• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ತಾಜಾಸುದ್ದಿ

ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ರಾಜ್ಯಕ್ಕೆ ಸಂಬಂಧಿಸಿದ್ದು: ಮಮತಾ ಬ್ಯಾನರ್ಜಿ

ಗಡಿಭದ್ರತಾ ಪಡೆಗಳಿಗೆ ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಲು ಬಿಡಬೇಡಿ ಎಂದು ಪೋಲೀಸ್ ಇಲಾಖೆಗೆ ಮಮತಾ ತಾಕೀತು

Shri News Desk by Shri News Desk
Dec 8, 2021, 04:16 pm IST
in ತಾಜಾಸುದ್ದಿ, ರಾಜಕೀಯ, ರಾಷ್ಟ್ರೀಯ, ಸೇನೆ
ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ

ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ

Share on FacebookShare on TwitterTelegram

ಬೆಂಗಳೂರು: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೆರೆಯ ದೇಶಗಳೊಂದಿಗೆ ಗಡಿಯನ್ನು ಹಂಚಿಕೊಳ್ಳುವ ಜಿಲ್ಲೆಗಳಲ್ಲಿ ಗಡಿಭದ್ರತಾ ಪಡೆಗಳ (ಬಿಎಸ್‌ಎಫ್‌) ಚಟುವಟಿಕೆಗಳ ಮೇಲೆ ನಿಗಾ ಇಟ್ಟಿರಬೇಕೆಂದು ಪೋಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.  ಇತ್ತೀಚೆಗೆ ನಾಗಾಲ್ಯಾಂಡ್‌ನಲ್ಲಿ ರಕ್ಷಣಾಪಡೆಗಳಿಂದ ನಡೆದ 14 ನಾಗರಿಕರ ಹತ್ಯೆಯ ಪ್ರಕರಣದ ಹಿನ್ನೆಲೆಯಲ್ಲಿ ಮಾತನಾಡುತ್ತಿದ್ದ ಮಮತಾ ಗಡಿ ಭದ್ರತಾ ಪಡೆಗಳು ನಿಗದಿಪಡಿಸಿದ ಕಾರ್ಯವ್ಯಾಪ್ತಿಯನ್ನು ಮೀರದಂತೆ ನೋಡಿಕೊಳ್ಳಬೇಕೆಂದು ಪೋಲೀಸರಿಗೆ ಸೂಚಿಸಿದರಲ್ಲದೇ ಕಾನೂನು ಮತ್ತು ಸುವ್ಯವಸ್ಥೆಯು ಸಂಪೂರ್ಣವಾಗಿ ರಾಜ್ಯಗಳಿಗೆ ಸಂಬಂಧಿಸಿದ ವಿಷಯವಾಗಿದೆಯೆಂದು ಒತ್ತಿ ಹೇಳಿದ್ದಾರೆ.

ಇಂತಹದೊಂದು ಸಮಸ್ಯೆಯಿದೆಯೆಂದು ನನಗೆ ತಿಳಿದಿದೆಯೆಂದ ಮಮತಾ “ಗಡಿಭದ್ರತಾ ಪಡೆಗಳ ಸಿಬ್ಬಂದಿ ನಮ್ಮ ಹಳ್ಳಿಗಳನ್ನು ಪ್ರವೇಶಿಸುತ್ತಾರೆ ಹಾಗೂ ತದನಂತರ ಗ್ರಾಮಸ್ಥರಿಂದ ಕಿರುಕುಳಕ್ಕೊಳಗಾದ ದೂರುಗಳು ಬರುತ್ತವೆ” ಎಂದರು. ಅವರು ರಾಜ್ಯ ಪೋಲೀಸರಿಗೆ ಮಾಹಿತಿ ನೀಡದೇ ತಮ್ಮ ಕಾರ್ಯವ್ಯಾಪ್ತಿಗೆ ಬರದ ಅನೇಕ ಸ್ಥಳಗಳಿಗೆ ಹೋಗುತ್ತಾರೆ ಎಂದೂ ಮಮತಾ ದೂರಿದರು.

ನಾಗಾಲ್ಯಾಂಡ್‌ನಲ್ಲಿ ಏನಾಯಿತೆಂದು ನಾವೆಲ್ಲಾ ನೋಡಿದ್ದೇವೆಂದ ಮಮತಾ “ಬಂಗಾಳದ ಸಿತಾಲಕುಚಿಯಲ್ಲಿ ವಿಧಾನಸಭಾ ಚುನಾವಣೆಗಳ ಸಮಯದಲ್ಲಿ ಹಾಗೂ ಇತ್ತೀಚೆಗೆ ಕೂಚ್‌ಬೆಹಾರ್‌ನಲ್ಲಿ ಗಡಿ ಭದ್ರತಾಪಡೆಗಳ ಗುಂಡಿಗೆ ಮೂವರು ಬಲಿಯಾಗಿದ್ದಾರೆಂದು ತಿಳಿಸಿದರು.  ಕ್ಷೇತ್ರಾಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯನಿರತ ಇನ್ಸ್‌ಪೆಕ್ಟರ್‌ಗಳು ಈ ವಿಚಾರದಲ್ಲಿ ಜಾಗರೂಕತೆಯಿಂದಿರಬೇಕೆಂದು ಅವರು ತಿಳಿಸಿದರು. ಕರ್ಣಜೋರಾದಲ್ಲಿ ನಡೆದ ಉತ್ತರ ದಿನಾಜ್‌ಪುರ ಹಾಗೂ ದಕ್ಷಿಣ ದಿನಾಜ್‌ಪುರ ಜಿಲ್ಲೆಗಳ ಆಡಳಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಾ ಅವರು ಮೇಲಿನಂತೆ ತಿಳಿಸಿದರು.

ಗಡಿಭದ್ರತಾ ಪಡೆಗಳ ಕಾರ್ಯವ್ಯಾಪ್ತಿಯನ್ನು ವಿಸ್ತರಿಸುವ ಕೇಂದ್ರದ ನಿರ್ಧಾರಕ್ಕೆ ತಮ್ಮ ತೀವ್ರ ವಿರೋಧವನ್ನು ವ್ಯಕ್ತಪಡಿಸಿರುವ ಮಮತಾ ಈ ನಡೆ ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಮಧ್ಯಪ್ರವೇಶಿಸುವ ಪ್ರಯತ್ನವಾಗಿದೆ ಎಂದು ದೂರಿದರು.

ಬಿಜೆಪಿ ನಾಯಕತ್ವದ ಕೇಂದ್ರ ಸರಕಾರವು ಗಡಿಭದ್ರತಾ ಪಡೆಗಳ ಕಾನೂನಿಗೆ ತಿದ್ದುಪಡಿ ಮಾಡಿ ಗಡಿಭದ್ರತಾ ಪಡೆಗಳಿಗೆ ಪಂಜಾಬ್, ಪಶ್ಚಿಮ ಬಂಗಾಳ, ಮತ್ತು ಅಸ್ಸಾಂನ ಅಂತರರಾಷ್ಟ್ರೀಯ ಗಡಿ ಪ್ರದೇಶಗಳಿಂದ 50 ಕಿ.ಮೀ. (ಈ ಮೊದಲು ಕೇವಲ 15 ಕಿ.ಮೀ ವ್ಯಾಪ್ತಿ ಇತ್ತು) ವ್ಯಾಪ್ತಿಯವರೆಗೆ ಶೋಧಿಸುವ, ವಶಪಡಿಸಿಕೊಳ್ಳುವ, ಹಾಗೂ ಶಂಕಿತರನ್ನು ಬಂಧಿಸುವ ಅಧಿಕಾರವನ್ನು ನೀಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ನೆರೆ-ಹೊರೆಯ ದೇಶಗಳೊಂದಿಗೆ ನಾವು ಸೌಹಾರ್ದಯುತ ಸಂಬಂಧಗಳನ್ನು ಹೊಂದಿದ್ದು ಯಾವುದೇ ಸಮಸ್ಯೆಗಳಿಲ್ಲದ ಕಾರಣ ಇಲ್ಲದ ಗೊಂದಲಗಳನ್ನು ಸೃಷ್ಟಿಸುವ ಅವಶ್ಯಕತೆಯಿಲ್ಲ ಎಂದ ಮಮತಾ ಕಾನೂನು ಹಾಗೂ ಸುವ್ಯವಸ್ಥೆಯು ರಾಜ್ಯಕ್ಕೆ ಸೇರಿದ ವಿಷಯ ಎಂದು ಪುನರುಚ್ಚರಿಸಿದರು. ಪಶ್ಚಿಮ ಬಂಗಾಳ ರಾಜ್ಯವು ನೆರೆಯ ಬಾಂಗ್ಲಾದೇಶ, ನೇಪಾಳ, ಹಾಗೂ ಭೂತಾನ್ ದೇಶಗಳೊಂದಿಗೆ ಅಂತರರಾಷ್ಟ್ರೀಯ ಗಡಿಯನ್ನು ಹಂಚಿಕೊಂಡಿದೆ.

ಇದೇ ವೇಳೆ, ಗಡಿಭದ್ರತಾ ಪಡೆಗಳ ಕಾರ್ಯವ್ಯಾಪ್ತಿಯನ್ನು ಪ್ರಶ್ನಿಸಿರುವ ಮಮತಾರ ನಡೆಯನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಮುಖ್ಯಮಂತ್ರಿಗಳು ಒಕ್ಕೂಟ ವ್ಯವಸ್ಥೆಯ ಮಾತುಗಳನ್ನಾಡುತ್ತಾರೆ, ಆದರೆ ಜೊತೆಯಲ್ಲೇ ರಕ್ಷಣಾ ಪಡೆಗಳನ್ನು ಅವಮಾನಿಸುವ ಹೇಳಿಕೆ ನೀಡುತ್ತಾರೆ. ಗಡಿಭದ್ರತಾ ಪಡೆಗಳ ಕಾರ್ಯವ್ಯಾಪ್ತಿಯನ್ನೇ ಪ್ರಶ್ನಿಸುತ್ತಾರೆ. ಚುನಾಯಿತ ರಾಜ್ಯ ಸರಕಾರದ ಮುಖ್ಯಸ್ಥರೊಬ್ಬರು ಈ ರೀತಿಯಲ್ಲಿ ಮಾತನಾಡುತ್ತಿದ್ದರೆ ಅವರದೇ ಪಕ್ಷದ ಇತರ ನಾಯಕರೂ ಸಹಜವಾಗಿ ಇದೇ ಧಾಟಿಯಲ್ಲೇ ಮಾತನಾಡುತ್ತಾರೆ. ಇದು ಸಂವಿಧಾನದ ಆಶೋತ್ತರಗಳಿಗೆ ವಿರುದ್ಧವಾಗಿದೆ ಎಂದು ಬಿಜೆಪಿಯ ವಕ್ತಾರ ಸಮಿಕ್ ಭಟ್ಟಾಚಾರ್ಯ ತೀವ್ರವಾಗಿ ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳ ಗಡಿ ಪ್ರದೇಶವು ಸುಮಾರು 1300 ಕಿ.ಮೀ. ಉದ್ದವಿದ್ದು ಅನೇಕ ಜಲ ಹಾಗೂ ವಿಶಿಷ್ಟ ಸಸ್ಯ ಪ್ರದೇಶಗಳಿಂದ ಕೂಡಿದೆ. ಇಂತಹ ಪ್ರದೇಶಗಳಲ್ಲಿ ಕಾರ್ಯಾಚರಣೆ ಮಾಡುವಾಗ 15 ಕಿ.ಮೀ. ದೂರವು ಬಹಳ ಚಿಕ್ಕದಾಗುವುದರಿಂದ ಇದನ್ನು 50 ಕಿ.ಮೀ. ಗಳಿಗೆ ಏರಿಸಿರುವ ಕೇಂದ್ರ ಸರಕಾರದ ನಿರ್ಧಾರ ಸೂಕ್ತವಾಗಿದೆಯೆಂದು ಸಮಿಕ್ ಭಟ್ಟಾಚಾರ್ಯ ತಿಳಿಸಿದರು.

ಪಶ್ಚಿಮ ಬಂಗಾಳದ 112 ಮುನಿಸಿಪಲ್ ಚುನಾವಣೆಗಳು ಒಂದು ವರ್ಷಕ್ಕೂ ಹೆಚ್ಚಿನ ಕಾಲದಿಂದ ಬಾಕಿ ಉಳಿದಿದ್ದು ಇದು ನ್ಯಾಯಾಲಯದ ಮುಂದಿರುವ ವಿಷಯವಾಗಿದೆ. ಹಾಗಿದ್ದರೂ, ಇವನ್ನು ಡಿಸೆಂಬರ್ 19ರ ಕೆಎಮ್‌ಸಿ ಚುನಾವಣೆಗಳ ನಂತರ ನಡೆಸುವುದಾಗಿ ಮಮತಾ ಘೋಷಿಸಿದ್ದು ಇದು ಅವರ ಸರ್ವಾಧಿಕಾರಿ ಮನೋಭಾವವನ್ನು ಸೂಚಿಸುತ್ತದೆಂದು ಅವರು ತಿಳಿಸಿದರು.

Mamata Banerje says law and order is a state subject

ಇದನ್ನೂ ಓದಿ: Indian Army: ಭಾರತಕ್ಕೆ 1962ರಲ್ಲಿ ಪ್ರಬಲವಾದ ನಾಯಕತ್ವ ಇದ್ದಿದ್ದರೆ ಚೀನಾ ಯುದ್ಧದಲ್ಲಿ ಸೋಲುತ್ತಿರಲಿಲ್ಲ: ಅರುಣಾಚಲ ಪ್ರದೇಶದ ರಾಜ್ಯಪಾಲ

ಇದನ್ನೂ ಓದಿ: Indian Army: ಭಾರತೀಯ ಸೇನೆಯಲ್ಲಿ ಖಾಲಿಯಿದೆ 1 ಲಕ್ಷಕ್ಕೂ ಅಧಿಕ ಹುದ್ದೆಗಳು

Tags: BSFMamata BanerjeeTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In