• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಮೂಳೆ ಮತ್ತು ಹಲ್ಲುಗಳನ್ನು ಸಶಕ್ತಗೊಳಿಸುವ ಹಾಗೂ ನರವ್ಯೂಹಕ್ಕೆ ಚೈತನ್ಯ ತುಂಬುವ ಕ್ಯಾಲ್ಷಿಯಂ ಹೆಚ್ಚಿನ ಪ್ರಮಾಣದಲ್ಲಿರುವ ದೇಸಿ ಆಹಾರಗಳು

ಮೂಳೆ, ಹಲ್ಲುಗಳು, ಹಾಗೂ ನರವ್ಯೂಹದ ಉತ್ತಮ ಆರೋಗ್ಯಕ್ಕೆ ಸಹಾಯಕವಾಗುವ ಕ್ಯಾಲ್ಷಿಯಂನ ನಿಯಮಿತ ಸೇವನೆ ಅತ್ಯವಶ್ಯಕ

Shri News Desk by Shri News Desk
Oct 21, 2021, 12:56 pm IST
in ರಾಜಕೀಯ
ಕ್ಯಾಲ್ಷಿಯಂ ಹೊಂದಿರುವ ದೇಸಿ ಆಹಾರಗಳು

ಕ್ಯಾಲ್ಷಿಯಂ ಹೊಂದಿರುವ ದೇಸಿ ಆಹಾರಗಳು

Share on FacebookShare on TwitterTelegram

ಮಾನವನ ಮೂಳೆ, ಹಲ್ಲುಗಳು, ಹಾಗೂ ನರಮಂಡಲದ ಆರೋಗ್ಯವನ್ನು ಉತ್ತಮವಾಗಿಡುವುದರಲ್ಲಿ ಕ್ಯಾಲ್ಷಿಯಂ ಹೆಚ್ಚಿನ ಪ್ರಮಾಣದಲ್ಲಿರುವ ಆಹಾರಗಳನ್ನು ದಿನನಿತ್ಯ ಸೇವಿಸಬೇಕೆನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ತಿಳಿದಿರುವ ವಿಚಾರ. “ಹಿತ್ತಲಗಿಡ ಮದ್ದಲ್ಲ” ಎನ್ನುವಂತೆ ಕ್ಯಾಲ್ಷಿಯಂ ಹೆಚ್ಚಿನ ಪ್ರಮಾಣದಲ್ಲಿ ಸುಲಭವಾಗಿ ದೊರೆಯುವ ಆಹಾರ ಪದಾರ್ಥಗಳು ನಮ್ಮ ಸುತ್ತಮುತ್ತಲಿನಲ್ಲೇ ಇದ್ದರೂ ನಾವು ಅವುಗಳ ಸಂಪೂರ್ಣ ಉಪಯೋಗ ಪಡೆಯುವಲ್ಲಿ ವಿಫಲರಾಗಿರುತ್ತೇವೆ. ಅಂತಹ ಕೆಲ ಸುಲಭಲಭ್ಯ ಆಹಾರಗಳ ಬಗ್ಗೆ ತಿಳಿಯೋಣ.

1. ಹಾಲು: ಕ್ಯಾಲ್ಷಿಯಂ ಪೂರೈಕೆಯಲ್ಲಿ ಪ್ರಮುಖ ಮೂಲವಾಗಿದ್ದು ಕೇವಲ 100 ಗ್ರಾಂ ಹಾಲಿನಲ್ಲಿ 125 ಮಿ.ಗ್ರಾಂ ಕ್ಯಾಲ್ಷಿಯಂ ಇರುತ್ತದೆ. ಪ್ರತಿದಿನ ಹಾಲನ್ನು ಸೇವಿಸುವುದರಿಂದ ಹೆಚ್ಚಿನ ಕ್ಯಾಲ್ಷಿಯಂ ದೊರೆತು ಮೂಳೆ, ಹಲ್ಲುಗಳು, ಹಾಗೂ ನರಮಂಡಲದ ಆರೋಗ್ಯ ಹಾಗು ಚೈತನ್ಯ ಹೆಚ್ಚಿ ಅವು ಸರಿಯಾಗಿ ಬೆಳೆಯಲು ಹಾಗೂ ಕಾರ್ಯನಿರ್ವಹಿಸಲು ಸಹಾಯಕವಾಗುತ್ತದೆ.

2. ಹಸಿರು ಸೊಪ್ಪುಗಳು (ಪಾಲಕ್): ಭಾರತದಲ್ಲಿ ಜನರು ಹೆಚ್ಚು-ಹೆಚ್ಚು ಉಪಯೋಗಿಸುವ ತರಕಾರಿ ಇದಾಗಿದ್ದು 100 ಗ್ರಾಂ ಸೊಪ್ಪಿನಲ್ಲಿ 99 ಮಿ.ಗ್ರಾಂ. ಕ್ಯಾಲ್ಷಿಯಂ ಇರುತ್ತದೆ.

3. ರಾಗಿ: ಇದು ದಕ್ಷಿಣ ಭಾರತದ ಗ್ರಾಮೀಣ ಜನತೆಯ ಅತಿ ಮುಖ್ಯವಾದ ಆಹಾರವಾಗಿದ್ದು 100 ಗ್ರಾಂ ರಾಗಿಯಲ್ಲಿ 340-360 ಮಿ.ಗ್ರಾಂ. ಕ್ಯಾಲ್ಷಿಯಂ ಇರುತ್ತದೆ. ಹಾಲಿನಲ್ಲಿ ಸಿಗುವ ಪ್ರಮಾಣಕ್ಕಿಂತ ರಾಗಿಯಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲ್ಷಿಯಂ ದೊರೆಯುತ್ತದೆ.

4. ಬೇಳೆ-ಕಾಳುಗಳು ಹಾಗೂ ಮೊಳಕೆ ಕಾಳುಗಳು: ಇವುಗಳಿಗೆ ಭಾರತವೇ ತವರುಭೂಮಿಯಾಗಿದ್ದು ಇವುಗಳ ನಿಯಮಿತ ಸೇವನೆಯಿಂದ ಹೆಚ್ಚಿನ ಕ್ಯಾಲ್ಷಿಯಂ ದೊರೆಯುತ್ತದೆ.

5. ಎಳ್ಳು ಹಾಗೂ ಎಳ್ಳೆಣ್ಣೆ: ಇದೊಂದು ಪ್ರಮುಖ ಕ್ಯಾಲ್ಷಿಯಂ ಪೂರೈಸುವ ಧಾನ್ಯವಾಗಿದ್ದು ಕೇವಲ 100 ಗ್ರಾಂ ಎಳ್ಳಿನಲ್ಲಿ 1160 ಮಿ.ಗ್ರಾಂ. ಕ್ಯಾಲ್ಷಿಯಂ ಇರುತ್ತದೆ.

6. ರಾಜ್ಮಾ (ಹುರುಳಿ ಬೀಜದ ಆಕಾರದ ದೊಡ್ಡ ಕೆಂಪು ಬಣ್ಣದ ಬೀಜಗಳು): ಇದರಿಂದ ಮಾಡಿದ ಆಹಾರಗಳನ್ನು ಸೇವಿಸುವುದರಿಂದ ಹೆಚ್ಚಿನ ಪ್ರಮಾಣದ ಕ್ಯಾಲ್ಷಿಯಂ ದೊರೆಯುತ್ತದೆ.

7. ಬೆಲ್ಲ: ಕ್ಯಾಲ್ಷಿಯಂ ಹೆಚ್ಚಿನ ಪ್ರಮಾಣದಲ್ಲಿರುವ ಪದಾರ್ಥಗಳಲ್ಲಿ ಇದೂ ಒಂದಾಗಿದ್ದು ಭಾರತದ ಅಡುಗೆಗಳಲ್ಲಿ ಇದನ್ನು ಪ್ರಮುಖವಾಗಿ ಉಪಯೋಗಿಸಲಾಗುತ್ತದೆ.

ಮೇಲಿನ ಆಹಾರ ಪದಾರ್ಥಗಳನ್ನು ನಮ್ಮ ದಿನನಿತ್ಯದ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ನಮ್ಮ ಹಲ್ಲುಗಳ, ಮೂಳೆಗಳ, ಹಾಗೂ ನರಮಂಡಲದ ಸುಸ್ಥಿತಿಗೆ ಹಾಗೂ ಸೂಕ್ತ ಕಾರ್ಯನಿರ್ವಹಣೆಗೆ ದಾರಿಯಾಗುತ್ತದೆ.

Seven easily available calcium-rich foods that can take care of your calcium requirements and keep your teeth and bones in great health

ಇದನ್ನೂ ಓದಿ: RTPCR Report : ವಿದೇಶಗಳಿಂದ ಬೆಂಗಳೂರಿಗೆ ಬರುವವರಿಗೆ ಬೇಡ ಆರ್​ಟಿಪಿಸಿಅರ್ ರಿಪೋರ್ಟ್..!

ಇದನ್ನೂ ಓದಿ:ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನದ ನಂತರ ಪ್ರಥಮ ಬಾರಿಗೆ ಬಹಿರಂಗವಾಗಿ ಕಾಣಿಸಿಕೊಂಡ ಶಾರುಖ್

 

Tags: CalciumChildren HealthHealthTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In