• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

Health: ಅತ್ಯಾಕರ್ಷಕ ಚರ್ಮ ಹಾಗೂ ಹೊಳೆಯುವ ಕೂದಲು ನಿಮ್ಮದಾಗಬೇಕೇ? ಹಾಗದರೆ ಈ ಆಹಾರಗಳನ್ನು ದಿನನಿತ್ಯ ಸೇವಿಸುವ ಅಭ್ಯಾಸ ಬೆಳೆಸಿಕೊಳ್ಳಿ

ನಾವು ತಿನ್ನುವ ಆಹಾರದಂತೆ ನಮ್ಮ ಚರ್ಮದ ಹಾಗೂ ಕೂದಲಿನ ಆರೋಗ್ಯವು ಇರುತ್ತದೆ

Shri News Desk by Shri News Desk
Oct 27, 2021, 10:55 am IST
in ಅಹಾರ (Food), ಆರೋಗ್ಯ
ಆರೋಗ್ಯಕರ ಚರ್ಮ ಹಾಗೂ ಕೂದಲಿಗೆ ಉತ್ತಮ ಆಹಾರ ಅತ್ಯವಶ್ಯಕ

ಆರೋಗ್ಯಕರ ಚರ್ಮ ಹಾಗೂ ಕೂದಲಿಗೆ ಉತ್ತಮ ಆಹಾರ ಅತ್ಯವಶ್ಯಕ

Share on FacebookShare on TwitterTelegram

ಮಾನವನ ಸಾಮಾನ್ಯ ಆರೋಗ್ಯವು ನಾವು ಸೇವಿಸುವ ಆಹಾರ, ಮಾನಸಿಕ ಸ್ಥಿತಿ, ಹಾಗೂ ದಿನನಿತ್ಯದ ವ್ಯಾಯಾಮ ಪದ್ಧತಿಗಳು ಮುಂತಾದುವುಗಳ ಮೇಲೆ ಅವಲಂಬಿತವಾಗಿದ್ದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಇದರ ಅರಿವು ಮೂಡುತ್ತಿದೆ. ಚರ್ಮ ಹಾಗೂ ಕೂದಲಿನ ಸುಸ್ಥಿತಿ ಒಟ್ಟು ಆರೋಗ್ಯಕ್ಕೆ ಹಿಡಿದ ಕೈಗನ್ನಡಿಯಂತಿದ್ದು ಎಲ್ಲರೂ ಆಕರ್ಷಕ ಚರ್ಮ ಹಾಗೂ ಹೊಳೆಯುವ ಸೊಂಪಾದ ಕೂದಲನ್ನು ಹೊಂದಲು ಬಯಸುತ್ತಾರೆ.

ಚರ್ಮ ಹಾಗೂ ಕೂದಲಿನ ಆರೈಕೆ ಎಷ್ಟೇ ಮಾಡಿಕೊಂಡರೂ ಹಾಗೂ ಅವು ಹೊರಗಿನಿಂದ ಉತ್ತಮ ಸ್ಥಿತಿಯಲ್ಲಿರುವಂತೆ ಕಂಡು ಬಂದರೂ ಅವು ಆಂತರಿಕವಾಗಿಯೂ ಅಷ್ಟೇ ಆರೋಗ್ಯಕರ ಸ್ಥಿತಿಯಲ್ಲಿವೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇದಕ್ಕಾಗಿ ಸಾಂಪ್ರದಾಯಿಕ ಹಾಗೂ ನೈಸರ್ಗಿಕ ವಿಧಾನಗಳನ್ನು ಅನುಸರಿಸುವುದು ಹಾಗೂ ಚರ್ಮ ಹಾಗೂ ಕೂದಲಿನ ಆರೋಗ್ಯವನ್ನು ವೃದ್ಧಿಸುವ ಆಹಾರವನ್ನು ಸೇವಿಸುವುದು ಉತ್ತಮ ಮಾರ್ಗವಾಗಿದೆ.

ವಿಶೇಷಜ್ಞರ ಪ್ರಕಾರ ಚರ್ಮ ಹಾಗೂ ಕೇಶ ಸೌಂದರ್ಯವರ್ಧನೆಗೆ ಮಂತ್ರದಂಡದಂತೆ ಕೆಲಸ ಮಾಡುವ ಯಾವುದೇ ನಿರ್ದಿಷ್ಟ ಆಹಾರವಿಲ್ಲದಿದ್ದರೂ ನಮ್ಮ ಆಹಾರ ಪದ್ಧತಿಯಲ್ಲಿ ಕೆಲ ಉತ್ತಮ ಆಂಶಗಳನ್ನು ಸೇರಿಸಿಕೊಳ್ಳುವುದರಿಂದ ವೃದ್ಧಾಪ್ಯದ ಪ್ರಕ್ರಿಯೆಯನ್ನು ಮುಂದೂಡಲು ಸಹಾಯ ಮಾಡುತ್ತವೆ. ನಾವು ತಿನ್ನುವ ಆಹಾರದಂತೆ ನಮ್ಮ ಚರ್ಮದ ಆರೋಗ್ಯವು ಇರಲಿದ್ದು ಮಿತಿಯಿಲ್ಲದೇ ತಿನ್ನುವುದರಿಂದ ಹಾಗೂ ಕುಡಿಯುವುದರಿಂದ ಕಳಾಹೀನ ಚರ್ಮ ಹಾಗೂ ಕಪ್ಪು ವೃತ್ತಗಳುಂಟಾಗಲು ಕಾರಣವಾಗುತ್ತದೆ.

ಚರ್ಮ ಹಾಗೂ ಕೂದಲಿನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ನಾವು ಬಹಳಷ್ಟು ಸಮಯವನ್ನೂ ಹಾಗೂ ಸೌಂದರ್ಯವರ್ಧಕಗಳಾದ ಕ್ರೀಂಗಳು, ಶಾಂಪೂಗಳು, ಕಂಡಿಷನರ್‌ಗಳು, ಹಾಗೂ ಮಾಸ್ಕ್‌ಗಳ ಮೇಲೆ ಬಹಳಷ್ಟು ಹಣವನ್ನೂ ವ್ಯಯಿಸುತ್ತೇವೆ, ಆದರೆ ಇವುಗಳ ಜೊತೆಗೆ ಉತ್ತಮ ಆಹಾರ ಪದ್ಧತಿಯನ್ನೂ ಅನುಸರಿಸಿದರೆ ಉತ್ತಮ ಫಲಿತಾಂಶ ಪಡೆಯಬಹುದಾಗಿದೆ. ಅಂತಹ ಆಹಾರಗಳು ಕೆಳಗಿನಂತಿವೆ:

1. ಪ್ರೋಟೀನ್‌ಗಳು: ತಾರುಣ್ಯಭರಿತ ಚರ್ಮಕ್ಕೆ ಬೇಕಾಗುವ ಕೊಲ್ಲಾಜೆನ್, ಕೋಮಲವಾದ ಚರ್ಮಕ್ಕೆ ಬೇಕಾಗುವ ಎಲಾಸ್ಟಿನ್‌, ಆರೋಗ್ಯಕರ ಹೊಳೆಯುವ ಕೂದಲಿಗೆ ಸಹಾಯಕವಾದ ಕೆರಟಿನ್ (ಇವೆಲ್ಲವೂ ಪ್ರೋಟೀನ್‌ನಲ್ಲಿವೆ), ಹಾಗೂ ಉತ್ತಮ ಮಾಂಸಖಂಡಗಳಿಗೆ ಪ್ರೋಟೀನ್‌ ಅತ್ಯವಶ್ಯಕವಾಗಿ ಬೇಕಾಗುತ್ತದೆ. ಹಾಗಾಗಿ, ಪ್ರೋಟೀನ್‌ ಅನ್ನು ಒಂದು ಸಮತೋಲಿತ ಪ್ರಮಾಣದಲ್ಲಿ ತೆಗೆದುಕೊಳ್ಳಬೇಕಾಗಿದ್ದು ಅದು ಹೆಚ್ಚಾಗಲೂಬಾರದು ಹಾಗೂ ಕಡಿಮೆಯಾಗಲೂಬಾರದು. ಪ್ರೋಟೀನ್‌ ಪ್ರಮಾಣ ಕಡಿಮೆಯಾದರೆ ಚರ್ಮ, ಕೂದಲು, ಹಾಗೂ ಉಗುರುಗಳು ತಮ್ಮ ಹೊಳಪನ್ನು ಕಳೆದುಕೊಂಡು ಕಳಾಹೀನವಾಗಿ ಕಾಣಲು ಕಾರಣವಾಗುತ್ತದೆ.

2. ಆವಶ್ಯಕ ಕೊಬ್ಬುಗಳು: ಒಮೆಗಾ 3 ಹಾಗೂ 6 ನಮ್ಮ ದೇಹಕ್ಕೆ ಅತ್ಯವಶ್ಯಕವಾಗಿ ಬೇಕಾಗಿರುವ ಕೊಬ್ಬುಗಳಾಗಿದ್ದು ಇವುಗಳ ಕೊರತೆಯುಂಟಾದರೆ ಒಣ ಚರ್ಮ ಹಾಗೂ ಒಣ ಕೂದಲಿಗೆ ಕಾರಣವಾಗಿ ಕಡಿತದ ಅನುಭವವೂ ಆಗಬಹುದು.

3. ಕಬ್ಬಿಣ: ಶಕ್ತಿಗೆ ಅತ್ಯವಶ್ಯಕವಾಗಿರುವ ಕಬ್ಬಿಣದ ಕೊರತೆಯುಂಟಾದರೆ ಹೊಳಪಿಲ್ಲದ ಚರ್ಮ, ಮಂಕಾದ ಕೂದಲು, ಹಾಗೂ ಉಗುರುಗಳು ಸೀಳುವುದಕ್ಕೆ ಕಾರಣವಾಗುತ್ತದೆ.

4. ವಿಟಮಿನ್‌ ಎ: ಚರ್ಮ ಹಾಗೂ ಕೂದಲು ಒಣಗುವುದನ್ನು ತಡೆಯಲು ಇದು ಅತ್ಯವಶ್ಯಕವಾಗಿದ್ದು, ಇದು ಹೆಚ್ಚಾದರೆ ಪಿತ್ತಕೋಶದ ತೊಂದರೆಗೆ ಕಾರಣವಾಗುತ್ತದೆ.

5. ವಿಟಮಿನ್ ಸಿ: ಕೊಲ್ಲಾಜೆನ್ ಉತ್ಪಾದನೆಗೆ ಇದು ಅತ್ಯವಶ್ಯಕವಾಗಿದೆ. ವಿಟಮಿನ್ ಸಿ ಮತ್ತು ಇ ಚರ್ಮವನ್ನು ಒಳಗಿನಿಂದ ಸುಸ್ಥಿತಿಯಲ್ಲಿಡುತ್ತವೆ.

6. ಇತರ ವಿಟಮಿನ್‌ಗಳು: ವಿಟಮಿನ್ ಎ, ಬಿ3, ಸಿ, ಇ, ಹಾಗೂ ಕೆ ಆರೋಗ್ಯಕರ ಚರ್ಮಕ್ಕೆ ಅವಶ್ಯಕವಾಗಿವೆ.

7. ಸಿಲಿಕೋನ್: ಸಿಲಿಕ ಅಥವಾ ಸಿಲಿಕೋನ್ ಕೊಲ್ಲಾಜೆನ್ ಉತ್ಪಾದನೆಗೆ ಅವಶ್ಯಕವಾಗಿದ್ದು ಕೂದಲಿಗೆ ಗಾತ್ರ ಹಾಗೂ ಬಲವನ್ನು ನೀಡುತ್ತದೆ.

ಮೇಲೆ ಹೇಳಲಾಗಿರವ ಅಂಶಗಳು ಹೆಚ್ಚಿರುವ ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ಉತ್ತಮ ಚರ್ಮ ಹಾಗೂ ಹೊಳೆಯುವ ಕೂದಲನ್ನು ಹೊಂದಲು ಬಹಳಷ್ಟು ಸಹಾಯಕವಾಗಲಿದೆ.

Seven simple steps to have healthy glowing skin and shiny long hairs

ಇದನ್ನೂ ಓದಿ: Skin Care: ಬಂತು ಚಳಿಗಾಲ: ಒಣ ಚರ್ಮ, ತುರಿಕೆ ಸಮಸ್ಯೆಗೆ ವಿಟಮಿನ್ ಸಿ ಪರಿಹಾರ

ಇದನ್ನೂ ಓದಿ: ಆರೋಗ್ಯಕರ ಜೀರ್ಣಕ್ರಿಯೆ ನಿಮ್ಮದಾಗಬೇಕೇ? ಹಾಗಾದೆರೆ ಇಲ್ಲಿವೆ ಆಯುರ್ವೇದದ 9 ಸುಲಭೋಪಾಯಗಳು

Tags: HealthLife StyleTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Khtatta-Meetha Imli Candy

ಹುಣಸೆ ಹಣ್ಣಿನ ಕಟ್ಟಾಮಿಟ್ಟಾ ಕ್ಯಾಂಡಿ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In