• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಹೈಕೋರ್ಟ್ ನ್ಯಾಯಪೀಠ

Parole extension impossible: ಕೋವಿಡ್ ನಿಂದ ಬಳಲಿದ ಮಾತ್ರಕ್ಕೆ ಪೆರೋಲ್ ವಿಸ್ತರಣೆ ಅಸಾಧ್ಯ

Shri News Desk by Shri News Desk
Nov 4, 2021, 05:13 am IST
in ಹೈಕೋರ್ಟ್ ನ್ಯಾಯಪೀಠ
Share on FacebookShare on TwitterTelegram

ಬೆಂಗಳೂರು: ಕೋವಿಡ್‍ನಿಂದ ಬಳಲಿದ ಮಾತ್ರಕ್ಕೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಪೆರೋಲ್ ವಿಸ್ತರಿಸಲಾಗದು ಎಂದು ಹೈಕೋರ್ಟ್ ಹೇಳಿದೆ.  ಮಾ.18ರಿಂದ ಪೆರೋಲ್‍ನಲ್ಲಿರುವ ರಿಷಿಕುಮಾರ್ ಅವರ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ಪೀಠವು ವಜಾ ಮಾಡಿದೆ.

ಅಪರಾಧಿಯು ಕೋವಿಡ್‍ನಿಂದ ಬಳಲುತ್ತಿದ್ದು, ರೋಗದಿಂದ ಸಂಪೂರ್ಣವಾಗಿ ಗುಣಮುಖರಾಗಲು ಅವರಿಗೆ ಮತ್ತೊಮ್ಮೆ ಪೆರೋಲ್ ವಿಸ್ತರಿಸಬೇಕು ಎಂಬ ಅರ್ಜಿದಾರರ ವಾದವನ್ನು ಪುರಸ್ಕರಿಸಲಾಗದು. ರೋಗಕ್ಕೆ ತುತ್ತಾಗಿರುವ, ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗೆ ಜೈಲು ಮತ್ತು ಇತರೆ ಸರಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳು ದೊರೆಯುತ್ತವೆ ಎಂದು ಹೆಚ್ಚುವರಿ ಸರಕಾರಿ ವಕೀಲರು ಸಮರ್ಥಿಸಿದ್ದಾರೆ ಎಂದು ಪೀಠ ಹೇಳಿದೆ.

ಅರ್ಜಿದಾರರು ಅಪರಾಧಿ ಎಂದು ಘೋಷಿಸಲ್ಪಟ್ಟಿದ್ದಾರೆ. ಒಂದು ತಿಂಗಳಿಗೆ ಅನ್ವಯವಾಗುವಂತೆ ಆರೋಪಿಯನ್ನು ಮಾರ್ಚ್ 19ರಂದು ಕಾರಾಗೃಹ ಪೊಲೀಸ್ ಮಹಾನಿರ್ದೇಶಕರು ಮತ್ತು ಕೇಂದ್ರೀಯ ಕಾರಾಗೃಹದ ಮುಖ್ಯ ಮೇಲ್ವಿಚಾರಕರ ಆದೇಶದ ಹಿನ್ನೆಲೆಯಲ್ಲಿ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿತ್ತು.

ಆ.5ರಂದು ಅಪರಾಧಿಗೆ ಪೆರೋಲ್ ವಿಸ್ತರಿಸಲಾಗಿತ್ತು. ಅಲ್ಲದೇ, ಆ.31ರಂದು ಎರಡನೆ ಬಾರಿಯೂ ಅಪರಾಧಿಯು ಪೆರೋಲ್ ವಿಸ್ತರಣೆಯ ಲಾಭ ಪಡೆದಿದ್ದು, ಅದು ಅ.5ಕ್ಕೆ ಅಂತ್ಯವಾಗಿತ್ತು. ಈ ನಡುವೆ ಅಪರಾಧಿಯು ಮೊದಲನೆ ಪ್ರತಿವಾದಿಗೆ ಎರಡು ತಿಂಗಳ ಕಾಲ ಪೆರೋಲ್ ವಿಸ್ತರಿಸುವಂತೆ ಸೆ.28ರಂದು ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸದ ಹಿನ್ನೆಲೆಯಲ್ಲಿ ಅಪರಾಧಿಯು ಹೈಕೋರ್ಟ್ ಮೆಟ್ಟಿಲೇರಿದ್ದರು.

ಜೈಲಿನಲ್ಲಿರುವವರಿಗೆ ಮಾನವೀಯ ನೆಲೆಯಲ್ಲಿ ತಾತ್ಕಾಲಿಕ ವಿರಾಮ ಕಲ್ಪಿಸುವುದಕ್ಕಾಗಿ ಪೆರೋಲ್ ನಿಬಂಧನೆಗಳನ್ನು ರೂಪಿಸಲಾಗಿದೆ. ಅಪರಾಧಿಯನ್ನು ಪೆರೋಲ್‍ನ ಮೇಲೆ ಬಿಡುಗಡೆ ಮಾಡುವುದು ಬಹುಮುಖ್ಯವಾಗಿ ತನ್ನ ವೈಯಕ್ತಿಕ ಮತ್ತು ಕೌಟುಂಬಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮತ್ತು ನಾಗರಿಕ ಸಮಾಜದ ಜೊತೆ ಸಂಪರ್ಕ ನಿರ್ವಹಣೆ ಮಾಡಿಕೊಂಡು ಹೋಗಲು.

ಆರೋಗ್ಯದ ದೃಷ್ಟಿಯಿಂದಲೂ ಪೆರೋಲ್ ನೀಡಲಾಗುತ್ತದೆ. ಪೆರೋಲ್ ಅನ್ನು ಹಕ್ಕು ಎನ್ನುವ ರೀತಿಯಲ್ಲಿ ಪ್ರತಿಪಾದಿಸಲಾಗದು. ಪದೇ ಪದೇ ಪೆರೋಲ್ ವಿಸ್ತರಿಸುವುದು ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಆಡಳಿತಕ್ಕೆ ಹಲವು ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಅಲ್ಲದೇ, ಅರ್ಜಿದಾರರು ಈಗಾಗಲೇ ಹಲವು ಬಾರಿ ಪೆರೋಲ್ ವಿಸ್ತರಣೆಯ ಲಾಭ ಪಡೆದಿದ್ದಾರೆ ಎಂದು ಪೀಠ ಹೇಳಿದೆ.

ಹೀಗಾಗಿ, ಅ.11ರಂದು ಮಧ್ಯಾಹ್ನ 3.30ರ ಒಳಗೆ ಜೈಲಿಗೆ ಬಂದು ವರದಿ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ, ಬಂಧಿಸಿ ಜೈಲಿಗೆ ತಳ್ಳಲಾಗುವುದು ಎಂದು ಪೀಠವು ಆದೇಶದಲ್ಲಿ ಹೇಳಿದೆ.

Tags: Parole extension impossible
ShareSendTweetShare
Join us on:

Related Posts

ಇಡಬ್ಲೂಎಸ್​ ಕುಟುಂಬದ ಆದಾಯ ಮಿತಿಯಲ್ಲಿ ಬದಲಾವಣೆ ಇಲ್ಲ: ಸುಪ್ರೀಂಕೋರ್ಟ್​ಗೆ ಸರ್ಕಾರದ ಅಫಿಡವಿಟ್‌

ಇಡಬ್ಲೂಎಸ್​ ಕುಟುಂಬದ ಆದಾಯ ಮಿತಿಯಲ್ಲಿ ಬದಲಾವಣೆ ಇಲ್ಲ: ಸುಪ್ರೀಂಕೋರ್ಟ್​ಗೆ ಸರ್ಕಾರದ ಅಫಿಡವಿಟ್‌

ಹೈಕೋರ್ಟ್ ಮಹತ್ವದ ತೀರ್ಪುಗಳು: 2021ರ ಒಂದು ಹಿನ್ನೋಟ

ಹೈಕೋರ್ಟ್ ಮಹತ್ವದ ತೀರ್ಪುಗಳು: 2021ರ ಒಂದು ಹಿನ್ನೋಟ

ಪಾಲಿಸಿದಾರರ ಸದ್ಯದ ಆರೋಗ್ಯ ಪರಿಗಣಿಸಿ ಕ್ಲೈಮು ತಿರಸ್ಕರಿಸುವಂತಿಲ್ಲವೆಂದ ಸುಪ್ರೀಂಕೋರ್ಟ್​

ಪಾಲಿಸಿದಾರರ ಸದ್ಯದ ಆರೋಗ್ಯ ಪರಿಗಣಿಸಿ ಕ್ಲೈಮು ತಿರಸ್ಕರಿಸುವಂತಿಲ್ಲವೆಂದ ಸುಪ್ರೀಂಕೋರ್ಟ್​

ಇಡಬ್ಲೂಎಸ್​ ವರ್ಗದವರ ವಾರ್ಷಿಕ ಆದಾಯ  8 ಲಕ್ಷ ರೂ. ನಗದಿ ಮಾಡಿದರ ಮಾನದಂಡವೇನು?

ಇಡಬ್ಲೂಎಸ್​ ವರ್ಗದವರ ವಾರ್ಷಿಕ ಆದಾಯ  8 ಲಕ್ಷ ರೂ. ನಗದಿ ಮಾಡಿದರ ಮಾನದಂಡವೇನು?

ಜನವರಿ 1, 2022ರಂದು ರಾಜ್ಯದ ನ್ಯಾಯಾಲಯಗಳಿಗೆ ಸಾರ್ವತ್ರಿಕ ರಜೆ ಇಲ್ಲ

ಜನವರಿ 1, 2022ರಂದು ರಾಜ್ಯದ ನ್ಯಾಯಾಲಯಗಳಿಗೆ ಸಾರ್ವತ್ರಿಕ ರಜೆ ಇಲ್ಲ

ಪ್ರೌಢಾವಸ್ಥೆ ತಲುಪಿದ ಮುಸ್ಲಿಂ ಹೆಣ್ಣುಮಗಳು ಮದುವೆಯಾಗಲು ಸ್ವತಂತ್ರಳೆಂದ ಹೈಕೋರ್ಟ್​

ಪ್ರೌಢಾವಸ್ಥೆ ತಲುಪಿದ ಮುಸ್ಲಿಂ ಹೆಣ್ಣುಮಗಳು ಮದುವೆಯಾಗಲು ಸ್ವತಂತ್ರಳೆಂದ ಹೈಕೋರ್ಟ್​

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In