• Home
  • About Us
  • Contact Us
  • Terms of Use
  • Privacy Policy
Saturday, February 7, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

News Desk by News Desk
Oct 11, 2025, 07:32 pm IST
in ಸಿನಿಮಾ
Share on FacebookShare on TwitterTelegram

Sandalwood: ಸದ್ಯ ದೇಶದೆಲ್ಲೆಡೆ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ನಮ್ಮ ಕನ್ನಡ ಸಿನಿಮಾ ಕಾಂತಾರ ಭಾಗ 1. ಕಳೆದ ಬಾರಿ ಕನ್ನಡದಲ್ಲಿ ಮಾತ್ರ ಕಾಂತಾರ ಸಿನಿಮಾ ರಿಲೀಸ್ ಮಾಡಲಾಗಿತ್ತು. ಆದರೆ ಅದು ತಾನಾಗಿಯೇ ಪ್ಯಾನ್ ಇಂಡಿಯನ್ ಸಿನಿಮಾ ಆಯಿತು. ಅದಾದ ಬಳಿಕ ಭಾರತೀಯರೆಲ್ಲರೂ ಕಾಂತಾರ ಭಾಗ 1ಕ್ಕಾಗಿ ಕಾತುರದಿಂದ ಕಾದಿದ್ದರು. ಇದೀಗ ಕಾಂತಾರ ಭಾಗ 1 ಕೂಡ ರಿಲೀಸ್ ಆಗಿದೆ. ಹಾಗಾಗಿ ರಿಷಬ್ ಈಗ ಸಖತ್ ಬ್ಯುಸಿ. ಕನ್ನಡ, ಹಿಂದಿ ಸೇರಿ ಹಲವು ಭಾಷೆಗಳ ಸುದ್ದಿ ಚಾನೆಲ್‌ಗಳಿಗೆ ಹೋಗಿ ಸಂದರ್ಶನ ನೀಡುತ್ತಿದ್ದಾರೆ.

ಇದೀಗ ಜೂಮ್ ಸುದ್ದಿ ವಾಹಿನಿಯಲ್ಲಿ ರಿಷಬ್ ಸಂದರ್ಶನ ನೀಡಿದ್ದು, ಅಲ್ಲಿ ನಿರೂಪಕಿ, ರಿಷಬ್ ನನಗೆ 1 ವಿಷಯ ತಿಳಿಯುತ್ತಿಲ್ಲ. ಇಲ್ಲಿ ಬಂದಾಗ ನೀವೆಲ್ಲ ಹಿಂದಿ ಮಾತನಾಡುತ್ತೀರಿ. ಆದರೆ ನಿಮ್ಮ ರಾಜ್ಯದಲ್ಲಿ ಹಿಂದಿಯನ್ನು ಜನ ಮಾತನಾಡಲು ವಿರೋಧಿಸುತ್ತಾರೆ ಇದಕ್ಕೇನಂತೀರಿ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ರಿಷಬ್, ನಾವು ಯಾವ ರಾಜ್ಯಕ್ಕೆ ಹೋಗುತ್ತೇವೋ, ಆ ರಾಜ್ಯದ ಭಾಷೆ ಕಲಿಯುವ ಪ್ರಯಾಸ ನಾವು ಮಾಡಬೇಕು ಎಂದಿದ್ದಾರೆ. ಬಳಿಕ ಮಾತನಾಡಿದ ನಿರೂಪಕಿ, ನಿಮ್ಮ ಸಿನಿಮಾ ದೇಶ ವಿದೇಶಗಳಲ್ಲಿ ರಿಲೀಸ್ ಆಗಿ, ಪುಷ್ಪ ಚಿತ್ರವನ್ನೂ ಹಿಂದೆ ಹಾಕಿ ಓಡುತ್ತಿದೆ. ನೀವು ಬರೀ ನಟರಷ್ಟೇ ಅಲ್ಲ, ನಿರ್ದೇಶಕ, ನಿರ್ಮಾಪಕರೂ ಹೌದು. ನಿಮಗೆ ಈಗ ಹೇಗನ್ನಿಸುತ್ತಿದೆ ಎಂದು ಕೇಳಿದ್ದಾರೆ.

ಇದಕ್ಕೆ ಉತ್ತರಿಸಿದ ರಿಷಬ್, ನಾನು ಕಾಂತಾರದಲ್ಲಿ ಬರೀ ನಟನೆ, ನಿರ್ದೇಶನ ಮಾಡಿದ್ದೇನೆ. ನಿರ್ಮಾಪಕನಾಗಿಲ್ಲ. ಆದರೆ ಚಿತ್ರಕ್ಕೆ ಜನ ನೀಡುವ ಪ್ರೀತಿ, ಆಶೀರ್ವಾದವೆಲ್ಲ ನನಗೆ ಖುಷಿ ನೀಡುತ್ತಿದೆ. ಮುಂದಿನಿಂದ ನಾನು ಮಾತ್ರ ಕಾಣುತ್ತೇನೆ. ಆದರೆ ನನ್ನ ಹಿಂದೆ ಎಡಿಟರ್, ಡಿಓಪಿ, ಸೇರಿ ಹಲವರು ಕೆಲಸ ಮಾಡಿದ್ದಾರೆ. ಅವರೆಲ್ಲ ನೀಡಿದ ಶಕ್ತಿಯೇ ತೆರೆಯ ಮೇಲೆ ಬಂದ ನನ್ನ ಪಾತ್ರ ಎಂದು ರಿಷಬ್ ತನ್ನವರೆಲ್ಲರನ್ನೂ ನೆನಪಿಸಿಕ“ಂಡಿದ್ದಾರೆ.

ಇನ್ನು ಕಾಂತಾರ ಭಾಗ 2,3,4 ಹೀಗೆ ಬರಲಿದೆಯಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಿಷಬ್, ಅದೇನೋ ತಿಳಿದಿಲ್ಲ. ಮಾಡುವ ಪ್ರಯತ್ನ ಖಂಡಿತ ಮಾಡುತ್ತೇನೆ. ನಮ್ಮ ಭಾರತೀಯ ಸಂಸ್ಕೃತಿಯ ಕಥೆಗಳೇ ಹಾಗಿದೆ. ನಮ್ಮನ್ನು ಬೇರಿನ ತನಕ ಕರೆದ“ಯ್ಯುತ್ತದೆ. ಅದೇ ನನ್ನ ಕಥೆಗಳಿಗೆ ಪ್ರೇರೇಪಣೆ ಎಂದು ರಿಷಬ್ ಹೇಳಿದ್ದಾರೆ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKantara Chapter 1Karnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState Newsಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

12 ವರ್ಷದ ಪ್ರೀತಿಗೆ ಕೊನೆಗೂ ಸಿಕ್ಕಿತು ಗ್ರೀನ್ ಸಿಗ್ನಲ್: ಮೇ9ಕ್ಕೆ ಚೈತ್ರಾ ಕುಂದಾಪುರ ಮದುವೆ.. ವರನ್ಯಾರು..?

12 ವರ್ಷದ ಪ್ರೀತಿಗೆ ಕೊನೆಗೂ ಸಿಕ್ಕಿತು ಗ್ರೀನ್ ಸಿಗ್ನಲ್: ಮೇ9ಕ್ಕೆ ಚೈತ್ರಾ ಕುಂದಾಪುರ ಮದುವೆ.. ವರನ್ಯಾರು..?

Sandalwood News: ಸ್ಯಾಂಡಲ್‌ವುಡ್‌ನಿಂದ ಬ್ಯಾನ್ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಗಾಯಕ ಸೋನು ನಿಗಮ್‌

Sandalwood News: ಸ್ಯಾಂಡಲ್‌ವುಡ್‌ನಿಂದ ಬ್ಯಾನ್ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಗಾಯಕ ಸೋನು ನಿಗಮ್‌

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In