• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಅರುಣಾಚಲದ ಎಲ್‌ಎಸಿಯಲ್ಲಿ ಶಸ್ತ್ರಾಸ್ತ್ರಗಳ ಸಂಖ್ಯೆ ಹೆಚ್ಚಳ

ಅರುಣಾಚಲ ಪ್ರದೇಶದಲ್ಲಿ ಶಸ್ತ್ರಾಸ್ತ್ರಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. 80ರ ದಶಕದ ಬೊಫೋರ್ಸ್‌ ಫಿರಂಗಿಗಳನ್ನು ಅಪ್‌ಡೇಟ್‌ ಮಾಡುವುದರ ಜತೆಗೆ ಅತ್ಯಾಧುನಿಕವಾದ ಅಲ್ಟ್ರಾ ಲೈಟ್ ಹೌವಿಟ್ಸ್‌ರ್ ಎಂ 777 ಗನ್‌ಗಳನ್ನು ಪೂರೈಸಲಾಗಿದೆ.

Shri News Desk by Shri News Desk
Oct 22, 2021, 12:49 pm IST
in ರಾಷ್ಟ್ರೀಯ
China-Border

ಚೀನಾ ಗಡಿಯಲ್ಲಿ ಸೇನಾ ನಿಯೋಜನೆ

Share on FacebookShare on TwitterTelegram

ನವದೆಹಲಿ: ಪೂರ್ವ ಲಡಾಖ್ ಗಡಿಯಲ್ಲಿ ಪದೇ ಪದೆ ತಂಟೆತೆಗೆಯುವ ಚೀನಾ, ಅರುಣಾಚಾಲ ಪ್ರದೇಶದಲ್ಲೂ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ದಾಟಿ ಬಂದಿತ್ತು, (ಅರುಣಾಚಲವು ತನ್ನ ದಕ್ಷಿಣ ಟಿಬೆಟ್‌ನ ಭಾಗ ಎಂದು ಚೀನಾ ಹೇಳಿಕೊಳ್ಳುತ್ತದೆ) ಚೀನಾದ ಇಂತಹ ಕೃತ್ಯಕ್ಕೆ ಕಡಿವಾಣ ಹಾಕಲು ಎಲ್‌ಎಸಿಯಲ್ಲಿ ಅಧಿಕ ಭದ್ರತೆ (ಫೈರ್‌ಪವರ್‌) ಹಾಗೂ ಅತ್ಯಾಧುನಿಕ ಶಸ್ತ್ರಗಳನ್ನು ಹೆಚ್ಚಿಸಲಾಗಿದೆ. ಬೊಫೋಸ್‌F ಫಿರಂಗಿಗಳು ಅಪ್‌ಡೇಟ್‌ ಮಾಡಲಾಗಿದ್ದರೆ, ಅಲ್ಟ್ರಾ ಲೈಟ್ ಹೌವಿಟ್ಸ್ರ್ ಎಂ 777 ಗನ್‌ಗಳನ್ನು ಪೂರೈಸಲಾಗಿದೆ. ಆದರೆ, ಇವುಗಳನ್ನು ಎಷ್ಟು ಸಂಖ್ಯೆಯಲ್ಲಿ ರವಾನಿಸಲಾಗಿದೆ ಎಂಬುದನ್ನು ತವಾಂಗ್‌ನಲ್ಲಿರುವ ಸೇನಾ ಕಮಾಂಡ್‌ ಬಹಿರಂಗ ಪಡಿಸಿಲ್ಲ.

ಮೊದಲ ಹಂತದಲ್ಲಿ ಭಾರತ 145 ಎಂ777 ಗನ್‌ಗಳನ್ನು ಖರೀದಿಸಿತ್ತು, ಇದನ್ನು 2018ರಲ್ಲಿ ಸೇನೆಗೆ ಅಧಿಕೃತವಾಗಿ ಅಡಕ ಮಾಡಲಾಗಿತ್ತು. ಇದರಲ್ಲಿ ಅರ್ಧದಷ್ಟನ್ನು ಗಡಿಯಲ್ಲಿರುವ ಮೂರು ರೆಜಿಮೆಂಟ್‌ಗಳಿಗೆ ಪೂರೈಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಲ್ಟ್ರಾ ಲೈಟ್‌ ಹೌವಿಟ್ಸ್ರ್ ಎಂ 777 ಗನ್‌ಗಳು ಬೊಫೋರ್ಸ್‌ ಫಿರಂಗಿಗಳಿಗಿಂತ ಹೆಚ್ಚಿನ ಸಾಮರ್ಥ್ಯ ಹೊಂದಿವೆ ಎಂದು ತವಾಂಗ್‌ ಬ್ರಿಗೇಡ್‌ನ ಬ್ರಿಗೇಡಿಯರ್‌ ಸಂಜೀವ್‌ ಕುಮಾರ್‌ ಹೇಳಿದ್ದಾರೆ. ಅರುಣಾಚಲದಲ್ಲಿ ಸಮುದ್ರ ಮಟ್ಟಕ್ಕಿಂತ 13 ಸಾವಿರ ಅಡಿ ಎತ್ತರದಲ್ಲಿರುವ ಗಡಿ ಪ್ರದೇಶಗಳೂ ಇವೆ. ಇಲ್ಲೆಗೆ ಅತಿತೂಕದ ಬೊಫೋರ್ಸ್‌ ಫಿರಂಗಿಗಳನ್ನು ಕೊಂಡೊಯ್ಯುವುದು ತ್ರಾಸದಾಯಕ ಕಾರ್ಯ. ಇದರಬದಲು ಹಗುರವಾದ ಎಂ 777 ಗನ್‌ಗಳು ಹೆಚ್ಚು ಉಪಯುಕ್ತ.

ಚಿನೂಕ್‌ ಹೆಲಿಕಾಪ್ಟರ್‌ಗಳಲ್ಲಿ ಎಂ 777 ಗನ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರವಾನಿಸಬಹುದು ಎಂದು ಅವರು ತಿಳಿಸಿದ್ದಾರೆ. ತವಾಂಗ್‌ ರೀತಿಯ ಅತಿ ಎತ್ತರ ಶಿಖರಗಳಲ್ಲಿ ಬೊಫೋರ್ಸ್‌ ಫಿರಂಗಿಗಳಿಗೆ ಹೋಲಿಸಿದರೆ ಎಂ 777 ಗನ್‌ಗಳ ಧಾರಣಾ ಸಾಮರ್ಥ್ಯ ಹೆಚ್ಚು, ಇದರಿಂದ ಇದರ ರೇಂಜ್‌ 40 ಕಿ.ಮೀ.ವರೆಗೂ ಹಿಗ್ಗುತ್ತದೆ ಎಂದು ಸಂಜೀವ್‌ ವಿವರಿಸಿದ್ದಾರೆ. ಆದರೂ ಸೇನೆ ಎಂ-777 ಗನ್‌ ಗಳ ಜತೆಗೆ ಬೊಫೋರ್ಸ್‌ ಫಿರಂಗಿಗಳನ್ನೂ ಎಲ್‌ಎಸಿಗೆ ರವಾನಿಸಿ ಶಸ್ತ್ರಾಸ್ತ್ರದಲ್ಲಿ ಸಮತೋಲವನ್ನು ಕಾಯ್ದಕೊಳ್ಳುತ್ತಿದೆ. ಹೊಸ ಸ್ವಯಂಚಾಲಿತ ಶಸ್ತ್ರವ್ಯವಸ್ಥೆಯ ಮೂಲಕ ಗಡಿಯಲ್ಲಿನ ಶಸ್ತ್ರಾಸ್ತ್ರಗಳನ್ನು ಅಪ್‌ಡೇಟ್‌ ಮಾಡುತ್ತಿದೆ. ಇವುಗಳ ವೇಗವಾಗಿ ಗುಂಡನ್ನು ಸಿಡಿಸುತ್ತವೆ.

Indian Army Increases Deployment Along China Border in Arunachal Pradesh

ಇದನ್ನೂ ಓದಿ: ಅರುಣಾಚಲ ಪ್ರದೇಶದ ಎಲ್​​ಎಸಿ ಸಮೀಪ ಭಾರತ-ಚೀನಾ ಸೈನಿಕರ ಸಂಘರ್ಷ
ಇದನ್ನೂ ಓದಿ: Indian Army: ಭಾರತ-ಚೀನಾ 13ನೇ ಸುತ್ತಿನ ಮಿಲಿಟರಿ ಮಾತುಕತೆ ವಿಫಲ

Tags: China BorderIndia-China border clashesIndian ArmyLACTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In