ಚಿಕ್ಕಮಗಳೂರು: ಕರ್ನಾಟಕ ವಿಧಾನ ಪರಿಷತ್ಗೆ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಅಂತಿಮ ಕಣದಲ್ಲಿ ೫ ಅಭ್ಯರ್ಥಿಗಳು ಉಳಿದಿದ್ದಾರೆ. ನಾಮಪತ್ರಗಳನ್ನು ವಾಪಾಸ್ ಪಡೆಯಲು ಶುಕ್ರವಾರ ಕಡೆಯ ದಿನವಾಗಿತ್ತು. ಆದರೆ ನಾಮಪತ್ರ ಸಲ್ಲಿಸಿದ ಯಾರೊಬ್ಬರು ವಾಪಾಸ್ ಪಡೆಯದ ಅಂತಿಮವಾಗಿ ಐವರು ಸ್ಪರ್ಧಿಗಳ ನಡುವೆ ಜಿದ್ದಾಜಿದ್ದಿ ನಡೆಯಲಿದೆ.
ಬಿ.ಜೆ.ಪಿ ಅಭ್ಯರ್ಥಿಯಾಗಿ ಎಂ.ಕೆ.ಪ್ರಾಣೇಶ್, ಕಾಂಗ್ರೆಸ್ ಪಕ್ಷದಿಂದ ಎ.ವಿ.ಗಾಯಿತ್ರಿ ಶಾಂತೇಗೌಡ, ಆಮ್ ಆದ್ಮಿ ಪಕ್ಷದಿಂದ ಡಾ. ಸುಂದರೇಗೌಡ, ಇನ್ನು ಪಕ್ಷೇತರ ಅಭ್ಯರ್ಥಿಗಳಾಗಿ ಚಂದ್ರಶೇಖರ್ ಬಿ.ಟಿ, ಜೆ.ಐ.ರೇಣುಕುಮಾರ್ ಅಂತಿಮವಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದ್ದಾರೆ.
ಇದನ್ನು ಓದಿ:
BJP : ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಎಂ.ಕೆ.ಪ್ರಾಣೇಶ್ ನಾಮಪತ್ರ ಸಲ್ಲಿಕೆ
legislative council : ಬಿ.ಫಾರ್ಮ್ ನೊಂದಿಗೆ ತೆರಳಿ ಗಾಯತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಕೆ
Legislative Council: ಕರ್ನಾಟಕ ವಿಧಾನ ಪರಿಷತ್ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ
Discussion about this post