• Home
  • About Us
  • Contact Us
  • Terms of Use
  • Privacy Policy
Monday, June 16, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ತೂಕ ಇಳಿಸಿಕೊಳ್ಳಲು ಸುಲಭವಾದ ಹಾಗೂ ಪರಿಣಾಮಕಾರಿ ಅಭ್ಯಾಸಗಳು

ಹೆಚ್ಚು ನೀರನ್ನು ಕುಡಿಯುವುದು ನಮ್ಮ ಸಾಮಾನ್ಯ ಆರೋಗ್ಯಕ್ಕೂ ಒಳ್ಳೆಯದು.

Shri News Desk by Shri News Desk
Oct 15, 2021, 01:02 pm IST
in ಆರೋಗ್ಯ, ಶಿಕ್ಷಣ
ತೂಕ ಇಳಿಸಿಕೊಳ್ಳಲು ಸುಲಭ ಮಾರ್ಗೋಪಾಯಗಳು

ತೂಕ ಇಳಿಸಿಕೊಳ್ಳಲು ಸುಲಭ ಮಾರ್ಗೋಪಾಯಗಳು

Share on FacebookShare on TwitterTelegram

ಉತ್ತಮ ಆರೋಗ್ಯಕ್ಕಾಗಿ ತೂಕ ಇಳಿಸಿಕೊಳ್ಳುವುದು ನಿಮ್ಮ ತಕ್ಷಣದ ಯೋಜನೆಯಾಗಿದ್ದರೆ ಕೆಲ ಸೂಕ್ತ ಮಾರ್ಗೋಪಾಯಗಳನ್ನು ಕೆಳಗೆ ನೀಡಲಾಗಿದೆ. ತೂಕ ಇಳಿಸಿಕೊಳ್ಳಲು ತಿನ್ನುವ ಆಹಾರ ಪ್ರಮಾಣವನ್ನು ಅವೈಜ್ಞಾನಿಕವಾಗಿ ಕಡಿಮೆ ಮಾಡಿಕೊಳ್ಳುವುದು ಅಥವಾ ತಿನ್ನದೇ ಇರುವುದು ಸರಿಯಾದ ವಿಧಾನವಲ್ಲ.

ತಜ್ಞರ ಪ್ರಕಾರ ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿ ತಪ್ಪು ತಿಳುವಳಿಕೆಯಿಂದಾಗಿ ಬಹಳಷ್ಟು ಜನ ಪೌಷ್ಟಿಕ ಆಹಾರವನ್ನು ತೆಗೆದುಕೊಳ್ಳುವತ್ತ ಗಮನ ಹರಿಸದೇ ಕಡಿಮೆ ಕ್ಯಾಲೊರಿಯಿರುವ ಆಹಾರಗಳನ್ನು ತೆಗೆದುಕೊಳ್ಳುತ್ತಾರೆ. ಇದು ಅವರಿಗೆ ಹೊಟ್ಟೆ ತುಂಬಿದ ಅನುಭವ ನೀಡದೆ ಹೆಚ್ಚು ಹಸಿವಾಗುವ ಭಾವನೆಯನ್ನು ನೀಡಿ ಪದೇ-ಪದೇ ತಿನ್ನುವಂತೆ ಮಾಡುತ್ತದೆ.

1. ಹೆಚ್ಚಿನ ಫೈಬರ್ (ನಾರಿನ) ಅಂಶ ಮತ್ತು ಪ್ರೋಟೀನ್‌ಗಳು ನಿಮ್ಮ ಆಹಾರದಲ್ಲಿರಲಿ: ಈ ಎರಡೂ ಅಂಶಗಳು ನಿಮ್ಮ ಆಹಾರದಲ್ಲಿ ಸೂಕ್ತ ಪ್ರಮಾಣದಲ್ಲಿದ್ದರೆ ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತವೆ. ಇವು ಜೀರ್ಣಕ್ರಿಯೆಯ ವೇಗವನ್ನು ಕಡಿಮೆ ಮಾಡುವುದರಿಂದ ನಿಮ್ಮ ದೇಹ ಚುರುಕಾಗಿರುವುದಲ್ಲದೇ ಹೆಚ್ಚಿನ ಸಮಯದವರೆಗೆ ಹೊಟ್ಟೆ ತುಂಬಿರುವ ಭಾವನೆಯಿರುತ್ತದೆ. ನಾರಿನ ಅಂಶ ಹೆಚ್ಚಿರುವ ಆಹಾರಗಳೆಂದರೆ ಹಣ್ಣುಗಳು (ಸೇಬು ಮತ್ತು ಕಪ್ಪು ದ್ರಾಕ್ಷಿ), ತರಕಾರಿಗಳು (ಸಿಪ್ಪೆ ಸಮೇತ ಆಲೂಗಡ್ಡೆ, ಹೂಕೋಸು, ಪಾಲಕ್, ಮತ್ತು ಬಟಾಣಿ), ಧಾನ್ಯಗಳು (ಬಾರ್ಲೆ, ಗೋಧಿ, ಓಟ್ಸ್, ಮತ್ತು ಜೋಳ), ಬೀಜ (ಕಡಲೆ ಬೀಜ, ಬಾದಾಮಿ), ಒಣಹಣ್ಣುಗಳು (ಖರ್ಜೂರ, ಸಕ್ಕರೆಬಾದಾಮಿ, ಏಪ್ರಿಕಾಟ್) ಮುಂತಾದವುಗಳು.

2. ನಿಮ್ಮ ಆಹಾರಪಟ್ಟಿಗೆ ಸರಿಯಾದ ಆಹಾರಗಳನ್ನು ಸೇರಿಸಿ: ಆಹಾರ ತಿನ್ನದೇ ಇರುವುದು ಅಥವಾ ಕಡಿಮೆ ಆಹಾರ ತಿನ್ನುವುದಕ್ಕಿಂತ ಉತ್ತಮವಾದ ಪೌಷ್ಟಿಕ ಆಹಾರವನ್ನು ಸರಿಯಾದ ಪ್ರಮಾಣದಲ್ಲಿ ನಿಯಮಿತವಾಗಿ ಸೇವಿಸುವುದು ತೂಕ ಇಳಿಸಿಕೊಳ್ಳುವ ವೈಜ್ಞಾನಿಕ ವಿಧಾನ. ಜಂಕ್ ಪದಾರ್ಥಗಳು, ಮಸಾಲೆಯುಕ್ತ ಪದಾರ್ಥಗಳು, ಹಾಗೂ ಕುರುಕು ತಿಂಡಿಗಳನ್ನು ಆದಷ್ಟು ಕಡಿಮೆ ಮಾಡುವುದು ಉತ್ತಮ ಆರೋಗ್ಯ ಹೊಂದಲು ಸಹಕಾರಿ.

3. ಹೆಚ್ಚು ನೀರನ್ನು ಕುಡಿಯಿರಿ: ಇದು ತೂಕ ಇಳಿಸಿಕೊಳ್ಳಲು ಸುಲಭವಾದ ಒಂದು ಮಾರ್ಗ. ಹೆಚ್ಚು ನೀರನ್ನು ಕುಡಿಯುವುದು ನಮ್ಮ ಸಾಮಾನ್ಯ ಆರೋಗ್ಯಕ್ಕೂ ಒಳ್ಳೆಯದಾಗಿದ್ದು ಹೆಚ್ಚಿನ ಕ್ಯಾಲರಿಯಿರುವ ತಂಪು ಪಾನೀಯಗಳನ್ನು ಕುಡಿಯವುದನ್ನು ನಿಯಂತ್ರಿಸುತ್ತದೆ.

4. ಅಡೆ-ತಡೆಯಿಲ್ಲದ ಸುಖನಿದ್ರೆ: ಅವಶ್ಯವಿರುವಷ್ಟು ಪ್ರಶಾಂತ ನಿದ್ರೆ ಸಿಗದಿದ್ದರೆ ದೇಹಕ್ಕೆ ಆರಾಮ ಸಿಗದೆ ಹೆಚ್ಚಿನ ಪ್ರಮಾಣದ ಒತ್ತಡಕ್ಕೆ ಕಾರಣವಾಗಿ ಅದು ತೂಕ ಕಡಿಮೆ ಮಾಡುವ ಹಾರ್ಮೋನ್‌ಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ, ಹಾಗಾಗಿ, ಚೆನ್ನಾಗಿ ನಿದ್ರೆ ಮಾಡುವುದು ಕೂಡ ದೇಹ ತೂಕ ಕಡಿಮೆ ಮಾಡಿಕೊಳ್ಳಲು ಸಹಾಯಕವಾಗುತ್ತದೆ. ಸುಖವಾಗಿ ನಿದ್ರೆ ಮಾಡಲು ಸಹಾಯ ಮಾಡುವ ಕೆಲ ಉಪಾಯಗಳೆಂದರೆ ಮಲಗುವ ಮುನ್ನ ಸ್ವಲ್ಪ ಓದುವುದು; ಗಣಕಯಂತ್ರ, ದೂರದರ್ಶನ, ಹಾಗೂ ಮೊಬೈಲ್‌ಗಳನ್ನು ಉಪಯೋಗಿಸದಿರುವುದು; ಹಾಗೂ ಲಘು ವ್ಯಾಯಾಮ ಮಾಡುವುದು.

ಪೌಷ್ಟಿಕ ಆಹಾರಯುಕ್ತ ಉತ್ತಮ ಆಹಾರಪದ್ಧತಿ, ಆರೋಗ್ಯಕರ ಹವ್ಯಾಸಗಳು, ದಿನ ನಿತ್ಯದ ವ್ಯಾಯಾಮಗಳು, ಹಾಗೂ ಸುಖನಿದ್ರೆಗಳಿಂದ ಕೂಡಿದ ಜೀವನಶೈಲಿಯಿಂದ ದೇಹದ ತೂಕ ಕಡಿಮೆ ಮಾಡಿಕೊಳ್ಳುವ ಪ್ರಯತ್ನದಲ್ಲಿ ಯಶಸ್ವಿಯಾಗಬಹುದು.

Simple steps to reduce excessive body weight and remain healthy

ಇದನ್ನೂ ಓದಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು

ಇದನ್ನೂ ಓದಿ: ಕೋವಿಡ್ ಜನಕ ಚೀನಾ: ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ ಶಾಕಿಂಗ್ ವರದಿ

Tags: HealthTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In