• Home
  • About Us
  • Contact Us
  • Terms of Use
  • Privacy Policy
Monday, February 23, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News Desk by News Desk
Feb 23, 2026, 12:38 pm IST
in ಅಂತರಾಷ್ಟ್ರೀಯ
Share on FacebookShare on TwitterTelegram

News: ನೀವು ಇತ್ತೀಚೆಗೆ ಕೋರಿಯನ್ ಗೇಮ್ ಆಡಿ, ಕೆಲ ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದನ್ನು ನೋಡಿದ್ದೀರಿ. ಹಾಗಾದ್ರೆ ಈ ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಜೀವ ತೆಗೆಯುವಷ್ಟು ಡೇಂಜರ್ ಅಂತಾ ತಿಳಿಯೋಣ ಬನ್ನಿ.

ಕೋರಿಯನ್ನರ ಬಗ್ಗೆ ಕೆಲವು ಭಾರತೀಯರು ಇತ್ತೀಚೆಗೆ ಹೆಚ್ಚು ಒಲವು ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಇನ್ನೂ ಹೈಸ್ಕೂಲ್ ಹೋಗದ ಮಕ್ಕಳು, ವಯಸ್ಕರು, ಹೀಗೆ ಹಲವರು ಕೋರಿಯನ್‌ರ ಜೀವನ, ಅಲ್ಲಿನ ಸೆಲೆಬ್ರಿಟಿಗಳನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ.

ಹಲವರು ಕೋರಿಯನ್ ರೀತಿ ಕಾಣಲು, ತ್ವಚೆಗೆ ಬೇಕಾದ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋರಿಯನ್ ಗಾಯಕರನ್ನು ಮೆಚ್ಚುತ್ತಿದ್ದಾರೆ. ಕೋರಿಯನ್ ಡ್ರಾಮಾ, ಸಿನಿಮಾಗಳನ್ನು ನೋಡುವವರ ಸಂಖ್ಯೆಯಂತೂ ತುಂಬಾ ಇದೆ. ಇದನ್ನೇ ಬಂಡವಾಳವಾಗಿಸಿಕ“ಂಡಿರುವ ಕೆಲವರು ಇದೀಗ ಕೋರಿಯನ್ನರನ್ನು ಭೇಟಿಯಾಗುವ ಅವಕಾಶ ನೀಡುವಂತೆ ಆಸೆ ತೋರಿಸಿ, ಇಂಥ ಕೋರಿಯನ್ ಲವ್ ಗೇಮ್ ಆ್ಯಪ್‌ಗಳನ್ನು ರಿಲೀಸ್ ಮಾಡಿದ್ದಾರೆ.

ಕೋರಿಯನ್ ಗೇಮ್ ಅಂದ್ರೆ ಇದು ಖಂಡಿತವಾಗಿಯೂ ಆನ್‌ಲೈನ್ ಗೇಮಿಂಗ್ ಆ್ಯಪ್ ಅಲ್ಲ. ಬದಲಾಗಿ ಆನ್‌ಲೈನ್ ಡೇಟಿಂಗ್ ಆ್ಯಪ್. ಈ ಆ್ಯಪ್ ಡೌನ್‌ಲೋಡ್ ಮಾಡಿ, ನೀವು ನಿಮಗೆ ಬೇಕಾದ ಕೋರಿಯನ್ ಯುವಕ-ಯುವತಿಯರನ್ನು ಕಾಂಟಾಕ್ಟ್ ಮಾಡಿ, ಅವರ ಜತೆ ಡೇಟ್ ಮಾಡಬಹುದು.

ಆನ್‌ಲೈನ್‌ಲ್ಲೇ ಏನು ಬೇಕೋ ಅದನ್ನೆಲ್ಲ ಮಾಡಬಹುದು. ಆದರೆ ಅವರು ಬಂದು ನಿಮ್ಮನ್ನು ಖಂಡಿತವಾಗಿಯೂ ಭೇಟಿಯಾಗುವುದಿಲ್ಲ. ಇದು ವಯಸ್ಕರಿಗಾಗಿ ತಯಾರು ಮಾಡಿರುವ ಆ್ಯಪ್ ಆಗಿದೆ. ಆದರೆ ಇದಕ್ಕೆ ಇನ್ನೂ ವಯಸ್ಕರಾಗದ ಮಕ್ಕಳೂ ಕೂಡ ಬಲಿಯಾಗುತ್ತಿದ್ದಾರೆ.

ಲವ್ ಅಂದ್ರೇನು ಅಂತಾ ತಿಳಿದೇ ಇರದ ಮಕ್ಕಳೇ ಹೆಚ್ಚು ಬಲಿಯಾಗುತ್ತಿರುವುದು ಆತಂಕಕಾರಿಯಾಗಿದೆ. ಅಪರಿಚಿತ ಜನರ ಜತೆ ಮಾತನಾಡುವ ಮಕ್ಕಳು, ತಮ್ಮ ಪರ್ಸನಲ್ ಮಾಹಿತಿಯನ್ನೆಲ್ಲ ನೀಡುತ್ತಿದ್ದಾರೆ.

ಇನ್ನ“ಂದು ಡೇಂಜರಸ್ ವಿಷಯ ಅಂದ್ರೆ, ಇದರಲ್ಲಿ ಟಾಸ್ಕ್ ನೀಡಲಾಗುತ್ತದೆ. ಆ ಟಾಸ್ಕ್ ಪಡೆದು, ಅವರು ಆ ಟಾಸ್ಕ್ ಪೂರೈಸಬೇಕಾಗುತ್ತದೆ. ಅಂಥ ಟಾಸ್ಕ್ ಮಾಡಲು ಹೋಗಿಯೇ ಹಲವರು ಪ್ರಾಣ ಕಳೆದುಕ“ಂಡಿದ್ದಾರೆ. ಹಾಗಾಗಿ ಇಂಥ ಆ್ಯಪ್‌ಗಳನ್ನು ಭಾರತದಲ್‌ಲಿ ಬ್ಯಾನ್ ಮಾಡಬೇಕು ಅಂತ ಹಲವರು ಆಗ್ರಹಿಸಿದ್ದಾರೆ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState Newsಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In