• Home
  • About Us
  • Contact Us
  • Terms of Use
  • Privacy Policy
Wednesday, August 6, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಮುಜರಾಯಿ ದೇವಸ್ಥಾನಗಳ ಸಂಪೂರ್ಣ ವಿವರ ನೀಡುವ ಮೊಬೈಲ್ ಆಪ್ ಹೊಂದಲಿರುವ ಕರ್ನಾಟಕ

ದೇವಸ್ಥಾನಗಳ ಸಂಪೂರ್ಣ ಇತಿಹಾಸ, ಪೂಜಾಪದ್ಧತಿ, ಮತ್ತು ಆಚರಣೆಗಳ ವಿವರಗಳನ್ನು ಅಂಗೈನಲ್ಲಿ ಹೊಂದುವ ಅವಕಾಶ

Shri News Desk by Shri News Desk
Oct 14, 2021, 05:09 pm IST
in ರಾಜಕೀಯ
Hiremagaluru-Temple

ಹಿರೇಮಗಳೂರು ಕೋದಂಡರಾಮಚಂದ್ರ ಸ್ವಾಮಿ ದೇವಸ್ಥಾ (ಸಂಗ್ರಹ ಚಿತ್ರ)

Share on FacebookShare on TwitterTelegram

ಬೆಂಗಳೂರು: ಸದ್ಯದಲ್ಲೇ ಕರ್ನಾಟಕವು ಸರ್ಕಾರದ ಅಧೀನದಲ್ಲಿರುವ ಎಲ್ಲಾ ದೇವಸ್ಥಾನಗಳ ಸಂಪೂರ್ಣ ವಿವರಗಳನ್ನೊಳಗೊಂಡ ಮೊಬೈಲ್‌ ಆಪ್‌ ಹೊಂದಲಿದ್ದು ತಮಿಳುನಾಡು ಮತ್ತು ಪುದುಚೆರಿ ರಾಜ್ಯಗಳ ನಂತರ ಈ ಸೌಲಭ್ಯ ಹೊಂದಲಿರುವ 3ನೇ ರಾಜ್ಯವಾಗಲಿದೆ.

ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯು ಈ ಮೊಬೈಲ್‌ ಆಪ್‌ ಅನ್ನು ಅಭಿವೃದ್ಧಿ ಪಡಿಸಿದ್ದು ಇದು ಎಲ್ಲಾ ಮುಜರಾಯಿ ದೇವಸ್ಥಾನಗಳ ಇತಿಹಾಸ, ಆಚರಣೆಗಳು, ಸೇವಾದರಗಳು, ಮತ್ತು ಕ್ಷೇತ್ರವನ್ನು ತಲುಪಲು ಮಾರ್ಗಸೂಚಿ ಸೇರಿದಂತೆ ಎಲ್ಲಾ ವಿವರಗಳನ್ನೊಳಗೊಂಡಿರುತ್ತದೆ. ಇನ್‌ಟಿಗ್ರೇಟೆಡ್ ಟೆಂಪಲ್‌ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಐಟಿಎಮ್ಎಸ್) ಎಂದು ಇದನ್ನು ಹೆಸರಿಸಲಾಗಿದೆ.

ರಾಜ್ಯದ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಈ ವಿಷಯವನ್ನು ತಿಳಿಸಿ ರಾಜ್ಯದ 34,559 ದೇವಸ್ಥಾನಗಳು ಮುಜರಾಯಿ ಇಲಾಖೆಗೆ ಸೇರಿದ್ದು ಇವಗಳಲ್ಲಿ ಬಹಳಷ್ಟು ದೇವಸ್ಥಾನಗಳ ಇತಿಹಾಸ ಮತ್ತಿತರ ಮಾಹಿತಿಗಳು ಅಂತರ್‌ಜಾಲದಲ್ಲಿ ಲಭ್ಯವಿದ್ದು ಎಲ್ಲಾ ದೇವಸ್ಥಾನಗಳ ಸಂಪೂರ್ಣ ಮಾಹಿತಿಗಳನ್ನು ಒಗ್ಗೂಡಿಸಿ ಐಟಿಎಮ್ಎಸ್ ಆಪ್‌ನಲ್ಲಿ ನೀಡಲಾಗುವುದೆಂದು ತಿಳಿಸಿದರು. ನವೆಂಬರ್ 2021ರಲ್ಲಿ ಕಾರ್ಯಾರಂಭ ಮಾಡಲಿರುವ ಈ ಆಪ್‌ನಲ್ಲಿ ದೇವಸ್ಥಾನಗಳ ಸಂಪೂರ್ಣ ಆಸ್ತಿಗಳ ವಿವರವನ್ನೂ ನೀಡಲಾಗುತ್ತದೆ.

ಈ ಆಪ್‌ ಅತಿ ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದ್ದು ಮೊದಲ ಹಂತದಲ್ಲಿ ಸುಮಾರು 207 “ಎ” ಗುಂಪಿನಲ್ಲಿ ಬರುವ ದೇವಸ್ಥಾನಗಳ ವಿವರಗಳನ್ನೊಳಗೊಂಡಿರುತ್ತದೆ ಎಂದು ಸಚಿವರು ತಿಳಿಸಿದರು.  ಮುಂದುವರೆದು ಮಾತನಾಡಿದ ಸಚಿವರು ಆಯ್ದ ಮುಜರಾಯಿ ದೇವಸ್ಥಾನಗಳ ಅರ್ಚಕರು ಮತ್ತು ಸಿಬ್ಬಂದಿವರ್ಗದ ವೇತನವನ್ನು 6ನೇ ಪೇ ಕಮಿಷನ್‌ ಶಿಫಾರಸ್ಸಿನಂತೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದೂ ತಿಳಿಸಿದರು.

ರಾಜ್ಯದ ಒಟ್ಟು 34,563 ದೇವಾಲಯಗಳನ್ನು ಅವುಗಳ ವಾರ್ಷಿಕ ಆದಾಯದ ಪ್ರಕಾರ ಎ, ಬಿ, ಮತ್ತು ಸಿ ಗ್ರೇಡ್ ದೇವಸ್ಥಾನಗಳೆಂದು ಗುರುತಿಸಿದ್ದು ವಾರ್ಷಿಕ 25 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಆದಾಯ ಬರುವ 207 ದೇವಸ್ಥಾನಗಳನ್ನು ಎ ವಿಭಾಗದಲ್ಲೂ, ವಾರ್ಷಿಕ 5 ಲಕ್ಷ ರೂಪಾಯಿಗಳಿಂದ 25 ಲಕ್ಷ ರೂಪಾಯಿಯೊಳಗಿನ ಆದಾಯದ 139 ದೇವಸ್ಥಾನಗಳನ್ನು “ಬಿ” ಗ್ರೇಡ್‌ ದೇವಸ್ಥಾನಗಳೆಂದೂ, ಮತ್ತು ವಾರ್ಷಿಕ 5 ಲಕ್ಷ ರೂಪಾಯಿಗಳಿಗಿಂತಲೂ ಕಡಿಮೆ ಆದಾಯವಿರುವ 34,217 ದೇವಸ್ಥಾನಗಳನ್ನು “ಸಿ” ಗ್ರೇಡ್‌ ದೇವಸ್ಥಾನಗಳೆಂದು ವಿಂಗಡಿಸಲಾಗಿದೆ ಎಂದರು.

ಸದ್ಯ 1034 ಅರ್ಚಕರು ಮತ್ತು ಸಿಬ್ಬಂದಿ 5ನೇ ಪೇ ಕಮಿಷನ್ ಪ್ರಕಾರ ವೇತನ ಪಡೆಯುತ್ತಿದ್ದು ಇನ್ನು ಮುಂದೆ “ಎ” ಮತ್ತು “ಬಿ” ಗುಂಪಿನ ದೇವಸ್ಥಾನಗಳಿಂದ ಬರುವ ಆದಾಯದ 35% ಆದಾಯವನ್ನು ಇದಕ್ಕಾಗಿ ಉಪಯೋಗಿಸಿಕೊಳ್ಳಲಿರುವುದರಿಂದ 6ನೇ ಪೇ ಕಮಿಷನ್‌ ಪ್ರಕಾರ ವೇತನ ನೀಡುವುದು ಸರಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯೇನೂ ಆಗುವುದಿಲ್ಲ ಎಂದರು. ಈ ಹೊಸ ವೇತನ ಪರಿಷ್ಕರಣೆಯು ಉತ್ತಮ ವಾರ್ಷಿಕ ಆದಾಯವಿರುವ ಹಾಗೂ ಈಗಾಗಲೇ 5ನೇ ಪೇ ಕಮಿಷನ್ ಪ್ರಕಾರ ವೇತನ ಪಡೆಯುತ್ತಿರುವ “ಎ” ಮತ್ತು “ಬಿ” ಗುಂಪಿನ ದೇವಸ್ಥಾನಗಳಿಗೆ ಮಾತ್ರ ಅನ್ವಯವಾಗಲಿದ್ದು ವಾರ್ಷಿಕ ಆದಾಯ ಕಡಿಮೆಯಿರುವ “ಸಿ” ಗುಂಪಿನ ದೇವಸ್ಥಾನಗಳಿಗೆ ಅನ್ವಯವಾಗುವುದಿಲ್ಲ ಎಂದು ತಿಳಿಸಿದರು.

ಎಲ್ಲಾ ಮುಜರಾಯಿ ದೇವಸ್ಥಾನಗಳ ಅರ್ಚಕರು ಮತ್ತು ಸಿಬ್ಬಂದಿಗಳನ್ನು ಜೀವವಿಮೆ ಯೋಜನೆಯಡಿಯಲ್ಲಿ ತರಲಾಗುವುದೆಂದು ತಿಳಿಸಿದ ಅವರು ಇದರ ಪ್ರಥಮಹಂತವಾಗಿ ಇವರನ್ನು ಪ್ರಧಾನಮಂತ್ರಿ ಜೀವನಜ್ಯೋತಿ ಬೀಮಾ ಯೋಜನಾದಲ್ಲಿ ಸೇರಿಸಲಾಗುವುದೆಂದರು. ಇದಕ್ಕೆ ತಗಲುವ ತಲಾ ವಾರ್ಷಿಕ ಪ್ರೀಮಿಯಮ್ 330 ರೂಪಾಯಿಗಳನ್ನು ಸರ್ಕಾರವೇ ಭರಿಸಲಿದ್ದು ಇದಕ್ಕೆ ತಗಲುವ 1.22 ಕೋಟಿ ರೂಪಾಯಿಗಳನ್ನು ಸರಕಾರವೇ ಭರಿಸಲಿದೆಯೆಂದು ತಿಳಿಸಿದರಲ್ಲದೇ ಇದಕ್ಕೆ ಮುಖ್ಯಮಂತ್ರಿ ಬೊಮ್ಮಾಯಿಯವರೂ ಒಪ್ಪಿಗೆ ನೀಡಿದ್ದಾರೆಂದರು. ಇದಲ್ಲದೇ, ಮುಜರಾಯಿ ಇಲಾಖೆಯ ದೇವಸ್ಥಾನಗಳ ಅರ್ಚಕರ ಹಾಗೂ ಸಿಬ್ಬಂದಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಆರೋಗ್ಯ, ಜೀವನ, ಮತ್ತು ಅಪಘಾತ ವಿಮೆಯನ್ನು ನೀಡುವುದರ ಬಗ್ಗೆ ಪರಿಶೀಲಿಸಲಾಗುತ್ತಿದ್ದು ಇಲಾಖೆಯು ಇದಕ್ಕಾಗಿ ವಿಮಾ ಕಂಪನಿಗಳು ಮತ್ತು ಬ್ಯಾಂಕ್‌ಗಳಿಂದ ಕೊಟೇಶನ್‌ಗಳನ್ನು ಕೋರಲಾಗಿದೆ ಎಂದರು.  ಈ ಸೌಲಭ್ಯ ಎಲ್ಲಾ ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿವರ್ಗದವರಿಗೂ ಅನ್ವಯವಾಗಲಿದೆಯೆಂದು ತಿಳಿಸಿದರು.

Karnataka Government to launch a mobile app to provide information about all Muzrai temples in the state

ಇದನ್ನೂ ಓದಿ: ದತ್ತಪೀಠ : ಮುಜಾವರ್ ನೇಮಕ ಆದೇಶ ರದ್ದು
ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿ ಪಡೆದ ನಿತ್ಯಶಿಲ್ಪಿ ಪ್ರಾಚಾರ್ಯ!

Tags: TOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In