• Home
  • About Us
  • Contact Us
  • Terms of Use
  • Privacy Policy
Monday, June 22, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Spiritual: ಈ 6 ರೀತಿಯ ಜನರ ಮನೆಯಲ್ಲಿ ಎಂದಿಗೂ ಊಟ ಮಾಡಬೇಡಿ

News Desk by News Desk
May 30, 2025, 12:27 pm IST
in ಆಧ್ಯಾತ್ಮ
Share on FacebookShare on TwitterTelegram

Spiritual:  ಪ್ರೀತಿ ಪಾತ್ರರಿಗೆ, ಸ್ನೇಹಿತರಿಗೆ, ಸಂಬಂಧಿಕರಿಗೆ ಹೀಗೆ ಹಲವರಿಗೆ ಕೆಲವರು ಊಟಕ್ಕೆ ಕರೆದಿರುತ್ತಾರೆ. ಪ್ರೀತಿಯಿಂದ ಕರೆದಿದ್ದಾರೆಂದು ಅವರೂ ಊಟಕ್ಕೆ ಬರುತ್ತಾರೆ. ಆದ್ರೆ ಆಮೇಲೆ ಅವರಿಗೆ ಯಾಕಾದ್ರೂ ನಾವು ಅವರ ಮನೆಗೆ ಊಟಕ್ಕೆ ಹೋದ್ನೋ ಅಂತಾ ಅನ್ನಿಸಿರುತ್ತದೆ. ಹಾಗಾಗಿ ನಿಮಗೆ ಹೀಗನ್ನಿಸಬಾರದು ಅಂತಾದ್ರೆ ನೀವು 6 ರೀತಿಯ ಜನರ ಮನೆಗೆ ಎಂದಿಗೂ ಊಟಕ್ಕೆ ಹೋಗಬಾರದು. ಯಾರು ಆ 6 ರೀತಿಯ ಜನ ಅಂತಾ ತಿಳಿಯೋಣ ಬನ್ನಿ..

ಮೊದಲನೇಯವರು ಕೊಲೆಗಡುಕರು. ಯಾರಾದರೂ ಕೊಲೆ ಮಾಡಿದ್ದಾರೆಂಬ ನಿಮಗೆ ಗೊತ್ತಿದ್ದೂ ನೀವು ಅವರ ಮನೆಗೆ ಊಟಕ್ಕೆ ಹೋದರೆ, ಅವರ ಪಾಪದಲ್ಲಿ ನಿಮಗೂ ಪಾಲಾಗುತ್ತದೆ. ನೀವು ಡರೆಕ್ಟ್ ಆಗಿ ಕೊಲೆ ಮಾಡದಿದ್ದರೂ, ಕೊಲೆಯ ಪಾಪ ನಿಮಗೆ ಸುತ್ತಿಕೊಳ್ಳುತ್ತದೆ.

ಇದನ್ನು ಓದಿ: Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

ಎರಡನೇಯವರು ವೇಶ್ಯೆ. ನಿಮಗೆ ಮನೆಗೆ ಊಟಕ್ಕೆ ಕರೆದ ಮಹಿಳೆ ವೇಶ್ಯೆ ಎಂದು ಗೊತ್ತಿದ್ದರೂ, ನೀವು ಆಕೆಯ ಮನೆಗೆ ಊಟಕ್ಕೆ ಹೋದ್ರೆ, ಆಕೆ ಮಾಡಿದ ಪಾಪದಲ್ಲಿ ನಿಮಗೂ ಪಾಲಿರುತ್ತದೆ. ಎಷ್ಟೋ ಜನ ತಮ್ಮ ಪತ್ನಿಯರಿಗೆ ಮೋಸ ಮಾಡಿ, ವೇಶ್ಯೆಯ ಬಳಿ ಬಂದಿರುತ್ತಾರೆ. ಅವರಿಗೆ ಸಹಾಯ ಮಾಡುವ ವೇಶ್ಯೆ, ಅವರ ಪಾಪದಲ್ಲಿ ಭಾಗಿಯಾಗುತ್ತಾಳೆ. ಆ ರೀತಿ ಪಾಪದ ಹಣ ಸಂಪಾದಿಸಿ, ಮಾಡಿದ ಅಡುಗೆಯನ್ನ ನೀವು ತಿಂದರೆ, ಆ ಪಾಪದಲ್ಲಿ ನೀವೂ ಭಾಗಿಯಾದಂತೆ.

ಇದನ್ನು ಓದಿ: Recipe: ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಬೆಳ್ಳುಳ್ಳಿ ರಸಮ್

ಮೂರನೇಯವರು ಒತ್ತಡದಲ್ಲಿರುವವರು. ಎಷ್ಟೇ ಶ್ರೀಮಂತರಿದ್ದರೂ, ಟೆನ್ಶನ್ ಅನ್ನೋದು ಯಾರಿಗೂ ಬಿಡದ ಭೂತ. ಹಾಗಾಗಿ ನೀವು ಯಾರ ಮನೆಗೆ ಊಟಕ್ಕೆ ಹೋಗುತ್ತೀರೋ, ಅವರಿಗೆ ಟೆನ್ಶನ್ ಇದ್ದಲ್ಲಿ, ಅವರು ಆ ಟೆನ್ಶನ್ನನ್ನು ಎಲ್ಲರೆದುರು ತೋರಿಸಿಕೊಳ್ಳುತ್ತಿದ್ದಲ್ಲಿ. ಅಂಥವರ ಮನೆಗೆ ಹೋಗುವುದನ್ನು ತಪ್ಪಿಸಿ. ಯಾಕಂದ್ರೆ ಅಂಥ ಮನೆಯಲ್ಲಿ ಊಟ ಮಾಡಿದರೂ ಮಾಡಿದ ಹಾಗೆ ಆಗೋದಿಲ್ಲಾ.

ಇದನ್ನು ಓದಿ: Life Lessons: ಜೀವನದಲ್ಲಿ ಯಶಸ್ವಿಯಾಗ ಬಯಸಿದರೆ ಈ 5 ಸೂತ್ರಗಳನ್ನು ಪಾಲಿಸಿ

ನಾಲ್ಕನೇಯವರು ಮೋಸಗಾರರು. ಒಬ್ಬರಿಗೆ ದುಡ್ಡಿನ ವಿಷಯದಲ್ಲಿ, ಕೆಲಸದ ವಿಷಯದಲ್ಲಿ ಮಾಡುವ ಮೋಸವೂ ಮೋಸವೆ. ಮೋಸದಲ್ಲಿ ದೊಡ್ಡ ಮೋಸ ಸಣ್ಣ ಮೋಸವೆಂದಿರುವುದಿಲ್ಲ. ಮೋಸ ಮೋಸವೇ. ಕೆಲ ಕೆಲಸ ಮಾಡಿ ಶಾರ್ಟ್‌ ಕಟ್‌ನಲ್ಲಿ ದುಡ್ಡು ಮಾಡುವವರು, ಹೆಚ್ಚಾಗಿ ಲಂಚ ಪಡೆದು, ಅಥವಾ ಮೋಸ ಮಾಡಿಯೇ ಹಣ ಮಾಡಿರುತ್ತಾರೆ. ಅಂಥವರ ಮನೆಯಲ್ಲಿ ಉಂಡರೆ, ಆ ಮೋಸದಲ್ಲಿ ನೀವೂ ಪಾಲು ಪಡೆದುಕೊಳ್ಳುತ್ತೀರಿ.

ಇದನ್ನು ಓದಿ: Life Lesson: ಅಪ್ಪ ಅಮ್ಮನಿಗಿಂತ ಮಿಗಿಲಾದ ದೇವರಿಲ್ಲ ಅಂತಾ ಹೇಳೋದ್ಯಾಕೆ ಗೊತ್ತಾ..?

ಐದನೇಯವರು ಪರಿಚಯವಿಲ್ಲದವರು. ನಿಮಗೆ ಪರಿಚಯವಿದ್ದವರ ಮನೆಯವರು ನಿಮಗೆ ಊಟಕ್ಕೆ ಕರೆದರಷ್ಟೇ ಊಟಕ್ಕೆ ಹೋಗಿ. ಅಪರಿಚಿತರ ಮನೆಗೆ ಊಟಕ್ಕೆ ಹೋಗುವುದು ಉತ್ತಮವಲ್ಲ. ಅವರು ಕೆಟ್ಟವರೂ ಆಗಿರಬಹುದು, ಒಳ್ಳೆಯವರೂ ಆಗಿರಬಹುದು. ಆದರೆ ಪರಿಚಯವಿಲ್ಲದವರ ಮನೆಯಲ್ಲಿ ಪುಕ್ಕಟೆ ಊಟ ಮಾಡುವುದು ಒಳ್ಳೆಯದಲ್ಲ.

ಇದನ್ನು ಓದಿ: Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

ಆರನೇಯವರು ನಿಮಗಿಷ್ಟವಾಗದವರು. ನೀವು ಅಪ್ಪಿತಪ್ಪಿ ನಿಮಗಿಷ್ಟವಾಗದವರ ಮನೆಯಲ್ಲಿ, ಯಾರದ್ದೋ ಒತ್ತಾಯಕ್ಕೆ ಊಟ ಮಾಡಿದರೆ, ಮುಂದೊಂದು ದಿನ ಹೀಯಾಳಿಕೆಯ ಮಾತನ್ನು ನೀವು ಕೇಳಬೇಕಾಗುತ್ತದೆ. ನೀವು ಅವರ ಮನೆಯಲ್ಲಿ ಊಟ ಮಾಡಿದ್ದನ್ನೇ ಅವರು ಅಸ್ತ್ರವಾಗಿ ಬಳಸಿ, ನಿಮಗೆ ಅವಮಾನ ಮಾಡಬಹುದು. ಹಾಗಾಗಿ ಎಂದಿಗೂ ನಿಮಗಿಷ್ಟವಾಗದವರ ಮನೆಯಲ್ಲಿ ನೀರನ್ನು ಸಹ ಕುಡಿಯಬೇಡಿ.

ಇದನ್ನು ಓದಿ: Life lesson: ಇಂದಿನ ಯುವ ಪೀಳಿಗೆ ಈ 5 ವಿಷಯಗಳಿಂದ ದೂರವಿರಬೇಕು

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In