• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್‌ನ ಠೇವಣಿದಾರರಿಗೆ ವಿಮೆ ಮೊತ್ತ ಸಂದಾಯ; ಕೇಂದ್ರಕ್ಕೆ ಸಂಸದ ತೇಜಸ್ವೀ ಸೂರ್ಯ ಕೃತಜ್ಞತೆ

ಸೋಮವಾರ ಒಂದೇ ದಿನದಲ್ಲಿ, 12,014 ಠೇವಣಿದಾರರಿಗೆ, ಠೇವಣಿ ಖಾತರಿ ಮತ್ತು ಸಾಲ ಖಾತರಿ ನಿಗಮ (ತಿದ್ದುಪಡಿ) ಮಸೂದೆ -2021 ರ ಅನ್ವಯ 401 ಕೋಟಿ ರೂ, ಗಳಷ್ಟು ಮೊತ್ತ ಠೇವಣಿದಾರರ ಖಾತೆಗಳಿಗೆ ಠೇವಣಿ ವಿಮಾ ಮೊತ್ತ ಸಂದಾಯವಾಗಿದೆ. ಉಳಿದ ಠೇವಣಿದಾರರಿಗೆ ಈ ವಾರದಲ್ಲಿ ಮೊತ್ತ ಸಂದಾಯವಾಗಲಿದೆ.

Shri News Desk by Shri News Desk
Nov 29, 2021, 06:23 pm IST
in ರಾಜ್ಯ
Tejasvi Surya

ಅಭಿನಂದನೆ ಸಲ್ಲಿಸಿದ ಸಂಸದ ತೇಜಸ್ವೀ ಸೂರ್ಯ

Share on FacebookShare on TwitterTelegram

ನವದೆಹಲಿ: ಬೆಂಗಳೂರಿನ ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ನ ಠೇವಣಿದಾರರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ 5 ಲಕ್ಷದವರೆಗಿನ ಠೇವಣಿ ವಿಮೆ ಮೊತ್ತವನ್ನು ಮರುಪಾವತಿ ಮಾಡುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಸಾವಿರಾರು ಕುಟುಂಬಗಳ ನೆರವಿಗೆ ತ್ವರಿತವಾಗಿ ಸ್ಪಂದಿಸಿದ್ದು ಶ್ಲಾಘನೀಯ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ತಿಳಿಸಿದರು.

ಸೋಮವಾರ ಒಂದೇ ದಿನದಲ್ಲಿ, 12,014 ಠೇವಣಿದಾರರಿಗೆ, ಠೇವಣಿ ಖಾತರಿ ಮತ್ತು ಸಾಲ ಖಾತರಿ ನಿಗಮ (ತಿದ್ದುಪಡಿ) ಮಸೂದೆ -2021 ರ ಅನ್ವಯ 401 ಕೋಟಿ ರೂ, ಗಳಷ್ಟು ಮೊತ್ತ ಠೇವಣಿದಾರರ ಖಾತೆಗಳಿಗೆ ಠೇವಣಿ ವಿಮಾ ಮೊತ್ತ ಸಂದಾಯವಾಗಿದೆ. ಉಳಿದ ಠೇವಣಿದಾರರಿಗೆ ಈ ವಾರದಲ್ಲಿ ಮೊತ್ತ ಸಂದಾಯವಾಗಲಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ತೇಜಸ್ವೀ ಸೂರ್ಯ, ” ಶ್ರೀ ಗುರು ರಾಘವೇಂದ್ರ ಬ್ಯಾಂಕ್ ನ ಠೇವಣಿದಾರರ ಸಂಕಷ್ಟಕ್ಕೆ ಆರಂಭದಿಂದಲೇ ತುರ್ತಾಗಿ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಾಗೂ ಕೇಂದ್ರದ ಹಣಕಾಸು ಸಚಿವರು, ಬಡ,ಮಧ್ಯಮ ವರ್ಗದ ಠೇವಣಿದಾರರ ಹಿತಾಸಕ್ತಿ ಗೆ ಪೂರಕವಾದ ಕ್ರಮಗಳನ್ನು ತೆಗೆದುಕೊಂಡು, ಕೋ ಆಪರೇಟಿವ್ ಬ್ಯಾಂಕ್ ಗಳನ್ನು ಇನ್ನಷ್ಟು ಪಾರದರ್ಶಕತೆ ಹಾಗೂ ವೃತ್ತಿಪರತೆ ತರುವ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಶ್ರಮಿಸಿದ್ದು ಗಮನಾರ್ಹ ಎಂದು ಶ್ಲಾಘಿಸಿದರು.

2020 ರಲ್ಲಿ ಠೇವಣಿದಾರರ ವಿಮೆ ಮೊತ್ತವನ್ನು 1 ಲಕ್ಷ ರೂ, ಗಳಿಂದ 5 ಲಕ್ಷಕ್ಕೆ ಏರಿಸಿ, ಅದೇ ವರ್ಷದಲ್ಲಿ (ಸೆಪ್ಟೆಂಬರ್ 17,2020) 1949 ರ ಬ್ಯಾಂಕಿಂಗ್ ರೆಗ್ಯುಲೇಶನ್ ಆಕ್ಟ್ ಗೆ ತಿದ್ದುಪಡಿ ತಂದು, ಎಲ್ಲ ಕೋ ಆಪರೇಟಿವ್ ಬ್ಯಾಂಕ್ ಗಳನ್ನು ರಿಸರ್ವ್ ಬ್ಯಾಂಕ್ ನ ನಿಬಂಧನೆಗಳು ಹಾಗೂ ನಿಯಮಾವಳಿಗಳ ಅಡಿಗೆ ತಂದಿದ್ದು ಕೇಂದ್ರ ಸರ್ಕಾರದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ನೆರವಿಗೆ ನಿಂತಿದ್ದು ಗಣನೀಯ ಸಾಧನೆ . ಈ ವರ್ಷದ ಆಗಸ್ಟ್ ನಲ್ಲಿ ಕೇಂದ್ರ ಸರಕಾರವು, 1961 ರ ಠೇವಣಿ ಖಾತರಿ ಮತ್ತು ಸಾಲ ಖಾತರಿ ನಿಗಮ ಮಸೂದೆಗೆ ತಿದ್ದುಪಡಿ ತಂದು, ಬ್ಯಾಂಕ್ ಗಳು ದಿವಾಳಿ ಹೊಂದಿದ 90 ದಿನಗಳ ಒಳಗಾಗಿ, ಠೇವಣಿದಾರರಿಗೆ 5 ಲಕ್ಷ ರೂ, ಗಳ ಠೇವಣಿ ವಿಮಾ ಮೊತ್ತ ಸಂದಾಯಗೊಳಿಸುವ ಕಾಯ್ದೆಯನ್ನು ಜಾರಿಗೆ ತಂದಿರುವುದರಿಂದ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದ್ದು, ಇದರಿಂದ ಶೇ 98.3 ರಷ್ಟು ಠೇವಣಿದಾರರಿಗೆ ಅನುಕೂಲವಾಗಲಿದ್ದು, ಶೇ 50.9 ರಷ್ಟು ಠೇವಣಿ ಮೊತ್ತಕ್ಕೆ ಸುರಕ್ಷತೆ ದೊರಕಲಿದೆ ” ಎಂದು ಸಂಸದ ತೇಜಸ್ವೀ ಸೂರ್ಯ ಇದೇ ಸಂದರ್ಭದಲ್ಲಿ ವಿವರಿಸಿದರು.

ಶ್ರೀ ಗುರು ರಾಘವೇಂದ್ರ ಬ್ಯಾಂಕ್ ನಲ್ಲಿನ ಹಲವು ಅಕ್ರಮಗಳನ್ನು ಗಮನಿಸಿ ಆರ್ ಬಿ ಐ, ಜನವರಿ 10 2020 ರಂದು ನಿಬಂಧನಗಳಿಗೆ ಒಳಪಡಿಸಿ ನಿರ್ಬಂಧಗಳನ್ನು ಹೇರಿತ್ತು. ಈ ಬ್ಯಾಂಕ್ ನಲ್ಲಿ ಒಟ್ಟು 43,619 ಠೇವಣಿದಾರರಿದ್ದು, ಇದರಲ್ಲಿ 33,390 ರಷ್ಟು ಜನರು ರೂ,5 ಲಕ್ಷ ವರೆಗೆ ಠೇವಣಿ ಮಾಡಿರುತ್ತಾರೆ.

ಬ್ಯಾಂಕ್ ನ ಒಟ್ಟು ಠೇವಣಿ 2403.21 ಕೋಟಿ ರೂ, ಗಳಷ್ಟು ಇದ್ದರೆ, ನೀಡಿರುವ ಸಾಲದ ಮೊತ್ತವು 1438,00 ಕೋಟಿ ರೂ, ಗಳಷ್ಟಿದೆ.ನಿವ್ವಳ ಕಾರ್ಯನಿರ್ವಹಿಸದ ಸ್ವತ್ತು (NPA) ಗಳ ಮೊತ್ತವು, 31ನೇ ಮಾರ್ಚ್ 2020 ರ ವರೆಗೆ 1438.00 ಕೋಟಿ ರೂ, ಗಳಷ್ಟು ಇದ್ದು, ಕೇವಲ 27 ಸಾಲಗಾರರಿಂದ 927 ಕೋಟಿ ರೂ, ಗಳಷ್ಟು ಮೊತ್ತ ಹಂಚಿಕೆಯಿಂದ ಬ್ಯಾಂಕ್ ಗೆ ಶೇ.70 ರಷ್ಟು ಕಾರ್ಯನಿರ್ವಹಿಸದ ಸ್ವತ್ತು ಆಗಿ ಪರಿವರ್ತನೆಯಾಗಿದ್ದು ದುರಂತ.

ದೇಶದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ ದಿವಾಳಿಯಾಗಿರುವ ಕೋ ಆಪರೇಟಿವ್ ಬ್ಯಾಂಕ್ ಗಳಿಂದ ತ್ವರಿತಗತಿಯಲ್ಲಿ ಠೇವಣಿದಾರರು, ಠೇವಣಿ ವಿಮೆಯನ್ನು ಪಡೆದಿದ್ದು ಗಮನಾರ್ಹ. ದೇಶದ ಇಂತಹ 16 ಬ್ಯಾಂಕ್ ಗಳ ದೊಡ್ಡ ಹಂತದ ಠೇವಣಿ ವಿಮೆಯ ಮರುಪಾವತಿ ಕಾರ್ಯ ಸೋಮವಾರ ಆರಂಭವಾಗಿದ್ದು, ಉಳಿದ ಠೇವಣಿದಾರರ ವಿಮೆ ಮೊತ್ತವನ್ನು ಶೀಘ್ರದಲ್ಲಿಯೇ ಪಾವತಿ ಮಾಡಲಾಗುತ್ತಿದೆ. 2ನೇ ಹಂತದ ದಾಖಲಾತಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 10 ಆಗಿದ್ದು, ಮರುಪಾವತಿಯನ್ನು ಡಿಸೆಂಬರ್ 31,2021 ರಂದು ಮಾಡಲಾಗುವುದು” ಎಂದು ಸಂಸದರು ತಿಳಿಸಿದರು.

ಇದನ್ನೂ ಓದಿ: ಮೊಗೆದಷ್ಟೂ ಅರಿವು, ತಿಳಿದಷ್ಟು ಬೆರಗು: ಪೂರ್ಣ ಚಂದ್ರ ತೇಜಸ್ವಿ ಸೊಬಗು !

Tags: Narendra ModiTejasvi SuryaTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In