• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Spiritual: ಆಹಾರ ಸೇವನೆ ಮಾಡುವಾಗ ಈ ವಿಷಯವನ್ನು ನೆನಪಿನಲ್ಲಿಟ್ಟರೆ ಉದ್ಧಾರವಾಗುತ್ತೀರಿ

News Desk by News Desk
Sep 19, 2024, 12:02 pm IST
in ಆಧ್ಯಾತ್ಮ
Share on FacebookShare on TwitterTelegram

Spiritual: ಆಹಾರ ಸೇವನೆ ಮಾಡುವುದು ನಮ್ಮ ಜೀವನದ ಒಂದು ಭಾಗ. ಊಟಕ್ಕಾಗಿಯೇ ಮನುಷ್ಯ ಹಗಲು ರಾತ್ರಿ ಕಷ್ಟಪಟ್ಟು ದುಡಿಯುತ್ತಾನೆ. ಆದರೆ ನೀವು ಆಹಾರ ಸೇವನೆ ಮಾಡುವಾಗ, ಮಾಡುವ ಕೆಲ ತಪ್ಪುಗಳಿಂದಲೇ ನಿಮ್ಮ ನೆಮ್ಮದಿ ಹಾಳಾಗಬಹುದು, ನಿಮ್ಮ ಆರ್ಥಿಕ ಪರಿಸ್ಥಿತಿಯೂ ಹಾಳಾಗಬಹುದು, ಸಂಬಂಧವೂ ಹಾಳಾಗಬಹುದು ಎಂಬುದನ್ನು ತಿಳಿದಿದ್ದೀರಾ..? ಖಂಡಿತ ಇವೆಲ್ಲವೂ ಆಗುತ್ತದೆ. ಹಾಗಾಗಿ ನಾವಿಂದು ಆಹಾರ ಸೇವಿಸುವಾಗ ಯಾವ ವಿಷಯವನ್ನು ನಾವು ಗಮನದಲ್ಲಿ ಇಟ್ಟುಕೊಳ್ಳಬೇಕು ಅಂತಾ ತಿಳಿಯೋಣ ಬನ್ನಿ..

Chanakya Neeti: ಈ ಅಭ್ಯಾಸಗಳನ್ನು ಮೈಗೂಡಿಸಿಕೊಂಡರೆ ನೀವಂದುಕೊಂಡಿದ್ದನ್ನು ಸಾಧಿಸಬಹುದು

ಮೊದಲನೇಯ ವಿಚಾರ: ನಾವು ಊಟ ಮಾಡುವಾಗ ನೆಲದ ಮೇಲೆ, ಚಟ್ಟೆಮುಟ್ಟೆ ಹಾಕಿಕೊಂಡು ಕುಳಿತು ಊಟ ಮಾಡಬೇಕು. ಇದು ನಿಜವಾದ ಊಟ ಮಾಡುವ ವಿಧಾನ. ಇದರಿಂದ ನಮ್ಮ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಡೈನಿಂಗ್ ಟೇಬಲ್ ಬಳಸಿ ಊಟ ಮಾಡುವುದು, ಶೋಕಿಯಷ್ಟೇ. ಇದರ ಅವಶ್ಯಕತೆ ವಯಸ್ಸಾದವರಿಗೆ, ಮತ್ತು ಗರ್ಭಿಣಿಯರಿಗೆ ಇರುತ್ತದೆ. ಆದರೆ ವಯಸ್ಸಾದವರು, ಗರ್ಭಿಣಿಯರು ಕೂಡ, ನೆಲದ ಮೇಲೆ ಕುಳಿತು ಊಟ ಮಾಡಿದರೆ, ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅಲ್ಲದೇ, ಮಾನಸಿಕ ನೆಮ್ಮದಿಗೂ ಉತ್ತಮ.

ಎರಡನೇಯ ವಿಚಾರ: ಊಟಕ್ಕೆ ಕುಳಿತಾಗ ಮಾತನಾಡಬಾರದು. ಹಿರಿಯರು ಹೇಳುವ ಪ್ರಕಾರ, ನಾವು ಮಾತನಾಡದೇ, ಮೌನವಾಗಿ ಊಟ ಮಾಡಿದರೆ, ಅದು ನಾವು ಅನ್ನಪೂರ್ಣೆಗೆ ಕೊಡುವ ಗೌರವವಂತೆ. ಹಾಗಾಗಿ ಊಟಕ್ಕೆ ಕುಳಿತಾಗ ಮೌನವಾಗಿ ಊಟ ಮಾಡಿ ಏಳಬೇಕು. ಇದರಿಂದ ಆಗುವ ಇನ್ನೊಂದು ಲಾಭವೆಂದರೆ, ಊಟ ಮಾಡುವಾಗ ಮಾತನಾಡಿದರೆ, ತಿಂದ ಅನ್ನದ ಪ್ರಯೋಜನ ಅರ್ಧ ಸಿಗುತ್ತದೆ. ಒಂದು ಬಾರಿಗೆ ಮಾತನಾಡಬೇಕು ಅಥವಾ ಊಟ ಮಾಡಬೇಕು. ಎರಡನ್ನೂ ಒಟ್ಟಿಗೆ ಮಾಡಿದರೆ, ಬೇಗ ಆರೋಗ್ಯ ಹಾಳಾಗುತ್ತದೆ. ಹಾಗಾಗಿಯೇ ಕೆಲ ಬ್ರಾಹ್ಮಣರು, ಊಟಕ್ಕೆ ಕುಳಿತಾಗ ಮೌನವಾಗಿ ಇರುತ್ತಾರೆ. ಏನಾದರೂ ಬೇಕಾದರೆ, ಸನ್ನೆಯಲ್ಲೇ ಹೇಳುತ್ತಾರೆ. ಇದು ಆರೋಗ್ಯಕರ ಲಾಭ ಪಡೆಯುವ ವಿಧಾನ.

ಪವಾಡ ಪುರುಷ ಕೊರಗಜ್ಜನ ಮಹಿಮೆ ಬಲ್ಲಿರೇನು..? ತಪ್ಪು ಮಾಡಿದವರಿಗೆ ಕೊಟ್ಟ ಶಿಕ್ಷೆ ಎಂಥದ್ದು ಗೊತ್ತಾ..?

ಮೂರನೇಯ ವಿಚಾರ: ಮುರಿದ ತಟ್ಟೆಯಲ್ಲಿ ಊಟ ಮಾಡಬಾರದು. ಕೆಲವರ ಮನೆಯಲ್ಲಿ ಹೆಚ್ಚು ದುಡ್ಡು ಕೊಟ್ಟು ತಂದಿರುವ ತಟ್ಟೆ ಕೊಂಚ ಮುರಿದಿದ್ದರೆ, ಅದನ್ನೇ ಬಳಸುತ್ತಾರೆ. ಯಾಕಂದ್ರೆ ಹೆಚ್ಚು ದುಡ್ಡುಕೊಟ್ಟು ತಂದ ತಟ್ಟೆ ಎಂಬ ಕಾರಣಕ್ಕೆ. ಆದರೆ ತಟ್ಟೆ ಎಷ್ಟೇ ಕಾಸ್ಟ್ಲಿಯಾಗಿದ್ದರೂ, ಗೋಲಾಕಾರದಲ್ಲಿ ಗಟ್ಟಿಯಾಗಿ, ಸರಿಯಾಗಿ ಇರಬೇಕು. ಮುರಿದ ತಟ್ಟೆಯಲ್ಲಿ, ಸೀಳು ಬಿದ್ದ ತಟ್ಟೆಯಲ್ಲಿ ಉಂಡರೆ, ಆರೋಗ್ಯ ಹಾಳಾಗುತ್ತದೆ. ಅಲ್ಲದೇ, ಅನ್ನಪೂರ್ಣೆಯ ಕೃಪೆ ನಮ್ಮ ಮೇಲಿರುವುದಿಲ್ಲ. ಅಲ್ಲದೇ, ಆ ಮನೆಯಲ್ಲಿ ದರಿದ್ರವೇ ಸಂಭವಿಸುತ್ತದೆ. ಸದಾ ಗಲಾಟೆಯಾಗುತ್ತದೆ. ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ.

ನೆಲಕ್ಕೆ ಬಿದ್ದ ಆಹಾರವನ್ನು ಹೆಕ್ಕಿ ತಿನ್ನಬೇಡಿ: ಮೊದಲಿನಿಂದಲೂ ಬಡತನ ಕಂಟುಬಂದವರು, ಅನ್ನದ ಬೆಲೆ ತಿಳಿದವರು ಅನ್ನವನ್ನು ವೇಸ್ಟ್ ಮಾಡುವುದಿಲ್ಲ. ಹಾಗಾಗಿ ನೆಲಕ್ಕೆ ಬಿದ್ದ ಯಾವುದೇ ಆಹಾರವನ್ನು ಅವರು ಹೆಕ್ಕಿ ತಿನ್ನುತ್ತಾರೆ. ಆದರೆ ಇದು ತಪ್ಪು. ಹೀಗೆ ಮಾಡುವುದರಿಂದ ದಾರಿದ್ರ್ಯತೆ ಹೆಚ್ಚುತ್ತದೆ. ಅಲ್ಲದೇ, ನೆಲಕ್ಕೆ ಬಿದ್ದ ಆಹಾರವನ್ನು ಸೇವಿಸಬಾರದು ಅಂತಾ ಹೇಳುವುದೇಕೆ ಎಂದರೆ, ಆ ಆಹಾರ ಪ್ರೇತದ ಪಾಲಾಗಿರುತ್ತದೆ. ಹಾಗಾಗಿ ನಾವು ಅದನ್ನು ಸೇವಿಸಿದರೆ, ಆರೋಗ್ಯ ಸಮಸ್ಯೆ, ಮಾನಸಿಕ ನೆಮ್ಮದಿ ಹಾಳಾಗುತ್ತದೆ. ಅಲ್ಲದೇ, ಈ ತಪ್ಪಿನಿಂದ ನಾವೆಂದೂ ಜೀವನದಲ್ಲಿ ಉದ್ಧಾರವಾಗುವುದಿಲ್ಲ.

Horoscope: ನಾಚಿಕೆಯ ಸ್ವಭಾವದ ರಾಶಿಯವರು ಇವರು

ಕೂದಲು ಬಿದ್ದಿರುವ ಆಹಾರವನ್ನು ಸೇವಿಸಬಾರದು. ಊಟ ಮಾಡುವಾಗ ಕೂದಲು ಸಿಕ್ಕರೆ ಅಂಥ ಆಹಾರವನ್ನು ಸೇವಿಸಬಾರದು ಅನ್ನೋ ನಿಯಮವಿದೆ.

ಒಂದೇ ತಟ್ಟೆಯಲ್ಲಿ ಯಾರೂ ಊಟ ಮಾಡಬಾರದು. ಅದು ಪತಿ- ಪತ್ನಿಯೇ ಆಗಲಿ, ತಾಯಿ ಮಗುವೇ ಆಗಲಿ. ಒಂದೇ ತಟ್ಟೆಯಲ್ಲಿ ಊಟ ಮಾಡಿದರೆ, ಆ ಮನೆಯಲ್ಲಿ ನೆಮ್ಮದಿ ಇರುವುದಿಲ್ಲ. ಅಲ್ಲದೇ, ವೈಜ್ಞಾನಿಕವಾಗಿ ಇದನ್ನು ನೋಡಿದಾಗ, ಆರೋಗ್ಯದ ದೃಷ್ಟಿಯಿಂದಲೂ ಹೀಗೆ ಮಾಡಬಾರದು.

Horoscope: ಆಕರ್ಷಕ ವ್ಯಕ್ತಿತ್ವ ಹೊಂದಿರುವ ರಾಶಿಯವರು ಇವರು

Tags: AstrologyDinnerFoodhoroscopeKannada Newslunchshri NewsSpiritual
ShareSendTweetShare
Join us on:

Related Posts

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In