Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

Political News: ರಾಜ್ಯದಲ್ಲಿ ಚುನಾವಣೆ ನಡೆದರೆ ಬಿಜೆಪಿಗೆ 160 ಸ್ಥಾನಗಳು ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೋಗಸ್ ಸರ್ವೆ ಮಾಡಿಸಿದ್ದಾರೆ ಎಂದು ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಹೇಳಿದ್ದಾರೆ. ಅಲ್ಲದೇ, ವಿಜಯೇಂದ್ರಗೆ ಕ್ರಿಮಿನಲ್ ಬುದ್ಧಿ ಇದೆ. ಈಗೇನಾದರೂ ಚುನಾವಣೆ ನಡೆದರೆ, 160 ಸ್ಥಾನಗಳು ಬರುತ್ತದೆ ಎಂದು ಸರ್ವೆ ನಡೆಸಿದ್ದಾನೆ. ನಾನು ಕೂಡ 1 ಏಜೆನ್ಸಿಗೆ 1 ಕೋಟಿ ರೂಪಾಯಿ ನೀಡಿ ಯತ್ನಾಳ್ ಇಲ್ಲದೇ, ಬಿಜೆಪಿಗೆ 30 ಸ್ಥಾನ ಬರುತ್ತದೆ ಅಂತಾ ಸರ್ವೇ ಮಾಡಿಸುತ್ತೇನೆ ಎಂದು … Continue reading Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್