• Home
  • About Us
  • Contact Us
  • Terms of Use
  • Privacy Policy
Tuesday, June 23, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ನಿಮ್ಮದು ಕರ್ಕ ರಾಶಿನಾ..? ಹಾಗಾದರೆ ಈ ಮಾಹಿತಿ ನೀವು ತಿಳಿಯಲೇಬೇಕು

News Desk by News Desk
Jul 20, 2024, 04:42 pm IST
in ಆಧ್ಯಾತ್ಮ
Share on FacebookShare on TwitterTelegram

Horoscope: ನಾವಿವತ್ತು ಕರ್ಕ ರಾಶಿಯವರ ಗುಣ ಲಕ್ಷಣಗಳು ಹೇಗಿರುತ್ತದೆ ಅನ್ನೋದನ್ನ ಹೇಳಲಿದ್ದೇವೆ.

  • ಕರ್ಕ ರಾಶಿಯ ಅಧಿಪತಿ ಚಂದ್ರನಾಗಿದ್ದು, ಈ ರಾಶಿಯವರು ಜಲ ತತ್ವದ ರಾಶಿಯವರಾಗಿರುತ್ತಾರೆ. ಆಕರ್ಷಕವಾದ ಮುಖಚರ್ಯೆ ಹೊಂದಿರುವ ಇವರು, ಭಾವುಕ ಸ್ವಭಾವದವರಾಗಿರುತ್ತಾರೆ.
  • ಯಾರಿಗೂ ಮೋಸ ಮಾಡಲು ಇಚ್ಛಿಸದ ಇವರಿಗೆ, ಯಾರಾದರೂ ಮೋಸ ಮಾಡಿದರೆ, ನಂಬಿಕೆ ದ್ರೋಹ ಮಾಡಿದರೆ, ಸುಳ್ಳು ಹೇಳಿದರೆ, ಅಂಥವರನ್ನು ಜೀವಮಾನ ಪರ್ಯಂತ ಕ್ಷಮಿಸುವುದಿಲ್ಲ.

  • ಇನ್ನು ದಯೆಯ ಸ್ವಭಾವ ಹೆಚ್ಚಿರುವ ಇವರು, ಕೆಲವೊಮ್ಮೆ ಇದೇ ದಯೆಯಿಂದ ಮೋಸ ಹೋಗುತ್ತಾರೆ. ಇವರ ಈ ಸಾಧು ಸ್ವಭಾವದಿಂದಲೇ ಇವರು ಮೋಸ ಹೋಗುವುದು ಹೆಚ್ಚು ಎನ್ನಬಹುದು.
  • ಕರ್ಕ ರಾಶಿಯವರ ಜಾತಕದಲ್ಲಿ ಚಂದ್ರದೇವನ ಸ್ಥಾನ ಉಚ್ಛ ಮತ್ತು ಉತ್ತಮವಾಗಿದ್ದರೆ, ಅವರು ತೆಗೆದುಕೊಳ್ಳುವ ನಿರ್ಧಾರವೂ ಉತ್ತಮ ಮತ್ತು ಉಚ್ಛವಾಗಿರುತ್ತದೆ. ಮತ್ತು ಅದೃಷ್ಟ ಕೈ ಹಿಡಿಯುತ್ತದೆ. ಅದೇ ಚಂದ್ರ ಜಾತಕದಲ್ಲಿ ಅಶುಭ ಸ್ಥಾನದಲ್ಲಿದ್ದರೆ, ವಿಪರೀತ ಕೋಪದ ಸ್ವಭಾವ ಕರ್ಕ ರಾಶಿಯವರದ್ದಾಗುತ್ತದೆ. ಮತ್ತು ಇದೇ ಕೋಪದ ಕಾರಣ, ಬರುವ ಅದೃಷ್ಟವೂ ಕೈ ತಪ್ಪಿ ಹೋಗುತ್ತದೆ.

  • ಅಲ್ಲದೇ, ಕರ್ಕ ರಾಶಿಯವರದ್ದು ಚಂಚಲ ಸ್ವಭಾವವಾದ್ದರಿಂದ, ಇಂದು ಮಾಡಿದ ಯೋಚನೆ ನಾಳೆ ಅವರಿಗೆ ಇಷ್ಟವಾಗುವುದಿಲ್ಲ. ಉದಾಹರಣೆಗೆ ರಿಸಲ್ಟ್ ಬಂದ ತಕ್ಷಣ, ಒಮ್ಮೆ ಸೈನ್ಸ್ ತೆಗೆದುಕೊಳ್ಳಬೇಕು ಎಂದು, ನಂತರ ಕಾಮರ್ಸ್ ತೆಗೆದುಕೊಳ್ಳುತ್ತೇನೆ ಎಂದು ಕೊನೆಗೆ ಮನೆಯವರ ಒತ್ತಾಯಕ್ಕೆ ಯಾವುದೋ ಒಂದು ವಿಷಯವನ್ನ ಆಯ್ಕೆ ಮಾಡಿಕೊಳ್ಳುತ್ತಾರೆ. ಆದ್ರೆ ಪಿಯುಸಿ, ಡಿಗ್ರಿ ಮುಗಿದ ಬಳಿಕ, ಅವರ ಕೆಲಸ ಅವರ ಶಿಕ್ಷಣಕ್ಕೆ ಸಂಬಂಧಿಸಿದ್ದಾಗಿರುವುದಿಲ್ಲ.
  • ಯಾವುದಾದರೂ ಕೆಲಸ ಮಾಡುವಾಗ, ಯಾವುದೇ ತಕರಾರಿಲ್ಲದೇ, ಎಲ್ಲರ ಸಲಹೆಯನ್ನು ಕೇಳುವ ಇವರು, ಕೊನೆಗೆ ತಾವಂದುಕೊಂಡ ಹಾಗೆ ಕೆಲಸವನ್ನು ಮಾಡಿ ಮುಗಿಸುತ್ತಾರೆ. ಆದರೆ ಜಾತಕದಲ್ಲಿ ಚಂದ್ರ ಅಶುಭ ಸ್ಥಾನದಲ್ಲಿದ್ದರೆ, ಇತರರ ಮಾತನ್ನು ಕೇಳಿ ಹಾನಿಗೊಳಗಾಗುವ ಸಾಧ್ಯತೆ ಇರುತ್ತದೆ.

  • ಯಾವಾಗಲು ಹಸನ್ಮುಖ ಮತ್ತು ಸೌಮ್ಯ ಸ್ವಭಾವದವರಾದ ಕರ್ಕ ರಾಶಿಯವರು, ಮಿತವಾಗಿ ಮಾತನಾಡುತ್ತಾರೆ. ಹಾಗಾಗಿ ಇವರಿಗೆ ಹೆಚ್ಚಿನ ಗೆಳೆಯರಿರುವುದಿಲ್ಲ. ಹೊಸಬರು ಪರಿಚಯವಾದಾಗ, ಅವರೊಂದಿಗೆ ಇತಿ ಮಿತಿಯಿಂದ ಇರುತ್ತಾರೆ. ಅವರ ಗುಣ ಉತ್ತಮ ಎಂದು ಕನ್ಫರ್ಮ್ ಆದಾಗಷ್ಟೇ ಅವರ ಗೆಳೆತನ ಮಾಡುತ್ತಾರೆ. ಇಲ್ಲವಾದಲ್ಲಿ ಅವರೆಡೆ ಒಂದು ನಗೆ ಚೆಲ್ಲುವುದು ಕೂಡ ಅನುಮಾನವೇ ಸರಿ.
  • ಭಾವನಾತ್ಮಕ ಸ್ವಭಾವದವರಾದ ಇವರನ್ನು ಜನ ಆರಾಮವಾಗಿ ಪುಸಲಾಯಿಸಿಬಿಡುತ್ತಾರೆ. ಮತ್ತು ಇವರಿಗಷ್ಟೇ ಅಲ್ಲದೇ, ಇವರ ಸುತ್ತಮುತ್ತಲಿರುವ ಜನರಿಗೆ ತೊಂದರೆಯಾದರೂ, ಕಣ್ಣೀರಿಡುವ, ಬೇಸರ ಪಡುವ ಸ್ವಭಾವ ಇವರದ್ದಾಗಿರುತ್ತದೆ.

  • ಇವರ ಸ್ನೇಹಿತರ ಬಳಗ ಚಿಕ್ಕದಾಗಿದ್ದರೂ ಕೂಡ, ಇರುವ ಸ್ನೇಹಿತರ ಬಗ್ಗೆ ಹೆಚ್ಚಿನ ಕಾಳಜಿ ಮತ್ತು ಪ್ರೀತಿ ತೋರಿಸುತ್ತಾರೆ. ಇನ್ನು ಸಂಬಂಧಕ್ಕೆ ಹೆಚ್ಚಿನ ಮಹತ್ವ ನೀಡುವ ಇವರು, ಜೀವನ ಸಂಗಾತಿಯನ್ನ ಜೀವಕ್ಕಿಂತ ಹೆಚ್ಚು ಪ್ರೀತಿಸುತ್ತಾರೆ.
  • ಇನ್ನು ಇವರು ಕಲ್ಪನಾ ಲೋಕದಲ್ಲಿ ಹೆಚ್ಚಾಗಿ ತೇಲುವುದರಿಂದ, ಹಿಡಿದ ಕೆಲಸವನ್ನು ಮಾಡಿ ಮುಗಿಸುವುದು ಸ್ವಲ್ಪ ಲೇಟ್ ಆಗಬಹುದು. ದೊಡ್ಡ ದೊಡ್ಡ ಕನಸು ಕಾಣುವ ಇವರು, ಅದನ್ನ ನನಸು ಮಾಡಲು ಮಾತ್ರ ಕೊಂಚ ಆಲಸ್ಯ ಮಾಡುತ್ತಾರೆ.

  • ಕರ್ಕ ರಾಶಿಯವರಿಗೆ ಕಿವಿ ಮಾತೆಂದರೆ, ಎಲ್ಲ ವಿಷಯದಲ್ಲೂ ಎಲ್ಲರ ಎದುರಿಗೂ ಹೆಚ್ಚು ಭಾವುಕರಾಗಬೇಡಿ. ನೀವು ಭಾವುಕರು, ಸಾಧು ಸ್ವಭಾವದವರು ಎಂದು ತೋರಿಸಿದ್ದಲ್ಲಿ ಜನ ನಿಮ್ಮಿಂದ ಲಾಭ ಪಡೆಯುತ್ತಾರೆ. ಮತ್ತು ನೀವು ಹೆಚ್ಚು ಮೋಸ ಹೋಗುತ್ತೀರಿ.
  • ಅಲ್ಲದೇ, ಎದುರಿಗೆ ಇದ್ದವರು ಯಾವುದಾದರೂ ಕೆಲಸ ಹೇಳಿದರೆ, ಆ ಕೆಲಸ ನಿಮ್ಮ ಕೈಯಲ್ಲಿ ಮಾಡಲು ಸಾಧ್ಯವಿದ್ದಲ್ಲಿ ಮಾತ್ರ, ಮಾಡುತ್ತೇನೆಂದು ಹೇಳಿ. ಆ ಕೆಲಸ ಮಾಡಲು ಬರದಿದ್ದರೂ, ಮಾಡುತ್ತೇನೆಂದು ಹೇಳಿದರೆ, ಮುಂದೆ ನೀವು ಪೇಚಿಗೆ ಸಿಲುಕಬೇಕಾಗುತ್ತದೆ.

  • ಬಿಳಿ, ಹಳದಿ, ಆಕಾಶ ನೀಲಿ, ಬೆಳ್ಳಿ ಬಣ್ಣ ಲಕ್ಕಿ ಕಲರ್ಸ್ ಆಗಿದ್ದು, ರವಿವಾರ, ಸೋಮವಾರ, ಗುರುವಾರ ಅದೃಷ್ಟದ ದಿನಗಳಾಗಿದೆ. 1,2,5,9 ಶುಭ ಅಂಕಗಳಾಗಿದೆ.
Tags: chanakyaDevotionalgoddess durgagoddess lakshmigoddess saraswatiHindu dharmahoroscopejothishyakarkaKatakalord brahmalord raghavendralord shivalord VishnuMahabharathRamayanaTempleworship of god
ShareSendTweetShare
Join us on:

Related Posts

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In