• Home
  • About Us
  • Contact Us
  • Terms of Use
  • Privacy Policy
Monday, June 16, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಶಿಕ್ಷಣ

ಸೋಲನ್ನು ಒಪ್ಪಿಕೊಳ್ಳಲು ಮಕ್ಕಳನ್ನು ಸಿದ್ಧಪಡಿಸಿ

ಐನ್‌ಸ್ಟೈನ್‌ರವರ ಮಾತಿನಂತೆ ‘ಯಶಸ್ವಿಯಾಗಲು ನಿಮ್ಮ ಯಶಸ್ಸಿನ ಬಯಕೆಯು ನಿಮ್ಮ ವೈಫಲ್ಯದ ಭಯಕ್ಕಿಂತ ಹೆಚ್ಚಾಗಿರಬೇಕು‘

Shri News Desk by Shri News Desk
Dec 15, 2021, 05:41 pm IST
in ಶಿಕ್ಷಣ
Preparing children to handle failure

ಸಾಂದರ್ಭಿಕ ಚಿತ್ರ

Share on FacebookShare on TwitterTelegram

ಶಾಲೆಗಳಲ್ಲಿ ಮಕ್ಕಳಿಗೆ ಪದಕ, ಪ್ರಶಸ್ತಿ ಪತ್ರಗಳ ಸುರಿಮಳೆಯನ್ನೇ ಹರಿಸುತ್ತಿದ್ದಾರೆ. ಆದರೆ ನಾವು ಮಕ್ಕಳನ್ನು ಭವಿಷ್ಯದಲ್ಲಿ ಎದುರಾಗಬಹುದಾದ ವೈಫಲ್ಯಗಳನ್ನು ಎದುರಿಸಲು ಸಿದ್ಧಪಡಿಸುತ್ತಿದ್ದೇವೆಯೇ? ಮಕ್ಕಳ ಉತ್ಸಾಹವನ್ನು ನಿರಾಶೆಗೊಳಿಸದಿರುವ ಪ್ರಯತ್ನದಲ್ಲಿ ಪ್ರಶಸ್ತಿಗಳನ್ನು ಕೊಡಲಾಗುತ್ತಿದೆ. ಪ್ರಶಸ್ತಿಗಳ ವಿಭಾಗಗಳನ್ನು ಹೆಚ್ಚಿಸಲಾಗಿದೆ. ಇದರಿಂದಾಗಿ ಯಶಸ್ಸಿನ ಹಂಬಲ ಮತ್ತು ಅದರ ಅನುಭವ ಮಕ್ಕಳಲ್ಲಿ ಕಾಣದಂತಾಗಿದೆ. ಸೋಲು ಎದುರಿಸಲು ಮಕ್ಕಳನ್ನು ಹೇಗೆ ಸಿದ್ಧಪಡಿಸಬೇಕು ಎಂಬ ಬಗ್ಗೆ ಈ ಲೇಖನದಲ್ಲಿ ವಿವರಿಸಿದ್ದಾರೆ ದಿವ್ಯಶ್ರೀ ಶೇಖರ್.

ಪ್ರತಿಯೊಂದು ಮಗುವಿನಲ್ಲಿರುವ ವೈಶಿಷ್ಟ್ಯವನ್ನು ಗೌರವಿಸುವುದು ಸರಿ, ಆದರೆ ನಾವು ಮಕ್ಕಳಲ್ಲಿ ಪರಿಶ್ರಮ, ಉತ್ಸಾಹ ಮತ್ತು ಮಹಾತ್ವಾಕಾಂಕ್ಷೆಯನ್ನು ಬೆಳೆಸುವುದರಲ್ಲಿ ವಿಫಲಾರಾಗುತ್ತಿದ್ದೇವೆಯೇ? ಇಂದು ಮಕ್ಕಳು ತಮ್ಮ ಕಲಿಕಾ ಸಾಮರ್ಥವನ್ನು ತಳ್ಳಿಹಾಕುತ್ತಿದ್ದಾರೆ. ಇದರಿಂದ ಆಲಸ್ಯ, ಚಂಚಲತೆ ಮತ್ತು ಏಕಾಂತವಾಗಿರುವದು ಅವರಲ್ಲಿ ಕಾಣಿಸುತ್ತಿದೆ.

ತ್ವರಿತ ತೃಪ್ತಿ, ಅತಿಯಾದ ಸಂತೋಷದಿಂದಾಗಿ ಮಕ್ಕಳು ಸಂತೋಷದ ಅನುಭವವನ್ನು ಆನಂದಿಸುವುದರಲ್ಲಿ ಸೋಲುತ್ತಿದ್ದಾರೆ. ವರ್ಷಕ್ಕೊಮ್ಮೆ ಮೆಚ್ಚುಗೆಯ ಸಂಕೇತವಾಗಿ ಸಿಗಿತ್ತಿದ್ದ ಚಾಕಲೇಟ್‌ ಇಂದು ಸರ್ವೇ ಸಾಮಾನ್ಯವಾಗಿದೆ. ಕುಟುಂಬದವರೆಲ್ಲ ಒಂದುಗೂಡಿ ಮಾಡಿತ್ತಿದ್ದ ಊಟದ ಸಮಯವನ್ನು ಇಂದು ಡಿಜಿಟಲ್ ಯುಗ ತನ್ನದಾಗಿಸಿಕೊಂಡಿದೆ. ಮನುಷ್ಯ ತನ್ನ ಭಾವನೆಗಳನ್ನು ಹಂಚಿಕೊಳ್ಳದೇ ಇರುವುದರಿಂದ ಸಂಬಂಧಗಳು ಕಾಣೆಯಾಗುತ್ತಿದೆ. ಹಾಗಾದರೆ ಪೋಷಕರು ಮಕ್ಕಳನ್ನು ಹೇಗೆ ಪೋಷಿಸಿ ಬೆಳೆಸಬೇಕು?

’ಇಲ್ಲ’ ಎನ್ನುವುದರ ಪರಿಕಲ್ಪನೆ:
ಎಲ್ಲ ಪ್ರಶ್ನೆಗಳಿಗೂ ಸಕಾರಾತ್ಮಕ ಉತ್ತರವಿರುವುದಿಲ್ಲ ಎಂದು ಅರ್ಥಮಾಡಿಸಲು ನೆರವಾಗುವುದು ಏಕೆಂದರೆ ಮಕ್ಕಳ ಆಸೆ, ಕಲ್ಪನೆಗಳ್ನು ಹೇಗೆ ಪೋಷಕರು ಪೂರೈಸುತ್ತಾರೋ ಹಾಗೆ ಜಗತ್ತು ಪೂರೈಸುವುದಿಲ್ಲ. ಇದು ಅವರಲ್ಲಿ ಒತ್ತಡವನ್ನು ನಿಭಾಯಿಸುವ, ಆತ್ಮನಿರ್ಬರರಾಗಲು, ಆದ್ಯತೆಗಳಿಗೆ ಪ್ರಾಮುಖ್ಯತೆಯನ್ನು ಕೊಡಲು ಮತ್ತು ಅಹಿತಕರ ಘಟನೆಗಳನ್ನು ನಿಭಾಯಿಸ ಶಕ್ತಿಯನ್ನು ತಂದುಕೊಡುತ್ತದೆ.

ಸೋಲಿನ ಪರಿಚಯ:
ಪಾಲಕರು ತಮ್ಮ ಮಕ್ಕಳಲ್ಲಿ ಕಾಣುವ ಗೆಲುವಿನ ಹೊಳಪನ್ನು ನೋಡಲು ಆಟಗಳಲ್ಲಿ ಅವಕಾಶಗಳನ್ನು ಕೊಡುತ್ತಾ ಹೋಗುತ್ತಾರೆ. ಮಕ್ಕಳ ಸೋಲನ್ನು ನೋಡುವ ಹಾಗೂ ಮಕ್ಕಳು ಸೋತಾಗ ಹೇಗೆ ತಮ್ಮ ತಪ್ಪುಗಳನ್ನು ಸರಿಯಾಗಿಸಿ ಕೊಳ್ಳುತ್ತಾರೆ ಎಂಬುದಕ್ಕೆ ಪಾಲಕರು ಸಾಕ್ಷಿಯಾಗಬೇಕು. ಎಲ್ಲಿಯವರೆಗೆ ಮಗು ಹೋರಾಡುತ್ತದೆ ಎಂದೂ ತಿಳಿದುಕೊಳ್ಳಬೇಕು.

ವೈಫಲ್ಯದ ವಿಭಿನ್ನ ದೃಷ್ಟಿಕೋನ ಪರಿಚಯಿಸಿ:
ಮಕ್ಕಳಿಗೆ ಕಲಿಯಲು ಅವಕಾಶಗಳನ್ನು ಮಾಡಿಕೊಡಿ ಹೇಗೆಂದರೆ ಎಡಿಸನ್‌ರವರು ಒಂದು ಬಲ್ಬ್‌ನ್ನು ಕಂಡು ಹಿಡಿಯಲು ಒಂದು ಸಾವಿರ ಸಲ ಪ್ರಯತ್ನಿಸಿದರಂತೆ. ಅವರು ತಮ್ಮ 9999 ಸಲ ಮಾಡಿದ ಪ್ರಯತ್ನವನ್ನು ವೈಫಲ್ಯವೆಂದು ಕೊಳ್ಳಲಿಲ್ಲ ಬದಲಾಗಿ ಆ ಎಲ್ಲ ತಪ್ಪುಗಳನ್ನು ಮಾಡಬಾರದೆಂದು ಕಂಡುಕೊಂಡರು. ಇದು ಮಕ್ಕಳ ಭವಿಷ್ಯದಲ್ಲಿ ಎದುರಾಗಬಹುದಾದ ಕಷ್ಟಗಳನ್ನು ಎದುರಿಸುವ ಧೈರ್ಯ ತಂದುಕೊಡುತ್ತದೆ.

ಪರಿಶ್ರಮದ ಕಲೆಯನ್ನು ಪರಿಚಯಿಸಿ:
ಪೋಷಕರು ಮಕ್ಕಳಿಗೆ ಹೇಳಿಕೊಡಬೇಕಾದ ಬಹು ಮುಖ್ಯ ವಿಷಯವೆಂದರೆ ಸೋತಾಗ ಕಲಿತ ಪಾಠ , ಅದನ್ನು ಒಪ್ಪಿಕೊಳ್ಳುವ ರೀತಿ, ಭವಿಷ್ಯದಲ್ಲಿ ಆ ತಪ್ಪುಗಳನ್ನು ಮಾಡದಂತೆ ನೋಡಿಕೊಳ್ಳುವುದೇ ಆಗಿದೆ. ಬಾಲ್ಯದಿಂದಲೇ ಮಕ್ಕಳಿಗೆ ತಾಳ್ಮೆಯನ್ನು ಪರಿಚಯಿಸಿ ಅದು ಅವರ ವ್ಯಕ್ತಿತ್ವವನ್ನು ರೂಪಿಸುತ್ತದೆ.

ಸೋಲಿನ ಭಯ ಓಡಿಸಿ:
ಸೋಲನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುವುದನ್ನು ಕಲಿಸಿ. ಅದು ಮಕ್ಕಳಲ್ಲಿ ಸರಿ ತಪ್ಪುಗಳನ್ನು ಕಂಡುಹಿಡಿಯುವ ಮತ್ತು ಸತ್ಯವಂತರಾಗುವಂತೆ ಮಾಡಲು ಸಹಾಯ ಮಾಡುತ್ತದೆ.

ಕೊನೆಯದಾಗಿ ಸೋಲೆ ಗೆಲುವಿನ ಸೋಪಾನ ಎಂಬಂತೆ ಜೀವನದಲ್ಲಿ ಸೋಲು ಮತ್ತು ಗೆಲುವುಗಳು ಅನಿವಾರ್ಯ. ಸೋತು ಗೆಲ್ಲುವದರ ಸಂತೋಷವನ್ನು ಮಕ್ಕಳಿಗೆ ತಿಳಿಸಿವುದರಿಂದ ಜೀವನದಲ್ಲಿ ಎದುರಾಗಬಹುದಾದ ಸಂಕಟಗಳನ್ನು ದೂರ ಮಾಡಿಕೊಳ್ಳಲು ಸಹಾಯವಾಗುತ್ತದೆ.

(ಕೃಪೆ: ಡೆಕ್ಕನ್ ಹೆರಾಲ್ಡ್, ಅನುವಾದ: ಅರ್ಚನಾ ಭಟ್, ಮೂಲ ಲೇಖನದ ಲಿಂಕ್: https://www.deccanherald.com/opinion/panorama/preparing-children-to-handle-failure-1060853.html )

Preparing children to handle failure

ಇದನ್ನೂ ಓದಿ: ಇನ್ಮುಂದೆ ಶಾಲಾ ಕಾಲೇಜುಗಳಲ್ಲಿ ಪ್ಲಾಸ್ಟಿಕ್ ಬಳಸುವಂತಿಲ್ಲ 

Tags: EducationTOP NEWS
ShareSendTweetShare
Join us on:

Related Posts

Centre Cautions Parents and Students on Online Courses

ಮಕ್ಕಳಿಗೆ ಆನ್‌ಲೈನ್‌ ಕೋಚಿಂಗ್‌ ನೀಡುವ ವಿದ್ಯಾ-ತಂತ್ರಜ್ಞಾನ ಸೇವೆ, ಸಂಸ್ಥೆಗಳ ಬಗ್ಗೆ ಎಚ್ಚರವಿರಲಿ: ಪೋಷಕರನ್ನು ಎಚ್ಚರಿಸಿದ ಕೇಂದ್ರ ಸರಕಾರ

Google does not dominate in these countries

ಗೂಗಲ್‌ ಪಾರಮ್ಯ ಸಾಧಿಸದ ದೇಶಗಳಿವು

Modi-Gowda Meet: ಹಾಸನಕ್ಕೆ ಐಐಟಿ ಬೇಕು – ಪ್ರಧಾನಿಗೆ ದೇವೇಗೌಡ ಡಿಮ್ಯಾಂಡ್‌

Modi-Gowda Meet: ಹಾಸನಕ್ಕೆ ಐಐಟಿ ಬೇಕು – ಪ್ರಧಾನಿಗೆ ದೇವೇಗೌಡ ಡಿಮ್ಯಾಂಡ್‌

Science Essay Competition

ಐದರಿಂದ ಎಂಟನೆಯ ತರಗತಿಯ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಔಷಧವಿಜ್ಞಾನ ಪ್ರಬಂಧ ಸ್ಪರ್ಧೆ

Friendship

ಹೆಚ್ಚು ಜನರ ಜೊತೆ ಗೆಳೆತನ ಬೆಳೆಸಿಕೊಳ್ಳಲು 8 ಸೂತ್ರಗಳನ್ನು ಓದಿಬಿಡಿ

Children

Opinion: ಮಕ್ಕಳ ಸಾಮಾಜಿಕ ಮಿಲನಕ್ಕೆ ಪೋಷಕರು ಸಹಕರಿಸಬೇಕಿದೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In