• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಶಿಕ್ಷಣ

Opinion: ಮಕ್ಕಳ ಸಾಮಾಜಿಕ ಮಿಲನಕ್ಕೆ ಪೋಷಕರು ಸಹಕರಿಸಬೇಕಿದೆ

ಕೊರೊನಾ ಸಾಂಕ್ರಾಮಿಕದ ನಿರ್ಬಂಧಗಳು ತೆರವಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಸಾಮಾಜಿಕ ಚಟುವಿಕೆ ಶುರುವಾಗಿದೆ. ಮಕ್ಕಳ ಈ ಸಾಮಾಜಿಕ ಮಿಲನಕ್ಕೆ ಪೋಷಕರು ಸಹಕರಿಸಬೇಕಿದೆ.

Shri News Desk by Shri News Desk
Nov 15, 2021, 01:23 pm IST
in ಶಿಕ್ಷಣ
Children

ಸಾಂಕೇತಿಕ ಚಿತ್ರ

Share on FacebookShare on TwitterTelegram

ಕೊರೊನಾ ಸೋಂಕು ಪ್ರಸರಣ ತಗ್ಗಿರುವುದರಿಂದ ಶಾಲಾ-ಕಾಲೇಜುಗಳು ಆರಂಭವಾಗಿವೆ. ಬಹುತೇಕ ಮಕ್ಕಳು ಶಾಲಾ-ಕಾಲೇಜುಗಳಿಗೆ ಹೋಗಲು ಬಯಸಿದರೆ, ಕೆಲವರು ಈಗಲೇ ಸ್ಕೂಲ್‌ಗೆ ಹೋಗಲು ಸಿದ್ಧರಿಲ್ಲ.

ಆದರೆ, ಶಾಲಾ-ಕಾಲೇಜಿಗೆ ಹೋಗುವುದು ಹದಿಹರೆಯದ ಮಕ್ಕಳಿಗೆ ರೋಮಾಂಚನ ನೀಡುತ್ತದೆ. ರಜೆ ಕಳೆದ ಮೇಲೆ ಶಾಲೆಗೆ ಹೋಗಲು ಹುಮ್ಮಸ್ಸು. ಈಗಂತೂ ಸುಮಾರು ಒಂದೂವರೆ ವರ್ಷದಿಂದ ಮಕ್ಕಳು ಶಾಲಾ- ಕಾಲೇಜಿಗೆ ಹೋಗಿಲ್ಲ. ಹೀಗಾಗಿ ಸಾಮಾಜಿಕ ಮಿಲನ ಸಾಧ್ಯವಾಗದ ಅವರಿಗೆ ಬೇಜರ ಕಾಡುತ್ತಿತ್ತು. ಈಗ ಮನೆಯಿಂದ ಹೊರಹೋಗಲು ಅವಕಾಶ ಸಿಕ್ಕಿರುವುದು ಅವರಿಗೆ ಸಂತಸ ತಂದಿದೆ. ಈ ಸಂತೋಷಕ್ಕೆ ಪೋಷಕರು ಅನುವು ಮಾಡಿಕೊಡಬೇಕಿದೆ.

ಈ ಸಾಂಕ್ರಾಮಿಕವು ಮಕ್ಕಳನ್ನು ವರ್ಚುವಲ್‌ ಆಗಿಸಿದೆ. ಸ್ನೇಹಿತರನ್ನು ಭೇಟಿ ಕೂಡ ಆನ್‌ಲೈನ್‌ ಆಗಿದೆ. ಆದರೆ, ಮುಖತಃ ಭೇಟಿ ಮಾಡಿ ಭಾವನೆ ಹಂಚಿಕೊಳ್ಳುವುದರಲ್ಲಿನ ಆತ್ಮೀಯತೆಯನ್ನು ಆನ್‌ಲೈನ್‌ ನೀಡುವುದಿಲ್ಲ. ಕೊರೊನಾ ಇದ್ದಕಾರಣ ಆನ್‌ಲೈನ್‌ನಲ್ಲಾದರೂ ಸಾಧ್ಯವಾಯಿತಲ್ಲ ಎನ್ನುವ ಕೊರಗನ್ನು ತುಸು ಕಡಿಮೆ ಮಾಡಿತು. ಆದರೆ, ಇದರಿಂದ ಸಾಮಾಜಿಕ ಮಿಲನದಲ್ಲಿ ಸಿಗುವ ಅನುಭವ ದೊರೆಯಲಿಲ್ಲ. ಜೀವನ ಕಲೆಗಳಲ್ಲಿ ಸಾಮಾಜಿಕ ಸಂಪರ್ಕವೂ ಅಗತ್ಯ. ಹೀಗಾಗಿ ಕೊರೊನಾ ಸಮಯದ ಮುನ್ನೆಚ್ಚರಿಕೆಯನ್ನು ಕೈಗೊಂಡು ಮಕ್ಕಳು ಸಾಮಾಜಿಕ ಚಟುವಟಿಕೆಯನ್ನು ನಡೆಸಲು ಪೋಷಕರು ಅವಕಾಶ ನೀಡಬೇಕು.

ಇದನ್ನು ಬಿಟ್ಟು ಮಕ್ಕಳನ್ನು ಮನೆಯಲ್ಲೇ ನಿರ್ಬಂಧಿಸಿದರೆ. ಮಕ್ಕಳು ಖಿನ್ನತೆಗೆ ಒಳಗಾಗುವ ಸಾಧ್ಯತೆ ಇದೆ. ಜತೆಗೆ ಸಂವಹನ ರೂಢಿ ತಪ್ಪಿ ಖಾಲಿತನ ಕಾಡುವ ಅಪಾಯ ಇರುತ್ತದೆ. ಸಾಮಾಜಿಕ ಅಭದ್ರತೆ ಉಂಟಾಗಬಹುದು. ಇದನ್ನಲ್ಲ ದೂರ ಮಾಡಲು ಭಾವಜೀವಿಯಾದ ಮಾನವನಿಗೆ ಸಾಮಾಜಿಕ ಸಂಹನ ಅಗತ್ಯ.

ಇದನ್ನೂ ಓದಿ:  Schools start: ಇಂದಿನಿಂದದ 1-5ನೇ ತರಗತಿ ಶಾಲೆಗಳು ಆರಂಭ

Tags: ChildrenChildren to schoolMental HealthTOP NEWS
ShareSendTweetShare
Join us on:

Related Posts

Centre Cautions Parents and Students on Online Courses

ಮಕ್ಕಳಿಗೆ ಆನ್‌ಲೈನ್‌ ಕೋಚಿಂಗ್‌ ನೀಡುವ ವಿದ್ಯಾ-ತಂತ್ರಜ್ಞಾನ ಸೇವೆ, ಸಂಸ್ಥೆಗಳ ಬಗ್ಗೆ ಎಚ್ಚರವಿರಲಿ: ಪೋಷಕರನ್ನು ಎಚ್ಚರಿಸಿದ ಕೇಂದ್ರ ಸರಕಾರ

Google does not dominate in these countries

ಗೂಗಲ್‌ ಪಾರಮ್ಯ ಸಾಧಿಸದ ದೇಶಗಳಿವು

Preparing children to handle failure

ಸೋಲನ್ನು ಒಪ್ಪಿಕೊಳ್ಳಲು ಮಕ್ಕಳನ್ನು ಸಿದ್ಧಪಡಿಸಿ

Modi-Gowda Meet: ಹಾಸನಕ್ಕೆ ಐಐಟಿ ಬೇಕು – ಪ್ರಧಾನಿಗೆ ದೇವೇಗೌಡ ಡಿಮ್ಯಾಂಡ್‌

Modi-Gowda Meet: ಹಾಸನಕ್ಕೆ ಐಐಟಿ ಬೇಕು – ಪ್ರಧಾನಿಗೆ ದೇವೇಗೌಡ ಡಿಮ್ಯಾಂಡ್‌

Science Essay Competition

ಐದರಿಂದ ಎಂಟನೆಯ ತರಗತಿಯ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಔಷಧವಿಜ್ಞಾನ ಪ್ರಬಂಧ ಸ್ಪರ್ಧೆ

Friendship

ಹೆಚ್ಚು ಜನರ ಜೊತೆ ಗೆಳೆತನ ಬೆಳೆಸಿಕೊಳ್ಳಲು 8 ಸೂತ್ರಗಳನ್ನು ಓದಿಬಿಡಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In