• Home
  • About Us
  • Contact Us
  • Terms of Use
  • Privacy Policy
Monday, May 11, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Mahashivaratri: ಜೀವನದಲ್ಲಿ ಬರೀ ಪಾಪ ಮಾಡಿದ್ದ ಭಿಕ್ಷುಕಿಗೆ ಶಿವರಾತ್ರಿಯ ದಿನ ಶಿವಸಾನಿಧ್ಯ ಪ್ರಾಪ್ತಿಯಾದ ಕಥೆ

News Desk by News Desk
Feb 26, 2025, 12:21 pm IST
in ಆಧ್ಯಾತ್ಮ
Share on FacebookShare on TwitterTelegram

Mahashivaratri: ಇಂದು ಮಹಾ ಶಿವರಾತ್ರಿ ಹಬ್ಬ. ಮಾಘ ಮಾಸದ ಶಿವರಾತ್ರಿ ವಿಶೇಷ ರಾತ್ರಿಯಾಗಿರುವ ಕಾರಣ. ಇದನ್ನು ಮಹಾ ಶಿವರಾತ್ರಿ ಎಂದು ಹೇಳುತ್ತಾರೆ. ಈ ದಿನ ಭಕ್ತರು ಉಪವಾಸ ಮಾಡಿ, ನೀರಿನ ಅಭಿಷೇಕ, ಬಿಲ್ವಪತ್ರೆ ಅರ್ಪಣೆ, ಜಾಗರಣೆ ಎಲ್ಲವೂ ಮಾಡುತ್ತಾರೆ. ಏಕೆಂದರೆ ಶಿವರಾಾತ್ರಿಯ ದಿನ ಈ ಎಲ್ಲ ನಿಯಮ ಪಾಲಿಸಿದರೆ, ಮರಣದ ಬಳಿಕ ಶಿವನ ಸನ್ನಿಧಾನದಲ್ಲಿ ಜಾಗ ಸಿಗುತ್ತದೆ. ಸ್ವರ್ಗ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಇಂಥ ನಂಬಿಕೆ ಬಗ್ಗೆ ಗುರುಚರಿತ್ರೆಯಲ್ಲಿ ಬರುವ ಕಥೆಯೊಂದನ್ನು ನಾವು ನಿಮಗೆ ಹೇಳಲಿದ್ದೇವೆ.

ಒಂದೂರಲ್ಲಿ ಓರ್ವ ಚಾಂಡಾಳಿ ಇದ್ದಳು. ಆಕೆ ಜೀವನ ಪೂರ್ತಿ ಮಾಡಬಾರದ ಕೆಲಸವನ್ನೇ ಮಾಡಿದ್ದಳು. ಇನ್ನೊಬ್ಬರ ಕಷ್ಟ, ಇನ್ನೊಬ್ಬರ ಅಳುವಿಗೆ ಕಾರಣವಾಗಿದ್ದಳು. ಮೋಸ, ವಂಚನೆ, ಅಡ್ಡದಾರಿ ಹೀಗೆ ಇದೇ ಅವಳ ಕೆಲಸವಾಗಿತ್ತು. ಒಮ್ಮೆ ಆಕೆ ಮಾಡಿದ ಪಾಪದ ಕರ್ಮವಾಗಿ ಆಕೆಯನ್ನು ಊರಿನಿಂದ ಹೊರಗಟ್ಟಲಾಯಿತು. ಊಟ ನೀರು ಸಿಗದೆ ಆಕೆ ಪರದಾಡಿದಳು. ಕ್ರಮೇಣ ರೋಗಿಷ್ಠಳಾದಳು.

ಎಷ್ಟೇ ಕಷ್ಟಪಟ್ಟರೂ ಗೋಗರೆದರೂ ಆಕೆಗೆ ಊಟ, ನೀರು ಸಿಗಲೇ ಇಲ್ಲ. ಕೊನೆಗೆ ಅಲ್ಲೇ ಬಿದ್ದಿದ್ದ ಎಲೆ ಹಿಡಿದು ಭಿಕ್ಷೆ ಬೇಡಲು ಶುರು ಮಾಡಿದಳು. ತನ್ನೂರಿನಿಂದ ಅನ್ನ ಆಹಾರಕ್ಕಾಗಿ ಅಲೆದಲೆದು ಗೋಕರ್ಣ ತಲುಪಿದ್ದಳು. ಅನ್ನ ನೀರು ಇಲ್ಲದ ಕಾರಣ ದೇಹದಲ್ಲಿ ಶಕ್ತಿಯೇ ಇಲ್ಲದಂತಾಗಿ, ಇನ್ನೇನು ಸಾವು ಸಮೀಪಿಸುವ ಹಂತಕ್ಕೆ ಬಂದಿದ್ದಳು. ಅದರಲ್ಲಿ ಆಕೆ ಭಿಕ್ಷೆ ಬೇಡುತ್ತಿದ್ದುದ್ದನ್ನು ಕಂಡ ಓರ್ವ ವ್ಯಕ್ತಿ ಆಕೆಗೆ 1 ಬಿಲ್ವಪತ್ರೆ ಕೊಟ್ಟ. ಆದರೆ ಆ ಚಾಂಡಾಳಿಗೆ ಬಿಲ್ವಪತ್ರೆಯ ಮಹತ್ವ ಗೊತ್ತಿರಲಿಲ್ಲ. ಆಕೆ, ಇದು ತೆಗೆದುಕೊಂಡು ನಾನೇನು ಮಾಡಲಿ ಎಂದು ಅದನ್ನು ಬಿಸಾಕಿದಳು.

ಆಕೆಯ ಅದೃಷ್ಟಕ್ಕೆ ಆ ಬಿಲ್ವಪತ್ರೆ ಹೋಗಿ, ಅಲ್ಲೇ ಮರದ ಬುಡದಲ್ಲಿ ಇದ್ದ ಶಿವಲಿಂಗದ ಮೇಲೆ ಬಿತ್ತು. ಅಲ್ಲಿಗೆ ಶಿವನಿಗೆ ಬಿಲ್ವಪತ್ರೆ ಅರ್ಪಣೆಯಾದಂತಾಯಿತು. ಅದೇ ಸ್ಥಳದಲ್ಲಿ ಕೊಂಚ ನೀರು ಸಿಕ್ಕಿತೆಂದು ಕುಡಿಯಲು ಹೋದಳು, ಆದರೆ ಆ ನೀರು ಚೆಲ್ಲಿ ಹೋಯಿತು. ನೀರು ಶಿವಲಿಂಗಕ್ಕೆ ಬಿದ್ದು, ಆ ಚಾಂಡಾಳಿಯ ಕೈಯಿಂದಲೇ ಜಲಾಭಿಷೇಕವೂ ಆಯಿತು. ಅದೇ ಸ್ಥಳದಲ್ಲಿ ಚಾಂಡಾಳಿ ಸತ್ತು ಬಿದ್ದಳು.

ಇಡೀ ಜೀವನದಲ್ಲಿ ಬರೀ ಪಾಪವನ್ನೇ ಮಾಡಿದ್ದ ಆಕೆ, ತನ್ನ ಕೊನೆಗಾಲದಲ್ಲಿ ಅನ್ನ, ನೀರು ಇಲ್ಲದೇ ಉಪವಾಸವಿದ್ದಳು. ಗೋಕರ್ಣಕ್ಕೆ ಬಂದು, ಅಲ್ಲೇ ಇದ್ದ ಪವಿತ್ರ ಶಿವಲಿಂಗಕ್ಕೆ ತನಗೇ ಗೊತ್ತಿಲ್ಲದೇ, ಬಿಲ್ವಪತ್ರೆ ಅರ್ಪಿಸಿ, ಜಲಾಭಿಷೇಕವೂ ಮಾಡಿದ್ದಳು. ಆಕೆ ಸಾಯುವ ದಿನ ಶಿವರಾತ್ರಿಯಾಗಿತ್ತು. ಆಕೆ ಉಪವಾಸವಿದ್ದು, ನಡಿಗೆಯ ಮೂಲಕ ಗೋಕರ್ಣಕ್ಕೆ ಬಂದು, ಶಿವಲಿಂಗಕ್ಕೆ ಬಿಲ್ವಪತ್ರೆ ಅರ್ಪಿಸಿ, ಜಲಾಭಿಷೇಕ ಮಾಡಿದ ಪುಣ್ಯ ಪ್ರಾಪ್ತಿಯಿಂದ ಶಿವರಾಾತ್ರಿಯ ದಿನವೇ ಆಕೆಗೆ ಮರಣ ಬಂದು, ಶಿವಸನ್ನಿಧಾನ ಪ್ರಾಪ್ತಿಯಾಯಿತು.

Tags: chanakyaDevotionalgoddess durgagoddess lakshmigoddess saraswatiHindu dharmahoroscopejothishyalord brahmalord raghavendralord shivalord VishnuMahabharathRamayanaTempleworship of god
ShareSendTweetShare
Join us on:

Related Posts

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In