• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

ಉತ್ತಮ ಆರೋಗ್ಯಕ್ಕೆ ಪ್ರೋಟೀನ್‌ಯುಕ್ತ ಬೇಳೆಗಳು

ಬೇಳೆಗಳು ಭಾರತೀಯ ಅಡುಗೆ ಪದ್ಧತಿಯಲ್ಲಿ ಬಹಳ ಮುಖ್ಯವಾದ ಜಾಗವನ್ನು ಅಲಂಕರಿಸಿದೆ.

Shri News Desk by Shri News Desk
Dec 21, 2021, 04:27 pm IST
in ಅಹಾರ (Food), ಆರೋಗ್ಯ
Lentils for healthy food

ಸಾಂಕೇತಿಕ ಚಿತ್ರ

Share on FacebookShare on TwitterTelegram

ಬೇಳೆಗಳನ್ನು ನಾವು ಅನ್ನ, ರೊಟ್ಟಿ ವಿವಿಧ ಸಾಂಬಾರಗಳಲೆಲ್ಲಾ ಪ್ರಯೋಗಿಸುತ್ತೇವೆ. ವಿವಿಧ ಅಡುಗೆಯೊಂದೇ ಅಲ್ಲ ಬೇಳೆಗಳಲ್ಲಿಯೂ ವಿವಿಧತೆ ಇದೆ. ಪ್ರತಿನಿತ್ಯ ಬೇರೆ ಬೇರೆ ಬೇಳೆಗಳನ್ನು ನಾವು ಬಳಸಬಹುದು. ಈ ಬೇಳೆಗೆಳಲ್ಲಿ ಪ್ರೋಟೀನ್‌, ವಿಟಾಮಿನ್‌, ಖನಿಜಾಂಶಗಳು ಹೇರಳವಾಗಿರುತ್ತದೆ. ಇವುಗಳಿಂದ ಮಾಡಿದ ಅಡುಗೆಯನ್ನು ನಮ್ಮ ನಿತ್ಯದ ಉತ್ತಮ ಆಹಾರವನ್ನಾಗಿಸಬಹುದು. ಬೇಳೆಗಳನ್ನು ಉಪಯೋಗಿಸಿ ಮಾಡಿದ ಅಡುಗೆಗಳು ತೂಕ ಇಳಿಸುವವರಿಗೆ ಸಹಕಾರಿಯಾಗಿದೆ. ಇದರಲ್ಲಿಯ ಅಧಿಕ ಪ್ರೋಟೀನ್ ಅಂಶವು ಹಸಿವನ್ನು ತಡೆಯುವಂತೆ ಮಾಡುವುದಲ್ಲದೇ ಸ್ನಾಯುಗಳ ಬಲವರ್ಧನೆಗೂ ಸಹಕಾರಿಯಾಗಿದೆ.

ಪ್ರೋಟೀನ್‌ ಅಂಶ ಅಧಿಕವಾಗಿರುವ ಬೇಳೆಗಳು ಯಾವುವೆಂದರೆ:

1. ಉದ್ದಿನ ಬೇಳೆ:
ಅಧಿಕ ಪ್ರೋಟೀನ್ ಮತ್ತು ವಿಟಾಮಿನ್‌ ಬಿ ಅಂಶ ಹೊಂದಿರುವ ಉದ್ದಿನ ಬೇಳೆಯನ್ನು ಹೆಚ್ಚಾಗಿ ದಾಲ್‌ ಮಖ್ನಿ,ಇಡ್ಲಿ, ದೋಸಾಗಳನ್ನು ತಯಾರಿಸಲು ಉಪಯೋಗಿಸುತ್ತಾರೆ. ಇದರಲ್ಲಿ ಕೊಬ್ಬು ಮತ್ತು ಕ್ಯಾಲೋರಿಯ ಅಂಶ ಕಡಿಮೆ ಇದ್ದು, ಐರನ್‌, ಫೊಲಿಕ್‌ ಎಸಿಡ್‌, ಕ್ಯಾಲ್ಸಿಯಂ, ಮ್ಯಾಗ್ನಾಸಿಯಂ, ಪೋಟ್ಯಾಸಿಯಂಗಳು ಹೇರಳವಾಗಿದೆ. ದಿನ ನಿತ್ಯದ ಅಡುಗೆಯಲ್ಲಿ ಬಳಸುವ ಉದ್ದಿನಬೇಳೆಯು ಜೀರ್ಣಶಕ್ತಿ ವೃದ್ಧಿಸಲು, ಹೃದಯದ ಆರೋಗ್ಯವನ್ನು ಕಾಪಾಡಲು, ಶಕ್ತಿಯನ್ನು ಹೆಚ್ಚಿಸಲು, ಎಲುಬನ್ನು ಗಟ್ಟಿಯಾಗಿಸಲು ಮತ್ತು ನರ ಮಂಡಲವನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಅರ್ಧ ಕಪ್‌ ಉದ್ದಿನಬೇಳೆಯಲ್ಲಿ 12ಗ್ರಾಂ ಪ್ರೋಟೀನ್‌ ಇರುತ್ತದೆ.

2. ಕಡಲೆ ಬೇಳೆ:
ಪ್ರೋಟೀನ್‌ ಮತ್ತು ಫೈಬರ್‌ ಯಥೇಚ್ಛವಾಗಿರುವ ಕಡಲೆಬೇಳೆಯು ನಮ್ಮ ಆರೋಗ್ಯ ವರ್ಧನೆಗೆ ಸಹಕಾರಿ. ಒಂದು ಕಪ್ ಕಡಲೆಬೇಳೆಯು ಸಾಕಷ್ಟು ಪ್ರೋಟೀನ್‌, ಐರನ್‌, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಂ ಅನ್ನು ನಮಗೆ ಒದಗಿಸುತ್ತದೆ. ಇದು ಹೃದ್ರೋಗಿಗಳಿಗೆ ಮತ್ತು ಮಧುಮೇಹಿಗಳಿಗೂ ಅನುಕೂಲ. ಅದಲ್ಲದೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಕೆಂಪು ರಕ್ತಕಣಗಳನ್ನು ಹಚ್ಚಿಸಲು ಪಯ್ರೋಜನಕಾರಿ. ಅರ್ಧ ಕಪ್‌ ಕಡಲೆ ಬೇಳೆಯು 9ಗ್ರಾಂ ಪ್ರೋಟೀನ್‌ ಕೊಡುತ್ತದೆ.

3. ಮಸೂರ್ (ಮಸೂರಿ ಬೇಳೆ):
ಮಸೂರ್‌ ಅಥವಾ ಮಸೂರಿ ಬೇಳೆಯು ಉತ್ತರ ಭಾರತದ ಅಡುಗೆಗಳಲ್ಲಿ ಪ್ರಾಧಾನ್ಯವನ್ನು ಪಡೆದಿದೆ. ಸಾಮಾನ್ಯವಾಗಿ ಅನ್ನ ಅಥವಾ ಕುರುಕಲು ತಿಂಡಿ(snack items)ಗಳ ಜೊತೆ ಈ ಬೇಳೆಯನ್ನು ಸೇವಿಸುತ್ತಾರೆ. ಸಿಪ್ಪೆ ಸಹಿತ ಅಥವಾ ಸಿಪ್ಪೆ ರಹಿತ ಮಸೂರಿ ಬೇಳೆಯು ರುಚಿಕರವಾಗಿರುತ್ತದೆ. ಇದು ಪ್ರೋಟೀನ್‌, ಐರನ್‌, ಫೈಬರ್‌, ವಿಟಾಮಿನ್‌ C, B6,B2, ಫೋಲಿಕ್‌ ಎಸಿಡ್‌, ಕ್ಯಾಲ್ಸಿಯಂ, ಝಿಂಕ್‌ ಮತ್ತು ಮ್ಯಾಗ್ನಿಸಿಯಂಗಳ ಆಗರ. ಅರ್ಧ ಕಪ್‌ ಬೇಳೆಯು 9ಗ್ರಾಂ ಪ್ರೋಟೀನ್‌ ಕೊಡುತ್ತದೆ.

4. ತೊಗರೀ ಬೇಳೆ:
ಪ್ರತಿ ಮನೆಯಲ್ಲೂ ನಿತ್ಯದ ಅಡುಗೆಗಳಲ್ಲಿ ಹೆಚ್ಚಾಗಿ ಉಪಯೋಗಿಸುವ ಬೇಳೆಯೆಂದರೆ ತೊಗರಿ. ಕಿಚಡಿ, ಸಾಂಬಾರುಗಳಲ್ಲಿ ಇದರ ಉಪಯೋಗ ಹೆಚ್ಚು. ಇದು ಪ್ರೋಟೀನ್‌ ಮತ್ತು ಕಾರ್ಬೋಹೈಡ್ರೇಟ್‌ಗಳ ಆಗರ. ಪೈಬರ್‌, ಫೋಲಿಕ್‌ ಎಸಿಡ್‌, ಐರನ್‌ ಮತ್ತು ಕ್ಯಾಲ್ಸಿಯಂಗಳು ಅಧಿಕವಾಗಿದೆ. ನಿತ್ಯ ತೊಗರಿಬೇಳೆಯ ಉಪಯೋಗವು ದೇಹದಲ್ಲಿ ಪ್ರೋಟೀನ್‌ ಅಂಶವನ್ನು ಅಧಿಕಗೊಳಿಸುತ್ತದೆ. ಇದು ಮಧುಮೇಹಿಗಳಿಗೆ ಮತ್ತು ಹೃದ್ರೋಗಿಗಳಿಗೂ ಒಳ್ಳೆಯದು. ಫೋಲಿಕ್‌ ಎಸಿಡ್‌ ಅಧಿಕವಾಗಿರುವುದರಿಂದ ಇದನ್ನು ಗರ್ಭಿಣಿಯರಿಗೆ ಸೇವಿಸಲು ವೈದ್ಯರು ಸಲಹೆ ನೀಡುತ್ತಾರೆ. 100ಗ್ರಾಂ ತೊಗರಿಬೇಳೆಯಲ್ಲಿ 22ಗ್ರಾಂ ಪ್ರೋಟೀನ್‌ ಇದೆ.

Lentils for healthy food

ಇದನ್ನೂ ಓದಿ: Winter Food: ಚಳಿಗಾಲದ ಆಹಾರಗಳು; ಖ್ಯಾತ ಆಹಾರ ತಜ್ಞೆ ರುಜುತಾ ದಿವೇಕರ್‌ ಸಲಹೆಗಳು ಇಲ್ಲಿವೆ

Tags: FoodHealthTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Khtatta-Meetha Imli Candy

ಹುಣಸೆ ಹಣ್ಣಿನ ಕಟ್ಟಾಮಿಟ್ಟಾ ಕ್ಯಾಂಡಿ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In