• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ಮಾರ್ಚ್ ತಿಂಗಳಲ್ಲಿ ಜನಿಸಿದವರು ಇಂಥ ಕೆಲಸವನ್ನೆಂದೂ ಮಾಡಬೇಡಿ

News Desk by News Desk
Jul 20, 2024, 08:41 pm IST
in ಆಧ್ಯಾತ್ಮ
Share on FacebookShare on TwitterTelegram

Horoscope: ಈ ಪ್ರಪಂಚದಲ್ಲಿ ಒಬ್ಬೊಬ್ಬರದ್ದು ಒಂದೊಂದು ಸ್ವಭಾವ. ಕೆಲವರು ಸಿಡುಕಿನ ಸ್ವಭಾವದವರು. ಇನ್ನು ಕೆಲವರು ಸದಾ ನಗು ನಗುತ್ತಲಿರುವರು. ಮತ್ತೆ ಕೆಲವರು ಸದಾ ಎಲ್ಲರ ತಪ್ಪು ಕಂಡು ಹಿಡಿಯುತ್ತವರು. ಕೆಟ್ಟವರು, ಒಳ್ಳೆಯವರು, ಹೊಟ್ಟೆಕಿಚ್ಚಿನ ಸ್ವಭಾವದವರು, ದಾನಿಗಳು, ಕರುಣಾಳುಗಳು, ಹೀಗೆ ಹಲವು ರೀತಿಯ ಜನರಿದ್ದಾರೆ. ಅವರೆಲ್ಲ ಬೇರೆ ಬೇರೆ ನಕ್ಷತ್ರ, ರಾಶಿ, ತಿಂಗಳಿನಲ್ಲಿ ಜನಿಸಿದವರಾಗಿರುತ್ತಾರೆ. ಹಾಗಾಗಿ ನಾವಿವತ್ತು ಮಾರ್ಚ್ ತಿಂಗಳಲ್ಲಿ ಹುಟ್ಟಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಅನ್ನೋದನ್ನ ಹೇಳಲಿದ್ದೇವೆ.

ಮೊದಲನೇಯದಾಗಿ ಮಾರ್ಚ್‌ನಲ್ಲಿ ಹುಟ್ಟಿದವರ ಉತ್ತಮ ಸ್ವಭಾವವನ್ನ ತಿಳಿಯೋಣ ಬನ್ನಿ..

  • ಮಾರ್ಚ್ ತಿಂಗಳಲ್ಲಿ ಜನಿಸಿದವರು ಆಕರ್ಷಕ ವ್ಯಕ್ತಿತ್ವದವರಾಗಿರುತ್ತಾರೆ. ಸಾಧಾರಣವಾಗಿದ್ದರೂ ಕೂಡ, ಸಮಾಜದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುತ್ತಾರೆ.
  • ಇನ್ನು ಉತ್ತಮವಾಗಿ ಮಾತನಾಡುವ ಇವರು ತಮ್ಮ ಮಾತಿನಿಂದಲೇ ಇತರರನ್ನು ಆಕರ್ಷಿಸುತ್ತಾರೆ. ಇದೇ ಕಾರಣಕ್ಕೆ ಇವರ ಗೆಳೆಯರ ಬಳಗ ದೊಡ್ಡದೇ ಇರುತ್ತದೆ.
  • ಅಲ್ಲದೇ ವಾದ ಮಾಡುವ ಸ್ವಭಾವ ಇವರದ್ದಾಗಿದ್ದು, ಪ್ರತೀ ಬಾರಿ ಎದುರಿನವರನ್ನು ತಮ್ಮ ಮಾತಿನಿಂದಲೇ ಸೋಲಿಸಿಬಿಡುತ್ತಾರೆ. ಅಥವಾ ಎದುರಿನವರ ಬಾಯಿ ಮುಚ್ಚಿಸಿಬಿಡುತ್ತಾರೆ.

  • ಒಳ್ಳೆಯ ಊಟ ಮಾಡುವುದು, ಊರೂರು ಸುತ್ತುವುದೆಂದರೆ ಇವರಿಗೆ ಬಲು ಇಷ್ಟ. ಇದ್ದ ದುಡ್ಡಿನಲ್ಲೇ ಐಶರಾಮಿ ಜೀವನ ಮಾಡಬಯಸುವ ಜನರಿವರು ಎನ್ನಬಹುದು.
  • ಇನ್ನು ಇವರಿಗೆ ಯಾವುದಾದರೂ ಕೆಲಸವನ್ನು ಕೊಟ್ಟಾಗ, ಆ ಕೆಲಸ ಮಾಡುವ ಮನಸ್ಸು ಅವರಿಗಿದ್ದರೆ, ಪಟಪಟನೇ ಅಚ್ಚುಕಟ್ಟಾಗಿ ಆ ಕೆಲಸ ಮಾಡಿ ಕೊಡುತ್ತಾರೆ. ಆದ್ರೆ ನೀವು ಹೇಳಿದ ಕೆಲಸ ಮಾಡಲು ಅವರಿಗೆ ಇಷ್ಟವಿಲ್ಲದಿದ್ದರೆ, ಖಡಾಖಂಡಿತವಾಗಿ ಅದನ್ನು ನಿರಾಕರಿಸುತ್ತಾರೆ.

  • ಇನ್ನು ಮೂಢನಂಬಿಕೆ, ಭಾಗ್ಯದ ಮೇಲೆಲ್ಲ ನಂಬಿಕೆ ಇಡದ ಇವರು, ತಮ್ಮ ಕೆಲಸದ ಮೇಲೆ ನಂಬಿಕೆ ಇಡುತ್ತಾರೆ. ಬುದ್ಧಿವಂತಿಕೆಯಿಂದ ಕಷ್ಟಪಟ್ಟು, ದುಡಿದು ಯಶಸ್ಸು ಗಳಿಸುತ್ತಾರೆ. ಆದ್ರೆ ಇವರು ಜೀವನದಲ್ಲಿ ಒಳ್ಳೆಯ ದುಡ್ಡು ಸಂಪಾದಿಸಿದರೂ ಕೂಡ ಅದನ್ನು ಉಳಿತಾಯ ಮಾಡಲಾಗುವುದಿಲ್ಲ. ಇದಕ್ಕೆ ಕಾರಣ ಇವರ ಖರ್ಚಿನ ಸ್ವಭಾವವಾಗಿರುತ್ತದೆ.
  • ಬೇರೆಯವರ ದುಡ್ಡಿಗೆ ಆಸೆ ಪಡದ ಇವರು, ತಾವು ದುಡಿದ ಹಣದಿಂದಲೇ ಉತ್ತಮ ಜೀವನ ನಡೆಸಲು ಪ್ರಯತ್ನಿಸುತ್ತಾರೆ.
  • ಇನ್ನು ಮಾರ್ಚ್ ತಿಂಗಳಿನಲ್ಲಿ ಜನಿಸಿದವರ ಉತ್ತಮವಲ್ಲದ ಸ್ವಭಾವ ಏನೆಂದು ನೋಡುವುದಾದರೆ..
  • ಈ ಮೊದಲೇ ಹೇಳಿದಂತೆ ಉತ್ತಮವಾಗಿ ಮಾತನಾಡುವ ಇವರು ಮಾತಿನ ಮಲ್ಲರಾಗಿದ್ದರೂ, ಕೆಲವೊಮ್ಮೆ ಇವರ ಮಾತಿನಿಂದ ಬೇರೆಯವರಿಗೆ ಬೇಸರವಾಗುತ್ತದೆ. ಅಲ್ಲದೇ, ಇವರು ಇವರ ಮಾತಿನಿಂದಲೇ ಪೇಚಿಗೆ ಸಿಲುಕಿಕೊಳ್ಳುತ್ತಾರೆ.

  • ಯಶಸ್ಸಿನ ಮೆಟ್ಟಿಲು ಹತ್ತುವ ಭರದಲ್ಲಿರುವ ಇವರು ಗಳಿಸಿದ್ದ ಹಣವನ್ನು ಖರ್ಚು ಮಾಡುವ ವೇಳೆ ತಮ್ಮ ಗುರಿಯನ್ನ ಮರೆತರೂ ಮರೆಯಬಹುದು.
  • ಇನ್ನು ಗಾಸಿಪ್ ಸ್ಪ್ರೆಡ್ ಮಾಡಿ ಮಜ ತೆಗೆದುಕೊಳ್ಳುವ ಸ್ವಭಾವ ಇವರದ್ದಾಗಿರುತ್ತದೆ. ಕೆಲವೊಮ್ಮೆ ಸುಳ್ಳಿನ ಸಹಾಯವನ್ನೂ ಪಡೆದುಕೊಳ್ಳುತ್ತಾರೆ. ಅಲ್ಲದೇ ತಾಳ್ಮೆ ಕಳೆದುಕೊಂಡರೆ, ಆಲಸ್ಯ ತೋರಿದರೇ ನೀವು ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುವುದಿಲ್ಲ.

  • ಇನ್ನು ಮಾರ್ಚ್ ತಿಂಗಳಲ್ಲಿ ಜನಿಸಿದವರ ಮೇಲೆ ಗುರು ಬ್ರಹಸ್ಪತಿಯ ಆಶೀರ್ವಾದವಿರುತ್ತದೆ. ಇವರು, ಲೇಖಕರು, ನಿರೂಪಕರು, ಬ್ಯಾಂಕ್ ನೌಕರರು, ನಟನಾ ವೃತ್ತಿಯಲ್ಲಿ ಬೇಗ ಯಶಸ್ಸು ಕಾಣುತ್ತಾರೆ.
  • 3,5,7, ಮತ್ತು 9 ಇವರ ಲಕ್ಕಿ ನಂಬರ್ ಆಗಿದ್ದು, ಹಸಿರು, ಹಳದಿ, ಮತ್ತು ತಿಳಿ ಗುಲಾಬಿ ಬಣ್ಣ ಲಕ್ಕಿ ಬಣ್ಣದವಾಗಿದೆ. ರವಿವಾರ, ಬುಧವಾರ ಮತ್ತು ಶುಕ್ರವಾರ ಅದೃಷ್ಟದ ದಿನಗಳಾಗಿದೆ.
Tags: English NewsHindi NewshoroscopeKannada NewsMarchShrinewsSuvarna NewsTV9 Kannada
ShareSendTweetShare
Join us on:

Related Posts

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In