• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಿಜ್ಞಾನ-ತಂತ್ರಜ್ಞಾನ

ಭಾಷೆಯ ಸಮರ್ಪಕ ಬಳಕೆಯನ್ನು ಉತ್ತೇಜಿಸಲು ಕೈಜೋಡಿಸಿದ ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆ (CIIL) ಮತ್ತು ಕೂ ಆ್ಯಪ್

ಈ ಸಹಭಾಗಿತ್ವದ ಮೂಲಕ ಸಂವಿಧಾನದದ 8ನೇ ಶೆಡ್ಯೂಲ್‌ನಲ್ಲಿ ನಮೂದಿಸಿರುವ 22 ಭಾಷೆಗಳಲ್ಲಿನ ಸೂಕ್ಷ್ಮ ಅಥವಾ ಆಕ್ಷೇಪಾರ್ಹ ಪದಗಳು, ಪದಗುಚ್ಛಗಳು ಮತ್ತು ಸಂಕ್ಷಿಪ್ತ ಪದಗಳನ್ನು ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆಯು ಪಟ್ಟಿ ಮಾಡಲಿದೆ.

Shri News Desk by Shri News Desk
Dec 6, 2021, 10:23 pm IST
in ವಿಜ್ಞಾನ-ತಂತ್ರಜ್ಞಾನ
Koo

ಸಾಂಕೇತಿಕ ಚಿತ್ರ

Share on FacebookShare on TwitterTelegram

ಮೈಸೂರು: ಸಾಮಾಜಿಕ ಜಾಲತಾಣಗಳ ದುರುಪಯೋಗ ತಡೆಯಲು ಮತ್ತು ಭಾಷೆಯ ಸದ್ಬಳಕೆಯನ್ನು ಉತ್ತೇಜಿಸಲು ಮೈಸೂರಿನಲ್ಲಿರುವ ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆ (CIIL) ಭಾರತದ ಬಹುಭಾಷಾ ಮೈಕ್ರೋ ಬ್ಲಾಗಿಂಗ್ ವೇದಿಕೆ ‘ಕೂ’ನ ಮಾತೃಸಂಸ್ಥೆ ಬಾಂಬಿನೇಟ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್‌ ಜೊತೆ ಒಪ್ಪಂದ (MoU) ಮಾಡಿಕೊಂಡಿದೆ. ಭಾರತೀಯ ಭಾಷೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಸ್ಥಾಪಿಸಿರುವ ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆಯು ಕೂ ಆ್ಯಪ್‌ನಲ್ಲಿ ಕಂಟೆಂಟ್ ನಿರ್ವಹಣೆಯ ನೀತಿ ನಿಯಮ ಮತ್ತು ಬಳಕೆದಾರರ ಸುರಕ್ಷತೆಯನ್ನು ಹೆಚ್ಚಿಸುವ ಕೆಲಸ ನಿರ್ವಹಿಸಲಿದೆ. ಬಳಕೆದಾರರಿಗೆ ಆನ್‌ಲೈನ್ ಬೆದರಿಕೆ, ನಿಂದನೆಗಳನ್ನು ತಡೆಯಲು ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವತ್ತ ಕೇಂದ್ರೀಯ ಭಾಷಾ ಭಾರತೀಯ ಸಂಸ್ಥೆ ಗಮನಹರಿಸಲಿದೆ.

ಈ ಸಹಭಾಗಿತ್ವದ ಮೂಲಕ ಸಂವಿಧಾನದದ 8ನೇ ಶೆಡ್ಯೂಲ್‌ನಲ್ಲಿ ನಮೂದಿಸಿರುವ 22 ಭಾಷೆಗಳಲ್ಲಿನ ಸೂಕ್ಷ್ಮ ಅಥವಾ ಆಕ್ಷೇಪಾರ್ಹ ಪದಗಳು, ಪದಗುಚ್ಛಗಳು ಮತ್ತು ಸಂಕ್ಷಿಪ್ತ ಪದಗಳನ್ನು ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆಯು ಪಟ್ಟಿ ಮಾಡಲಿದೆ. ಇದಕ್ಕಾಗಿ ಕೂ ಸಂಬಂಧಿತ ದತ್ತಾಂಶಗಳನ್ನು ಮತ್ತು ತಾಂತ್ರಿಕ ಸಹಕಾರವನ್ನು ಒದಗಿಸಲಿದೆ. ಈ ಒಪ್ಪಂದವು ಎರಡು ವರ್ಷಗಳವರೆಗೆ ಅಸ್ತಿತ್ವದಲ್ಲಿರಲಿದ್ದು ಸಾಮಾಜಿಕ ಮಾಧ್ಯಮದಲ್ಲಿ ಭಾರತೀಯ ಭಾಷೆಗಳ ಜವಾಬ್ದಾರಿಯುತ ಬಳಕೆಯನ್ನು ಅಭಿವೃದ್ಧಿಪಡಿಸಲಿದೆ. ಮತ್ತು ಕೂ ಬಳಕೆದಾರರಿಗೆ ಸುರಕ್ಷಿತ ವಾತಾವರಣವನ್ನು ಆನ್‌ಲೈನ್ ಜಗತ್ತಿನಲ್ಲಿ ಕಟ್ಟಿಕೊಡಲಿದೆ.

ಕೂ ಆ್ಯಪ್ ಮತ್ತು ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆಯ ಈ ಸಹಭಾಗಿತ್ವವು ಭಾರತೀಯ ಭಾಷೆಗಳಲ್ಲಿನ ಆಕ್ಷೇಪಾರ್ಹ, ಅಗೌರವಯುತ ಮತ್ತು ಅವಹೇಳನಕಾರಿ ಪದಗಳ, ಅಭಿವ್ಯಕ್ತಿಯ ಪಟ್ಟಿಯನ್ನು ರೂಪಿಸಲಿದೆ. ಜೊತೆಗೆ ಭಾರತೀಯ ಭಾಷೆಗಳಲ್ಲಿ ಬಳಕೆದಾರರು ಹಂಚುವ ವಿಷಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಲು ಅನುವು ಮಾಡಿಕೊಡಲಿದೆ. ಈವರೆಗೆ ಭಾರತೀಯ ಭಾಷೆಗಳಲ್ಲಿ ಇಂತಹ ಯಾವುದೇ ಪ್ರಯತ್ನಗಳೂ ನಡೆದಿಲ್ಲ ಎಂಬುದು ಉಲ್ಲೇಖಾರ್ಹ ವಿಷಯವಾಗಿದೆ.

ಈ ಒಪ್ಪಂದವನ್ನು ಸ್ವಾಗತಿಸಿ ಹರ್ಷ ವ್ಯಕ್ತಪಡಿಸಿರುವ ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆಯ ನಿರ್ದೇಶಕ ಪ್ರೊ. ಶೈಲೇಂದ್ರ ಮೋಹನ್, ಕೂ ಆ್ಯಪ್‌ನಲ್ಲಿ ಸಂವಹನ ನಡೆಸಲು ದೊರೆತಿರುವ ಅವಕಾಶವು ಭಾರತೀಯ ಭಾಷೆಗಳ ಬಳಕೆದಾರರಿಗೆ ಸಂವಿಧಾನಬದ್ಧ ಸಮಾನತೆ ಮತ್ತು ಅಭಿವ್ಯಕ್ತಿಯ ಹಕ್ಕುಗಳನ್ನು ಒದಗಿಸಿಕೊಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ, ಮುಖ್ಯವಾಗಿ ‘ಕೂ’ನಲ್ಲಿ ನಡೆಯುವ ಸಂವಹನದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನವಾಗಿದೆ. ಜೊತೆಗೆ ಆಕ್ಷೇಪಾರ್ಹ ಭಾಷೆಯ ಬಳಕೆ ಮತ್ತು ನಿಂದನೆಯನ್ನು ತಡೆಯುವ ಪ್ರಯತ್ನವಾಗಿದೆ ಎಂದು ತಿಳಿಸಿದು. ಮುಂದುವರೆದು ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳನ್ನು ಸುರಕ್ಷಿತವಾಗಿ ಇರಿಸಬೇಕಿದೆ. ಈ ನಿಟ್ಟಿನಲ್ಲಿ ‘ಕೂ’ ನಡೆಸುತ್ತಿರುವ ಪ್ರಯತ್ನ ಗಮನಾರ್ಹ. ಹೀಗಾಗಿ ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆಯು ಸಾಮಾಜಿಕ ಜಾಲತಾಣವನ್ನು ಶುದ್ಧಗೊಳಿಸುವ ಕೂ ಪ್ರಯತ್ನಕ್ಕೆ ಕೈಜೋಡಿಸಿದೆ ಎಂದು ತಿಳಿಸಿದರು.

ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿದ ಕೂ ಸಹ ಸಂಸ್ಥಾಪಕ ಮತ್ತು ಸಿಇಒ ಅಪ್ರಮೇಯ ರಾಧಾಕೃಷ್ಣ, ಭಾರತದ ಬಹುಭಾಷೆಗಳಲ್ಲಿ ಸಂವಹನ ನಡೆಸುವ ಮತ್ತು ಸಂಪರ್ಕಿಸುವ ನೆರವು ನೀಡುವ ಕೂ ಈ ಒಪ್ಪಂದದ ಮೂಲಕ ತನ್ನ ಬಳಕೆದಾರರ ಸುರಕ್ಷತೆಯನ್ನು ಹೆಚ್ಚಿಸಲಿದೆ. ಬಳಕೆದಾರರು ಭಾಷೆಗಳ ವೈಶಿಷ್ಟ್ಯದ ಜೊತೆಗೆ ‘ಕೂ’ನಲ್ಲಿ ಸಂವಹನ ನಡೆಸಲು ನಾವು ಬಯಸುತ್ತೇವೆ. ಅಂತರ್ಜಾಲ ಜಗತ್ತನ್ನು ಇನ್ನಷ್ಟು ಸುರಕ್ಷಿತ, ನಂಬಿಕೆ ಮತ್ತು ವಿಶ್ವಾಸಾರ್ಹಗೊಳಿಸಲು ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆಯ ಜೊತೆ ಕೈಜೋಡಿಸಿರುವುದು ಅತ್ಯಂತ ಖುಷಿಯ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಭಾರತೀಯ ಭಾಷೆಗಳಲ್ಲಿ ಸ್ವಯಂ ಅಭಿವ್ಯಕ್ತಿಗೆ ಅವಕಾಶ ಒದಗಿಸುವ ಕೂ ಸದ್ಯ 9 ಭಾಷೆಗಳಲ್ಲಿ ಸೇವೆ ಒದಗಿಸುತ್ತಿದೆ. ಅಲ್ಲದೇ 22 ಭಾಷೆಗಳಲ್ಲಿ ತನ್ನ ಸೇವೆಯನ್ನು ವಿಸ್ತರಿಸುವ ಯೋಜನೆಯನ್ನು ಹಾಕಿಕೊಂಡಿದೆ. CIIL ಜೊತೆಗಿನ ಈ ಸಹಯೋಗದ ಮೂಲಕ, ಕೂ ಅಪ್ಲಿಕೇಶನ್ ಸ್ಥಳೀಯ ಭಾಷೆಗಳಲ್ಲಿ ಬಳಸಲಾಗುವ ಪದಗಳ ತರ್ಕ, ವ್ಯಾಕರಣ ಮತ್ತು ಆಯಾ ಸಂದರ್ಭದ ಪದಬಳಕೆಯ ಸೂಕ್ಷ್ಮಗಳ ಕುರಿತು ತಿಳಿವಳಿಕೆಯನ್ನು ಪ್ರಚುರಪಡಿಸುತ್ತದೆ. ಹೆಚ್ಚಿನದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರತೀಯ ಭಾಷೆಗಳಲ್ಲಿ ಇಂಟರ್‌ನೆಟ್ ಬಳಕೆದಾರರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಲಿದೆ. ಹಾಗೂ ಮೈಕ್ರೋ ಬ್ಲಾಗಿಂಗ್‌ ವೇದಿಕೆಯಲ್ಲಿ ಸಮರ್ಪಕ ಕಂಟೆಂಟ್ ನಿರ್ವಹಣೆಯ ಮೂಲಕ ಜನರು ಉತ್ತಮ ಕಂಟೆಂಟ್‌ಗಳಲ್ಲಿ ಎಂಗೇಜ್ ಆಗುವಂತೆ ಮಾಡಲಿದೆ.

ಇದನ್ನೂ ಓದಿ: Marakkar Kannada Trailer: ಕನ್ನಡಕ್ಕೂ ಕಾಲಿಟ್ಟ ಅರೇಬಿಯನ್ ಸಮುದ್ರದ ಸಿಂಹ! ಮೈನವಿರೇಳಿಸುವ ಮರಕ್ಕಾರ್

(Koo and CIIL make MoU to enable digital platform safe)

Tags: KooLanguageSocial MediaTOP NEWS
ShareSendTweetShare
Join us on:

Related Posts

Smartphone Virus

Alert: ಹೊಸವರ್ಷದ ದಿನ ಈ 7 ಆ್ಯಪ್​‌ಗಳು ನಿಮ್ಮ ಮೊಬೈಲಲ್ಲಿದ್ದರೆ ಸೆಕೆಂಡೂ ತಡಮಾಡದೇ ಡಿಲೀಟ್ ಮಾಡಿ

Android 13 Update

Android 13 Update: ಆ್ಯಂಡ್ರಾಯ್ಡ್ 13 ಅಪ್‌ಡೇಟ್ ಕುರಿತು ಮಾಹಿತಿ ಬಹಿರಂಗ

ಮುಂದಿನ ವರ್ಷ ಭಾರತದಲ್ಲಿ 5 G ಇಂಟರ್ ನೆಟ್ ಸೇವೆ ಆರಂಭ- DOT ಘೋಷಣೆ

ಮುಂದಿನ ವರ್ಷ ಭಾರತದಲ್ಲಿ 5 G ಇಂಟರ್ ನೆಟ್ ಸೇವೆ ಆರಂಭ- DOT ಘೋಷಣೆ

ಜಗತ್ತಿನ ಬಲಶಾಲಿ ಜೇಮ್ಸ್​ ವೆಬ್​ ಟೆಲಿಸ್ಕೋಪ್‌ ಸ್ಯಾಟಲೈಟ್‌ ಉಡಾವಣೆ ಯಶಸ್ವಿ

ಜಗತ್ತಿನ ಬಲಶಾಲಿ ಜೇಮ್ಸ್​ ವೆಬ್​ ಟೆಲಿಸ್ಕೋಪ್‌ ಸ್ಯಾಟಲೈಟ್‌ ಉಡಾವಣೆ ಯಶಸ್ವಿ

Japan's First Dual-Motor Vehicle

Dual-Mode Vehicle: ರೈಲು ಹಳಿಗಳ ಮೇಲೂ ಓಡಬಲ್ಲ ಬಸ್‌, ಜಪಾನ್‌ನ ಪ್ರಪ್ರಥಮ ಇಬ್ಬಗೆಯ ಮೋಟಾರು ವಾಹನ

Centre Cautions Parents and Students on Online Courses

ಮಕ್ಕಳಿಗೆ ಆನ್‌ಲೈನ್‌ ಕೋಚಿಂಗ್‌ ನೀಡುವ ವಿದ್ಯಾ-ತಂತ್ರಜ್ಞಾನ ಸೇವೆ, ಸಂಸ್ಥೆಗಳ ಬಗ್ಗೆ ಎಚ್ಚರವಿರಲಿ: ಪೋಷಕರನ್ನು ಎಚ್ಚರಿಸಿದ ಕೇಂದ್ರ ಸರಕಾರ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In