• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಏಷ್ಯಾ ಪೆಸಿಫಿಕ್‌ ಹಾಟೆಸ್ಟ್ ಎಮರ್ಜಿಂಗ್ ಡಿಜಿಟಲ್ ಬ್ರಾಂಡ್‌ಗಳಲ್ಲಿ ಸ್ಥಾನ ಪಡೆದ ಬೆಂಗಳೂರು ಮೂಲದ ‘ಕೂ’

US, EMEA ಮತ್ತು APAC ರಾಷ್ಟ್ರಗಳಲ್ಲಿ ಆಂಪ್ಲಿಟ್ಯೂಡ್‌ನ ಮೊದಲ ಆವೃತ್ತಿಯಲ್ಲಿ ಪ್ರಕಟಗೊಂಡಿದ್ದು, ಭವಿಷ್ಯದ ಜನಪ್ರಿಯ ಡಿಜಿಟಲ್ ಉತ್ಪನ್ನಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಸಾಮಾಜಿಕ ಮಾಧ್ಯಮವಾಗಿದೆ.

Shri News Desk by Shri News Desk
Nov 18, 2021, 06:52 pm IST
in ರಾಷ್ಟ್ರೀಯ
Koo

ಸಾಂಕೇತಿಕ ಚಿತ್ರ

Share on FacebookShare on TwitterTelegram

ಬೆಂಗಳೂರು: ಆಂಪ್ಲಿಟ್ಯೂಡ್ ರಚಿಸಿದಂತಹ ಉತ್ಪನ್ನ ವರದಿ 2021 ರ ಅನ್ವಯ ಏಷ್ಯಾ ಪೆಸಿಫಿಕ್ (APAC) ಪ್ರದೇಶದ ಭವಿಷ್ಯದ ಜನಪ್ರಿಯ 5 ಉತ್ಪನ್ನಗಳಲ್ಲಿ ಬೆಂಗಳೂರು ಮೂಲದ ಬಹುಭಾಷಾ ಮೈಕ್ರೋ-ಬ್ಲಾಗಿಂಗ್ ವೇದಿಕೆ ಕೂ ಅಪ್ಲಿಕೇಶನ್ ಸ್ಥಾನ ಪಡೆದಿದೆ.

APAC, US ಮತ್ತು EMEA ವಲಯದಾದ್ಯಂತ ಪ್ರತಿಷ್ಠಿತ ವರದಿಯಲ್ಲಿ ಸ್ಥಾನ ಪಡೆದ ಏಕೈಕ ಸಾಮಾಜಿಕ ಮಾಧ್ಯಮ ಇದಾಗಿದೆ. ಭಾರತದಿಂದ ಉಲ್ಲೇಖಿಸಲ್ಪಟ್ಟ ಕೇವಲ ಎರಡು ಬ್ರಾಂಡ್‌ಗಳಲ್ಲಿ ಕೂ ಕೂಡ ಒಂದಾಗಿದೆ (CoinDCX ಇನ್ನೊಂದು).

ಆಂಪ್ಲಿಟ್ಯೂಡ್‌ನ ಬಿಹೇವಿಯರಲ್ ನಕ್ಷೆಯು, ಡಿಜಿಟಲ್ ಕ್ರಿಯಾಶೀಲತೆ ರೂಪಿಸುವ ಭವಿಷ್ಯದ ಹಾಟೆಸ್ಟ್ ಡಿಜಿಟಲ್ ಉತ್ಪನ್ನಗಳ ಕುರಿತು ಮಾಹಿತಿ ನೀಡುತ್ತದೆ. ವರದಿಯಲ್ಲಿ, ‘ವಿಶಿಷ್ಟ ಪ್ರತ್ಯೇಕತೆಯನ್ನು ಹೊಂದಿರುವ ಸಾಮಾಜಿಕ ಜಾಲತಾಣ ವೇದಿಕೆ ಕೂ ಆ್ಯಪ್ ಭಾರತೀಯ ಬಳಕೆದಾರರನ್ನು ಗಮನದಲ್ಲಿ ಇರಿಸಿಕೊಂಡು ರೂಪಿಸಲಾಗಿದೆ’ ಎಂದು ವಿವರಿಸಲಾಗಿದೆ. ತಮ್ಮ ಮಾತೃಭಾಷೆಯಲ್ಲಿಯೇ ಮನದಾಳವನ್ನು ವ್ಯಕ್ತಪಡಿಸಲು ಅನುವು ಮಾಡಿಕೊಡುವ ‘ಕೂ’ ವೇದಿಕೆಯು ೧೦೦ ಕೋಟಿಗೂ ಹೆಚ್ಚು ಬಳಕೆದಾರರ ಆಯ್ಕೆಯ ಸಾಮಾಜಿಕ ಮಾಧ್ಯಮ ವೇದಿಕೆಯಾಗಿದೆ ಎಂದು ವರದಿಯಲ್ಲಿದೆ.

ಜನರು ತಮ್ಮದೇ ಸ್ಥಳೀಯ ಭಾಷೆಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡುವ ಮೇಡ್-ಇನ್-ಇಂಡಿಯಾ ಪ್ಲಾಟ್‌ಫಾರ್ಮ್‌ ಕೂ, ಅಪ್ಲಿಕೇಶನ್ ಮಾರ್ಚ್ 2020 ರಲ್ಲಿ ಪ್ರಾರಂಭವಾಯಿತು. ನಂತರದ 20 ತಿಂಗಳ ಅಲ್ಪಾವಧಿಯಲ್ಲಿ 1.5 ಕೋಟಿ ಬಳಕೆದಾರರನ್ನು ಗಳಿಸಿಕೊಂಡಿರುವುದಲ್ಲದೇ, 9 ಭಾರತೀಯ ಭಾಷೆಗಳಲ್ಲಿ ಸೇವೆ ಒದಗಿಸುತ್ತಿದೆ. ಬಲಿಷ್ಠ ತಂತ್ರಜ್ಞಾನ, ಅನುವಾದದ ಅವಕಾಶ ಮುಂತಾದ ವಿಶಿಷ್ಟ ಆಯ್ಕೆ‌ಗಳನ್ನು ಬಳಕೆದಾರರಿಗೆ ಒದಗಿಸಿದ್ದು, ಮುಂದಿನ ಒಂದು ವರ್ಷದಲ್ಲಿ ಕೂ ೧೦ ಕೋಟಿ ಡೌನ್‌ಲೋಡ್‌ಗಳನ್ನು ದಾಟುವ ನಿರೀಕ್ಷೆಯಿದೆ.

2021 ರ ಉತ್ಪನ್ನ ವರದಿಗೆ ಪ್ರತಿಕ್ರಿಯಿಸಿದ ಕೂ ಸಹ-ಸಂಸ್ಥಾಪಕ ಮತ್ತು ಸಿಇಒ, ಅಪ್ರಮೇಯ ರಾಧಾಕೃಷ್ಣ: “ಈ ಗೌರವಾನ್ವಿತ ಜಾಗತಿಕ ವರದಿಯಲ್ಲಿ ಕೂ ಅಪ್ಲಿಕೇಶನ್ ಅನ್ನು ಗುರುತಿಸಿರುವುದು, APAC ನ ಟಾಪ್ 5 ಹಾಟೆಸ್ಟ್ ಡಿಜಿಟಲ್ ಉತ್ಪನ್ನಗಳಲ್ಲಿ ಕೂ ಒಂದಾಗಿರುವುದು ಹೆಮ್ಮೆಯ ವಿಷಯ. ಭಾರತದಿಂದ ಗುರುತಿಸಿರುವ ಏಕೈಕ ಸಾಮಾಜಿಕ ಮಾಧ್ಯಮ ಆಗಿದ್ದೇವೆ. ಭಾರತದಿಂದ, ವಿಶ್ವಕ್ಕಾಗಿ ನಿರ್ಮಿಸಲಾಗುತ್ತಿರುವ ಬ್ರ್ಯಾಂಡ್‌ ಆದ ನಮಗೆ ಇದೊಂದು ಗಮನಾರ್ಹ ಸಾಧನೆಯಾಗಿದೆ. ಆಂಪ್ಲಿಟ್ಯೂಡ್‌ನ ಈ ವರದಿಯು ಡಿಜಿಟಲ್ ಜಗತ್ತಿನಲ್ಲಿ ಭಾಷಾ ಅಡೆತಡೆಗಳನ್ನು ಅಳಿಸಲು, ಸಂಸ್ಕೃತಿ ಮತ್ತು ಭಾಷಾ ವೈವಿಧ್ಯತೆಯ ನಡುವೆಯೂ ಜನರು ಪರಸ್ಪರ ಸಂಪರ್ಕಿಸಲು ಇನ್ನಷ್ಟು ಶ್ರಮಿಸುವಂತೆ ನಮ್ಮನ್ನು ಪ್ರೇರೇಪಿಸುತ್ತದೆ’ ಎಂದಿದ್ದಾರೆ.

ಆಂಪ್ಲಿಟ್ಯೂಡ್ ಎಂಬುದು ಕ್ಯಾಲಿಫೋರ್ನಿಯಾ ಮೂಲದ ಉತ್ಪನ್ನ ವಿಶ್ಲೇಷಣೆ ಮತ್ತು ಡಿಜಿಟಲ್ ಆಪ್ಟಿಮೈಸೇಶನ್ ಸಂಸ್ಥೆಯಾಗಿದೆ. ಈ ವರದಿಯು ‘ಶೀಘ್ರವಾಗಿ ಬೆಳೆಯುತ್ತಿರುವ ಉತ್ಪನ್ನಗಳನ್ನು’ ಆಯ್ಕೆ ಮಾಡುತ್ತದೆ. ‘ಭವಿಷ್ಯದ ಜನಪ್ರಿಯ ಕಂಪನಿ’ಗಳನ್ನು ಗುರುತಿಸಲು ತಿಂಗಳ ಬಳಕೆದಾರರ ದತ್ತಾಂಶವನ್ನು ಇದು ವಿಶ್ಲೇಷಿಸುತ್ತದೆ. ಅತ್ಯುತ್ತಮ ಡಿಜಿಟಲ್ ಅನುಭವವನ್ನು ಒದಗಿಸುವ ಕಂಪನಿಗಳ ತಿಂಗಳ ಬಳಕೆದಾರರ ಹೆಚ್ಚಳವನ್ನು ಪರಿಗಣಿಸಿ ಆಂಪ್ಲಿಟ್ಯೂಡ್ ವರದಿಗಳನ್ನು ನೀಡುತ್ತದೆ. ಜೂನ್ 2020 ರಿಂದ ಜೂನ್ 2021 ರವರೆಗಿನ ಒಟ್ಟು 13-ತಿಂಗಳ ಅವಧಿಯಲ್ಲಿ ಸಕ್ರಿಯ ಬಳಕೆದಾರರ ಒಟ್ಟು ಸಂಖ್ಯೆಯಲ್ಲಿ ಕ್ಷಿಪ್ರ ಬೆಳವಣಿಗೆಯನ್ನು ಗುರುತಿಸಿ ಕೂ ಅಪ್ಲಿಕೇಶನ್ ಅನ್ನು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ.

Koo App

ಕೂ ಏಷ್ಯಾದ ಟಾಪ್ 3 ಹಾಟೆಸ್ಟ್ ಆಪ್ ಗಳಲ್ಲಿ ಒಂದಾಗಿದೆ. 🙂

View attached media content

– Aprameya Radhakrishna (@aprameya) 17 Nov 2021

ಕೂ ಬಗ್ಗೆ: ಕೂ ಮಾರ್ಚ್ 2020 ರಲ್ಲಿ ಭಾರತೀಯ ಭಾಷೆಗಳನ್ನೊಳಗೊಂಡ ಮೈಕ್ರೋ-ಬ್ಲಾಗಿಂಗ್ ವೇದಿಕೆಯಾಗಿ ಸ್ಥಾಪಿತವಾಯಿತು, ಇದು ಅನೇಕ ಭಾರತೀಯ ಭಾಷೆಗಳಲ್ಲಿ ಲಭ್ಯವಿದೆ. ಇಲ್ಲಿ ಭಾರತದ ವಿವಿಧ ಪ್ರದೇಶಗಳ ಜನರು ತಮ್ಮ ಮಾತೃಭಾಷೆಯಲ್ಲಿಯೇ ತಮ್ಮ ಮನದಾಳವನ್ನು ವ್ಯಕ್ತಪಡಿಸಿಕೊಳ್ಳಬಹುದು. ಕೇವಲ 10% ಜನರು ಇಂಗ್ಲಿಷ್ ಮಾತನಾಡುವ ಭಾರತ ದೇಶದಲ್ಲಿ, ಭಾರತೀಯ ಬಳಕೆದಾರರಿಗೆ ಮನಮುಟ್ಟುವಂತೆ ಭಾಷಾ ಅನುಭವಗಳನ್ನು ತಲುಪಿಸಬಲ್ಲ ಮತ್ತು ಪರಸ್ಪರ ಸಂಪರ್ಕ ಸಾಧಿಸಲು ಸಹಾಯ ಮಾಡುವ ಸಾಮಾಜಿಕ ಜಾಲತಾಣ ವೇದಿಕೆ ಅತ್ಯವಶ್ಯವಾಗಿದೆ. ಭಾರತೀಯ ಭಾಷೆಗಳಿಗೆ ಆದ್ಯತೆ ನೀಡುವ ಭಾರತೀಯರ ಧ್ವನಿಗಳಿಗೆ ಕೂ ಒಂದು ವೇದಿಕೆಯನ್ನು ಒದಗಿಸುತ್ತದೆ.

ಇದನ್ನೂ ಓದಿ: #ಕನ್ನಡಕಡ್ಡಾಯ: ‘ಕೂ’ನಲ್ಲಿ ಭರಪೂರ ಚರ್ಚೆ, ನೆಟ್ಟಿಗರ ಅಭಿಪ್ರಾಯ ಇಲ್ಲಿದೆ

Tags: KooSocial MediaTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In