• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

News Desk by News Desk
Apr 28, 2025, 08:48 pm IST
in ಅಂತರಾಷ್ಟ್ರೀಯ, ರಾಷ್ಟ್ರೀಯ
Share on FacebookShare on TwitterTelegram

·        ಕಾಂಗ್ರೆಸ್ ವಿರುದ್ಧ ಮತ್ತೆ ಹರಿಹಾಯ್ದ ಬಸನಗೌಡ ಯತ್ನಾಳ್: ಪಾಕಿಸ್ತಾನದ ವಿರುದ್ಧ ಯುದ್ಧ ಅನಿವಾರ್ಯವಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಸನಗೌಡ ಪಾ’’ೀಲ್ ಯತ್ನಾಳ್ ಕಿಡಿ ಕಾರಿದ್ದು, ಕಾಂಗ್ರೆಸ್ ಪಕ್ಷ ಹುdfರುವುದೇ ಮುಸ್ಲಿಂರಿಗಾಗಿ. ಸಿದ್ದರಾಮಯ್ಯ ಪಾಕಿಸ್ತಾನ ಏಜೆಂd ರೀತಿ ಆಡುತ್ತಾರೆ. ಅವರು ಪಾಕಿಸ್ತಾನಕ್ಕೆ ಹೋಗಿ ಪ್ರಧಾನಿಯಾಗಲಿ. ಅಲ್ಲಿನ ಮಾಧ್ಯಮಗಳು ಸಿದ್ದರಾಮಯ್ಯ ರನ್ನು ತೋರಿಸುತ್ತಿವೆ. ಟೋಪಿ ಕುಷಿಯಿಂದ ಹಾಕೋತ್ತಾನೆ. ಬಂಡಾರ, ಕುಂಕುಮ ಹಚ್ಚಿಕೊಳ್ಳಲ್ಲಾ. ಮೋದಿ ಬಗ್ಗೆ ಮಾತನಾಡಲು ಕಾಂಗ್ರೆಸ್ ಗೆ ನೈತಿಕತೆ ಇಲ್ಲಾ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

·        ಹೇಗೆ ನಾನು ರಾಜ್ಯದ ಸ್ಥಾನಮಾನ ಕೇಳಲಿ..?: ಓಮರ್ ಅಬ್ದುಲ್ಲಾ: ಪ್ರವಾಸಿಗರ ರಕ್ಷಣೆ ಮಾಡುವಲ್ಲಿ ನಾನು ವಿಫಲನಾಗಿದ್ದೇನೆ. ಯಾವ ರೀತಿ ನಾನು ರಾಜ್ಯದ ಸ್ಥಾನಮಾನ ಕೇಳಲಿ ಎಂದು ಜಮ್ಮು- ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಕೇಳಿದ್ದಾರೆ. ರಾಜ್ಯಕ್ಕೆ ಬಂದಿದ್ದ ಪ್ರವಾಸಿಗರನ್ನು ರಕ್ಷಿಸುವುದು ನನ್ನ ಜವಾಬ್ದಾರಿಯಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ನಾನು ಅಪ್ಪಂದಿರನ್ನು ಕಳೆದುಕಂಡ ಮಕ್ಕಳಿಗೆ ಏನೆಂದು ಉತ್ತರಿಸಲಿ..? ಈಗ ತಾನೇ ವಿವಾಹವಾಗಿ, ಕಾಶ್ಮೀರಕ್ಕೆ ಸಮಯ ಕಳೆಯಲು ಬಂದು ಪತಿಯನ್ನು ಕಳೆದುಕೋಂಡವರಿಗೆ ಏನೆಂದು ಉತ್ತರಿಸಲಿ..? ಈ ಸಂದರ್ಭದಲ್ಲಿ ನಾನು ರಾಜ್ಯದ ಸ್ಥಾನಮಾನ ಕೇಳಿ, ನಾಚಿಕೆಗೆಡಲು ಬಯಸುವುದಿಲ್ಲ ಎಂದು ಓಮರ್ ಅಬ್ದುಲ್ಲಾ ಹೇಳಿದ್ದಾರೆ.

 

·        ಪಹಲ್ಗಾಮ್ ದಾಳಿ ಬಳಿಕ ಕೇಂದ್ರ ಸರ್ಕಾರ, ಪಾಕಿಸ್ತಾನದ ವಿರುದ್ಧ ಹಲವು ನಿರ್ಣಯಗಳನ್ನು ತೆಗೆದುಕೋಂಡಿದೆ. ಅವುಗಳಲ್ಲಿ ಸಿಂಧು ನದಿ ನೀರನ್ನು ಪಾಕಿಸ್ತಾನಕ್ಕೆ ಹರಿಸುವುದಿಲ್ಲವೆಂಬ ನಿರ್ಣಯ ಕೂಡ `~ಂದು. ಈ ನಿರ್ಣಯದಿಂದ ಕಂಗಾಲಾಗಿರುವ ಪಾಕಿಸ್ತಾನ, ಕಾಲು ಕೆದರಿ ಜಗಳಕ್ಕೆ ಬರುತ್ತಿದೆ. ನೀವು ಸಿಂಧು ನದಿ ನೀರನ್ನು ನಿಲ್ಲಿಸಿದರೆ, ಭಾರತೀಯ ರಕ್ತ ಹರಿಯುತ್ತದೆ. ಸಿಂಧು ನಮ್ಮದಾಗಿತ್ತು, ಈಗಲೂ ನಮ್ಮದು, ಮುಂದೆಯೂ ನಮ್ಮದಾಗಿರುತ್ತದೆ ಎಂದು ಮಾಜಿ ವಿದೇಶಾಂಗ ಸಚಿವ Bilaval Bhutto ಬಾಯಿ ಬಡೆದುಕ“ಂಡಿದ್ದ. ಆದರೆ ಇದೀಗ ಇವನ ಹೇಳಿಕೆಗೆ, ಓವೈಸಿ ತಿರುಗೇ”’ು ನೀಡಿದ್ದಾರೆ. ಸದಾಕಾಲ ಮುಸ್ಲಿಂಮರ ಪರವಾಗಿ, ಇಸ್ಲಾಂ ಪರವಾಗಿ ಮಾತನಾಡುತ್ತಿದ್ದ ಓವೈಸಿ, ಇದೀಗ ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದಾರೆ. Bilaval Bhotto ತಾಯಿಯಾಗಿರುವ Benjir Bhutto ವನ್ನು ಸಾಾಯಿಸಿದ್ದೇ ಈ ಉಗ್ರರು. ಆ ಉಗ್ರರ ಪರವೇ ಬಿಲಾವಲ್ ಮಾತನಾಡುತ್ತಿರುವುದು ವಿಪರ್ಯಾಸದ ಸಂಗತಿ ಎಂದು ಓವೈಸಿ ಹೇಳಿದ್ದಾರೆ.

Tags: Bilaval BhuttoindiaKannada NewsKarnataka NewsOwaisiPakistanshri News
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In