ಮದ್ ದರ್ ಸಾವನ್ನಪ್ಪಿದ್ದು, ಆತನ ನಾಲ್ವರು ಸಹಚರರನ್ನು ಬಂಧಿಸಲಾಗಿದೆ. ದರ್ ಟ್ಯಾಕ್ಸಿ ಚಾಲಕ ಮೊಹಮ್ಮದ್ ಶಫಿ ಲೋನ್ರನ್ನು ಹತ್ಯೆ ಮಾಡಿದ್ದ. ಅನಂತನಾಗ್ ವೆರಿನಾಗ್ ಖಗುಂಡ್ನಲ್ಲಿ ಇನ್ನೊಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ.

700 ಶಂಕಿತರ ಬಂಧನ
ಅಲ್ಪಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು ಭಾನುವಾರ ನಡೆದ ದಾಳಿ ಸಂಬಂಧ 48 ತಾಸಿನಲ್ಲಿ 700ಕ್ಕೂ ಹೆಚ್ಚು ಶಂಕಿತರನ್ನು ಬಂಧಿಸಲಾಗಿದೆ. ಇವರಲ್ಲಿ ಅನೇಕರು ನಿಷೇಧಿತ ಜಮಾತ್-ಎ-ಇಸ್ಲಾಮಿ ಸಂಘಟನೆಗೆ ಸೇರಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ.

ಐವರು ಯೋಧರ ವೀರ ಮರಣ
ಫೂಂಛ್ ಜಿಲ್ಲೆಯ ಸೂರನಕೋಟೆಯಲ್ಲಿ ಸೋಮವಾರ ನಡೆದ ಕಾರ್ಯಾಚರಣೆ ವೇಳೆ ಕಿರಿಯ ಅಧಿಕಾರಿ (ಜೆಸಿಒ) ಸೇರಿ ಐವರು ಯೋಧರು ಹುತ್ಮಾತರಾಗಿದ್ದಾರೆ. ಪಾಕ್ನಿಂದ ನುಸುಳಿದ ಉಗ್ರರ ತಂಡ ಚಾರ್ಮರ್ ಅಡವಿಯಲ್ಲಿ ಅಡಗಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸೇನಾಪಡೆ ಶೋಧ ಕಾರ್ಯ ನಡೆಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಉಗ್ರರು ಹಾರಿಸಿದ ಗುಂಡಿಗೆ ತೀವ್ರವಾಗಿ ಗಾಯಗೊಂಡ ಐವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಬದುಕುಳಿಯಲಿಲ್ಲ ಎಂದು ಸೇನಾ ವಕ್ತಾರರು ಹೇಳಿದ್ದಾರೆ.

ಕಾಶ್ಮೀರ ತೊರೆಯಲು ಮುಂದಾದ ಪಂಡಿತ ಸಮುದಾಯ
ಆಯ್ದ ಅಲ್ಪಸಂಖ್ಯಾತ ವರ್ಗದವರ ಮೇಲೆ ವ್ಯಾಪಕ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಯಭೀತರಾದ ಕಾಶ್ಮೀರಿ ಪಂಡಿತ ಸಮುದಾಯ ಕಣಿವೆಯನ್ನು ತೊರೆಯಲು ಮುಂದಾಗಿದೆ. ರಕ್ಷಣೆಯ ಭರವಸೆಯನ್ನು ಜಮ್ಮು-ಕಾಶ್ಮೀರದ ಆಡಳಿತ ನೀಡಿದ್ದರೂ ಹತ್ತಾರು ಕುಟುಂಬುಗಳು ಈಗಾಗಲೇ ಜಮ್ಮು ಭಾಗಕ್ಕೆ ವಲಸೆ ಹೋಗಿವೆ. ಈಮಧ್ಯೆ, ಕೇಂದ್ರ ಗೃಹ ಮಂತ್ರಾಲಯವು ಹಿರಿಯ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ಕಳುಹಿಸಿ, ಪಂಡಿತ ಸಮುದಾಯದವರಲ್ಲಿ ವಿಶ್ವಾಸ ಮೂಡಿಸುವಂತೆ ಸೂಚಿಸಿದೆ.

India News Indian Army Operation Kills 3 Terrorists in Kashmir 5 Army Soldiers Martyred

ಇದನ್ನೂ ಓದಿ: ಉಗ್ರ ನಂಟಿನ ಶಂಕೆ: ಜಮ್ಮು–ಕಾಶ್ಮೀರದಲ್ಲಿ ಒಂದೇ ವಾರದಲ್ಲಿ 700 ಮಂದಿ ಪೊಲೀಸ್ ವಶಕ್ಕೆ
ಇದನ್ನೂ ಓದಿ: ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಭಜರಂಗದಳದಿಂದ ಪ್ರತಿಭಟನೆ

Tags: Indian ArmyJammu KashmirTerrorismTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In