• Home
  • About Us
  • Contact Us
  • Terms of Use
  • Privacy Policy
Monday, June 22, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿ: ಶ್ರೀಲಂಕಾ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್

19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಎದುರಾಳಿ ಶ್ರೀಲಂಕಾ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿರುವ ಭಾರತ ತಂಡ ಮತ್ತೊಮ್ಮೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

Shri News Desk by Shri News Desk
Jan 1, 2022, 11:07 am IST
in ಕ್ರಿಕೆಟ್, ಕ್ರೀಡೆ
U19 Team India

19 ವರ್ಷದೊಳಗಿನವರ ಭಾರತ ಕ್ರಿಕೆಟ್ ತಂಡ (ಬಿಸಿಸಿಐ ಚಿತ್ರ)

Share on FacebookShare on TwitterTelegram

ದುಬೈ: 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಎದುರಾಳಿ ಶ್ರೀಲಂಕಾ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿರುವ ಭಾರತ ತಂಡ ಮತ್ತೊಮ್ಮೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಇದರೊಂದಿಗೆ 19 ವರ್ಷದೊಳಗಿನವರ ಏಷ್ಯಾಕಪ್‌ನಲ್ಲಿ ಭಾರತ ತಂಡವು 8 ಬಾರಿ ಚಾಂಪಿಯನ್ ಆದಂತಾಗಿದೆ.

ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ ತಂಡ 33 ಓವರ್‌ಗಳಲ್ಲಿ 74 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿದ್ದಾಗ ಮಳೆ ಸುರಿದಿತ್ತು. ಬಳಿಕ ಪಂದ್ಯವನ್ನು 38 ಓವರ್‌ಗಳಿಗೆ ಕಡಿಗೊಳಿಸಲಾಯಿತು. ಭಾರತ ಪರ ಬೌಲರ್‌ಗಳು ಸಂಘಟಿತ ದಾಳಿ ನಡೆಸಿದರು. ಪರಿಣಾಮವಾಗಿ ಶ್ರೀಲಂಕಾ 9 ವಿಕೆಟ್‌ ನಷ್ಟಕ್ಕೆ 106 ರನ್ ಗಳಿಸಲಷ್ಟೇ ಶಕ್ತವಾಯಿತು.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ರೋಹಿತ್ ಅಲಭ್ಯ: ಕನ್ನಡಿಗ ರಾಹುಲ್‌ ನಾಯಕ

ಮಳೆಯ ಕಾರಣ ಭಾರತಕ್ಕೆ 32 ಓವರ್‌ಗಳಲ್ಲಿ 102 ರನ್‌ಗಳ ಪರಿಷ್ಕೃತ ಗುರಿ ನಿಗದಿಪಡಿಸಲಾಗಿತ್ತು. ಈ ಗುರಿ ಬೆನ್ನತ್ತಿದ ಭಾರತ ತಂಡವು ಕೇವಲ 21.3 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿ ಏಷ್ಯಾ ಕಪ್ ಮುಡಿಗೇರಿಸಿಕೊಂಡಿತು.

ಭಾರತ ಪರ ಅಂಕೃಷ್‌ ಔಟಾಗದೆ 56, ರಶೀದ್ ಔಟಾಗದೆ 31 ರನ್ ಗಳಿಸಿದರು. ಹರ್ನೂರ್ 5 ರನ್ ಗಳಿಸಿ ಔಟಾಗಿದ್ದರು. ಶ್ರೀಲಂಕಾ ಪರ ಸದೀಶ ಸಿ 14, ಯಾಸಿರು ಔಟಾಗದೆ 19, ಮತೀಶ ಸಿ 14 ರನ್ ಗಳಿಸಿದ್ದು ಬಿಟ್ಟರೆ ಮತ್ಯಾರೂ ಎರಡಂಕಿ ತಲುಪಲಿಲ್ಲ. ಭಾರತ ಪರ ವಿಕ್ಕಿ ಓಸ್ತವಾಲ್ 3, ಕುಶಾಲ್ ತಾಂಬೆ 2 ವಿಕೆಟ್ ಕಬಳಿಸಿ ಮಿಂಚಿದರು. ಶ್ರೀಲಂಕಾ ಪರ ಏಕೈಕ ವಿಕೆಟ್ ಅನ್ನು ಯಾಸಿರು ರಾಡ್ರಿಗೊ ಪಡೆದರು.

C. H. A. M. P. I. O. N. S 🏆

Congratulations and a huge round of applause for India U19 on the #ACC #U19AsiaCup triumph. 👏 👏 #INDvSL #BoysInBlue pic.twitter.com/uys39M1b64

— BCCI (@BCCI) December 31, 2021

Tags: Asia CupODI CricketTeam IndiaTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In