• Home
  • About Us
  • Contact Us
  • Terms of Use
  • Privacy Policy
Saturday, February 7, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

News Desk by News Desk
Feb 1, 2026, 07:49 pm IST
in ಆಧ್ಯಾತ್ಮ
Share on FacebookShare on TwitterTelegram

Mahabharat: ಕುರುಕ್ಷೇತ್ರ ಯುದ್ಧ ನಡೆಯುವಾಗ ಶ್ರೀಕೃಷ್ಣ ಪಾಂಡವರಿಗೆ ಕೆಲ ಸಲಹೆಗಳನ್ನು ನೀಡಿದ್ದ. ಯಾವ ರೀತಿಯಾಗಿ ಯುದ್ಧ ಮಾಡಬೇಕೆಂದು ಹೇಳಿದ್ದ. ಇಂದು ನಾವು ಶ್ರೀಕೃಷ್ಣ ಅಂದು ಯುದ್ಧ ಮಾಡುವಾಗ, ಯಾವ ರೀತಿ ಇರಬೇಕೆಂದು ಹೇಳಿದ್ದನೋ, ಆ ಬಗ್ಗೆ ಹೇಳಲಿದ್ದೇವೆ. ಆದರೆ ಇದು ಬರೀ ಯುದ್ಧಕ್ಕೆ ಸಂಬಂಧಿಸಿದ್ದಲ್ಲ, ಬದಲಾಗಿ ಇದು ನಮ್ಮ ಜೀವನಕ್ಕೆ ಸಂಬಂಧಿಸಿದ್ದು. ಏಕೆಂದರೆ, ಜೀವನವೂ 1 ಯುದ್ಧವೇ..

ಒಗ್ಗಟ್ಟಿನಲ್ಲಿರಬೇಕು, ಹೆದರಬಾರದು : ಯುದ್ಧ ಮಾಡುವಾಗ ಸದಾ ಜತೆಯಾಗಿರಬೇಕು. ಬೇರೆ ಬೇರೆಯಾಗಿ ನಾವು ಯುದ್ಧಕ್ಕೆ ಸಿದ್ಧರಾದಾಗ ಮಾತ್ರ, ಯುದ್ಧ ಗೆಲ್ಲಲು ಸಾಧ್ಯ. ಅದೇ ರೀತಿ ನಮ್ಮ ಮನೆಯವರಿಗೆ, ಸಂಬಂಧಿಕರಿಗೆ, ಬಂಧು ಮಿತ್ರರಿಗೆ ಸಮಸ್ಯೆಯಾದಾಗ, ಎಲ್ಲರೂ ಸೇರಿದರೆ ಮಾತ್ರ, ಸಮಸ್ಯೆ ಬಗೆಹರಿಯುತ್ತದೆ. ನನಗೆ ಯಾರೂ ಬೇಡ, ನಾನಷ್ಟೇ ಹೋರಾಡುತ್ತೇನೆ ಎಂದರೆ, ಗೆಲುವು ಕಷ್ಟವಾಗಬಹುದು.

ಇನ್ನು ಯಾವುದೇ ಸಮಸ್ಯೆ ಬಂದರೂ ನಾವು ಹೆದರದೇ, ಏನಾಗುತ್ತದೆ ನೋಡೇಬಿಡೋಣವೆಂದು ಸಮಸ್ಯೆ ಎದುರಿಸಬೇಕು. ಅದನ್ನು ಬಿಟ್ಟು ಈ ಕೆಲಸ ನನ್ನಿಂದ ಅಸಾಧ್ಯವೆಂದು ಕುಳಿತರೆ, ಜೀವನದಲ್ಲಿ ಗೆಲ್ಲಲು ಸಾಧ್ಯವಿಲ್ಲ.

ತ್ಯಾಗಕ್ಕೆ ಸದಾ ಸಿದ್ಧರಿರಬೇಕು : ಯುದ್ಧದಲ್ಲಿ ಸೋಲೋ ಗೆಲುವೋ, ಯಾವುದಾದರೂ ಬರಲಿ ನಾನು ಸ್ವೀಕರಿಸಲು ಸಿದ್ಧ ಎನ್ನುವ ಮನಸ್ಥಿತಿ ಇರಬೇಕು. ಸೋಲು ಬಂದರೂ, ಸ್ವೀಕರಿಸಬೇಕು. ಆದರೆ ಗೆಲ್ಲುವ ಸರ್ವ ಪ್ರಯತ್ನ ನಾವು ಮಾಡಬೇಕು. ಜೀವನದಲ್ಲೂ ಅಷ್ಟೇ, ಯಾವುದಾದರೂ ಸಮಸ್ಯೆ ಬಂದಾಗ, ನಮ್ಮಿಂದ ಸಾಧ್ಯವಾದಷ್ಟು ಆ ಸಮಸ್ಯೆ ಎದುರಿಸಲು ನಾವು ಸಿದ್ಧರಿರಬೇಕು.

xr:d:DAFWnsnjOK4:13,j:44639770494,t:23010413

ಎದುರಾಳಿಗಳನ್ನು ಎಂದಿಗೂ ಕೀಳಾಗಿ ಭಾವಿಸಬೇಡಿ : ಇನ್ನು ಯುದ್ಧ ಮಾಡುವಾಗ ನಾವು ಎದುರಾಳಿಗಳನ್ನು ಎಂದಿಗೂ ಕೀಳಾಗಿ ಭಾವಿಸಬಾರದು ಅಂತಾರೆ ಶ್ರೀಕೃಷ್ಣ. ಏಕೆಂದರೆ ಎಷ್ಟೋ ಬಾರಿ, ಎದುರಾಳಿಗಳನ್ನು ನೋಡಿ, ಅವರನ್ನು ಯಕಶ್ಚಿತ್ ಎಂದವರೇ, ಮೂಲೆಗುಂಪಾಗಿದ್ದಾರೆ. ಹಾಗಾಗಿ ಎದುರಾಳಿಗಳನ್ನು ಎಂದಿಗೂ ಕೀಳಾಗಿ ಭಾವಿಸಬೇಡಿ.

ಸಲಹೆಗಾರರನ್ನು ಸರಿಯಾಗಿ ಆಯ್ಕೆ ಮಾಡಿ : ಕುರುಕ್ಷೇತ್ರ ಯುದ್ಧ ನಡೆಯುವಾಗ ಪಾಂಡವರು ಶ್ರೀಕೃಷ್ಣನನ್ನು ಸಲಹೆಗಾರನನ್ನಾಗಿ ಆಯ್ಕೆ ಮಾಡಿದರು. ಕುರುವಂಶದವರು ಶಕುನಿಯನ್ನು ಸಲಹೆಗಾರರನ್ನಾಗಿ ಆಯ್ಕೆ ಮಾಡಿದರು. ಇದರಲ್ಲಿ ಗೆಲುವು ಪಾಂಡವರದ್ದಾಯಿತು. ಹಾಗಾಗಿ ಜೀವನದಲ್ಲಿ ಸಮಸ್ಯೆ ಬಂದಾಗ, ಅದಕ್ಕೆ ಪರಿಹಾರಕ್ಕಾಗಿ ನಾವು ಹುಡುಕುವಾಗ, ಉತ್ತಮ ಸಲಹೆಗಾರರನ್ನು ನಾವು ಆಯ್ಕೆ ಮಾಡಬೇಕು.

ಯುದ್ಧ ತಂತ್ರ ಅನುಸರಿಸಿ : ಯುದ್ಧದಲ್ಲಿ ಗೆಲ್ಲಲು ನಾವು ಯುದ್ಧ ತಂತ್ರವನ್ನು ಅನುಸರಿಸಬೇಕು. ಯಾವ ರೀತಿಯಾಗಿ ಗೆಲುವು ಸಾಧಿಸಲು ಸಾಧ್ಯ..? ಎಂದು ಯೋಚಿಸಬೇಕು. ಅದೇ ರೀತಿ ಜೀವನದಲ್ಲಿ ಬರುವ ಸಮಸ್ಯೆ ಬಗೆಹರಿಸಲು, ನಾವು ಏನೇನು ಮಾಡಬಹುದು ಎಂದು ಎಲ್ಲ ರೀತಿಯಿಂದಲೂ ಯೋಚಿಸಬೇಕು ಅಂತಾನೆ ಶ್ರೀಕೃಷ್ಣ.

ಫಲಿತಾಂಶಕ್ಕಿಂತ ಯುದ್ಧದ ಬಗ್ಗೆ ಹೆಚ್ಚು ಗಮನಹರಿಸಬೇಕು : ನಾವು ಯುದ್ಧಕ್ಕೆ ಹೋದಾಗ, ಅದರ ಫಲಿತಾಂಶಕ್ಕಿಂತ, ಯುದ್ಧ ಮಾಡುವುದರ ಬಗ್ಗೆ ಗಮನಿಸಬೇಕು ಅಂತಾನೆ ಶ್ರೀಕೃಷ್ಣ. ಅದೇ ರೀತಿ ನಾವು ಯಾವುದಾದರೂ ಕೆಲಸ, ಉದ್ಯಮ ಮಾಡಲು ಶುರು ಮಾಡುತ್ತೇವೆ. ಆಗ ನಾವು ಆ ಕೆಲಸ ಹೇಗೆ ಮಾಡುವುದು, ಅದನ್ನು ಹೇಗೆ ಯಶಸ್ವಿಯಾಗಿಸುವುದು ಅನ್ನೋ ಬಗ್ಗೆ ಗಮನಿಸಬೇಕೆ ವಿನಃ. ಅದರ ಫಲಿತಾಂಶದ ಬಗ್ಗೆಯಲ್ಲ ಅಂತಾನೇ ಶ್ರೀಕೃಷ್ಣ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVLord krishnaNational NewsPM ModiPolitical NewsRahul Gandhishri NewsSpecial StoriesSpecial StorySports NewsState Newsಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Spiritual: ದೇವರ ಕೋಣೆಯಲ್ಲಿ ಇಂಥ ವಸ್ತುಗಳಿದ್ದರೆ ಇಂದೇ ತೆಗೆದು ಹಾಕಿ..

Spiritual: ದೇವರ ಕೋಣೆಯಲ್ಲಿ ಇಂಥ ವಸ್ತುಗಳಿದ್ದರೆ ಇಂದೇ ತೆಗೆದು ಹಾಕಿ..

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Spiritual: ಈ 4 ಜನರ ಅಂತ್ಯಸಂಸ್ಕಾರವನ್ನು ಕಾಶಿಯಲ್ಲಿ ಮಾಡಲಾಗುವುದಿಲ್ಲ… ಯಾಕೆ?

Spiritual: ಈ 4 ಜನರ ಅಂತ್ಯಸಂಸ್ಕಾರವನ್ನು ಕಾಶಿಯಲ್ಲಿ ಮಾಡಲಾಗುವುದಿಲ್ಲ… ಯಾಕೆ?

Horoscope: ನಾಚಿಕೆಯ ಸ್ವಭಾವದ ರಾಶಿಯವರು ಇವರು

Horoscope: ನಾಯಕತ್ವದ ಗುಣ, ಶಿಕ್ಷಕರಾಗುವ ಅರ್ಹತೆ, ಅದೃಷ್ಟವಂತ ಪತ್ನಿಯಾಗುವ ರಾಶಿಯವರು ಇವರು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In