• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Bollywood: ಹಿಂದಿ ಚಿತ್ರರಂಗದ ಸಾರ್ವಕಾಲಿಕ ಅತ್ಯುತ್ಸಾಹದ ಚಿಲುಮೆ ಶಮ್ಮಿ ಕಪೂರ್

ಸತತ 18 ಚಿತ್ರಗಳ ಸೋಲಿನ ನಂತರ 19ನೇ ಚಿತ್ರದಲ್ಲಿ ಯಶಸ್ಸನ್ನು ದಾಖಲಿಸಿದ ಪ್ರತಿಭೆ

Shri News Desk by Shri News Desk
Oct 22, 2021, 01:17 pm IST
in ಸಿನಿಮಾ
ಶಮ್ಮಿ ಕಪೂರ್

ಶಮ್ಮಿ ಕಪೂರ್

Share on FacebookShare on TwitterTelegram

“ಶಮ್ಮಿ ಕಪೂರ್” ಹೆಸರೇ ರೋಮಾಂಚನಗೊಳಿಸುವಂಥದ್ದು. ಯಾವಾಗಲೂ ಉತ್ಸಾಹದಿಂದ ಪುಟಿಯುತ್ತಲೇ ಇರುವಂತಹ ಪಾತ್ರಗಳಲ್ಲಿ ಅಭಿನಯಿಸಿದ ಅವರದು ನಿಜ ಜೀವನದಲ್ಲೂ ಅದೇ ರೀತಿ ಇದ್ದ ವ್ಯಕ್ತಿತ್ವ. ಪ್ರೇಕ್ಷಕರನ್ನು ತನ್ನ ವಿಶಿಷ್ಟ ದೇಹಭಾಷೆಯ ನಟನೆ-ನರ್ತನದಿಂದ ಮೋಡಿ ಮಾಡಿದ ಕಪೂರ್ ವಂಶಾವಳಿಯ ಪ್ರತಿಭೆ. ದಿಲೀಪ್ ಕುಮಾರ್, ದೇವಾನಂದ್, ಹಾಗೂ ಅಣ್ಣ ರಾಜಕಪೂರ್ ಹಿಂದಿ ಚಿತ್ರರಂಗವನ್ನು ನಾಯಕರಾಗಿ ಆಳುತ್ತಿದ್ದ ಕಾಲದಲ್ಲಿ ಅವರೆಲ್ಲರಿಗಿಂತ ವಿಭಿನ್ನ ಶೈಲಿಯನ್ನು ರೂಢಿಸಿಕೊಂಡು ನಾಯಕ ಎಂದರೆ ಹೀಗೇ ಇರಬೇಕೆನ್ನುವ ಸಿದ್ಧ ಪರಿಭಾಷೆಯನ್ನೇ ಬದಲಾಯಿಸಿದವರು ಶಮ್ಮಿ ಕಪೂರ್. ಅಂತಹ ಶಮ್ಮಿ ಕಪೂರ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಅವರನ್ನು ಸ್ಮರಿಸಲು ಈ ಪ್ರಯತ್ನ.

ಅವರ 19ನೇ ಚಿತ್ರ “ತುಮ್ ಸಾ ನಹಿ ದೇಖಾ” ವರೆಗೂ ನಟಿಸಿದ ಎಲ್ಲ 18 ಚಿತ್ರಗಳೂ ಸತತ ಸೋಲನ್ನು ಕಂಡರೂ ಧೃತಿಗೆಡದೇ ತಮ್ಮ 19ನೇ ಚಿತ್ರದಿಂದ ಫೀನಿಕ್ಸ್ ಹಕ್ಕಿಯಂತೆ ಮರುಜನ್ಮ ಪಡೆದವರು ಶಮ್ಮಿ ಕಪೂರ್. ತಮ್ಮ ಸತತ ಸೋಲುಗಳ ಬಗ್ಗೆ ಗಂಭಿರವಾಗಿ ಚಿಂತಿಸಿದ ಅವರು ತಮ್ಮ ವ್ಯಕ್ತಿತ್ವದಲ್ಲಿ ಆಮೂಲಾಗ್ರ ಬದಲಾವಣೆ ತಂದುಕೊಂಡು ಅಭಿನಯಿಸಿದರೆ ಮಾತ್ರ ಪ್ರೇಕ್ಷಕರ ಮನಗೆಲ್ಲಬಹುದು ಎಂದು ಮನಗಂಡರು. ನಂತರ, ತಮ್ಮ ಪತ್ನಿ ಗೀತಾ ಬಾಲಿಯವರ ಸಹಕಾರದಿಂದ ತಮ್ಮ ವಸ್ತ್ರವಿನ್ಯಾಸದಲ್ಲಿ ಬದಲಾವಣೆ ತಂದುಕೊಂಡು ತಮ್ಮದೇ ಸ್ವಂತ ಉಡುಪುಗಳನ್ನು ಧರಿಸಿ ಚಿತ್ರಗಳಲ್ಲಿ ಅಭಿನಯಿಸತೊಡಗಿದ್ದಲ್ಲದೇ ಮೀಸೆಯಿಲ್ಲದೇ ಅಭಿಯಿಸಲು ಪ್ರಾರಂಭಿಸಿ ತಮ್ಮ ರೂಪದಲ್ಲೂ ಬದಲಾವಣೆ ತಂದುಕೊಂಡರು. ಅವರು ಹೊಸ ವಿನ್ಯಾಸದ ಷರ್ಟ್‌ಗಳು, ಜೀನ್ಸ್ ಉಡುಪುಗಳು, ಹಾಗೂ ಸ್ಕಾರ್ಫ್‌ಗಳನ್ನು ಧರಿಸಲು ಪ್ರಾರಂಭಿಸಿದ ನಂತರ ಅವೇ ಆಗಿನ ಯುವಕರ ನೆಚ್ಚಿನ ವಸ್ತ್ರಗಳಾಗಿ ಅವನ್ನೇ ಧರಿಸುವ ಟ್ರೆಂಡ್ ಪ್ರಾರಂಭವಾಯಿತು.

ನಾಸಿರ ಹುಸೇನ್‌ 1957ರಲ್ಲಿ ನಿರ್ಮಿಸಿದ “ತುಮ್ ಸಾ ನಹಿ ದೇಖಾ” ಚಿತ್ರದಿಂದ ಹಿಂದಿ ಚಿತ್ರದಲ್ಲಿ ನೆಲೆ ನಿಂತ ಶಮ್ಮಿ ಕಪೂರ್ ಅಲ್ಲಿಯವರೆಗೆ ಇದ್ದ ನಾಯಕನ ಪರಿಕಲ್ಪನೆಯನ್ನೇ ಬದಲಾಯಿಸಿಬಿಟ್ಟರು. ಅಲ್ಲಿಯವರೆಗೂ ಪ್ರೇಮಪ್ರಸಂಗಗಳಲ್ಲಿ ಒಂದು ಮಿತಿಮೀರದ ಅಭಿನಯವನ್ನು ನೀಡುತ್ತಿದ್ದ ಇತರ ನಾಯಕರಿಗೆ ಹೋಲಿಸಿದರೆ ಇವರದು ಸ್ವಲ್ಪ ಅತಿರೇಕ ಎಂದೂ ಅನಿಸಬಹುದಾದ ಆಭಿನಯವಾಗಿತ್ತು. ತಮ್ಮ ಆಕರ್ಷಕ ವ್ಯಕ್ತಿತ್ವ, ಮೃದುವಾದ ಧ್ವನಿಯಿಂದ ಹೇಳುವ ಸಂಭಾಷಣೆ, ಕನಸು ಕಾಣುವ ಕಣ್ಣುಗಳು, ಮಾದಕ ನೋಟಗಳಿಂದ ಕೂಡಿದ ಅಭಿನಯದಿಂದ ಹೊಸದೊಂದು ಲೋಕವನ್ನೇ ಸೃಷ್ಟಿಸುತ್ತಿದ್ದ ಶಮ್ಮಿ ಕಪೂರ್ ಕೋಟ್ಯಂತರ ಅಭಿಮಾನಿಗಳ ಮನಗೆಲ್ಲುವಲ್ಲಿ ಯಶಸ್ವಿಯಾದರು. ಯಾವುದೇ ಸಿದ್ಧಸೂತ್ರಗಳಲ್ಲಿ ಬಂದಿಯಾಗಲು ಒಪ್ಪದ ಶಮ್ಮಿ ಕಪೂರ್ ತಮ್ಮ ತಂದೆ ಪೃಥ್ವಿರಾಜ್ ಕಪೂರ್‌ರನ್ನಾಗಲೀ ಅಥವಾ ಸೋದರ ರಾಜ್‌ ಕಪೂರ್‌ರನ್ನಾಗಲೀ ಅನುಕರಿಸಲು ಒಪ್ಪದೇ ತಮ್ಮದೇ ಆದ ಶೈಲಿಯನ್ನು ಬೆಳೆಸಿಕೊಂಡು ಅಲ್ಲಿಯವರೆಗೂ ಇದ್ದ ನಾಯಕನ ಇಮೇಜನ್ನೇ ಬದಲಿಸಿಬಿಟ್ಟರು.

ಹಿಂದಿ ಚಿತ್ರರಂಗದ ಪ್ರಖ್ಯಾತ ನಟ ನಾಸಿರುದ್ದೀನ್ ಶಾ ಅವರ ದೊಡ್ಡ ಅಭಿಮಾನಿಯಾಗಿದ್ದು ಅವರು “ಯಾರೂ ಅನುಕರಿಸಲಾಗದ ನೃತ್ಯ ಹಾಗೂ ನಟನಾಶೈಲಿಗಳನ್ನು ಹೊಂದಿದ್ದ ಶಮ್ಮಿ ಕಪೂರ್ ಅವರೊಬ್ಬರು ವಿಶ್ವದ ಶ್ರೇಷ್ಠ ನಟ” ಎಂದಿದ್ದರು. ಇಂತಹ ಚೇತೋಹಾರಿ ಅನುಭವ ನೀಡಿದ ಶಮ್ಮಿ ಕಪೂರ್‌ರನ್ನು ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಾವೆಲ್ಲಾ ಸ್ಮರಿಸೋಣ.

Shammi Kapoor was a lengend in his own right and completely changed the concept of how a hero should look in hindi film industry

ಇದನ್ನೂ ಓದಿ: Viral Vide: ಜಾಹ್ನವಿ ಕಪೂರ್‌ಗೆ ಅಪ್ಪ ಅಂದ್ರೆ ಅದೆಷ್ಟು ಪ್ರೀತಿ: ವೈರಲ್ ಆಯ್ತು ಮಗಳ ಕಾಳಜಿ
ಇದನ್ನೂ ಓದಿ: Xiaomi: ವಿದ್ಯುತ್ ಕಾರುಗಳ ಉತ್ಪಾದನಾ ರಂಗಕ್ಕೆ ಧುಮುಕಲಿದೆ ಚೀನಾದ ಸ್ಮಾರ್ಟ್‌ಫೋನ್ ದಿಗ್ಗಜ ಶಿಯೋಮಿ

 

 

Tags: BollywoodTOP NEWS
ShareSendTweetShare
Join us on:

Related Posts

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

12 ವರ್ಷದ ಪ್ರೀತಿಗೆ ಕೊನೆಗೂ ಸಿಕ್ಕಿತು ಗ್ರೀನ್ ಸಿಗ್ನಲ್: ಮೇ9ಕ್ಕೆ ಚೈತ್ರಾ ಕುಂದಾಪುರ ಮದುವೆ.. ವರನ್ಯಾರು..?

12 ವರ್ಷದ ಪ್ರೀತಿಗೆ ಕೊನೆಗೂ ಸಿಕ್ಕಿತು ಗ್ರೀನ್ ಸಿಗ್ನಲ್: ಮೇ9ಕ್ಕೆ ಚೈತ್ರಾ ಕುಂದಾಪುರ ಮದುವೆ.. ವರನ್ಯಾರು..?

Sandalwood News: ಸ್ಯಾಂಡಲ್‌ವುಡ್‌ನಿಂದ ಬ್ಯಾನ್ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಗಾಯಕ ಸೋನು ನಿಗಮ್‌

Sandalwood News: ಸ್ಯಾಂಡಲ್‌ವುಡ್‌ನಿಂದ ಬ್ಯಾನ್ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಗಾಯಕ ಸೋನು ನಿಗಮ್‌

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In