• Home
  • About Us
  • Contact Us
  • Terms of Use
  • Privacy Policy
Friday, June 26, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಪಿ.ಆರ್.ತಿಪ್ಪೇಸ್ವಾಮಿ ಕಲಾ ಸಂಭ್ರಮದ ಪಿ.ತುಕಾರಾಮ್ ಪೂಜಾರಿ ಹಾಗೂ ಗಾಯತ್ರಿ ದೇಸಾಯಿಗೆ ಪಿಟಿಆರ್ ಕಲಾ ಪ್ರಶಸ್ತಿ ಪ್ರಧಾನ

ರಾಜ್ಯಮಟ್ಟದ ಚಿತ್ರಕಲಾ ಪ್ರದರ್ಶನ, ಸ್ಪರ್ಧೆ, ಸಂವಾದ ಪಿಆರ್‌ಟಿ ಕಲಾ ಸಂಭ್ರಮದ ಸಮಾರೋಪ ಸಮಾರಂಭ

Shri News Desk by Shri News Desk
Dec 3, 2021, 05:38 am IST
in ಚಿಕ್ಕಮಗಳೂರು, ರಾಜ್ಯ
Share on FacebookShare on TwitterTelegram

ಚಿಕ್ಕಮಗಳೂರು:  ಚಿತ್ರ ಕಲಾವಿದರು ಹಾಗೂ ಜನಪದ ಕಲಾವಿದರಿಗೆ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ ಕೊಡ ಮಾಡುವ ಗೌರವ ಪಿಆರ್‌ಟಿ ಕಲಾ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಬಂಟ್ವಾಳದ ಪಿ.ತುಕಾರಾಮ್ ಪೂಜಾರಿ ಹಾಗೂ ಧಾರಾವಾಡದ ಗಾಯತ್ರಿ ದೇಸಾಯಿ ಅವರಿಗೆ ಪ್ರಧಾನ ಮಾಡಲಾಯಿತು.

ನಗರದ ಸ್ಕೌಟ್ ಭವನದಲ್ಲಿ ಗುರುವಾರ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ, ಕನ್ನಡ ಸಂಸ್ಕೃತಿ ಇಲಾಖೆ , ಶಾಂತಿ ನಿಕೇತನ ಚಿತ್ರಕಲಾ ಮಹಾ ವಿದ್ಯಾಲಯ ಸಂಯುಕ್ತಾಶ್ರಯಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಚಿತ್ರಕಲಾ ಪ್ರದರ್ಶನ, ಸ್ಪರ್ಧೆ, ಸಂವಾದ ಪಿಆರ್‌ಟಿ ಕಲಾ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಚಿತ್ರಕಲಾ ಸ್ಪರ್ಧೆಯ ಪ್ರೌಢಶಾಲೆ ೯ ನೇ ತರಗತಿ ವಿಭಾಗದಲ್ಲಿ ತೊಗರಿಹಂಕಲ್‌ನ ಜಿ.ಆದರ್ಶ ಪ್ರಥಮ, ಕಡೂರಿನ ಬಿಂದು ದ್ವಿತೀಯ, ಮೂಡಿಗೆರೆ ಜುಬೇದ ತೃತೀಯ. ೧೦ ನೇ ತರಗತಿ ವಿಭಾಗದಲ್ಲಿ ಮಾಚಗೊಂಡನಹಳ್ಳಿಯ ಮಾನಸ ಪ್ರಥಮ, ಮೈಲಿಮನೆ ಹಿತಶ್ರಿ ದ್ವಿತೀಯ, ತರೀಕೆರೆ ಮಹಮದ್ ತೃತೀಯ. ಕಲಾ ಕಾಲೇಜು ವಿಭಾಗದಲ್ಲಿ ಬೆಂಗಳೂರಿನ ವಿವಿ ರಂಗಣ್ಣ ಪ್ರಥಮ, ಮೈಸೂರಿನ ದಿಲೀಪ್ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಚಿಕ್ಕಮಗಳೂರಿನ ಐಶ್ವರ್ಯ ಅವರಿಗೆ ಚಿನ್ನ, ಬೆಳ್ಳಿ, ಕಂಚು ಪದಕಗಳನ್ನು ಅತಿಥಿಗಳು ಪ್ರಧಾನ ಮಾಡಿದರು.

ಪಿಆರ್‌ಟಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ ಕದಂಬ ಮಾತನಾಡಿ, ಪಿ.ಆರ್.ತಿಪ್ಪೇಸ್ವಾಮಿ ಎಂದರೆ ಅದೊಂದು ಸಂಚಲನಾ, ಆ ಹೆಸರು ಕೇಳಿದರೆ ವಿದ್ಯುತ್ ಪ್ರಹಾರ ಆದಹಾಗೆ. ಓರ್ವ ಚಿತ್ರಕಲಾವಿದ, ಜಾನಪದ ವಿದ್ವಾಂಸ, ಸಾಹಿತಿ, ಸಮಾಜ ಸೇವಕ ಹೀಗೆ ನಾಲ್ಕುವಿಭಾಗಗಳ ಸೇವಾಕಾರ್ಯ ನೋಡಿ ಅವರನ್ನು ಚತುರ್ಮಖ ಬ್ರಹ್ಮ ಎಂದೆ ಕರೆಯಲಾಗುತ್ತಿತ್ತು. ಒಂದೊಂದು ವಿಭಾಗದಲ್ಲೂ ಅವರ ಸಾಧನೆ ದೊಡ್ಡದು ಎಂದರು.

ಅಂತಾರಾಷ್ಟ್ರೀಯ ಮಟ್ಟದ ಮ್ಯೂಸಿಯಂಗಳಲ್ಲಿ ಅವರ ಚಿತ್ರಗಳು ರಾರಾಜಿಸುತ್ತಿದೆ. ಅವರ ಚಿತ್ರಗಳು ರಾಷ್ಟ್ರಕವಿ ಕುವೆಂಪು ಅವರ ಗೋಡೆಯಲ್ಲಿ ಅಲಂಕಾರಗೊಂಡು ಅವರೇ ಪ್ರೇರೇಪಿತರಾಗಿದ್ದರು. ಮೈಸೂರಿನ ಜಾನಪದ ವಸ್ತು ಸಂಗ್ರಹಾಲಯವನ್ನು ನೋಡಿದರೆ ಅವರ ಜಾನಪದ ಕ್ಷೇತ್ರದ ಸಾಧನೆ ತಿಳಿಯುತ್ತದೆ. ಸಾಹಿತಿಯಾಗಿ ಅನೇಕ ವ್ಯಕ್ತಿಚಿತ್ರಗಳ ಪುಸ್ತಕ ಬರೆದಿದ್ದಾರೆ ಎಂದು ಹೇಳಿದರು.

ಮನೆಯೇ ವಿದ್ಯಾರ್ಥಿನಿಲಯ ಮಾಡಿಕೊಂಡು ಸಮಾಜ ಸೇವೆಯಲ್ಲಿ ತೊಡಗಿ ಅನೇಕ ವಿದ್ಯಾರ್ಥಿಗಳನ್ನು ವಿದ್ವಾಂಸರನ್ನಾಗಿ ಮಾಡಿದ ಕೀರ್ತಿ ಪಿಆರ್‌ಟಿಗೆ ಸಲ್ಲುತ್ತದೆ ಇಂತಹ ಅಪರೂಪದ ವ್ಯಕ್ತಿ ಹೆಸರಿನಲ್ಲಿ ಸಮಾನ ಮನಸ್ಕರು ಸೇರಿ ಟ್ರಸ್ಟ್ ಮಾಡಿ ಚಿತ್ರಕಲೆ, ಜಾನಪದ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಬೇಕೆಂದು ನಿರ್ಧರಿಸಿ ಕಳೆದ ೭ ವರ್ಷಗಳಿಂದ ಮೈಸೂರು, ಚಿತ್ರದುರ್ಗ, ತುಮಕೂರು, ಗುಲ್ಬರ್ಗ, ಬೆಳಗಾಂ, ಚಿಕ್ಕಮಗಳೂರಿನಲ್ಲಿ ಪಿಆರ್ ತಿಪ್ಪೇಸ್ವಾಮಿ ಕಲಾ ಸಂಭ್ರಮ ಮಾಡಲಾಗಿದೆ ಎಂದರು.

ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ದೇಶ ಕಟ್ಟುವಲ್ಲಿ ಯುವಕರ ಪಾತ್ರ ಅವರ ಕ್ರಿಯಾಶೀಲತೆ ಬಹಳ ಮುಖ್ಯ. ಇಂದಿನ ನಮ್ಮ ಶಿಕ್ಷಣ ವ್ಯವಸ್ಥೆ ಅವಲೋಕಿಸಿದರೆ ಎರಡು ವಿಧಾನದಲ್ಲಿ ನೀಡುತ್ತಿದ್ದೇವೆ. ಜ್ಞಾನ ಮತ್ತು ವಿಜ್ಞಾನ. ಕಲೆ ಸೇರಿದಂತೆ ಪಠ್ಯಕ್ರಮದಲ್ಲಿ ಮಕ್ಕಳಿಗೆ ಕಲಿಸುವ ವಿಜ್ಞಾನಕ್ಕೆ ಕೊಡುವ ಮಹತ್ವ ಮತ್ತು ತಮ್ಮನ್ನು ಆಮಟ್ಟಕ್ಕೆ ಏರಿಸಿದ ವ್ಯಕ್ತಿಗಳಿಗೆ ಕೊಡುಗೆಯಾಗಿ ಕೊಡುವ ಸಂಸ್ಕಾರವನ್ನು ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದೇವಾ ಎಂಬ ಪ್ರಶ್ನೆ ಹಾಕಿಕೊಂಡರೆ ಶೂನ್ಯದ ಭಾವನೆ ಬರುತ್ತದೆ. ಯುವಜನತೆಗೆ ಜ್ಞಾನವನ್ನು ಕಲಿಸುವ ಆಸಕ್ತಿ ಬೆಳೆಸಿ ಶ್ರದ್ದೆ, ಸಂಸ್ಕಾರವನ್ನು ಕಲಿಸಬೇಕು, ಗುರು ಹಿರಿಯರಿಗೆ ಗೌರವ ಕೊಡುವ ವ್ಯವಸ್ಥೆ ಬಿತ್ತಬೇಕೆಂದಾಗ ಪಿಆರ್‌ಟಿ ಮತ್ತು ಅವರ ಸಾಲಿನಲ್ಲಿ ನಿಲ್ಲುವ ಎಲ್ಲಾ ಲಲಿತ ಕಲಾ ಕ್ಷೇತ್ರಗಳ ಕಲಾವಿದರ ಮಹತ್ವವನ್ನು ತಿಳಿ ಹೇಳುತ್ತದೆ ಎಂದರು.

ಸಂಸ್ಕೃತಿ ಚಿಂತಕ ಹಿರೇಮಗಳೂರು ಕಣ್ಣನ್ ಹಾಸ್ಯ ಚಟಾಕಿಯಿಂದಲೆ ಮಾತು ಆರಂಭಿಸಿ, ನಮ್ಮ ದೇಶದ ಸಾಂಸ್ಕೃತಿಕ ಪರಂಪರೆಯನ್ನೆ ತಿಳಿಯದಿರುವಂತ ವ್ಯವಸ್ಥೆಗೆ ನಾವು ಬಂದಿದ್ದೇವೆ. ಕಾನ್ವೆಂಟ್ ಮೂಲಕ ಮಕ್ಕಳಿಗೆ ಶಿಕ್ಷಣ ಕೊಡುವ ರೂಪದಲ್ಲಿ ಇಂಗ್ಲೀಷ್ ಕಲಿಸಿ ಆದರೆ ಗೆಜ್ಜೆ ತೆಗೆದುಹಾಕು, ತಲೆಕೂದಲು ಕತ್ತರಿಸು, ಕೈಬಳೆ ತೆಗಿ, ಹಣೆಯದಳಿಸು ಎಂದು ನಮ್ಮ ಸಂಸ್ಕೃತಿಯನ್ನು ಏಕೆ ಅಳಿಸುತ್ತೀರಾ. ನಿಮಗೆ ಈ ಅಽಕಾರ ಕೊಟ್ಟವರ್‍ಯಾರು ಭಾಷೆ ಕಲಿಸಲು ಅಡ್ಡಿಯಿಲ್ಲ ಆದೆ ಭಾವನೆ ಏಕೆ ತೆಗೆದು ಹಾಕುತ್ತೀರಾ ಎಂದು ಹಲವಾರು ಬಾರಿ ಪ್ರಶ್ನಿಸಿದ್ದೇನೆ ಎಂದು ಭಾಷೆಯ ವೈವಿದ್ಯತೆ ಆಯಾಯ ಪ್ರಾದೇಶಿಕತೆಯ ಮೇಲಿರುತ್ತದೆ ಎಂದರು.

ಪ್ರತಿಷ್ಠಾನದ ಕೋಶಾಧ್ಯಕ್ಷ ಪ್ರೊ.ಎಂ.ಪರಮೇಶ್ವರಯ್ಯ, ಕಾರ್ಯದರ್ಶಿ ಕೆ.ಸಿ.ಮಹದೇವಶೆಟ್ಟಿ, ಸಂಚಾಲಕ ರುದ್ರಣ್ಣ ಹರ್ತಿಕೋಟೆ, ನಿರ್ಧೇಶಕ ಚಿಕ್ಕಣ್ಣ, ರೇವಣ್ಣ, ಚಂದ್ರಶೇಖರ್, ಶಾಂತಿ ನಿಕೇತನ ಚಿತ್ರಕಲಾ ಮಹಾ ವಿದ್ಯಾಲಯದ ಪ್ರಾಚಾರ್ಯ ವಿಶ್ವಕರ್ಮ ಆಚಾರ್ಯ, ಶಿಲ್ಪಾ ಆಚಾರ್ಯ ಇದ್ದರು.

Ptr Art Award

 

Tags: Ptr Art AwardTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In