• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಿಜ್ಞಾನ-ತಂತ್ರಜ್ಞಾನ

ಪಾಸ್‌ವರ್ಡ್‌ ಇಡೋದ್ರಲ್ಲಿ ಭಾರತೀಯರು ಫೇಲ್; ಒಮ್ಮೆ ನಿಮ್ಮ ಪಾಸ್‌ವರ್ಡ್ ಚೆಕ್ ಮಾಡ್ಕೊಳ್ಳಿ

ಜಾಗತಿಕ ಪಾಸ್‌ವರ್ಡ್ ಮ್ಯಾನೇಜರ್ ನರ್ಡ್ ಪಾಸ್ ಕಂಪೆನಿ ಪ್ರಪಂಚದ 50 ದೇಶಗಳು ಬಳಸುವ ಸಾಮಾನ್ಯ ಪಾಸ್‌ವರ್ಡ್ ಹಾಗೂ ಅದನ್ನು ತೆರೆಯಲು ತೆಗೆದುಕೊಳ್ಳುವ ಸಮಯವನ್ನು ವಿಶ್ಲೇಷಣೆ ಮಾಡಿದೆ.

Shri News Desk by Shri News Desk
Nov 21, 2021, 07:54 pm IST
in ವಿಜ್ಞಾನ-ತಂತ್ರಜ್ಞಾನ
Password

ಸಾಂಕೇತಿಕ ಚಿತ್ರ

Share on FacebookShare on TwitterTelegram

ಕೋವಿಡ್ 19 ಪರಿಣಾಮ ಎಲ್ಲರ ವ್ಯಾಪಾರ, ವ್ಯವಹಾರ ಅಷ್ಟೇಕೆ ಮಕ್ಕಳ ತರಗತಿಗಳು ಕೂಡ ಆನ್ ಲೈನ್‌ಗೆ ಬಂದು ಕೂತಿವೆ ಅರ್ಥಾತ್ ಡಿಜಿಟಲ್ ಆಗಿದೆ. ಹೀಗಾಗಿ, ಅಂತರ್ಜಾಲ ವ್ಯವಹಾರಗಳಿಗೆ ಭದ್ರತೆಯೇ ಮನೆದೇವ್ರು. ಪ್ರಸ್ತುತ ಸೈಬರ್ ಸೆಕ್ಯುರಿಟಿ ವಿಚಾರಕ್ಕೆ ಬಂದರೆ ಭಾರತ ಸಿಕ್ಕಾಪಟ್ಟೆ ಹಿಂದೆ ಇದ್ದಂತಿದೆ. ಈ ವಿಚಾರದಲ್ಲಿ ಅಭಿವೃದ್ಧಿಶೀಲರಾಷ್ಟ್ರವಾಗಿಲ್ಲ. ನರ್ಡ್‌ ಪಾಸ್ ಕಂಪೆನಿ ನಡೆಸಿದ ಸಂಶೋಧನೆಯ ಪ್ರಕಾರ ಭಾರತದಲ್ಲಿ ಸಾಮಾನ್ಯವಾಗಿ ಬಳಸುವ ಪಾಸ್‌ವರ್ಡ್ ಅಂದರೆ ಅದು ಪಾಸ್‌ವರ್ಡ್. ಇದು ಸೈಬರ್ ಕಳ್ಳತನ ಹೆಚ್ಚಲು ಪ್ರಮುಖ ಕಾರಣ. ಹೀಗಾಗಿ, ಮುಂಬೈ ಪೊಲೀಸರು ಪದೇ ಪದೆ ಸರಿಯಾಗಿರುವ ಪಾಸ್‌ವರ್ಡ್‌ನ್ನು ಬಳಸಿ ಅಂತ ಹೇಳುತ್ತಿದ್ದರೂ ದುರ್ಬಲ ಪಾಸ್‌ವರ್ಡ್‌ನ್ನೇ ಬಳಸುತ್ತಾ, ನಾಮ ಹಾಕಿಸಿಕೊಳ್ಳುವವರ ಸಂಖ್ಯೆ ಏರುತ್ತಲೇ ಇದೆ.

ಜಾಗತಿಕ ಪಾಸ್‌ವರ್ಡ್ ಮ್ಯಾನೇಜರ್ ನರ್ಡ್ ಪಾಸ್ ಕಂಪೆನಿ ಪ್ರಪಂಚದ 50 ದೇಶಗಳು ಬಳಸುವ ಸಾಮಾನ್ಯ ಪಾಸ್‌ವರ್ಡ್ ಹಾಗೂ ಅದನ್ನು ತೆರೆಯಲು ತೆಗೆದುಕೊಳ್ಳುವ ಸಮಯವನ್ನು ವಿಶ್ಲೇಷಣೆ ಮಾಡಿದೆ. ಅದರ ಪ್ರಕಾರ, ಭಾರತದಲ್ಲಿ ಸಾಮಾನ್ಯವಾಗಿ ಪಾಸ್‌ವರ್ಡ್‌ಗೆ ಬಳಸುವ ಅಂಕಿಗಳು- 12345, 123456, 123456789, 12345678 ಇಂಡಿಯಾ 123, 1234567, ಎಬಿಸಿ 123. ಎಲ್ಲಾ ಪಾಸ್‌ವರ್ಡ್‌ಗಳಲ್ಲಿ, ಇಂಡಿಯಾ 123 ಹೊರತಾಗಿ ಮಿಕ್ಕೆಲ್ಲವನ್ನೂ ಕೇವಲ ಒಂದು ಸೆಕೆಂಡ್‌ನಲ್ಲಿ ತೆರೆಯಬಹುದಂತೆ. ಇಂಡಿಯಾ 123 ಮಾತ್ರ 17 ನಿಮಿಷ ತೆಗೆದುಕೊಳ್ಳುತ್ತದೆ ಎಂದು ಕಂಪೆನಿ ಹೇಳಿದೆ.

ನಮ್ಮ ಡಿಜಿಟಲ್ ಬದುಕಿನ ಹೆಬ್ಬಾಗಿಲೇ ಪಾಸ್‌ವರ್ಡ್‌ಗಳು. ಇದನ್ನು ಮೊದಲು ಅರ್ಥಮಾಡಿಕೊಳ್ಳಬೇಕು. ದಿನದ ಬಹುತೇಕ ಸಮಯವನ್ನು ಆನ್ ಲೈನ್ ನಲ್ಲೇ ಕಳೆಯುವುದರಿಂದ ಸೈಬರ್ ಸೆಕ್ಯುರಿಟಿ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಯಾರೂ ತೆರೆಯಲಾಗದಂಥ ಬಲವಾದ ಪಾಸ್‌ವರ್ಡ್ ನೀಡುವುದು ಅತೀ ಮುಖ್ಯ ಎಂದು ನರ್ಡ್ ಪಾಸ್ ಸಿ.ಇ.ಓ ಜಾನ್ಸ್ ಕಾಕ್ಲೈಸ್ ಹೇಳಿದ್ದಾರೆ.

ಪ್ರತಿ ಪಾಸ್‌ವರ್ಡ್‌ಗಳು ದುರ್ಬಲವಾಗುತ್ತಿರುವುದು ದುರಂತ. ಇಷ್ಟಾದರೂ, ಜನರು ಯೋಗ್ಯವಾದ, ಪ್ರಬಲವಾದ ಪಾಸ್ ವರ್ಡ್ ಗಳನ್ನು ನೀಡುವ ಮೂಲಕ ಶುಚಿತ್ವ ಕಾಯ್ದುಕೊಳ್ಳುತ್ತಿಲ್ಲ ಎಂದು ಎಚ್ಚರಿಸಿದ್ದಾರೆ. ಜಾಗತಿಕ 50 ದೇಶಗಳಲ್ಲಿ ಮೂರು ರೀತಿ ಪಾಸ್ ವರ್ಡ್ ಗಳನ್ನು ಬಳಸುತ್ತಾರೆ. 123456, 123456789 ಮತ್ತು 12345 ಎಂದು ಕಂಪೆನಿ ವಿಶ್ಲೇಷಣೆ ಮಾಡಿದೆ.

ಇದನ್ನೂ ಓದಿ: ಒಬ್ಬಂಟಿ ನಾಯಿಗೆ ಬೇಜಾರಾದರೆ ಏನು ಮಾಡುತ್ತೆ? ಫೋನ್ ಬಳಸಿ ಮಾಲೀಕರಿಗೆ ಕರೆ ಮಾಡುತ್ತೆ!

Tags: indiaPasswordTechnologyTOP NEWS
ShareSendTweetShare
Join us on:

Related Posts

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Smartphone Virus

Alert: ಹೊಸವರ್ಷದ ದಿನ ಈ 7 ಆ್ಯಪ್​‌ಗಳು ನಿಮ್ಮ ಮೊಬೈಲಲ್ಲಿದ್ದರೆ ಸೆಕೆಂಡೂ ತಡಮಾಡದೇ ಡಿಲೀಟ್ ಮಾಡಿ

Android 13 Update

Android 13 Update: ಆ್ಯಂಡ್ರಾಯ್ಡ್ 13 ಅಪ್‌ಡೇಟ್ ಕುರಿತು ಮಾಹಿತಿ ಬಹಿರಂಗ

ಮುಂದಿನ ವರ್ಷ ಭಾರತದಲ್ಲಿ 5 G ಇಂಟರ್ ನೆಟ್ ಸೇವೆ ಆರಂಭ- DOT ಘೋಷಣೆ

ಮುಂದಿನ ವರ್ಷ ಭಾರತದಲ್ಲಿ 5 G ಇಂಟರ್ ನೆಟ್ ಸೇವೆ ಆರಂಭ- DOT ಘೋಷಣೆ

ಜಗತ್ತಿನ ಬಲಶಾಲಿ ಜೇಮ್ಸ್​ ವೆಬ್​ ಟೆಲಿಸ್ಕೋಪ್‌ ಸ್ಯಾಟಲೈಟ್‌ ಉಡಾವಣೆ ಯಶಸ್ವಿ

ಜಗತ್ತಿನ ಬಲಶಾಲಿ ಜೇಮ್ಸ್​ ವೆಬ್​ ಟೆಲಿಸ್ಕೋಪ್‌ ಸ್ಯಾಟಲೈಟ್‌ ಉಡಾವಣೆ ಯಶಸ್ವಿ

Japan's First Dual-Motor Vehicle

Dual-Mode Vehicle: ರೈಲು ಹಳಿಗಳ ಮೇಲೂ ಓಡಬಲ್ಲ ಬಸ್‌, ಜಪಾನ್‌ನ ಪ್ರಪ್ರಥಮ ಇಬ್ಬಗೆಯ ಮೋಟಾರು ವಾಹನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In