• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

JDS : ಪಕ್ಷ ತೊರೆಯಲಿದ್ದಾರಾ ಜೆಡಿಎಸ್ ಮುಖಂಡ ಹೆಚ್.ಹೆಚ್.ದೇವರಾಜ್.?

Shri News Desk by Shri News Desk
Nov 25, 2021, 08:53 pm IST
in ಚಿಕ್ಕಮಗಳೂರು, ಜಿಲ್ಲೆ, ರಾಜಕೀಯ, ರಾಜ್ಯ
Share on FacebookShare on TwitterTelegram

ಚಿಕ್ಕಮಗಳೂರು : ನಿರಂತರ ರೈತಪರವಾದ ಹೋರಾಟ, ನೇರ, ದಿಟ್ಟ ಮಾತುಗಳಿಂದಲೇ ಜನಮನ್ನಣೆ ಗಳಿಸಿ ಜೆಡಿಎಸ್ ಪಕ್ಷದಲ್ಲಿ ಗಟ್ಟಿಯಾಗಿ ನೆಲೆನಿಂತಿದ್ದ  ರಾಜ್ಯ ಘಟಕದ ಉಪಾಧ್ಯಕ್ಷರು ಆಗಿರುವ ಹೆಚ್.ಹೆಚ್.ದೇವರಾಜ್ ಅವರು ಜೆಡಿಎಸ್ ಪಕ್ಷ ತೊರೆಯಲಿದ್ದಾರೆ ಎಂಬ ಗುಮಾನಿ  ಕೇಳಿಬರುತ್ತಿದೆ.

ರಾಜ್ಯಮಟ್ಟದ ನಾಯರೊಬ್ಬರು ಪಕ್ಷದ ಮುಖಂಡರ ನಡವಳಿವಳಿಕೆಯಿಂದ ಬೇಸರಗೊಂಡು ಜೆಡಿಎಸ್ ತೊರೆಯಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.  ಮಂಡಲ ಪಂಚಾಯಿತಿಯಿಂದ, ಜಿಲ್ಲಾ ಪಂಚಾಯಿತಿಯವರೆಗೆ ಆಯ್ಕೆಯಾಗಿರುವ ಇವರು ಜಾತ್ಯಾತೀತ ಮನೋಭಾವನೆ ಮೂಲಕ ಜನಪರ ಕಾರ್ಯಗಳಲ್ಲಿ ತೊಡಗುತ್ತಿದ್ದರು, ಇದೀಗ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳಲು ವೇದಿಕೆ ಸಿದ್ದಪಡಿಸಿಕೊಳ್ಳುತ್ತಿದ್ದಶರೆ ಎಂದು ತಿಳಿದುಬಂದಿದೆ.

ಮೊದಲ ಬಾರಿ ಬ್ಯಾರುವಳ್ಳಿ ಪಂಚಾಯಿತಿ ಮಂಡಲ ಪ್ರಧಾನರಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು. ಬಳಿಕ ಗ್ರಾಮೀಣ ಹೋರಾಟ ಸಮಿತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಜಿಲ್ಲಾ ಪಂಚಾಯಿತಿ ವಸ್ತಾರೆ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಜಿಲ್ಲಾ ಪಂಚಾಯಿತಿ ಪ್ರವೇಶಿಸಿದ್ದರು.  ಎಲ್ಲಾ ಸಭೆಗಳಲ್ಲಿ ಜನರ ಸಮಸ್ಯೆಗಳ ಕುರಿತು ಗಟ್ಟಿಯಾಗಿ ಧನಿ ಎತ್ತುವ ಮೂಲಕ ಬಗೆಹರಿಸುವಲ್ಲಿ ಮುಂದಾಗುತ್ತಿದ್ದರು., ಜಿಲ್ಲಾ ಪಂಚಾಯಿತಿಯಲ್ಲಿ ನಡೆದಿದ್ದ ಸಿಮೆಂಟ್ ಹಗರಣವನ್ನು ಬಯಲಿಗೆಳೆಯುವ ಮೂಲಕ ರಾಜಕೀಯ ಕ್ಷೇತ್ರದಲ್ಲಿ ಜಿಲ್ಲಾ ನಾಯಕರಾಗಿ ಗುರುತಿಸಿಕೊಂಡಿದ್ದರು.

ರಾಮಕೃಷ್ಣ ಹೆಗಡೆಯವರು ಜನತಾ ಪಕ್ಷದಿಂದ ಉಚ್ಚಾಟನೆಯಾದಾಗ ಆ ಪಕ್ಷದಿಂದ ಅವರು ಹೊರಬಂದು ಲೋಕಶಕ್ತಿ ಪಕ್ಷ ಕಟ್ಟಿದರು, ಆಗ ಆ ಪಕ್ಷದಿಂದ ಹೆಚ್.ಹೆಚ್.ದೇವರಾಜ್ ಸ್ಪರ್ಧಿಸಿದ್ದರು. ಜಿಲ್ಲೆಯಲ್ಲಿನ ಅನೇಕ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಸೆಳೆಯುವ ಮೂಲಕ ಜೆಡಿಎಸ್ ರಾಜ್ಯ ನಾಯಕರ ಗಮನ ಸೆಳೆಸಿದ್ದರು, ಜಿಲ್ಲೆಯಲ್ಲಿ ಅತಿವೃಷ್ಟಿ, ಪ್ರಾಕೃತಿಕ ವಿಕೋಪ, ಬೆಳೆಹಾನಿ ಸೇರಿದಂತೆ ಹಲವು ಸಮಸ್ಯೆಗಳ ವಿರುದ್ದವಾಗಿ ಹೋರಾಡಿ ಪರಿಹಾರ ದೊರಕಿಸಿಕೊಡಲು ಮುಂಚೂಣಿಯಾಗಿ ನಿಂತು ಸರ್ಕಾರ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸುತ್ತಾ ಬಂದಿದ್ದಾರೆ.

ಕಳೆದ ಎಂ.ಎಲ್.ಎ ಚುನಾವಣೆಯಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವ ಇಂಗಿತ ಹೊಂದಿದ್ದರು, ಪಕ್ಷ ಬಿ.ಹೆಚ್.ಹರೀಶ್ ಅವರನ್ನು ಕರೆತಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಮಾಡಿತ್ತು ಆಗಲೂ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ  ಎಂ.ಎಲ್.ಎ ಸ್ಪರ್ಧೆಗೆ ಟಿಕೆಟ್ ನೀಡುವಂತೆ ಮುಖಂಡರ ಸಮ್ಮುಖದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದಾಗ ಮುಂದಿನ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ತಿಮ್ಮಶೆಟ್ಟಿ ಅವರನ್ನು ಕಣಕ್ಕಿಳಿಸಲು ಪಕ್ಷದ ಮುಖಂಡರು ನಿರ್ಧರಿಸಿದ್ದು ದೇವರಾಜ್ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.  ಈಗಾಗಲೇ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಯುತ್ತಿದೆ ಎಂಬುದು ತಿಳಿದಿದ್ದು ಮುಂದಿನ ದಿನಗಳಲ್ಲಿ ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬುದು ಅನೇಕ ಬೆಂಬಲಿಗರ ಮಾತು.

 

Tags: behavior of party leadersJDS leader HH Devarajquit the party
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In