• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

IND vs SA Test cricket: ಆಟಗಾರರಲ್ಲಿ ಕೋವಿಡ್ ದೃಢಪಟ್ಟರೂ ನಡೆಯಲಿದೆ ಟೆಸ್ಟ್ ಪಂದ್ಯ

ಭಾರತ–ದಕ್ಷಿಣ ಆಫ್ರಿಕಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಒಂದು ವೇಳೆ ಪಂದ್ಯದ ಸಂದರ್ಭದಲ್ಲಿ ಯಾವುದೇ ಆಟಗಾರನಲ್ಲಿ, ನೆರವು ಸಿಬ್ಬಂದಿಯಲ್ಲಿ ಅಥವಾ ತಂಡದ ಇತರ ಸಿಬ್ಬಂದಿಯಲ್ಲಿ ಯಾರಿಗಾದರೂ ಕೋವಿಡ್ ದೃಢಪಟ್ಟರೆ ಪಂದ್ಯವನ್ನು ಸ್ಥಗಿತಗೊಳಿಸದೆ ಮುಂದುವರಿಸಲು ನಿರ್ಧರಿಸಲಾಗಿದೆ.

Shri News Desk by Shri News Desk
Dec 22, 2021, 11:06 pm IST
in ಕ್ರಿಕೆಟ್, ಕ್ರೀಡೆ
539872-01-02-1-1062745-1639980884-1-1063489-1640165165

ಭಾರತ–ದಕ್ಷಿಣ ಆಫ್ರಿಕಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ನಡೆಯಲಿರುವ ದಕ್ಷಿಣ ಆಫ್ರಿಕಾದ ಸೂಪರ್‌ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದ ನೋಟ (ಎಎಫ್‌ಪಿ ಚಿತ್ರ)

Share on FacebookShare on TwitterTelegram

ಸೆಂಚುರಿಯನ್: ಭಾರತ–ದಕ್ಷಿಣ ಆಫ್ರಿಕಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಒಂದು ವೇಳೆ ಪಂದ್ಯದ ಸಂದರ್ಭದಲ್ಲಿ ಯಾವುದೇ ಆಟಗಾರನಲ್ಲಿ, ನೆರವು ಸಿಬ್ಬಂದಿಯಲ್ಲಿ ಅಥವಾ ತಂಡದ ಇತರ ಸಿಬ್ಬಂದಿಯಲ್ಲಿ ಯಾರಿಗಾದರೂ ಕೋವಿಡ್ ದೃಢಪಟ್ಟರೆ ಪಂದ್ಯವನ್ನು ಸ್ಥಗಿತಗೊಳಿಸದೆ ಮುಂದುವರಿಸಲು ನಿರ್ಧರಿಸಲಾಗಿದೆ.

ಈ ವಿಚಾರವಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ‘ಕ್ರಿಕೆಟ್ ಸೌತ್ ಆಫ್ರಿಕಾ’ ಪರಸ್ಪರ ಒಮ್ಮತಕ್ಕೆ ಬಂದಿವೆ.

ಆಟಗಾರರಲ್ಲಿ ಅಥವಾ ಇತರ ಸಿಬ್ಬಂದಿಯಲ್ಲಿ ಕೋವಿಡ್ ದೃಢಪಟ್ಟರೆ ಅವರ ನಿಕಟ ಸಂಪರ್ಕದಲ್ಲಿದ್ದವರನ್ನು ಪ್ರತ್ಯೇಕವಾಸಕ್ಕಾಗಿ ಬಲವಂತ ಮಾಡುವುದಿಲ್ಲ ಎಂದೂ ‘ಕ್ರಿಕೆಟ್ ಸೌತ್ ಆಫ್ರಿಕಾ’ದ ವೈದ್ಯಾಧಿಕಾರಿ ಶುಯಬ್ ಮಾಂಜ್ರಾ ಹೇಳಿದ್ದಾರೆ.

ಇದನ್ನೂ ಓದಿ: IND vs SA Test cricket: ಟೀಂ ಇಂಡಿಯಾ ಕಠಿಣ ಅಭ್ಯಾಸ, ಕ್ಯಾಪ್ಟನ್ ಕೊಹ್ಲಿಗೆ ದ್ರಾವಿಡ್ ಬ್ಯಾಟಿಂಗ್ ತರಬೇತಿ

ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್ ಭೀತಿಯ ನಡುವೆಯೇ ಉಭಯ ದೇಶಗಳ ಕ್ರಿಕೆಟ್ ಸಂಸ್ಥೆಗಳು ಈ ನಿರ್ಧಾರಕ್ಕೆ ಬಂದಿರುವುದು ಅಚ್ಚರಿ ಮೂಡಿಸಿದೆ. ಆದರೆ, ಕೋವಿಡ್ ಸಾಂಕ್ರಾಮಿಕದ ಕಾರಣ ಪ್ರೇಕ್ಷರಿಲ್ಲದೆ ಪಂದ್ಯವನ್ನು ನಡೆಸಲಾಗುತ್ತದೆ ಎಂದು ‘ಕ್ರಿಕೆಟ್ ಸೌತ್ ಆಫ್ರಿಕಾ’ ಇತ್ತೀಚೆಗೆ ತಿಳಿಸಿದೆ.

ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಸೆಂಚುರಿಯನ್‌ನಲ್ಲಿ ಡಿಸೆಂಬರ್ 26ರಂದು ಆರಂಭವಾಗಲಿದೆ. ನಂತರದ ಪಂದ್ಯ ಜೊಹಾನ್ಸ್‌ಬರ್ಗ್‌ನಲ್ಲಿ ಜನವರಿ 3 – 7 ಹಾಗೂ ಕೊನೆಯ ಪಂದ್ಯ ಕೇಪ್‌ಟೌನ್‌ನಲ್ಲಿ ಜನವರಿ 11 – 15ರ ವರೆಗೆ ನಿಗದಿಯಾಗಿದೆ. ಆ ಬಳಿಕ ಜನವರಿ 19ರಿಂದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿ ಆರಂಭವಾಗಲಿದೆ.

ಜನವರಿ 19, 21 ಹಾಗೂ 23ರಂದು ಏಕದಿನ ಪಂದ್ಯಗಳು ನಡೆಯಲಿವೆ.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್: ಕೋಚ್ ರಾಹುಲ್ ದ್ರಾವಿಡ್ ದಾಖಲೆ ಹಿಂದಿಕ್ಕುವತ್ತ ಕೊಹ್ಲಿ ಚಿತ್ತ

Tags: BCCIomicron variantTeam IndiaTest CricketTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In