• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

ಬೆಂಗಳೂರಿನಲ್ಲಿ 111 ದಾಟಿದ ಪೆಟ್ರೋಲ್ ಧಾರಣೆ: ಸತತ 5ನೇ ದಿನವೂ ಪೆಟ್ರೋಲ್‌-ಡೀಸೆಲ್ ಬೆಲೆ ಏರಿಕೆ

ಹೈದರಾಬಾದ್‌ನಲ್ಲಿ ಲೀಟರ್‌ಗೆ 105 ರೂಪಾಯಿಗಳನ್ನೂ ದಾಟಿ ಮುನ್ನಡೆದ ಡೀಸೆಲ್ ಬೆಲೆ

Shri News Desk by Shri News Desk
Oct 24, 2021, 11:08 am IST
in ವಾಣಿಜ್ಯ
KN-Petrol-Diesel-Price

ಸಾಂದರ್ಭಿಕ ಚಿತ್ರ

Share on FacebookShare on TwitterTelegram

ಮುಂಬೈ: ಇತ್ತೀಚಿನ ಕೆಲ ವಾರಗಳಿಂದ ಸತತ ಏರುಗತಿಯಲ್ಲಿ ಸಾಗುತ್ತಿರುವ ಪೆಟ್ರೋಲ್‌ ಹಾಗೂ ಡೀಸಲ್ ದರಗಳು ಇಂದೂ ಅದೇ ಪೃವೃತ್ತಿಯನ್ನು ಮುಂದುವರೆಸಿದ್ದು ಸತತ 5ನೇ ದಿನವಾದ ಇಂದೂ (ಅ.24) ಏರಿಕೆ ಕಂಡಿವೆ. ಅಂತರರಾಷ್ಟ್ರೀಯ ತೈಲ ದರಗಳಲ್ಲಿ ಸತತ ಏರಿಕೆಯಾಗುತ್ತಿರುವುದೇ ಇದಕ್ಕೆ ಕಾರಣವಾಗಿದ್ದು ದೇಶದಲ್ಲೂ ಬೆಲೆಗಳನ್ನು ಕೊಂಚ ಮಟ್ಟಿಗೆ ಏರಿಸಲಾಗಿದೆ. ಪೆಟ್ರೋಲ್ ದರವನ್ನು ಲೀಟರ್‌ಗೆ 0.35 (ಮೂವತ್ತೈದು ಪೈಸೆ) ಏರಿಸಲಾಗಿದ್ದು ಲೀಟರ್‌ಗೆ 107.59 ರೂಪಾಯಿಗಳಾಗಿದ್ದರೆ ಡೀಸಲ್ ಬೆಲೆಯಲ್ಲೂ ಅಷ್ಟೇ ಏರಿಕೆಯಾಗಿದ್ದು ಲೀಟರ್‌ಗೆ 96.32 ರೂಪಾಯಿಗೆ ಏರಿಕೆಯಾಗಿದೆ.

ವಿವಿಧ ರಾಜ್ಯಗಳು ವಿಧಿಸುವ ಸ್ಥಳೀಯ ತೆರಿಗೆಗಳ ದರಗಳ ವ್ಯತ್ಯಾಸದಿಂದಾಗಿ ಮಹಾನಗರಗಳಲ್ಲಿನ ಪೆಟ್ರೋಲ್ ಹಾಗೂ ಡೀಸಲ್ ದರಗಳು ಕ್ರಮವಾಗಿ ಹೀಗಿವೆ: ಮುಂಬೈ 113.46  ರೂಪಾಯಿ ಹಾಗೂ 104.38 ರೂಪಾಯಿಗಳು; ಕೋಲ್ಕತ್ತಾ 108.11 ರೂಪಾಯಿಗಳು ಹಾಗೂ 99.43 ರೂಪಾಯಿಗಳು; ಚೆನ್ನೈ 104.52 ರೂಪಾಯಿಗಳು ಹಾಗೂ 100.59 ರೂಪಾಯಿಗಳು; ಬೆಂಗಳೂರಿನಲ್ಲಿ 111.34 ರೂಪಾಯಿಗಳು ಹಾಗೂ 102.23 ರೂಪಾಯಿಗಳು; ಮತ್ತು ಹೈದರಾಬಾದ್ 111.91 ರೂಪಾಯಿಗಳು ಹಾಗೂ 105.08 ರೂಪಾಯಿಗಳು.

ಇಡೀ ದೇಶದಲ್ಲೇ ರಾಜಾಸ್ಥಾನದ ಗಂಗಾನಗರದಲ್ಲಿ ಅತಿ ಹೆಚ್ಚಿನ ಬೆಲೆಗಳು ದಾಖಲಾಗಿದ್ದು ಕ್ರಮವಾಗಿ ಪೆಟ್ರೋಲ್ ಹಾಗೂ ಡೀಸಲ್‌ಗಳ ದರಗಳು ಲೀಟರ್‌ಗೆ ಕ್ರಮವಾಗಿ 119.79 ರೂಪಾಯಿಗಳು ಹಾಗೂ 110.63 ರೂಪಾಯಿಗಳು.

ಕೇಂದ್ರ ಸರಕಾರವು ಕಳೆದ ಮೇ 5ರಂದು ಅಬಕಾರಿ ಸುಂಕವನ್ನು ಗರಿಷ್ಠ ಮಿತಿಗೆ ಏರಿಸಿದ ಪರಿಣಾಮವಾಗಿ ಇಲ್ಲಿಯವರೆಗೆ ಪೆಟ್ರೋಲ್ ದರಗಳಲ್ಲಿ ಲೀಟರ್‌ಗೆ ಒಟ್ಟು 35.98 ರೂಪಾಯಿಗಳ ಏರಿಕೆಯಾಗಿದ್ದು ಡೀಸಲ್ ದರಗಳಲ್ಲಿ ಇದೇ ಅವಧಿಯಲ್ಲಿ ಲೀಟರ್‌ಗೆ 26.58 ರೂಪಾಯಿಗಳ ಏರಿಕೆಯಾಗಿದೆ. ಅಂತರರಾಷ್ಟ್ರೀಯ ತೈಲ ದರಗಳಲ್ಲಿ ಬಹಳಷ್ಟು ಇಳಿಕೆಯಾದರೂ ಕೇಂದ್ರ ಸರಕಾರವು ಅದರ ಸೌಲಭ್ಯವನ್ನು ಜನರಿಗೆ ವಿಸ್ತರಿಸದೇ ಅಬಕಾರಿ ಸುಂಕವನ್ನು ಏರಿಸಿದ್ದು ಜನಸಮಾನ್ಯರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಸದ್ಯ ಅಂತರರಾಷ್ಟ್ರೀಯ ತೈಲ ದರಗಳು ಮತ್ತೆ ಬ್ಯಾರಲ್‌ಗೆ 85 ಅಮೆರಿಕನ್ ಡಾಲರ್ ತಲುಪಿದ್ದು ದೇಶದಲ್ಲಿ ಅಬಕಾರಿ ಸುಂಕವು ಲೀಟರ್‌ಗೆ ಕ್ರಮವಾಗಿ ಪೆಟ್ರೋಲ್‌ಗೆ 32.9 ರೂಪಾಯಿಗಳು ಹಾಗೆ ಡೀಸಲ್‌ಗೆ 31.8 ರೂಪಾಯಿಗಳ ದರದಲ್ಲೇ ಮುಂದುವರೆದಿವೆ.

Petrol and diesl prices continue to go up for the 5th concecutive day on Sunday

ಇದನ್ನೂ ಓದಿ: ಕರುಳಿನ ಕಿರಿಕಿರಿ: ಏನಿದು ಇರಿಟೇಬಲ್ ಬೊವೆಲ್ ಸಿಂಡ್ರೋಮ್? ಲಕ್ಷಣಗಳೇನು?
ಇದನ್ನೂ ಓದಿ: Viral Video: ಪ್ರಶ್ನಿಸಿದ ಯುವಕನನ್ನು ಥಳಿಸಿದ ಪಂಜಾಬ್‌ನ ಶಾಸಕ

Tags: diesel prices risePetrolPetrol Diesel PriceTOP NEWS
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In