• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ಆರೋಗ್ಯಕರವಾದ, ಸುಂದರ ಮಗು ಜನಿಸಬೇಕಂದ್ರೆ ಗರ್ಭಿಣಿಯರು ಈ ಆಹಾರ ಸೇವಿಸಬೇಕು

News Desk by News Desk
May 31, 2024, 08:58 pm IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Health Tips: ಒಂದು ಕುಟುಂಬದಲ್ಲಿ ಮುದ್ದು ಮಗುವಿನ ಜನನವಾಗುತ್ತದೆ ಎಂದಾಗ, ಆ ಕುಟುಂಬದವರಿಗಾಗುವ ಸಂತೋಷವೇ ಬೇರೆ. ಮನೆ ಮಗಳು ಗರ್ಭಿಣಿ ಅಂತಾ ಗೊತ್ತಾದ ಮೇಲೆ ಆಗುವ ಖುಷಿಯ ಜೊತೆಗೆ, ಆಕೆಯ ಆರೈಕೆ ಶುರುವಾಗುತ್ತದೆ. ಉತ್ತಮವಾದ, ಆರೋಗ್ಯಕರವಾದ ಆಹಾರ ಸೇವನೆ, ಕಣ್ತುಂಬ ನಿದ್ದೆ, ವ್ಯಾಯಾಮ, ವಿಶ್ರಾಂತಿ, ಹೀಗೆ ಗರ್ಭಾವಸ್ಥೆಯಲ್ಲಿ ತೆಗೆದುಕೊಳ್ಳಬೇಕಾದ ಎಲ್ಲ ಕಾಳಜಿ ತೆಗೆದುಕೊಳ್ಳಲಾಗುತ್ತದೆ. ಇಂದು ನಾವು ಸುಂದರವಾದ, ಆರೋಗ್ಯಕರವಾದ ಮಗು ಜನಿಸಬೇಕಂದ್ರೆ ಗರ್ಭಿಣಿಯರು ಯಾವ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ತಿಳಿಸಲಿದ್ದೇವೆ.

ಮೊದಲನೇಯದಾಗಿ ಸೊಪ್ಪು. ಪಾಲಕ್, ಬಸಳೆ, ಮೆಂತ್ಯೆ ಸೊಪ್ಪು, ಹರಿವೆ ಸೊಪ್ಪು. ಈ ಸೊಪ್ಪುಗಳಲ್ಲಿ ಪ್ರತಿದಿನ ಒಂದೊಂದು ಸೊಪ್ಪನ್ನ ಬಳಸಿ ಪಲ್ಯ, ಸಾರು ಅಥವಾ ಸೂಪ್ ತಯಾರಿಸಿ ಸೇವಿಸಿ. ಈ ಸೊಪ್ಪುಗಳು ನಿಮ್ಮ ಆರೋಗ್ಯವನ್ನು ಉತ್ತಮವಾಗಿರಿಸುವುದರ ಜೊತೆಗೆ ಹುಟ್ಟುವ ಮಗುವಿನ ಮೆದುಳಿನ ಬೆಳವಣಿಯನ್ನು ಆರೋಗ್ಯಕರವಾಗಿರಿಸುತ್ತದೆ.

ಎರಡನೇಯದಾಗಿ ತಾಜಾ ತರಕಾರಿ:  ನಿಮ್ಮ ಊಟದ ತಟ್ಟೆಯಲ್ಲಿ ಬೇಯಿಸಿದ ತರಕಾರಿಗಳೊಂದಿಗೆ ಹಸಿ ತರಕಾರಿ ಸೇರಿಸಿಕೊಳ್ಳುವುದು ಕೂಡ ಮುಖ್ಯವಾಗಿದೆ. ಬೀಟರೂಟ್, ಕ್ಯಾರೇಟ್, ಸೌತೇಕಾಯಿ, ಈರುಳ್ಳಿ ಇದರಿಂದ ಸಲಾಡ್ ಮಾಡಿ ತಿನ್ನಿ. ಇದರ ಜೊತೆ ಬೇಯಿಸಿದ ತರಕಾರಿ ಹೋಳುಗಳನ್ನು ಕೂಡ ಸೇವಿಸಿ. ಇದರ ಜೊತೆ ನಿಮ್ಮ ಊಟದ ಮೆನುವಿನಲ್ಲಿ ದಾಲ್ ಸೇರಿಸಿ. ಆದರೆ ಗರ್ಭಿಣಿಯರು ತಮ್ಮ ಆಹಾರದಲ್ಲಿ ಬೇರು ಹಲಸು, ಹಲಸಿನ ಕಾಯಿ, ಗೆಣಸು, ಆಲೂಗಡ್ಡೆ, ಬದನೆಕಾಯಿ, ನುಗ್ಗೆಕಾಯಿ, ಹಾಗಲಕಾಯಿ ಹೆಚ್ಚಾಗಿ ಬಳಸಬಾರದು. ಇದರ ಹೆಚ್ಚಿನ ಸೇವನೆಯಿಂದ ಮಗುವಿನ ಆರೋಗ್ಯ ಹದಗೆಡುವ ಸಾಧ್ಯತೆ ಇರುತ್ತದೆ.

ಮೂರನೇಯದಾಗಿ ಮೊಳಕೆ ಕಾಳುಗಳು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಥವಾ ಹಸಿವಾದಾಗ ಮೊಳಕೆ ಬರಿಸಿದ ಹೆಸರು ಕಾಳು ಸೇವಿಸಿ. ಇದು ನಿಮ್ಮ ಆರೋಗ್ಯ ಮತ್ತು ಸೌಂದರ್ಯ ಹೆಚ್ಚಿಸಲು ಸಹಕಾರಿಯಾಗುವುದಲ್ಲದೇ, ನಿಮ್ಮ ಮಗುವಿನ ತ್ವಚೆ ಮತ್ತು ಕೂದಲಿನ ಆರೋಗ್ಯವನ್ನೂ ಕೂಡ ಹೆಚ್ಚಿಸುತ್ತದೆ.

ನಾಲ್ಕನೇಯದಾಗಿ ತಾಜಾ ಹಣ್ಣುಗಳು. ಗರ್ಭಿಣಿಯರು ಹಣ್ಣಿನ ಜ್ಯೂಸ್ ಸೇವಿಸುವ ಬದಲು ಹಣ್ಣುಗಳನ್ನ ತಿಂದರೆ ಉತ್ತಮ. ನೇಂದ್ರ ಬಾಳೆಹಣ್ಣು, ಬೂದಿ ಬಾಳೆಹಣ್ಣು, ಏಲಕ್ಕಿ ಬಾಳೆಹಣ್ಣು, ಕೆಂಪು ಬಾಳೆಹಣ್ಣು, ಸೇಬುಹಣ್ಣು, ಕಿತ್ತಳೆಹಣ್ಣು, ದಾಳಿಂಬೆ ಹಣ್ಣು, ಚಿಕ್ಕು ಹಣ್ಣು, ಕಲ್ಲಂಗಡಿ ಹಣ್ಣು, ಕಿವಿ ಫ್ರೂಟ್, ಪೇರಲೆ ಹಣ್ಣು, ಮಾವಿನ ಹಣ್ಣು, ಸ್ಟ್ರಾಬೇರಿ, ಬಟರ್ ಫ್ರೂಟ್, ಸೀತಾ ಫಲ ಈ ಹಣ್ಣುಗಳನ್ನು ಗರ್ಭಿಣಿಯರು ಸೇವಿಸಬಹುದು.

ಐದನೇಯದಾಗಿ ದ್ರವಾಹಾರ: ಹಾಲು, ಮೊಸರು, ಮಜ್ಜಿಗೆ, ತಂಬುಳಿ, ಸೂಪ್‌ ಇತ್ಯಾದಿ ದ್ರವ ಪದಾರ್ಥವನ್ನ ನಿಮ್ಮ ಊಟ -ತಿಂಡಿಯ ಲೀಸ್ಟ್‌ಗೆ ಸೇರಿಸಿಕೊಳ್ಳಿ. ಮಧ್ಯಾಹ್ನದ ಊಟಕ್ಕೆ ಮೊಸರನ್ನ ಅಗತ್ಯವಾಗಿ ಸೇರಿಸಿಕೊಳ್ಳಿ. ಇದರೊಂದಿಗೆ ಮಜ್ಜಿಗೆ, ತಂಬುಳಿ ಕೂಡ ಸೇರಿಸಿ. ಮತ್ತು ರಾತ್ರಿ ಊಟಕ್ಕೆ ತುಪ್ಪ ಬಳಸಿ. ಸಾಧ್ಯವಾದಲ್ಲಿ ಪ್ರತಿದಿನ ಇಲ್ಲವಾದಲ್ಲಿ ವಾರದಲ್ಲಿ ಮೂರರಿಂದ ನಾಲ್ಕು ಬಾರಿಯಾದರೂ ಹೆಚ್ಚು ಬೆಣ್ಣೆ, ಖಾರ ಬಳಸದೇ ಮಾಡಿದ ಸೂಪ್ ಸೇವಿಸಿ. ಗರ್ಭಿಣಿಯರು ಧಾರಾಳವಾಗಿ ಹಾಲಿನ ಸೇವನೆ ಮಾಡಬಹುದು. ಬರೀ ಹಾಲು ಕುಡಿಯಲು ಸಾಧ್ಯವಾಗದಿದ್ದಲ್ಲಿ, ಅದಕ್ಕೆ ಪ್ರೋಟೀನ್ ಪೌಡರ್ ಸೇರಿಸಿ ಕುಡಿಯಿರಿ.

ಆರನೇಯದಾಗಿ ಡ್ರೈಫ್ರೂಟ್ಸ್: ಹಸಿ ಮತ್ತು ಒಣ ಖರ್ಜೂರ ಬಿಟ್ಟು ಉಳಿದೆಲ್ಲ ಡ್ರೈಫ್ರೂಟ್ಸ್ ಸೇವನೆ ಮಾಡಬಹುದು. ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ 5 ಬಾದಾಮನ್ನ ಸಿಪ್ಪೆ ತೆಗೆದು ತಿನ್ನಿ. ಇದರಿಂದ ಮಗುವಿನ ಮೆದುಳಿನ ಬೆಳವಣಿಗೆ ಉತ್ತಮವಾಗುತ್ತದೆ. ಇದರ ಜೊತೆ ಪಿಸ್ತಾ, ಕಾಜು, ದ್ರಾಕ್ಷಿ, ಅಂಜೂರ, ಆ್ಯಪ್ರಿಕಾಟ್, ವಾಲ್ನಟ್‌ಗಳನ್ನ ಮಿತವಾಗಿ ಸೇವಿಸಿ. ಅಲ್ಲದೇ ನೆಲಗಡಲೆಯ ಜೊತೆ ಬೆಲ್ಲ ಸೇರಿಸಿ ತಿನ್ನಿ. ಇಲ್ಲವಾದಲ್ಲಿ ಶೇಂಗಾ ಚಿಕ್ಕಿಯನ್ನಾದರೂ ಸೇವಿಸಿ. ಇದು ಗರ್ಭಿಣಿಯರ ಆರೋಗ್ಯಕ್ಕೆ ಉತ್ತಮಮವಾಗಿದ್ದು, ರಕ್ತ ಹೆಚ್ಚಲು ಸಹಕಾರಿಯಾಗಿದೆ.

ಈ ಮೇಲಿನ ಆಹಾರದಲ್ಲಿ ಯಾವ ಆಹಾರವನ್ನಾದರೂ ತಿಂದರೆ ನಿಮಗೆ ಅಲರ್ಜಿ ಎಂದಾದಲ್ಲಿ ವೈದ್ಯರ ಬಳಿ ಈ ಬಗ್ಗೆ ವಿಚಾರಿಸಿ ನಂತರ ಆಹಾರವನ್ನು ಸೇವಿಸುವುದು ಉತ್ತಮ. ಇನ್ನು ಉತ್ತಮ ಆಹಾರದೊಂದಿಗೆ, ವೈದ್ಯರು ಸೂಚಿಸಿದ ಗುಳಿಗೆಯನ್ನು ಸಮಯಕ್ಕೆ ಸರಿಯಾಗಿ ಸೇವಿಸಿ ಮತ್ತು ಯತೇಚ್ಛವಾಗಿ ಸೇವಿಸಿ.

Pregnancy Tips: ಗರ್ಭಿಣಿಯರು ಯಾವ ಹಣ್ಣನ್ನು ಸೇವಿಸಬೇಕು..? ಮತ್ತು ಯಾವ ಹಣ್ಣನ್ನು ಸೇವಿಸಬಾರದು..?

ಕಲ್ಲಂಗಡಿ ಹಣ್ಣಿನ ಸೇವನೆಯಿಂದ ನಮ್ಮ ಆರೋಗ್ಯಕ್ಕಾಗುವ 10 ಲಾಭಗಳು

ಚಿಕ್ಕು ಹಣ್ಣು ಯಾವ ದೇಶದಿಂದ ಭಾರತಕ್ಕೆ ಬಂದಿದ್ದು? ಇದರ ಸೇವನೆಯಿಂದಾಗುವ ಪ್ರಯೋಜನಗಳೇನು?

Health Tips: ಡ್ರೈಫ್ರೂಟ್ಸ್ ಸೇವನೆಯಿಂದ ಏನು ಲಾಭ..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

Tags: chanakyaDevotionalgoddess durgagoddess lakshmigoddess saraswatiHindu dharmahoroscopejothishyalord brahmalord raghavendralord shivalord VishnuMahabharathRamayanaTempleworship of god
ShareSendTweetShare
Join us on:

Related Posts

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Recipe: ಸ್ಪೆಶಲ್ ಕ್ಯಾಪ್ಸಿಕಂ ರೈಸ್ ರೆಸಿಪಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In