• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

ಹುಣಸೆ ಹಣ್ಣಿನ ಕಟ್ಟಾಮಿಟ್ಟಾ ಕ್ಯಾಂಡಿ

90ರ ದಶಕದ ಮಕ್ಕಳ ಬಾಯಿಯಲ್ಲಿ ನೀರೂರಿಸಿದ್ದ ಹುಣಸೆ ಹಣ್ಣಿನ ಕ್ಯಾಂಡಿ ಈಗ ಕಟ್ಟಾಮೀಟ್ಟಾ ಎಂಬ ಹೆಸರು ಪಡೆದುಕೊಂಡು ಹೊಸ ಅವತಾರದಲ್ಲಿ ಬಂದಿದೆ.

Shri News Desk by Shri News Desk
Dec 30, 2021, 03:57 pm IST
in ಅಹಾರ (Food)
Khtatta-Meetha Imli Candy

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಬಾಯಿಯಲ್ಲಿ ನೀರೂರಿಸುವ ಹುಣಸೆ ಹಣ್ಣನ್ನು ತಿಳಿಯದವರು ಯಾರಿಲ್ಲ? ಹಸಿ ಹುಣಸೆ ಕಾಯಿಗಳನ್ನಂತೂ ಉಪ್ಪು ಖಾರದ ಪುಡಿಯ ಜೊತೆಗೆ ಮೆಲ್ಲದವರೇ ಇಲ್ಲ. ವಿಶಿಷ್ಟವಾದ ಹುಳಿ ರುಚಿಯನ್ನು ಹೊಂದಿರುವ ಈ ಹುಣಸೆ ಹಣ್ಣು ಫ್ಯಾಬೇಸಿ ಫ್ಯಾಮಿಲಿಗೆ ಸೇರಿದೆ. ದಕ್ಷಿಣ ಭಾರತದ ಅಡುಗೆ ಮನೆಯಲ್ಲಂತೂ ಇದು ಚಿರಪರಿಚಿತ. ಪುಳಿಯೊಗರೆ, ತೊಕ್ಕು, ಗೊಜ್ಜುಗಳಂಥ ಅಡುಗೆಗಳನ್ನು ಮಾಡಿ ನಾವು ಸವಿಯುವುದಿಲ್ಲವೇ? ಅಡುಗೆಗಷ್ಟೇ ಅಲ್ಲ ಇದನ್ನು ಚ್ಯಾಕಲೇಟ್‌, ಕ್ಯಾಂಡಿಗಳಲ್ಲಿಯೂ ಬಳಸುತ್ತಾರೆ. 90ರ ದಶಕದ ಮಕ್ಕಳನ್ನು ಕೇಳಿ ಎಲ್ಲರೂ ತಾವು ತಿಂದ ಹುಣಸೆಯ ಕ್ಯಾಂಡಿಯ ಬಗ್ಗೆ ಸವಿಯಾಗಿ ಹೇಳುತ್ತಾರೆ. ಹಾಗಾದರೆ ಬನ್ನಿ ನಾವೂ ನಮ್ಮ ಮಕ್ಕಳಿಗೆ ಇದರ ಸವಿ ಉಣಿಸೋಣ. ಈ ಕಟ್ಟಾಮಿಟ್ಟಾ ಕ್ಯಾಂಡಿ ಮಾಡುವದಾದರೂ ಹೇಗೆ?

ಕಟ್ಟಾಮಿಟ್ಟಾ ಕ್ಯಾಂಡಿ ಮಾಡುವುದು ಹೇಗೆ?

Imli Candy
ಕಟ್ಟಾಮಿಟ್ಟಾ ಕ್ಯಾಂಡಿ

ಬೇಕಾಗುವ ಸಾಮಾಗ್ರಿಗಳು

1. ಒಂದು ಕಪ್‌ ಸ್ವಚ್ಛಗೊಳಿಸಿದ ಹುಣಸೆಹಣ್ಣು
2. 2 ರಿಂದ 3 ಚಮಚ ಬೆಲ್ಲ
3. ಅರ್ಧ ಚಮಚ ಖಾರದ ಪುಡಿ
4. ಅರ್ಧ ಚಮಚ ಜೀರಿಗೆ
5. ಅರ್ಧ ಚಮಚ ಉಪ್ಪು
6. ಒಂದು ಚಮಚ ಅಡುಗೆ ಎಣ್ಣೆ
7. ಐಸ್‌ ಕ್ರೀಮ್‌ ಕಡ್ಡಿಗಳು

 

ಮೊದಲು ಜೀರೆಗೆ ಮತ್ತು ಉಪ್ಪನ್ನು ಕುಟ್ಟುವ ಕಲ್ಲಿಗೆ ಹಾಕಿ ಕುಟ್ಟಿ ಪುಡಿಮಾಡಿ ಕೊಳ್ಳಿ.
ಅದಕ್ಕೆ ಬೆಲ್ಲ ಮತ್ತು ಖಾರದ ಪುಡಿ ಸೇರಿಸಿ ಬೆಲ್ಲ ಪುಡಿಯಾಗುವವರೆಗೆ ಕುಟ್ಟಿ ಕೊಳ್ಳಿ. (ನೀವು ಬೆಲ್ಲದ ಪುಡಿ ಬಳಸುತ್ತಿದ್ದರೆ ಅದು ಬೇಗ ಪುಡಿಯಾಗುತ್ತದೆ.)
ಕುಟ್ಟಿದ ಪುಡಿಗೆ ಹುಣಸೆಹಣ್ಣು ಸೇರಿಸಿ 10 ರಿಂದ 15 ನಿಮಿಷದವರೆಗೆ ಹುಣಸೆ ಹಣ್ಣು ಪೇಸ್ಟ್‌ ಆಗುವವರೆಗೂ ಕುಟ್ಟಿ.
ನಂತರ ಚಿಕ್ಕ ಚಿಕ್ಕ ಉಂಡೆಗಳನ್ನಾಗಿ ಮಾಡಿಟ್ಟುಕೊಳ್ಳಿ.
ಕೈಗೆ ಸ್ವಲ್ಪ ಎಣ್ಣೆಯನ್ನು ಸವರಿಕೊಂಡು ಐಸ್‌ ಕ್ರೀಮ್‌ ಕಡ್ಡಿಯ ತುದಿಗೆ ದಪ್ಪಗೆ ಮೆತ್ತಿ. ಈಗ ನಿಮ್ಮ ಕಟ್ಟಾಮಿಟ್ಟಾ ಕ್ಯಾಂಡಿ ತಯಾರಾಯಿತು.

ಅದನ್ನು ಮಕ್ಕಳಿಗೆ ಕೊಡಿ, ಅವರ ಜೊತೆಗೆ ನಿಮ್ಮ ಬಾಲ್ಯದ ನೆನಪುಗಳನ್ನೂ ಹಂಚಿಕೊಳ್ಳಿ.

Khtatta-Meetha Imli Candy

ಇದನ್ನೂ ಓದಿ:ಉತ್ತಮ ಆರೋಗ್ಯಕ್ಕೆ ಪ್ರೋಟೀನ್‌ಯುಕ್ತ ಬೇಳೆಗಳು

Tags: FoodTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Lentils for healthy food

ಉತ್ತಮ ಆರೋಗ್ಯಕ್ಕೆ ಪ್ರೋಟೀನ್‌ಯುಕ್ತ ಬೇಳೆಗಳು

5 foods that can help you sleep well

ಚೆನ್ನಾಗಿ ನಿದ್ರೆ ಮಾಡಲು ಇಲ್ಲಿವೆ ಪಂಚ ಸೂತ್ರಗಳು. . .

How is milk helpful for those trying to lose weight?

ಬೊಜ್ಜು ಕರಗಿಸಲು ಹಾಲು

ಇಸಾಬ್ಗೋಲ್‌ ಬಳಕೆಯಿಂದ ತೂಕ ಇಳಿಕೆ

ಇಸಾಬ್ಗೋಲ್‌ ಬಳಕೆಯಿಂದ ತೂಕ ಇಳಿಕೆ

veg-and-nonveg

ಮಾಂಸಾಹಾರದಲ್ಲಿರುವ ಐದು ಪೌಷ್ಟಿಕಾಂಶಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In