• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ಹೈದರಾಬಾದ್‌ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಸೈಬರ್ ಪೋಲೀಸರು

ಭಾರತ ತಂಡದ ವೇಗಿ ಮೊಹಮ್ಮದ್ ಶಮಿಯವರ ಮೇಲೆ ನಡೆದ ಧರ್ಮಾಧರಿತ ಟೀಕಾಪ್ರಹಾರವನ್ನು ಕೊಹ್ಲಿ ತೀವ್ರವಾಗಿ ಖಂಡಿಸಿದ್ದರಲ್ಲದೇ ಮೊಹಮ್ಮದ್‌ ಶಮಿಯವರ ಬೆಂಬಲಕ್ಕೆ ನಿಂತಿದ್ದರು. 

Shri News Desk by Shri News Desk
Nov 10, 2021, 06:31 pm IST
in ಕ್ರಿಕೆಟ್, ಕ್ರೀಡೆ, ಕ್ರೈಂ
Virat and his Kid

ಪುತ್ರಿಯೊಂದಿಗೆ ವಿರಾಟ್‌ ಕೊಹ್ಲಿ

Share on FacebookShare on TwitterTelegram

ನವದೆಹಲಿ:  ಮುಂಬೈ ಸೈಬರ್‌ ಅಪರಾಧ ವಿಭಾಗದ ಪೋಲೀಸರು ಬುಧವಾರ ಹೈದರಾಬಾದ್‌ನ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು ಭಾರತೀಯ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿಯವರ ಮಗಳಿಗೆ ಆನ್‌ಲೈನ್‌ ಮೂಲಕ ಅತ್ಯಾಚಾರದ ಬೆದರಿಕೆ ಹಾಕಿರುವ ಆರೋಪವನ್ನು ಹೊರಿಸಲಾಗಿದೆ.

ಸದ್ಯ ದುಬೈನಲ್ಲಿ ನಡೆಯುತ್ತಿರುವ T20 ವಿಶ್ವಕಪ್‌ ಪಂದ್ಯಾವಳಿಯ ಆರಂಭಿಕ ಸುತ್ತಿನಲ್ಲೇ ಭಾರತೀಯ ತಂಡ ಪಾಕೀಸ್ತಾನದ ವಿರುದ್ಧ ಸೋತ ನಂತರ ಅನೇಕ ಕ್ರಿಕೆಟ್‌ ಅಭಿಮಾನಿಗಳು ಭಾರತ ತಂಡದ ವೇಗಿ ಮೊಹಮ್ಮದ್ ಶಮಿಯವರ ಮೇಲೆ ಧರ್ಮಾಧರಿತ ಟೀಕಾಪ್ರಹಾರವನ್ನೇ ನಡೆಸಿದ್ದರು.  ಇದನ್ನು ಕೊಹ್ಲಿ ತೀವ್ರವಾಗಿ ಖಂಡಿಸಿದ್ದರಲ್ಲದೇ ಮೊಹಮ್ಮದ್‌ ಶಮಿಯವರ ಬೆಂಬಲಕ್ಕೆ ನಿಂತಿದ್ದರು.  ಸಾಮಾಜಿಕ ಜಾಲತಾಣಗಳಲ್ಲಿ ಉತ್ತರಿಸಿದ್ದ ಕೊಹ್ಲಿ ಯಾರನ್ನಾದರೂ ಅವರ ಧರ್ಮದ ಆಧಾರದ ಮೇಲೆ ನಿಂದಿಸುವುದು ಅತ್ಯಂತ ನಿರಾಶಾದಾಯಕ.  ಒಬ್ಬರ ಧಾರ್ಮಿಕ ನಂಬಿಕೆಗಳು ವೈಯಕ್ತಿಕ ಹಾಗೂ ಪವಿತ್ರವಾಗಿದ್ದು ಧರ್ಮದ ಕಾರಣಕ್ಕಾಗಿ ಯಾರೊಬ್ಬರನ್ನೂ ಭೇದಭಾವದ ದೃಷ್ಟಿಯಿಂದ ನೋಡುವುದನ್ನು ನಾನು ಊಹಿಸಲೂ ಸಾಧ್ಯವಿಲ್ಲವೆಂದು ಉತ್ತರಿಸಿದ್ದರು.

ಇದರಿಂದ ಕ್ರೋಧಿತನಾದ 23 ವರ್ಷದ ವಯಸ್ಸಿನ ಸಾಫ್ಟ್‌ವೇರ್ ಇಂಜಿನಿಯರ್ ರಾಮ್‌ನಾಗೇಶ್ ಅಲಿಬಾತಿನಿ ಎನ್ನುವ ಹೈದರಾಬಾದ್ ಮೂಲದ ವ್ಯಕ್ತಿಯು ವಿರಾಟ್‌ ಕೊಹ್ಲಿಯವರ ಪುತ್ರಿ ವಾಮಿಕಾ ಕೊಹ್ಲಿ ಮೇಲೆ ಆನ್‌ಲೈನ್ ಮುಖಾಂತರ ಅತ್ಯಾಚಾರದ ಬೆದರಿಕೆಗಳನ್ನು ಹಾಕಿದ್ದಾನೆ ಎನ್ನಲಾಗಿದೆ.

ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದ್ದ ದೆಹಲಿ ಮಹಿಳಾ ಆಯೋಗವು ದೆಹಲಿಯ ಪೋಲೀಸ್ ಉಪ-ಆಯುಕ್ತರಿಗೆ ತಕ್ಷಣವೇ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿ ಅದರ ಪ್ರತಿಯನ್ನು ಸಲ್ಲಿಸಬೇಕೆಂದು ಆದೇಶಿಸಿತ್ತಲ್ಲದೇ ಶೀಘ್ರವಾಗಿ ಆರೋಪಿಯನ್ನು ಗುರುತಿಸಿ ಬಂಧಿಸುವುದಲ್ಲದೇ ಕ್ರಮ ಕೈಗೊಂಡ ವರದಿಯನ್ನು ನವೆಂಬರ್ 8ನೇ ದಿನಾಂಕದೊಳಗೆ ಸಲ್ಲಿಸಬೇಕೆಂದು ನೋಟೀಸ್ ನೀಡಿ ಆದೇಶಿಸಿತ್ತು.  ಇದೊಂದು ಅತ್ಯಂತ ಗಂಭೀರ ವಿಷಯವಾಗಿದೆ ಎಂದು ಪರಿಗಣಿಸಿದ್ದ ಆಯೋಗವು ತ್ವರಿತ ಕಾರ್ಯಾಚರಣೆಗೆ ಆದೇಶಿಸಿತ್ತು.

Mumbai Cyber Crime Branch Arrests a man from Hyderabad for allegedly sending online rape threats to Virat Kohli’s 9-month-old daughter

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್​ಗೆ ಮೊದಲು ಚಿಕಿತ್ಸೆ ನೀಡಿದ್ದ ವೈದ್ ಡಾ ರಮಣ್​ರಾವ್​ಗೆ ಪೊಲೀಸ್ ಭದ್ರತೆ

ಇದನ್ನೂ ಓದಿ: Naxal leader B G Krishnamurthy: ಕೇರಳದಲ್ಲಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ- ಸಾವಿತ್ರಿ‌ ಬಂಧನ

Tags: #Mohammad ShamiCricketTOP NEWSVirat Kohli
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

ಮಲಗಿದ್ದ ವ್ಯಕ್ತಿಯ ಮಾಲೆ ಗೋಡೆ ಕುಸಿದು ವ್ಯಕ್ತಿ ಸಾವು

ರಾಮನಗರದಲ್ಲಿ ಬಾಲಕಿ ಹ*ತ್ಯೆ ಕೇಸ್‌ಗೆ ಬಿಗ್ Twist: ಹಾಗಾದ್ರೆ ಆ ಸ್ಥಳದಲ್ಲಿ ನಡೆದಿದ್ದಾದರೂ ಏನು..?

ಮಾರ್ಚ್‌ನಲ್ಲೇ ನಡೆದಿತ್ತಾ ಹಿಂದೂ ಕಾರ್ಯಕರ್ತನ ಹ*ತ್ಯೆಗೆ ಪ್ಲಾನ್..?  Troll ಪೇಜ್ Post ಹೇಳುತ್ತಿದೆ ಕಹಿ ಸತ್ಯ

ಮಾರ್ಚ್‌ನಲ್ಲೇ ನಡೆದಿತ್ತಾ ಹಿಂದೂ ಕಾರ್ಯಕರ್ತನ ಹ*ತ್ಯೆಗೆ ಪ್ಲಾನ್..? Troll ಪೇಜ್ Post ಹೇಳುತ್ತಿದೆ ಕಹಿ ಸತ್ಯ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹ*ತ್ಯೆ: ಫಾಜಿಲ್‌ ಹ*ತ್ಯೆಗೈದವ ನಡುರಸ್ತೆಯಲ್ಲೇ ಫಿನಿಶ್

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹ*ತ್ಯೆ: ಫಾಜಿಲ್‌ ಹ*ತ್ಯೆಗೈದವ ನಡುರಸ್ತೆಯಲ್ಲೇ ಫಿನಿಶ್

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In