• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕೃಷಿ

ರೈತರ ದಿನ: ಅನ್ನದಾತನಿಗೊಂದು ಸಲಾಂ

ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಹಸಿವಿಲ್ಲದೆ, ನಿಶ್ಚಿಂತೆಯಿಂದ ಬದುಕುತ್ತಿದ್ದರೆ ಅದರ ಹಿಂದೆ ರೈತನ ಹಗಲಿರುಳಿನ ಕಠಿಣ ಪರಿಶ್ರಮವಿದೆ. ಕಿಸಾನ್‌ ದಿನದ ಈ ಸಂದರ್ಭದಲ್ಲಿ ಅನ್ನದಾತನನ್ನು ನೆನೆಯೋಣ...  

Shri News Desk by Shri News Desk
Dec 23, 2021, 03:30 pm IST
in ಕೃಷಿ
Kissan Day: A Salute to Farmer

ದೇಶಕ್ಕೆ ಅನ್ನ ನೀಡುವ ರೈತನ ನೆನೆಯುವ ದಿನ...

Share on FacebookShare on TwitterTelegram

‘‘ರೈತ ದೇಶದ ಬೆನ್ನೆಲುಬು’’ ಎಂಬ ಮಾತಿದೆ. ಇದು ಶತ ಪ್ರತಿಶತ ನಿಜ. ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಹಸಿವಿಲ್ಲದೆ, ನಿಶ್ಚಿಂತೆಯಿಂದ ಬದುಕುತ್ತಿದ್ದರೆ ಅದರ ಹಿಂದೆ ರೈತನ ಹಗಲಿರುಳಿನ ಕಠಿಣ ಪರಿಶ್ರಮವಿದೆ. ಇದಕ್ಕೇ ಇರಬೇಕು ಹಿರಿಯರು ‘‘ತುತ್ತು ಅನ್ನ ಉಣ್ಣುವ ಮೊದಲು ರೈತನನ್ನು ನೆನೆ’’ ಎಂದದ್ದು.

ರೈತ ಎಂದರೆ ಇಂದಿಗೂ ಅದೆಷ್ಟೋ ಮಂದಿಗೆ ತಾತ್ಸಾರ. ಆದರೆ ಆತನಿಲ್ಲದಿದ್ದರೆ ನಾವಿಲ್ಲ ಎಂಬ ಸತ್ಯ ಗೊತ್ತಿಲ್ಲ! ನಮಗೆಲ್ಲಾ ಡಾಕ್ಟರ್, ಎಂಜಿನಿಯರ್, ಸೈಂಟಿಸ್ಟ್‌, ಲಾಯರ್ ಇವರೇ ಮುಖ್ಯ ಎನಿಸುತ್ತಾರೆ. ಆದರೆ ಇವರೆಲ್ಲರಿಗೂ ಹೊತ್ತಿನ ಊಟಕ್ಕೆ ಅಕ್ಕಿ ಬರುವುದು ಬಡ ರೈತನ ಭೂಮಿಯಿಂದಲೇ. ಇಷ್ಟೆಲ್ಲಾ ಗೊತ್ತಿದ್ದರೂ ತಾನೊಬ್ಬ ರೈತ ಅಥವಾ ರೈತನ ಮನೆಯವ ಎನ್ನಲು ಮುಜುಗರ.

ರೈತರ ದಿನದ ಹಿನ್ನೆಲೆ ಏನು?

‘ಕಿಸಾನ್ ದಿವಸ್’ ಎಂದೇ ಖ್ಯಾತಿ ಪಡೆದ ರೈತರ ದಿನ ಪ್ರತಿ ವರ್ಷ ಡಿಸೆಂಬರ್ 23ರಂದು ಆಚರಿಸಲಾಗುತ್ತದೆ. ಭಾರತದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ.

ಚೌಧರಿ ಚರಣ್ ಸಿಂಗ್ ಯಾರು?

ಚೌಧರಿ ಚರಣ್ ಸಿಂಗ್ ರೈತರ ಕುಟುಂಬಕ್ಕೆ ಸೇರಿದವರಾಗಿದ್ದು, ಭಾರತದ ಗೌರವಾನ್ವಿತ ಪ್ರಧಾನಿಯಾಗಿದ್ದರು. ಆದರೂ ಸಹ ಅವರು ಅತ್ಯಂತ ಸರಳ ಜೀವನವನ್ನು ನಡೆಸಿದರು. ಅವರ ಅಧಿಕಾರಾವಧಿಯಲ್ಲಿ ಭಾರತೀಯ ರೈತರ ಜೀವನವನ್ನು ಸುಧಾರಿಸಲು ಅನೇಕ ನೀತಿಗಳನ್ನು ಹಾಗೂ ಪರಿಹಾರಗಳನ್ನು ಪರಿಚಯಿಸಿದರು. ‘ಜೈ ಜವಾನ್‌ ಜೈ ಕಿಸಾನ್‌’ ಎಂಬ ಪ್ರಸಿದ್ಧ ಘೋಷಣೆಯನ್ನು ಅವರು ಅನುಸರಿಸಿದರು. ಇವರು ಯಶಸ್ವಿ ಬರಹಗಾರರಾಗಿದ್ದರು. ರೈತರು ಮತ್ತು ಅವರ ಸಮಸ್ಯೆಗಳ ಕುರಿತು ಹಲವಾರು ಪುಸ್ತಕಗಳನ್ನು ಬರೆದಿದ್ದರು. ಇಂದು ಇವರ ಜನ್ಮದಿನವೂ ಹೌದು.

ಭಾರತವು ಪ್ರಮುಖವಾಗಿ ಹಳ್ಳಿಗಳ ಭೂಮಿಯಾಗಿದೆ ಹಾಗೂ ಬಹುಪಾಲು ಜನರ ಕುಲ ಕಸುಬು ಕೃಷಿಯೇ ಆಗಿದೆ. ಸ್ವಂತ ಹೊಟ್ಟೆಪಾಡಿಗಾಗಿ ಹಾಗೂ ಜನರ ಹೊಟ್ಟೆ ತುಂಬಿಸುವ ಸಲುವಾಗಿ ರೈತರು ಹಗಲಿರುಳು ಶ್ರಮಿಸುತ್ತಿದ್ದಾರೆ. ಇಂಥ ರೈತರ ಕೆಲಸವನ್ನು ಗೌರವಿಸಲು ಈ ದಿನವನ್ನು ಆಚರಣೆ ಮಾಡಲಾಗುತ್ತದೆ.

ರೈತರ ಇಂದಿನ ಸ್ಥಿತಿ ಏನು?

ರೈತ ಇಂದು ಬೆಳೆನಾಶ, ಮಳೆಯ ಕೊರತೆ, ಸಾಲ ಬಾಧೆ, ದಿನೇ ದಿನೇ ಕುಸಿಯುತ್ತಿರುವ ಬೆಲೆ, ಕಾರ್ಮಿಕರ ಕೊರತೆ ಮುಂತಾದ ಹಲವಾರು ಸಮಸ್ಯೆಗಳಿಗೆ ಬಳಲಿದ್ದಾನೆ. ಇನ್ನೊಂದೆಡೆ ಕಳೆದ ಎರಡು ವರ್ಷಗಳಿಂದ ಆವರಿಸಿದ ಕೊರೊನಾ ಮಹಾಮಾರಿ ಮತ್ತಷ್ಟು ಅಪಾಯ ತಂದೊಡ್ಡಿದೆ.

ಆದರೆ ಈ ಕೊರೊನಾ ಎಲ್ಲರಿಗೂ ಕೃಷಿ ಹಾಗೂ ರೈತನ ಮಹತ್ವವನ್ನು ಬಹಳ ಚೆನ್ನಾಗಿ ಮನದಟ್ಟು ಮಾಡಿಕೊಟ್ಟಿದೆ. ಅಮೆರಿಕ, ದುಬೈ, ಲಂಡನ್ ಎಂದು ಕೆಲಸ ಅರಸಿ ಹೋದವರು ಕೊರೊನಾ ಸಮಯದಲ್ಲಿ ಮತ್ತೆ ಮನೆಗೆ ಬಂದು ಕೃಷಿ ಮಾಡುವಂತೆ ಪ್ರೇರೇಪಿಸಿದೆ.

ಇನ್ನು ಮುಂದಾದರು, ನಾವು ರೈತನ ಬಗ್ಗೆ ತಾತ್ಸಾರ ತೋರುವ ಬದಲು ಅವರಿಗೆ ಪ್ರೋತ್ಸಾಹ ನೀಡಬೇಕು. ಸರಕಾರವೂ ರೈತರಿಗಾಗಿ ಹೊಸ ಯೋಜನೆಗಳನ್ನು ಜಾರಿಗೆ ತರಬೇಕು. ಇಲ್ಲವಾದಲ್ಲಿ ನಮ್ಮ ದೇಶದ ಬೆನ್ನೆಲುಬು ಕ್ಷೀಣಿಸುವುದರಲ್ಲಿ ಯಾವುದೇ ಸಂದೇಹವಿಲ್ಲ.

– ತೇಜಸ್ವಿನಿ ಭಾರಧ್ವಾಜ್‌ ಆರ್.ಕೆ.

Kissan Day: A Salute to Farmer

ಇದನ್ನೂ ಓದಿ: Sale of agricultural land: ಕೃಷಿ ಭೂಮಿ ಮಾರಾಟ ಮಾಡಬೇಕು ಎಂದುಕೊಂಡವರಿಗೆ ಸರ್ಕಾರದ ಶಾಕ್!

Tags: AgricultureFarmersTOP NEWS
ShareSendTweetShare
Join us on:

Related Posts

Congress Demanding for Dam in Mekedatu

Mekedatu Explainer: ಏನಿದು ಮೇಕೆದಾಟು ಅಣೆಕಟ್ಟು ಯೋಜನೆ? ವಿವಾದ ಏಕೆ? ಇಲ್ಲಿದೆ ಸಮಗ್ರ ಮಾಹಿತಿ

Farmers

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 10ನೇ ಕಂತು ಬಿಡುಗಡೆ; ಅಕೌಂಟ್‌ಗೆ ಹಣ ಬಂತಾ ಎಂದು ಪರಿಶೀಲಿಸುವುದು ಹೇಗೆ?

KrashiKatha

ಕೃಷಿ ಟ್ರೇಡರ್ಸ್‌ಗಳಿಗೆ ಸಾಲದ ನೆರವು ಒದಗಿಸಲು ಬಂದಿದೆ ‘ಅಗ್ರಿ ಫೈ’ !

Sale of agricultural land: ಕೃಷಿ ಭೂಮಿ ಮಾರಾಟ ಮಾಡಬೇಕು ಎಂದುಕೊಂಡವರಿಗೆ ಸರ್ಕಾರದ ಶಾಕ್!

Sale of agricultural land: ಕೃಷಿ ಭೂಮಿ ಮಾರಾಟ ಮಾಡಬೇಕು ಎಂದುಕೊಂಡವರಿಗೆ ಸರ್ಕಾರದ ಶಾಕ್!

Rakesh Tikait: ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ, ರಾಜಕೀಯ ಪಕ್ಷಗಳು ನನ್ನ ಹೆಸರು-ಭಾವಚಿತ್ರಗಳನ್ನು ಬಳಸುವಂತಿಲ್ಲ: ರಾಕೇಶ್ ಟಿಕೈತ್‌

Rakesh Tikait: ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ, ರಾಜಕೀಯ ಪಕ್ಷಗಳು ನನ್ನ ಹೆಸರು-ಭಾವಚಿತ್ರಗಳನ್ನು ಬಳಸುವಂತಿಲ್ಲ: ರಾಕೇಶ್ ಟಿಕೈತ್‌

Modern agriculture: ಆಧುನಿಕ ಕೃಷಿಯ ಪರಿಣಾಮ ಕೃಷಿ ಬಿಕ್ಕಟ್ಟುಗಳು ಆರಂಭ

Modern agriculture: ಆಧುನಿಕ ಕೃಷಿಯ ಪರಿಣಾಮ ಕೃಷಿ ಬಿಕ್ಕಟ್ಟುಗಳು ಆರಂಭ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In