• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ನೂರು ಕೋಟಿ ಲಸಿಕೆಗಳನ್ನು ನೀಡಿದ ಸಾಧನೆಯ ಅಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಎಲ್ಲಾ 130 ಕೋಟಿ ಜನರೂ ಇದರಲ್ಲಿ ಜವಾಬ್ದಾರಿಯಿಂದ ಭಾಗವಹಿಸಿದ್ದರಿಂದಲೇ ಇದು ಸಾಧ್ಯವಾಯಿತು

Shri News Desk by Shri News Desk
Oct 22, 2021, 02:15 pm IST
in ಆರೋಗ್ಯ, ಉದ್ಯೋಗ, ರಾಷ್ಟ್ರೀಯ
Narendra Modi

ಪ್ರಧಾನಿ ನರೇಂದ್ರ ಮೋದಿ

Share on FacebookShare on TwitterTelegram

ನವದೆಹಲಿ: ದೇಶದಲ್ಲಿ 100 ಕೋಟಿ ಕೊರೋನಾ ಲಸಿಕೆಗಳನ್ನು ನೀಡಿದ ಗಣನೀಯ ಸಾಧನೆಯ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಚೀನಾದ ನಂತರ ಈ ಗುರಿ ಸಾಧಿಸಿದ ಏಕೈಕ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದ್ದು ಇಡೀ ವಿಶ್ವವೇ ಭಾರತವನ್ನು ಬೆರಗುಗಣ್ಣುಗಳಿಂದ ನೋಡುವಂತೆ ಮಾಡಿದೆ.

ಈ ಅತಿದೊಡ್ಡ ಅಭಿಯಾನದಲ್ಲಿ ಭಾಗಿಯಾದ ಆರೋಗ್ಯ ಕಾರ್ಯಕರ್ತರು ಹಾಗೂ ವೈದ್ಯರುಗಳನ್ನು ಮುಕ್ತಕಂಠದಿಂದ ಹೊಗಳಿದ ಮೋದಿ ಇದು ದೇಶದ ಸಾಮರ್ಥ್ಯದ ಸೂಚಕವಲ್ಲದೇ ಹೊಸ ಅಧ್ಯಾಯದ ಪ್ರಾರಂಭವಾಗಿದೆಯೆಂದರು. ಈ ಸಾಧನೆ ಅನಗತ್ಯ ಟೀಕೆಗಳನ್ನು ಮಾಡುತ್ತಿದ್ದವರ ಬಾಯಿಗಳನ್ನು ಮುಚ್ಚಿಸಿದೆಯೆಂದು ಅವರು ಹೇಳಿದರು. ಅವರ ಭಾಷಣದ ಮುಖ್ಯಾಂಶಗಳೆಂದರೆ:

1. ಈ ಮಹತ್ಸಾಧನೆಯು ದೇಶದ ಎಲ್ಲಾ ನಾಗರಿಕರಿಗೂ ಸೇರಿದ್ದು ಇದಕ್ಕಾಗಿ ಎಲ್ಲರನ್ನೂ ಅಭಿನಂದಿಸುತ್ತೇನೆ.
2. ಈ ಕಷ್ಟಸಾಧ್ಯವಾದ ಸಾಧನೆಯು ದೇಶದ ಎಲ್ಲಾ 130 ಕೋಟಿ ಪ್ರಜೆಗಳೂ ತಮ್ಮ-ತಮ್ಮ ಜವಾಬ್ದಾರಿಗಳನ್ನು ಅರಿತು ಇದರಲ್ಲಿ ಭಾಗವಹಿಸಿದ್ದರಿಂದ ಮಾತ್ರ ಸಾಧ್ಯವಾಗಿದೆ.
3. ಇಂತಹ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಂಡಾಗ ಮೊದಮೊದಲು ಅನೇಕ ಅಡ್ಡಿ-ಆತಂಕಗಳಿದ್ದು ಇದಕ್ಕೆ ಬೇಕಾದ ಶಿಸ್ತು ಜನಸಾಮಾನ್ಯರಿಲ್ಲಿ ಇದೆಯೇ ಎಂಬ ಅನುಮಾನಗಳೂ ಇದ್ದವು.
4. ಈ ಬಹತ್ ಕಾರ್ಯಕ್ರಮವು ಸಂಪೂರ್ಣವಾಗಿ ವೈಜ್ಞಾನಿಕವಾಗಿ ನಡೆದಿದ್ದು ಹೆಮ್ಮೆ ಪಡುವಂಥ ವಿಷಯವಾಗಿದೆ.
5. ಯಾರನ್ನೂ ವಿಶೇಷವಾಗಿ ಪರಿಗಣಿಸದೆ ಎಲ್ಲಾ ನಾಗರಿಕರನ್ನೂ ಸಮಾನವಾಗಿ ಪರಿಗಣಿಸುವಂತೆ ನೋಡಿಕೊಂಡದ್ದರಿಂದ ಇದು ಅತ್ಯಂತ ಯಶಸ್ವಿಯಾಗಿದೆ.
6. ಈ ಯಶಸ್ವಿ ಕಾರ್ಯಕ್ರಮವು ಎಲ್ಲರ ಜೊತೆ, ಎಲ್ಲರ ಅಭಿವೃದ್ಧಿ, ಎಲ್ಲರ ವಿಶ್ವಾಸ, ಹಾಗೂ ಎಲ್ಲರ ಪ್ರಯತ್ನ ಸಿದ್ಧಾಂತಕ್ಕೆ ಜೀವಂತ ಉದಾಹರಣೆಯಾಗಿದೆ.
7. ಈ ಸಾಧನೆಯಿಂದ ದೇಶದಲ್ಲಿ ಹೆಚ್ಚಿನ ಆಶಾಭಾವನೆಯಿದ್ದು ಮೊದಲು ಎಲ್ಲದಕ್ಕೂ ವಿದೇಶಗಳನ್ನು ಅವಲಂಬಿಸಿದ್ದ ನಾವು ಈಗ ಹೆಚ್ಚು-ಹೆಚ್ಚು ಸ್ವಾವಲಂಬನೆಯ ಸಾಧನೆಯನ್ನು ಮಾಡುತ್ತಿದ್ದೇವೆ.
8. ದೇಶದ ಹಾಗೂ ಹೊರರಾಷ್ಟ್ರಗಳ ಪರಿಣತರು ನಮ್ಮ ಆರ್ಥಿಕತೆಯ ಬಗ್ಗೆ ಸಕಾರಾತ್ಮಕವಾಗಿ ಮಾತನಾಡುತ್ತಿದ್ದು ಹೊರದೇಶಗಳಿಂದ ದಾಖಲೆ ಪ್ರಮಾಣದ ಬಂಡವಾಳ ಹರಿದು ಬರುತ್ತಿದ್ದು ದೇಶದ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡುತ್ತಿವೆ.

Modi addresses the nation on completing 100 crore vaccinations

ಇದನ್ನೂ ಓದಿ: ಕೊರೊನಾ ಆಯ್ತು, ಅಮೆರಿಕದಲ್ಲೀಗ ಸ್ಯಾಲ್ಮೊನೆಲ್ಲಾ ಸೋಂಕು ಹಾವಳಿ: ಏನಿದು?
ಇದನ್ನೂ ಓದಿ: Narendra Modi: ಕುಶಿನಗರ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

 

Tags: CoronaCovid 19Narendra ModiTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In