• Home
  • About Us
  • Contact Us
  • Terms of Use
  • Privacy Policy
Thursday, September 17, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Spiritual: ಮಂಗಳವಾರ ಈ ನಿಯಮಗಳನ್ನು ಪಾಲಿಸಿ, ಜೀವನದಲ್ಲಿ ಅಭಿವೃದ್ಧಿ ಹೊಂದಿ

News Desk by News Desk
Jun 18, 2026, 09:11 am IST
in ಆಧ್ಯಾತ್ಮ
Share on FacebookShare on TwitterTelegram

Spiritual: ಮಂಗಳವಾರವೆಂದರೆ ಮಹಾಗಣಪತಿ ಮತ್ತು ಹನುಮಂತನಿಗೆ ಸೇರಿದ ದಿನ. ಆದರೂ ಈ ದಿನ ಮಂಗಳಕಾರ್ಯಕ್ಕೆ ಉತ್ತಮವಲ್ಲವೆಂದೇ ಹೇಳಲಾಗುತ್ತದೆ. ಹಾಗಾಗಿ ಇಂದು ನಾವು ಮಂಗಳವಾರದಂದು ಪಾಲಿಸಬೇಕಾದ ನಿಯಮಗಳು ಯಾವುದು ಅಂತಾ ಹೇಳಲಿದ್ದೇವೆ.

ಮಂಗಳವಾರದಂದು ಕೆಂಪು ಬಣ್ಣದ ವಸ್ತ್ರ ಧರಿಸಿ: ಮಂಗಳವಾರದಂದು ಕೆಂಪು ಬಣ್ಣದ ವಸ್ತ್ರ ಧರಿಸಬೇಕು. ಈ ದಿನ ಕೆಂಪು ಬಣ್ಣದ ವಸ್ತ್ರ ಧರಿಸಿ, ನೀವೇನೇ ಕೆಲಸ ಮಾಡಿದರೂ ಅದು ಉತ್ತಮ ಫಲಿತಾಂಶ ನೀಡುತ್ತದೆ. ಏಕೆಂದರೆ, ಮಂಗಳನಿಗೆ ಕೆಂಪು ನೆಚ್ಚಿನ ಬಣ್ಣ. ಹಾಗಾಗಿ ಕೆಂಪು ಬಣ್ಣದ ಉಡುಪು ಧರಿಸಿ.

ಗಣೇಶ ಮತ್ತು ಹನುಮನನ್ನು ಪೂಜಿಸಿ: ಈ ದಿನದಂದು ಹೆಚ್ಚಿನವರು ಹನುಮನನ್ನು ಪೂಜಿಸುತ್ತಾರೆ. ಗಣೇಶನನ್ನು ಕೂಡ ಈ ದಿನ ಪೂಜಿಸಲಾಗುತ್ತದೆ. ಈ ದಿನ ಹನುಮಾನ್ ಚಾಲೀಸಾವನ್ನು ಕೂಡ ಪಠಿಸಿದರೆ ಉತ್ತಮ.

ಶುಭಕಾರ್ಯ ಮಾಡುವುದು ಬೇಡ: ಮಂಗಳವಾರದ ದಿನ ದೇವರಿಗೆ ಸಂಬಂಧಿಸಿದ ಪೂಜೆ ಮಾಡಬಹುದು. ಆದರೆ ಮದುವೆ, ಮುಂಜಿ, ಅಥವಾ ನಮಗೆ ಸಂಬಂಧಿಸಿದ ಯಾವುದೇ ಶುಭಕಾರ್ಯ ಮಾಡಬಾರದು ಎಂದು ಹೇಳಲಾಗಿದೆ. ಏಕೆಂದರೆ, ಈ ದಿನ ಮಾಡಿದ ಕಾರ್ಯ ಮತ್ತೆ ಪುನರಾವರ್ತಿಸಬೇಕಾಗುತ್ತದೆ ಅನ್ನೋ ನಂಬಿಕೆ ಇದೆ.

ಮಗಳನ್ನು ಗಂಡನ ಮನೆಗೆ ಕಳುಹಿಸಬಾರದು: ಮಂಗಳವಾರದ ದಿನ ಮಗಳನ್ನು ಗಂಡನ ಮನೆಗೆ ಕಳುಹಿಸಬಾರದು. ಶುಕ್ರವಾರದ ದಿನ ಸೊಸೆಯನ್ನು ತವರುಮನೆಗೆ ಕಳುಹಿಸಬಾರದು. ಹೀಗೆ ಮಾಡುವುದರಿಂದ ಮನೆಯಲ್ಲಿನ ಧನಾತ್ಮಕ ಶಕ್ತಿ ಪರಿಣಾಮ ಕಡಿಮೆಯಾಗಿ, ಆರ್ಥಿಕ ಸಮಸ್ಯೆ ಎದುರಿಸಬೇಕಾಗುತ್ತದೆ ಅಂತಾ ಹೇಳ್ತಾರೆ ಹಿರಿಯರು.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKarnataka tvKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState Newsಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In