• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ಜ್ಯೋತಿಷ್ಯ: ಈ ವಾರ ನಿಮ್ಮ ಗ್ರಹಗತಿಗಳು ಹೇಗಿವೆಯೆಂದು ತಿಳಿಯುವ ಕುತೂಹಲವೇ? ವಾರಭವಿಷ್ಯ ನೋಡಿ

ನವೆಂಬರ್ 13, 2021ರಿಂದ ನವೆಂಬರ್ 20, 2021ರವರೆಗಿನ ವಿವಿಧ ರಾಶಿಗಳಲ್ಲಿ ಜನಿಸಿದವರ ವಾರಭವಿಷ್ಯ

Shri News Desk by Shri News Desk
Nov 14, 2021, 02:02 pm IST
in ಆಧ್ಯಾತ್ಮ, ಭವಿಷ್ಯ
Weekly Moon Sign Predictions

ವಾರ ಭವಿಷ್ಯ

Share on FacebookShare on TwitterTelegram

ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ. ಮಾನವ ಪ್ರಯತ್ನದ ಜೊತೆಗೆ ಗ್ರಹಗತಿಗಳ ಪ್ರಭಾವವೂ ಮನುಷ್ಯರ ಬದುಕಿನ ಮೇಲೆ ವಿವಿಧ ರೀತಿಯಲ್ಲಿ ಪರಿಣಾಮ ಬೀರುತ್ತದೆ. ಸರಿಯಾದ ಸಮಯದಲ್ಲಿ ಎಚ್ಚೆತ್ತುಕೊಂಡರೆ ಇಂಥ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಾಧ್ಯವಿದೆ. ದೋಷಪೂರಿತರಾದ ಗ್ರಹಗಳಿಂದ ತೊಂದರೆ ಎದುರಿಸುತ್ತಿರುವವರು ಶಾಂತಿಗೆ ಸುಲಭ ಪರಿಹಾರ ಕ್ರಮಗಳನ್ನು ಅನುಸರಿಸಬಹುದು ಎನ್ನುತ್ತಾರೆ ಗೌರಿಬಿದನೂರಿನ ಜ್ಯೋತಿಷಿ ಪಂಡಿತ್ ರಾಮಕೃಷ್ಣ ಗುಂಜೂರ್. ಗ್ರಹಗತಿಗಳ ಸಮಸ್ಯೆ ಸುಲಭದ ಪರಿಹಾರ ಜೊತೆಗೆ ವಾರ ಭವಿಷ್ಯದ ವಿವರವೂ ಈ ಬರಹದಲ್ಲಿದೆ.

ಮೇಷರಾಶಿ:  ಈ ವಾರ ಮನಸ್ಸಿನಲ್ಲಿ ಅಂದುಕೊಂಡ ಕಾರ್ಯಗಳೆಲ್ಲವೂ ಜರುಗುವ ಪರಿಸ್ಥಿತಿ/ಸಾಧ್ಯತೆ ಗೋಚರವಾಗುತ್ತಿದೆ. ಹಣಕಾಸಿನ  ಸ್ಥಿತಿ ಬಹಳ ಸುಧಾರಣೆಯಾಗುತ್ತದೆ. ಮನಸ್ಸಿಗೆ ತುಂಬಾ ಸಂತೋಷ ಕೊಡುವ ವಾರ ಇದಾಗಿದೆ.  ಉದ್ಯೋಗ, ವ್ಯಾಪಾರ, ಭೂಮಿಗೆ ಸಂಬಂಧಿಸಿದ ವಿಚಾರಗಳು, ಹಾಗೂ ಹಣಕಾಸಿನ ಹೂಡಿಕೆಗೆ ಇದು ಸಕಾಲ.  ಕೇತು ಗ್ರಹದ ಆರಾಧನೆ ಹಾಗೂ ಅಶ್ವತ್ಥನಾರಾಯಣನ ಪೂಜೆ ಮಾಡಿದರೆ ಇನ್ನೂ ಉತ್ತಮ ಫಲಿತಾಂಶ ನೋಡಲಿದ್ದೀರಿ.

ವೃಷಭರಾಶಿ: ಭಾಗ್ಯದಲ್ಲಿ ಗುರು ಮತ್ತು ಶನಿಗಳ ವಿಶೇಷ ಫಲ ಇರುವುದರಿಂದ ಮಾಡುವ ಪ್ರಯತ್ನಗಳಲ್ಲಿ ಸಫಲತೆ ಕಾಣುತ್ತದೆ.  ಮನಸ್ಸಿಗೆ ಸ್ವಲ್ಪ ನೆಮ್ಮದಿಯ ವಾತಾವರಣ ಉಂಟಾಗುತ್ತದೆ.  ಹಣ ಬಂದರೂ ಕೈಯಲ್ಲಿ ಉಳಿಯದೆ ಖರ್ಚು ಉಂಟಾಗುತ್ತದೆ.  ಆದರೂ ನಿಮಗೆ ಬೇಕಾದ ಹಣದ ವ್ಯವಸ್ಥೆಯಾಗುತ್ತದೆ. ಒಳ್ಳೆಯ ನಿದ್ರೆ ಮಾಡಿ, ಉಷ್ಣಪದಾರ್ಥಗಳ ಸೇವನೆ ಕಡಿಮೆ ಮಾಡಿ. ವಾಹನ ಓಡಿಸುವಾಗ ಎಚ್ಚರಿಕೆಯಿರಲಿ.  ರಾಹು ಮತ್ತು ಕೇತು ಆರಾಧನೆ, ಅಶ್ವತ್ಥನಾರಾಯಣನ ಆರಾಧನೆ ಮಾಡಿ.

ಮಿಥುನರಾಶಿ: ಮಾಡುವ ಎಲ್ಲಾ ಪ್ರಯತ್ನಗಳಲ್ಲಿ ಅಡೆ-ತಡೆಯಿದೆ.  ಆದರೂ ಎಲ್ಲವನ್ನೂ ಧೈರ್ಯದಿಂದ ಮಾಡುವ ಛಲ ಬರುತ್ತದೆ. ಹಣಕಾಸು ತುಂಬಾ ಖರ್ಚಾಗುತಾದೆ. ಮಕ್ಕಳ ಬಗ್ಗೆ ಸ್ವಲ್ಪ ಗಮನ ಕೊಡಿ.  ನಿಮ್ಮ ಆರೋಗ್ಯದ ಬಗ್ಗೆಯೂ ಎಚ್ಚರ ವಹಿಸಿ. ಗುರು ಮತ್ತು ಶನಿಯ ಆರಾಧನೆ ಮಾಡಿ, ಸ್ವಲ್ಪ ಉತ್ತಮವಾಗುತ್ತದೆ.

ಕಟಕರಾಶಿ: ತಾಯಿಯ ಬಗ್ಗೆ ಮತ್ತು ಮಕ್ಕಳ ಬಗ್ಗೆ ಚಿಂತೆ ಈ ವಾರವೂ ಮುಂದುವರೆಯುತ್ತದೆ.  ಹಣ ವ್ಯಯದಿಂದ ಸ್ವಲ್ಪ ಚಿಂತೆ. ಮನಸ್ಸಿಗೆ ಅಲ್ಪ ಸಮಾಧಾನ. ರಾಹುವಿನ ಅನುಗ್ರಹದಿಂದ ಬಯಸಿದ ಕಾರ್ಯಕ್ಕೆ ಹಣ ಬಂದು ಸೇರುತ್ತದೆ. ಚಂದ್ರ ಜಪ, ಶಿವನ ಆರಾಧನೆ ಮಾಡಿ.

ಸಿಂಹರಾಶಿ: ಈ ವಾರವೂ ಉತ್ತಮ ಪರಿಸ್ಥಿತಿ ಗೋಚರವಾಗುತ್ತಿದೆ. ಉದ್ಯೋಗ, ವ್ಯಾಪಾರ, ಹಾಗೂ ಭೂಮಿ ಕ್ಷೇತ್ರಗಳಲ್ಲಿ ಉತ್ತಮ ಆದಾಯ ಬರುವ ಸಾಧ್ಯತೆಯಿದೆ.  ಮಕ್ಕಳಿಂದ ಸುಖವಿದೆ.  ಶುಭ-ಮಂಗಳ ಕಾರ್ಯಗಳಲ್ಲಿ ಸ್ವಲ್ಪ ವಿಳಂಬವಾಗುತ್ತದೆ. ಗುರು ಮತ್ತು ಶನಿಯ ಅರಾಧನೆ ಮಾಡಿ.

ಕನ್ಯಾರಾಶಿ: ಮಾಡುವ ಎಲ್ಲಾ ಕಾರ್ಯಗಳಲ್ಲಿ ಮಧ್ಯಮ ಪ್ರಗತಿ. ಮಕ್ಕಳ ವಿಚಾರದಲ್ಲಿ ಏನೋ ತೊಂದರೆ-ಚಿಂತೆ ಬರುತ್ತದೆ. ಬಹಳ ಚಿಂತೆಯಿಂದ ಈ ವಾರ ಅಸಂತೋಷ ಉಂಟಾಗುತ್ತದೆ.  ಆದ್ದರಿಂದ ಬರುವ ಎಲ್ಲಾ ಸಂಗತಿಗಳನ್ನೂ ಬಹಳ ಸಮಾಧಾನದಿಂದ ಸ್ವೀಕರಿಸಿ. ಆದರೂ ರಾಹುವಿನ ಬಲದಿಂದ ನಿಮಗೆ ಬೇಕಾದ ಹಣಕಾಸಿನ ವ್ಯವಸ್ಥೆಯಾಗುತ್ತದೆ. ಚಂದ್ರ ಮತ್ತು ಶಿವನ ಆರಾಧನೆ ಮಾಡಿ.

ತುಲಾರಾಶಿ: ಈ ವಾರ ಅಷ್ಟೊಂದು ಶುಭವಾಗಿಲ್ಲ.  ತಾಯಿ ಮತ್ತು ಮಕ್ಕಳ ಬಗ್ಗೆ ಚಿಂತೆ ಬರುತ್ತದೆ.  ಹಣಕಾಸಿನ ಖರ್ಚು ಅಧಿಕವಾಗುತ್ತದೆ.  ಉದ್ಯೋಗ, ವ್ಯಾಪಾರ, ಹಾಗೂ ಭೂಮಿಯಿಂದ ಅಲ್ಪ ಲಾಭವಿದೆ. ರವಿ, ಬುಧ, ಹಾಗೂ ಮಂಗಳ ಗ್ರಹಗಳ ಜಪ ಮಾಡಿ. ನವಗ್ರಹಗಳಿಗೆ ಪ್ರತಿನಿತ್ಯ ನಮಸ್ಕಾರ ಮಾಡಿ. ಶ್ರೀಗಂಧ ಧಾರಣೆ ಮಾಡಿ.

ವೃಶ್ಚಿಕರಾಶಿ: ಇರುವ ಹಣವೆಲ್ಲಾ ಖರ್ಚಾಗಿ ಸ್ವಲ್ಪ ಹಣದ ಮುಗ್ಗಟ್ಟು ಬರುವ ಸಾಧ್ಯತೆಯಿದೆ. ಗಂಡ-ಹೆಂಡತಿಯರಲ್ಲಿ ಖರ್ಚು ಮಾಡುವಲ್ಲಿ ಸಾಮ್ಯತೆ, ಒಬ್ಬರಿಗೊಬ್ಬರು ಚಿಂತನೆ-ಸಮಾಲೋಚನೆ ಮಾಡಿ ಖರ್ಚು ಮಾಡಿ. ನಿಮ್ಮ ಬಹುದಿನದ ಆಸೆಯೊಂದು ಈಡೇರುವ ಸಾಧ್ಯತೆಯಿದೆ. ರವಿ ಜಪ ಮತ್ತು ಅರಳಿ ಕಟ್ಟೆ ಪೂಜೆ ಮಾಡಿ.

ಧನಸ್ಸುರಾಶಿ: ಉದ್ಯೋಗ ಸಂಬಂಧ ಪ್ರಯತ್ನಗಳು ಉತ್ತಮ. ಕೆಲಸದಲ್ಲಿ ಶುಭ ಸುದ್ದಿ ಬರುತ್ತದೆ. ವಿದ್ಯಾಭ್ಯಾಸ ಮಾಡುವವರಿಗೆ ಉತ್ತಮ ರೀತಿಯಲ್ಲಿ ಸಾಗುತ್ತದೆ. ಭೂಮಿ ವ್ಯಾಪಾರ ಕ್ಷೇತ್ರದಲ್ಲಿ ಉತ್ತಮ ಪ್ರಗತಿ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ಕೊಡಿ. ಸೋಮವಾರ ಶಿವನ ಆರಾಧನೆ ಮಾಡಿ. ಅರಳಿ ಕಟ್ಟೆ ಪೂಜೆ ಮಾಡಿ.

ಮಕರರಾಶಿ: ಮಾಡುವ ಶುಭಕಾರ್ಯಗಳಿಗೆ ಸ್ವಲ್ಪ ಅಡ್ಡಿ ಬರುತ್ತದೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ, ಅವರಿಗೆ ಏನಾದರೂ ಮಾಡುವ ಆಲೋಚನೆ. ಹಣಕಾಸಿನ ಚಿಂತೆ. ಮನಸ್ಸಿಗೆ ಅಲ್ಪ ಸಮಾಧಾನ ಉಂಟಾಗುತ್ತದೆ. ಸರ್ಕಾರಿ ಕೆಲಸಗಳಲ್ಲಿ ಮತ್ತು ಭೂಮಿಗೆ  ಸಂಬಂಧಿಸಿದ ಕೆಲಸಗಳು ಉತ್ತಮ. ಶನಿ ಮತ್ತು ಗುರು ಗ್ರಹರ ಜಪ ಮಾಡುವುದರಿಂದ ಉತ್ತಮ ಫಲಗಳು ದೊರೆಯಲಿವೆ.

ಕುಂಭರಾಶಿ: ನೀವು ಅಂದುಕೊಂಡಂತೆಯೇ ಎಲ್ಲಾ ನಡೆಯುತ್ತಿದ್ದರೂ ಸ್ವಲ್ಪ ಅನುಮಾನ ಹಾಗೂ ಚಿಂತೆ ಎದ್ದು ಕಾಣುತ್ತದೆ. ಕೆಲಸಗಳು ಚೆನ್ನಾಗಿ ಆದರೂ ಅವುಗಳಲ್ಲಿ ಸ್ವಲ್ಪ ಲೋಪ-ದೋಷಗಳುಂಟಾಗಿ ಅವುಗಳನ್ನು ಸರಿಪಡಿಸಲು ಮರುಪ್ರಯತ್ನಗಳು ನಡೆಯುತ್ತವೆ. ತಾಯಿಯ ಬಗ್ಗೆ ಚಿಂತೆ ಬರುತ್ತದೆ. ಗುರು ಮತ್ತು ಶನಿಯ ಜಪಗಳನ್ನು ಮಾಡಿದರೆ ಉತ್ತಮವಾಗುತ್ತದೆ.

ಮೀನರಾಶಿ: ಮಾಡುವ ಎಲ್ಲಾ ಕಾರ್ಯಗಳಲ್ಲಿ ಜಯವಾಗತ್ತದೆ. ಹಣಕಾಸಿನ ಸ್ಥಿತಿ ಸುಧಾರಣೆಯಾಗುತ್ತದೆ. ಹಿರಿಯರಿಂದ ಗೌರವ ಲಭಿಸುತ್ತದೆ. ಆದರೂ ಮನಸ್ಸಿಗೆ ಏನೋ ಕೊರತೆ ಮತ್ತು ಅಸಮಾಧಾನ ಕಾಡುತ್ತದೆ. ಚಂದ್ರಜಪ ಮತ್ತು ಸೋಮವಾರ ಶಿವನ ಆರಾಧನೆ ಮಾಡಿದರೆ ಉತ್ತಮ.

Ramakrishna-Gunjur
ಜ್ಯೋತಿಷಿ ಪಂಡಿತ್ ರಾಮಕೃಷ್ಣ ಗುಂಜೂರು. ಮೊಬೈಲ್ ಸಂಖ್ಯೆ: 98806 98049

Know what your stars and planets are foretelling about your future this week

ಇದನ್ನೂ ಓದಿ: Opinion: ಜ್ಯೋತಿಷ್ಯ ಎಂದರೆ ಬೆಳಕಿನ ಆಟ

ಇದನ್ನೂ ಓದಿ: ಮನುಜ ಮತ -ವಿಶ್ವ ಪಥ, ಭಾವೈಕ್ಯತೆ ಸಂದೇಶ ಸಾರಿದ ಕುವೆಂಪು

Tags: #Weekly PredictionsAstrologyTOP NEWS
ShareSendTweetShare
Join us on:

Related Posts

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

ಅಪರಿಚಿತ ಯುವತಿ ಕೆಫೆಗೆ ಕರೆದಳೆಂದು ಹೋಗುವ ಮುನ್ನ ಎಚ್ಚರ, ಇದೊಂದು Big Scam

Spiritual: ಈ ದಿನಗಳಲ್ಲಿ ಪತಿ -ಪತ್ನಿ ಅಪ್ಪಿ ತಪ್ಪಿಯೂ ಸೇರಬಾರದಂತೆ

Spiritual: ಆಹಾರ ಸೇವನೆ ಮಾಡುವಾಗ ಈ ವಿಷಯವನ್ನು ನೆನಪಿನಲ್ಲಿಟ್ಟರೆ ಉದ್ಧಾರವಾಗುತ್ತೀರಿ

Spiritual: ಈ 6 ರೀತಿಯ ಜನರ ಮನೆಯಲ್ಲಿ ಎಂದಿಗೂ ಊಟ ಮಾಡಬೇಡಿ

Chanakya Neeti: ಇಂಥ ತಂದೆ ತಾಯಂದಿರೇ ಮಕ್ಕಳ ಶತ್ರುಗಳಾಗುತ್ತಾರೆ. ಕಥೆ ಸಮೇತ ಚಾಣಕ್ಯ ನೀತಿ ಸಾರಾಂಶ

Life Lesson: ಅಪ್ಪ ಅಮ್ಮನಿಗಿಂತ ಮಿಗಿಲಾದ ದೇವರಿಲ್ಲ ಅಂತಾ ಹೇಳೋದ್ಯಾಕೆ ಗೊತ್ತಾ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In