• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ಮರೆಯದೇ ಓದಿ; ಇಲ್ಲಿದೆ ಜ್ಞಾಪಕ ಶಕ್ತಿ ವೃದ್ಧಿಸಲು 14 ಸಹಜ ಉಪಾಯ

ಜ್ಞಾಪಕವೇ ಇರುವುದಿಲ್ಲ ಎನ್ನುವವರಿಗೆ ನೆನಪಿನ ಶಕ್ತಿಯನ್ನು ವೃದ್ಧಿಸಲು ಸಹಕಾರಿಯಾಗುವಂತಹ 14 ಸಹಜ ಉಪಾಯ ಇಲ್ಲಿದೆ.

Shri News Desk by Shri News Desk
Nov 24, 2021, 10:02 pm IST
in ಆರೋಗ್ಯ
Memory Power

ಸಾಂಕೇತಿಕ ಚಿತ್ರ

Share on FacebookShare on TwitterTelegram

ಅಯ್ಯೋ ಮರೆತೇಹೋಯಿತು ಎನ್ನುವವರು ಮತ್ತು ನೆನಪಿನ ಶಕ್ತಿಯೇ ಇರುವುದಿಲ್ಲ ಎಂದು ವಿದ್ಯಾರ್ಥಿಗಳು ತೊಳಲಾಡುತ್ತಾರೆ. ಇಂಥವರಿಗೆ ಜ್ಞಾನಪಕ ಶಕ್ತಿಯನ್ನು ವೃದ್ಧಿಸಲು ಹದಿನಾಲ್ಕು ಸರಳೋಪಾಯ ಇಲ್ಲಿದೆ.
ನೆನಪು ಹಾರಿಹೋಗಲು ಒತ್ತಡ ಮತ್ತು ಜೆನಿಟಿಕ್‌ ಕಾರಣಗಳು ಇರುತ್ತವೆ. ಕೆಲವೊಮ್ಮೆ ನರ ಸಂಬಂಧಿ ಕಾಯಿಲೆಯಿಂದ ಅಲ್ಜೈಮೆರ್‌ನಿಂದಲೂ ಮೆರೆವು ಬರುತ್ತದೆ. ಪಥ್ಯ ಮತ್ತು ಜೀವನ ಶೈಲಿಯಲ್ಲಿನ ಅಸಡ್ಡೆಕೂಡ ನೆನಪಿನ ಶಕ್ತಿ ಕುಂದಲು ಕಾರಣ ಎಂದು ಕೆಲವು ಅಧ್ಯಯನಗಳು ಹೇಳಿವೆ.

ಜ್ಞಾಪಕವೇ ಇರುವುದಿಲ್ಲ ಎನ್ನುವವರಿಗೆ ನೆನಪಿನ ಶಕ್ತಿಯನ್ನು ವೃದ್ಧಿಸಲು ಸಹಕಾರಿಯಾಗುವಂತಹ 14 ಸಹಜ ಉಪಾಯ ಇಲ್ಲಿದೆ.

1. ಹೊಟ್ಟೆಬಾಕತನ, ಅತಿಯಾಗಿ ಸಿಹಿ ತಿನ್ನುವಿಕೆಯಿಂದ ಮಿದುಳಿನಲ್ಲಿನ ತಾತ್ಕಾಲಿಕ ನೆನಪಿನ ಕೋಶ ಮಂದವಾಗುತ್ತದೆ. ಆದರಿಂದ ಮಿತ ಆಹಾರ ಮತ್ತು ಸಕ್ಕರೆ ಅಂಶವನ್ನು ಕಡಿಮೆಗೊಳಿಸಬೇಕು.
2. ಮೀನು, ಮೀನೆಣ್ಣೆಯಲ್ಲಿ ಒಮೆಗಾ-3 ಇರುವುದರಿಂದ ನೆನಪಿನ ಶಕ್ತಿ ಹೆಚ್ಚಾಗುತ್ತದೆ. ವಯೋಸಹಜವಾಗಿ ಕಾಡುವ ಮೆರೆವಿನಿಂದ ಹೊರಬರಲು ಇದು ಸಹಾಯಕ.
3. ಧ್ಯಾನ ಮಾಡುವುದರಿಂದಲೂ ಜ್ಞಾನಪಕ ಶಕ್ತಿ ವೃದ್ಧಿಸುತ್ತದೆ ಮತ್ತು ಇದು ಒತ್ತಡವೂ ಕಡಿಮೆ ಆಗುತ್ತದೆ.
4. ಸ್ಥೂಲಕಾಯವು ಮರೆವಿನ ರೋಗಕ್ಕೆ ಕಾರಣ ಆದ್ದರಿಂದ ಆರೋಗ್ಯಕರವಾದ ತೂಕಹೊಂದುವುದು ಉತ್ತಮ.
5. ನಿದ್ರಾಹೀನತೆಯಿಂದಲೂ ನೆನಪು ನಷ್ಟವಾಗುತ್ತದೆ. ಆದರಿಂದ ಸಾಕಷ್ಟು ಸಮಯ ನಿದ್ರಿಸಿ.
6. ಆತುರಾತುರಾಗಿ ಕೆಲಸ ಮಾಡುವುದನ್ನು ಬಿಡಬೇಕು. ಸಾವಧಾನತೆಯನ್ನು ರೂಢಿಸಿಕೊಳ್ಳಬೇಕು.
7. ಮದ್ಯ ಸೇವನೆ ತ್ಯಜಸಿ ಅಥವಾ ಕಡಿಮೆ ಮಾಡಿಕೊಳ್ಳುವುದು ನೆನಪಿನ ಶಕ್ತಿ ವೃದ್ಧಿಸುವ ಉಪಾಯದಲ್ಲೊಂದು.
8. ಮಿದುಳಿಗೆ ಕಸರತ್ತು ನೀಡಿ. ಅಂದರೆ ಚಿಂತನೆಯನ್ನು ಹೆಚ್ಚಿಸಿ ಅಲೋಚನಾ ಕ್ರಮಗಳಲ್ಲಿ ನಾವೀನ್ಯತೆ ಇರಲಿ. ಬುದ್ಧಿಯನ್ನು ಚುರುಕುಗೊಳಿಸುವ ಆಟಗಳನ್ನು ಆಡಿ.
9. ಕೇಕ್, ಕುಕೀಸ್‌, ರಿಫೈನ್ಡ್‌, ಬೇಕರಿ ತಿನಿಸುಗಳ ಅತಿಯಾದ ಸೇವನೆಯೂ ಜ್ಞಾನಪಕ ಶಕ್ತಿಯನ್ನು ಹಾಳು ಮಾಡುತ್ತದೆ. ಆದರಿಂದ ಇದನ್ನು ಮಿತಗೊಳಿಸಿ.
10. ವಿಟಮಿನ್‌ ಡಿ ಮಟ್ಟವನ್ನು ಆಗಾಗ್ಗೆ ಪರೀಕ್ಷಿಸಿಕೊಳ್ಳಿ. ವಿಟಮಿನ್‌ ಡಿ ಅಂಶ ಕುಸಿಯುವುದರಿಂದಲೂ ನೆನಪು ಕಡಿಮೆ ಆಗುವ ಸಂಭವ ಇದೆ.
11. ವ್ಯಾಯಾಮ ಮಾಡುವುದಿಂದ ದೇಹಾರೋಗ್ಯ ಉತ್ತಮ. ಇದು ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಲು ಸಹಕಾರಿ.
12. ಆಹಾರ ಕ್ರಮದಲ್ಲಿ ಬೇಯಿಸಿದ ಆಹಾರಕ್ಕಿಂತ ಹಸಿ ಆಹಾರ ಹೆಚ್ಚಿರಲಿ. ಅಂದರೆ ತಾಜಾ ತರಕಾರಿ, ಸೊಪ್ಪನ್ನುಹಾಗೆಯೇ ಸೇವಿಸುವುದು ಉತ್ತಮ. ಇದರಿಂದ ಆಂಟಿಆಕ್ಸಿಡೆಂಟ್ಸ್‌ ಹೆಚ್ಚುತ್ತದೆ.
13. ಅರಿಶಿನದ ಸೇವನೆಯಿಂದ ನೆನಪು ಧಾರಣೆಯ ಶಕ್ತಿ ಹೆಚ್ಚಳ. ಅರಿಸಿದಲ್ಲಿರುವ ಕರ್ಕ್ಯಮಿನ್‌ ಅಂಶ ನೆನಪಿನ ಶಕ್ತಿ ವೃದ್ಧಿಸುತ್ತದೆ.
14. ಆಹಾರ ಕ್ರಮದಲ್ಲಿ ಕೋಕೋ ಅಂಶ ಇದ್ದರೆ ಪೌಷ್ಟಿಕಾಂಶ ಹೆಚ್ಚಳವಾಗಿ ಜ್ಞಾನಪಕ ಶಕ್ತಿ ಅಧಿಕವಾಗುತ್ತದೆ.

ಇದನ್ನೂ ಓದಿ:

Tags: HealthMental HealthTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In