• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಕ್ಯಾಪ್ಟನ್ ಆಶ್ವಾಸನೆ ಹುಸಿ ಎಂದು ಟಾಂಗ್ ನೀಡಿದ ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ

ಕಾಂಗ್ರೆಸ್​ನಿಂದ ವಿಮುಖರಾಗಿ ಹೊಸ ಪಕ್ಷ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರಿಗೆ ಪಂಜಾಬ್​ನ ನೂತನ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಟಾಂಗ್ ನೀಡಿದ್ದಾರೆ.

Shri News Desk by Shri News Desk
Oct 31, 2021, 04:01 pm IST
in ರಾಜಕೀಯ, ರಾಷ್ಟ್ರೀಯ
Charanjith-Singh-Channi

ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ

Share on FacebookShare on TwitterTelegram

ಚಂಡೀಗಡ: ಚರಣ್​ಜಿತ್ ಸಿಂಗ್ ಚನ್ನಿ ಪಂಜಾಬ್ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ನಿಕಟಪೂರ್ವ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ತೊರೆದು ಹೊಸ ಪಕ್ಷ ಘೋಷಿಸಿರುವ ಕ್ಯಾಪ್ಟನ್, ಈ ಪ್ರಯತ್ನದಲ್ಲಿ ಯಶಸ್ವಿಯಾಗಲಾರರು. ರೈತರಿಗೆ ಅವರು ನೀಡುತ್ತಿರುವ ಆಶ್ವಾಸನೆಗಳು ಈಡೇರುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಕಳೆದ ವಾರ ಹೊಸ ಪಕ್ಷ ಘೋಷಿಸುವುದಾಗಿ ಹೇಳಿರುವ ಕ್ಯಾಪ್ಟನ್, ನಾಲ್ಕೈದು ತಿಂಗಳಲ್ಲಿ ಎದುರಾಗಲಿರುವ ಚುನಾವಣೆಯಲ್ಲಿ ಗೆಲ್ಲುವ ಉಮೇದು ಇರಿಸಿಕೊಂಡಿದ್ದಾರೆ. ಈ ನಿಮಿತ್ತ ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭೇಟಿಯಾಗುತ್ತಿದ್ದಾರೆ. ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ರೈತರ ಆಶಯದಂತೆ ಕೇಂದ್ರ ಸರ್ಕಾರ ಪರಿಹರಿಸಿದರೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳಲು ಮುಕ್ತವಾಗಿರುವುದಾಗಿಯೂ ಕ್ಯಾಪ್ಟನ್ ಈ ಹಿಂದೆ ಹೇಳಿದ್ದರು.

ಚನ್ನಿ ಅವರ ಈ ಟೀಕೆಗೆ ಕ್ಯಾಪ್ಟನ್ ಅವರ ವಕ್ತಾರ ರವೀನ್ ತುಕ್ರಾಲ್ ಪ್ರತಿಕ್ರಿಯಿಸಿದ್ದು, ಸಿಎಂ ರೈತರನ್ನು ದಿಕ್ಕುತಪ್ಪಿಸುತ್ತಿದ್ದಾರೆ. ರೈತರ ಬಗ್ಗೆ ತಾವಷ್ಟೆ ಕಳಕಳಿ ಹೊಂದಿರುವುದಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ. ಈ ಹಿಂದಿನ ಸಿಎಂ ರೈತರೊಂದಿಗೆ ಮಾತುಕತೆಯೇ ನಡೆಸಿಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೇಂದ್ರದ ಮೂರು ಕೃಷಿ ಕಾನೂನಿಗೆ ಪರ್ಯಾಯವಾಗಿ ಕೃಷಿ ತಿದ್ದುಪಡಿಯನ್ನು ಕ್ಯಾಪ್ಟನ್ ನೇತೃತ್ವದ ಸರ್ಕಾರ ಅಧಿವೇಶನದಲ್ಲಿ ಅಂಗೀಕರಿಸಿದೆ. ಆದರೆ, ಇದಕ್ಕೆ ರಾಜ್ಯಪಾಲರು ತಡೆಹಾಕಿದ್ದಾರೆ. ಹೀಗಾಗಿ ಚನ್ನಿ ಅವರು ರೈತರನ್ನು ದಾರಿತಪ್ಪಿಸಬಾರದು ಎಂದು ತುಕ್ರಾಲ್ ಆಗ್ರಹಿಸಿದ್ದಾರೆ.

ಪಂಜಾಬ್​ನಲ್ಲಿ ಕ್ಯಾಪ್ಟನ್ ಮತ್ತು ನವಜೋತ್ ಸಿಂಗ್ ಸಿಧು ಅವರ ಶೀತಲ ಸಮರ ತಾರಕಕ್ಕೇರಿದ ಕಾರಣ ಸಿಧು ಅವರನ್ನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಿಸಿತ್ತು. ಈ ನೇಮಕಾತಿ ನಡೆದ ತಿಂಗಳೊಪತ್ತಿಗೆ ಕ್ಯಾಪ್ಟನ್ ಸಿಡಿದೆದ್ದರು. ನಾಲ್ಕು ದಶಕಗಳಿಂದ ಪಕ್ಷದ ನಿಷ್ಠ ರಾಜಕಾರಣ ಮಾಡುತ್ತಿರುವ ತಮಗೆ ಪದೇ ಪದೆ ಅವಮಾನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಸೆಪ್ಟೆಂಬರ್​ನಲ್ಲಿ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದರು.

ನಂತರ ದಲಿತ ಮುಖಂಡರಾದ ಮತ್ತು ಕ್ಯಾಪ್ಟನ್ ಸಂಪುಟದಲ್ಲಿದ್ದ ಚರಣಜಿತ್ ಸಿಂಗ್ ಚನ್ನಿ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಈ ಮಧ್ಯೆ, ಅಕ್ಟೋಬರ್ ಮೊದಲ ವಾರ ದೆಹಲಿಗೆ ಭೇಟಿ ನೀಡಿದ್ದ ಕ್ಯಾಪ್ಟನ್, ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ್ದರು.

ಪಂಜಾಬ್​ಗೆ ಮರಳಿದ ನಂತರ ಹೊಸ ಪಕ್ಷ ಕಟ್ಟುವುದಾಗಿ ಘೋಷಿಸಿದ್ದಾರೆ. ಏತನ್ಮಧ್ಯೆ, ತಮ್ಮ ಬೆಂಬಲಿಗರನ್ನು ಹೊಸ ಸರ್ಕಾರದಲ್ಲಿ ಕಡೆಗಣಿಸಲಾಗಿದೆ ಎಂದು ಸಿಧು ಕೂಡ ಪಕ್ಷದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಚುನಾವಣೆ ಹೊಸ್ತಿಲಲ್ಲಿರುವ ಪಂಜಾಬ್​ನಲ್ಲಿ ಕಾಂಗ್ರೆಸ್ ಸ್ಥಿತಿ ಅಯೋಮಯವಾಗಿದೆ.

Punjab Charanjit Channi on Former CM Amarjit Singh

ಇದನ್ನೂ ಓದಿ: Viral Video: ಪ್ರಶ್ನಿಸಿದ ಯುವಕನನ್ನು ಥಳಿಸಿದ ಪಂಜಾಬ್‌ನ ಶಾಸಕ
ಇದನ್ನೂ ಓದಿ: ದೇಶದಲ್ಲೆಲ್ಲೂ ವಿದ್ಯುತ್‌ಗೆ ಬರವಿಲ್ಲ, ಎಲ್ಲಾದರೂ ಇದ್ದರೆ ಅದು ಆಯಾ ರಾಜ್ಯಗಳ ಇತಿ-ಮಿತಿಗಳಿಂದಾಗಿರಬಹುದು: ಇಂಧನ ಸಚಿವ ಆರ್‌ಕೆ ಸಿಂಗ್‌

Tags: PunjabTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In