• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ದೀರ್ಘಕಾಲ ಕುಳಿತು ಕೆಲಸ ಮಾಡುತ್ತೀರಾ? ಬೆನ್ನುನೋವು ನಿಮ್ಮನ್ನು ಬಾಧಿಸುತ್ತಿದೆಯೇ? ಇಲ್ಲಿವೆ ಕೆಲವು ಮುನ್ನೆಚ್ಚರಿಕೆಗಳು ಹಾಗೂ ಸುಲಭ ಉಪಾಯಗಳು

ಸರಿಯಾದ ಭಂಗಿಯಲ್ಲಿ ಕುಳಿತು ಕೆಲಸ ಮಾಡುವುದರಿಂದ ಕುತ್ತಿಗೆ ಮತ್ತು ಬೆನ್ನುಗಳ ಮೇಲೆ ಬೀಳುವ ಒತ್ತಡವನ್ನು ನಿವಾರಿಸಬಹುದಾಗಿದೆ.

Shri News Desk by Shri News Desk
Oct 25, 2021, 04:34 pm IST
in ಆರೋಗ್ಯ
ಬೆನ್ನುನೋವು

ಬೆನ್ನುನೋವು

Share on FacebookShare on TwitterTelegram

ಗಣಕಯಂತ್ರಗಳು ನಮ್ಮ ನಿತ್ಯಜೀವನದ ಭಾಗವೇ ಆಗಿಹೋಗಿದ್ದು ನಮ್ಮಲ್ಲಿ ಹೆಚ್ಚಿನ ಸಂಖ್ಯೆಯ ಜನರು ಕುಳಿತೇ ಕೆಲಸ ಮಾಡುವವರಾಗಿದ್ದಾರೆ. ಕೊರೋನಾ ಮಹಾಮಾರಿಯ ನಂತರ ಎಲ್ಲರ ಉದ್ಯೋಗಗಳು ಅವರವರ ಮನೆಗೇ ಸ್ಥಳಾಂತರಗೊಂಡಿದ್ದು ಹೆಚ್ಚಿನ ವ್ಯಾಯಾಮವಿಲ್ಲದೆ ಒಂದೇ ಭಂಗಿಯಲ್ಲಿ ಕುಳಿತು ಕೆಲಸ ಮಾಡುವುದರಿಂದ ದೀರ್ಘಾವಧಿಯಾಲ್ಲಿ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತಿದೆ.

ಕೊರೋನಾ ಮಹಾಮಾರಿಯ ಕಾರಣದಿಂದ ಉಂಟಾದ ಲಾಕ್‌ಡೌನ್‌ನಿಂದ ಮನೆಯಿಂದಲೇ ಕೆಲಸ ಮಾಡುವುದು, ದೈಹಿಕ ಚಟುವಟಿಕೆಗಳಲ್ಲಿ ಕಡಿಮೆಯಾಗಿರುವುದು, ಮನೆಯ ಕೆಲಸಗಳು ಮತ್ತು ಉದ್ಯೋಗದ ಜವಾಬ್ದಾರಿಗಳ ನಡುವೆ ಸಮತೋಲನ ಸಾಧಿಸುವ ಒತ್ತಡ, ನಿಯಮಿತ ವ್ಯಾಯಾಮ ಹಾಗೂ ಸಾಮಾಜಿಕ ಚಟುವಟಿಕೆಗಳ ಕೊರತೆಯಿಂದಾಗಿ ಬೆನ್ನುಮೂಳೆಗೆ ಸಂಬಂಧಿಸಿದ ಸಮಸ್ಯೆಗಳು ಕ್ರಮೇಣ ಪ್ರಾರಂಭವಾಗಲು ಕಾರಣವಾಗುತ್ತಿವೆ. ಇದರಿಂದಾಗಿ, ಇತ್ತೀಚೆಗೆ ಹೆಚ್ಚಿನ ಜನರು ಬೆನ್ನು ನೋವಿನ ಸಮಸ್ಯೆಯಿಂದ ನರಳುತ್ತಿದ್ದಾರೆ.

ಸರಿಯಾದ ಭಂಗಿಯಲ್ಲಿ ಕುಳಿತು ಕೆಲಸ ಮಾಡುವುದರಿಂದ ಕುತ್ತಿಗೆ ಮತ್ತು ಬೆನ್ನುಗಳ ಮೇಲೆ ಬೀಳುವ ಒತ್ತಡವನ್ನು ನಿವಾರಿಸಬಹುದಾಗಿದೆ. ದೀರ್ಘಕಾಲದವರೆಗೆ ಕುಳಿತು ಕೆಲಸ ಮಾಡುವಾಗ ಬೆನ್ನುಮೂಳೆಯು ಹೆಚ್ಚು ಬಾಗುವುದರಿಂದ ಮಾಂಸಖಂಡಗಳ, ಲಿಗಮೆಂಟ್‌ಗಳ, ಡಿಸ್ಕ್‌ಗಳ, ಹಾಗೂ ಅಂಗಾಂಶಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗುತ್ತದೆ. ನೀವೇನಾದರೂ ಕಂಪ್ಯೂಟರ್‌ನಲ್ಲಿ ಕೆಲಸ ಮಾಡುವವರಾದರೆ ನಿಮ್ಮ ದೃಷ್ಟಿಯು ಕಂಪ್ಯೂಟರ್ ಪರದೆಯ ಮೇಲ್ತುದಿಯಿಂದ 3 ಅಂಗುಲ ಕೆಳಗಿರುವಂತೆ ನೋಡಿಕೊಳ್ಳಿ. ಗಂಟೆಗಟ್ಟಲೆ ಕುಳಿತು ಕೆಲಸ ಮಾಡದೇ 45-50 ನಿಮಿಷಗಳಿಗೊಮ್ಮೆ ಒಂದು ಸಣ್ಣ ವಿರಾಮವನ್ನು ತೆಗೆದುಕೊಳ್ಳುವುದು ಬಹಳ ಉಪಯುಕ್ತ. ಉತ್ತಮ ಆರೋಗ್ಯಕ್ಕೆ ಹಾಗೂ ಸಾಮಾನ್ಯ ರಕ್ತಪರಿಚಲನೆಗೆ ದೇಹದ ಕೀಲುಗಳು ಚಲನೆಯಲ್ಲಿರುವುದು ಅತ್ಯವಶ್ಯಕವಾಗಿದ್ದು ಕೆಲಸದ ಮಧ್ಯೆ ಆಗಾಗ ಕೆಲಸದ ಕೊಠಡಿಯಲ್ಲೇ ಓಡಾಡುತ್ತಿರುವುದು ಒಳ್ಳೆಯದು. ಕೆಲವು ಸರಳ ಯೋಗಾಸನದ ಭಂಗಿಗಳೂ ಪ್ರಯೋಜನಕಾರಿ.

ಮನೆಯಿಂದಲೇ ಕೆಲಸ ಮಾಡಬೇಕಾದ ಪರಿಸ್ಥಿತಿಯಲ್ಲಿ ಸ್ವಸ್ಥ ಬೆನ್ನುಮೂಳೆಯನ್ನು ಹೊಂದಿರಲು ಅನುಸರಿಸಬೇಕಾದ 3 ಉಪಾಯಗಳೆಂದರೆ:
1. ಯಾವಾಗಲೂ ಸರಿಯಾದ ಭಂಗಿಯಲ್ಲಿ ಕುಳಿತುಕೊಳ್ಳುವುದು.
2. ನಿಶ್ಚಿತ ಅವಧಿಗಳ ಕೆಲಸದ ನಂತರ ಮರೆಯದೇ ವಿರಾಮ ತೆಗೆದುಕೊಳ್ಳುವುದು.
3. ನಿಯಮಿತವಾಗಿ ಮುಖ್ಯ ಮಾಂಸಖಂಡಗಳ ವ್ಯಾಯಾಮ ಮಾಡುವುದು.

ಬೆನ್ನುನೋವಿನ ಶಮನಕ್ಕೆ ಕೆಲ ಉಪಾಯಗಳು:
1. ಬೆನ್ನು ನೋವು ಹೆಚ್ಚಿದ್ದಾಗ ಹೆಚ್ಚು ಹೊತ್ತು ಹಾಸಿಗೆಯಲ್ಲಿ ಮಲಗಿ ವಿಶ್ರಾಂತಿ ಪಡೆಯಬಾರದು.
2. ಹೆಚ್ಚಿನ ದೈಹಿಕ ಚಟುವಟಿಕೆಗಳಿಂದ (ನಿಂತುಕೊಳ್ಳುವುದು ಹಾಗೂ ಓಡಾಡುತ್ತಿರುವುದು) ಬೆನ್ನುನೋವು ಶಮನವಾಗುತ್ತದೆ.
3. ನೋವಿರುವ ಜಾಗಕ್ಕೆ ಶಾಖ ಹಾಗೂ ತಂಪಿನ ಉಪಚಾರದಿಂದ ನೋವು ಶಮನವಾಗುತ್ತದೆ.
4. ಸಕ್ಕರೆಯುಕ್ತ ಪಾನೀಯಗಳು, ಸಂಸ್ಕರಿತ ಆಹಾರ ಪದಾರ್ಥಗಳು, ಬೇಕರಿ ಪದಾರ್ಥಗಳು, ಕರಿದ ಪದಾರ್ಥಗಳು, ಹೆಚ್ಚಿನ ಕೊಬ್ಬಿನಂಶ ಇರುವ ಡೈರಿ ಪದಾರ್ಥಗಳು ಹಾಗೂ ಐಸ್‌ಕ್ರೀಂಗಳನ್ನು ಹೆಚ್ಚು-ಹೆಚ್ಚು ಉಪಯೋಗಿಸುವುದರಿಂದ ದೇಹದ ಮಧ್ಯಭಾಗದಲ್ಲಿ ತೂಕ ಹೆಚ್ಚಾಗಿ ಬೆನ್ನುನೋವು ಹೆಚ್ಚಾಗಲು ಕಾರಣವಾಗಬಹುದು.
5. ನಿಂತಾಗ ಅಥವಾ ಕುಳಿತಾಗ ಯಾವಾಗಲೂ ಬೆನ್ನುಮೂಳೆಯನ್ನು ಬಾಗಿಸದೆ ನೇರವಾಗಿಟ್ಟುಕೊಳ್ಳುವುದರಿಂದ, ಕುಳಿತಿರುವಾಗ ಒಂದು ಮೆತ್ತೆಯನ್ನು ಬೆನ್ನಿನ ಕೆಳಭಾಗದಲ್ಲಿ ಇಟ್ಟುಕೊಳ್ಳುವುದರಿಂದ, ಹಾಗೂ ಕಾಲುಗಳನ್ನು ಒಂದು ಚಿಕ್ಕೆ ಸ್ಟೂಲ್ ಮೇಲಿಟ್ಟುಕೊಳ್ಳುವುದರಿಂದ ಬೆನ್ನು ನೋವು ಗಣನೀಯವಾಗಿ ಶಮನವಾಗುವ ಸಾಧ್ಯತೆ ಹೆಚ್ಚು. ಕುಳಿತುಕೊಳ್ಳುವ ಭಂಗಿಯನ್ನು ನಿಯಮಿತವಾಗಿ ಆಗಾಗ ಬದಲಾಯಿಸುತ್ತಿರುವುದರಿಂದಲೂ ಹೆಚ್ಚು ಉಪಯೋಗವಾಗುತ್ತದೆ.
6. ಹೆಚ್ಚು ತೂಕವಿರುವ ವಸ್ತುಗಳನ್ನು ಎತ್ತುವಾಗ ಬೆನ್ನುಮೂಳೆಯ ಮೇಲೆ ಹೆಚ್ಚಿನ ಒತ್ತಡ ಬೀಳುವುದರಿಂದ ಇದರಿಂದ ದೂರವಿರಬೇಕು.

ಬೆನ್ನುನೋವು ಬಹಳ ಹೆಚ್ಚಾಗಿದ್ದರೆ ತಜ್ಞವೈದ್ಯರಿಂದ ಸಲಹೆ ಪಡೆಯುವುದು ಅತ್ಯಂತ ಸೂಕ್ತವಾಗಿದೆ.

Sitting in a correct posture while working and taking breaks at regular intervals can reduce back pain

ಇದನ್ನೂ ಓದಿ: ಪರಿಸರ ಸ್ವಚ್ಚವಾಗಿದ್ದಾಗ ಉತ್ತಮ ಆರೋಗ್ಯ

ಇದನ್ನೂ ಓದಿ: ಕೊರೊನಾ ಆಯ್ತು, ಅಮೆರಿಕದಲ್ಲೀಗ ಸ್ಯಾಲ್ಮೊನೆಲ್ಲಾ ಸೋಂಕು ಹಾವಳಿ: ಏನಿದು?

Tags: Back PainHealthTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In